ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸುಬ್ರಹ್ಮಣ್ಯ ಶಾಲೆಗೆ ಪ್ರಿಂಟರ್ ಕೊಡುಗೆ

ಸುಬ್ರಹ್ಮಣ್ಯ ಜುಲೈ 23 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ ಇಲ್ಲಿಗೆ ಸ್ಕ್ಯಾನಿಂಗ್, ಜೆರಾಕ್ಸ್ ಹಾಗೂ ಪ್ರಿಂಟ್‌ ಗಳನ್ನು ಒಳಗೊಂಡ ಪ್ರಿಂಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಸುಬ್ರಹ್ಮಣ್ಯದ ಬ್ಯಾಂಕ್ ಆಫ್ ಬರೋಡ ಶಾಖೆಯವರು ಪ್ರಿಂಟರ್ ನ ಪ್ರಾಯೋಜಕರಾಗಿದ್ದರು.ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ಜಯಪ್ರಕಾಶ್ ವಹಿಸಿದ್ದರು....

ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ಜಯಪ್ರಕಾಶ್ ಅವರಿಗೆ ಎಂ.ಪಿ.ಎಚ್.ಎಫ್ ಪದವಿ

ಸುಬ್ರಹ್ಮಣ್ಯ ಜುಲೈ 23 : ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ಜಯಪ್ರಕಾಶ್ ಅವರು ರೋಟರಿ ಅಂತರರಾಷ್ಟ್ರೀಯ ಸ್ಥಾಪಕರಾದ ಪೌಲ್ ಹ್ಯಾರಿಸ್ ಅವರ ನೆನಪಿನಲ್ಲಿ ನೀಡಲಾಗುವ ಎಂ.ಪಿ.ಎಚ್.ಎಫ್ ಪದವಿಯನ್ನು ಪಡೆದಿರುತ್ತಾರೆ. ಜಯಪ್ರಕಾಶ್ ಅವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪ್ರಾರಂಭದಿಂದ ಕಳೆದ 23 ವರ್ಷಗಳಲ್ಲಿ ಪ್ರಪ್ರಥಮವಾಗಿ ಎಂ.ಪಿ.ಎಚ್.ಎಫ್ ಪಡೆದವರಾಗಿದ್ದಾರೆ.ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರ ಉಪನ್ಯಾಸಕರಾಗಿರುವ...
Ad Widget

ಸೋಣಂಗೇರಿ :  ಶ್ರೀಕೃಷ್ಣ ಭಜನಾ ಮಂದಿರದ ನೂತನ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ

ಆಮಂತ್ರಣ ಬಿಡುಗಡೆ

ಸೋಣಂಗೇರಿಯ ಶ್ರೀಕೃಷ್ಣ ಭಜನಾ ಮಂದಿರದ ನೂತನ ಮಂದಿದ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಆ.15 ರಿಂದ ಆ.18 ವರೆಗೆ ನಡೆಯಲಿದೆ.‌  ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಂದಿರದ ಆಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ ಗೌಡ ನಾಯರ್ ಹಿತ್ಲು, ಉಪಾಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ, ಕಾರ್ಯದರ್ಶಿ ನಿರಂಜನ ಮಿತ್ತಮಜಲು, ಜೊತೆ ಕಾರ್ಯದರ್ಶಿ ಉದಯಕುಮಾರ್...

ಡಿಸಿಸಿ ಬ್ಯಾಂಕ್ ವತಿಯಿಂದ ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ರೂ. 5 ಲಕ್ಷ ಹಸ್ತಾಂತರ

ಮೇ 23 ರಂದು ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ವತಿಯಿಂದ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿದ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕದ ಉದ್ಘಾಟನೆ ಸಮಾರಂಭದಲ್ಲಿದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಅಧ್ಯಕ್ಷರಾದ ಸಹಕಾರಿ ರತ್ನ ಡಾ. ಎಮ್. ಎನ್. ರಾಜೇಂದ್ರ ಕುಮಾರ್ ರವವರು ಘೋಷಣೆ ಮಾಡಿದ ರೂಪಾಯಿ 5 ಲಕ್ಷ...

ಸುಬ್ರಹ್ಮಣ್ಯ : ಅಂಬ್ಯುಲೆನ್ಸ್ ಚಾಲಕ ನಾಪತ್ತೆ – ಹುಡುಕಾಟಕ್ಕೆ ಸಾಥ್ ನೀಡಿದ ಸುಳ್ಯದ ಅಂಬ್ಯುಲೆನ್ಸ್ ಚಾಲಕರ ಸಂಘ, ಈಶ್ವರ ಮಲ್ಪೆ ಹಾಗೂ ಎಸ್.ಡಿ.ಆರ್.ಎಫ್ ತಂಡ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಕಾರಿ ಆಂಬುಲೆನ್ಸ್ ಚಾಲಕ ಕೆ. ಹೊನ್ನಪ್ಪ ದೇವರಗದ್ದೆ ಜು.22 ರಂದು ನಾಪತ್ತೆಯಾಗಿದ್ದರು. ಘಟನೆಯ ಬಗ್ಗೆ ಪತ್ನಿ ಶ್ರೀಮತಿ ಪ್ರೇಮ ಅವರ ದೂರಿನಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಪ್ರಕರಣ ದಾಖಲಾಗಿತ್ತು.‌ ಬಳಿಕ ಸಿಸಿ ಕ್ಯಾಮರಾ ಪರಿಶೀಲನೆ ವೇಳೆ ಅವರ ಹೊಳೆ ಬದಿ ತೆರಳಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೋಲೀಸರು ಹಾಗೂ ಸ್ಥಳೀಯರು ನಿನ್ನೆಯಿಂದ...

ಶ್ರೀಮತಿ ಮಾಲತಿ ಬೆಳ್ಳಾರೆ ಇವರಿಗೆ 2025-2026 ನೇ ಸಾಲಿನ ರೋಟರಿ ಗೌರವ

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ 2025 -26 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ದಿನಾಂಕ 22 ಜುಲೈ 2025 ರಂದು ಅಮ್ಮು ರೈ ಕಾಂಪ್ಲೆಕ್ಸ್ ಬೆಳ್ಳಾರೆ ಇಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಐವರ್ನಾಡು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮಾಲತಿ ಬೆಳ್ಳಾರೆ ಇವರ ವೃತ್ತಿ ಸಾಧನೆಯನ್ನು ಗುರುತಿಸಿ...

ಸುಬ್ರಹ್ಮಣ್ಯ : ಸರಕಾರಿ ಆಸ್ಪತ್ರೆಯ ಅಂಬ್ಯುಲೆನ್ಸ್ ಚಾಲಕ ನಾಪತ್ತೆ

ದೂರು ದಾಖಲು

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರ್ಕಾರಿ ಆಂಬುಲೆನ್ಸ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಹೊನ್ನಪ್ಪ(52 ವರ್ಷ) ಎಂಬವರು ನಾಪತ್ತೆಯಾಗಿರುವ ಘಟನೆ ಚಿಂತೆಗೆ ಕಾರಣವಾಗಿದೆ. ಈ ಕುರಿತು ಅವರ ಪತ್ನಿ ಶ್ರೀಮತಿ ಪ್ರೇಮ(50) ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಪ್ರಕರಣ ಸಂಖ್ಯೆ 38/2025 ರಂತೆ ದೂರು ನೀಡಿದ್ದಾರೆ.ಜು.22 ರಂದು ಬೆಳಿಗ್ಗೆ ಸುಮಾರು 9.00 ಗಂಟೆಗೆ, ಹೊನ್ನಪ್ಪ ಅವರು ಕೆಲಸಕ್ಕೆ ಹೋಗುವಂತೆ...

ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಮಾತೃ ಶಕ್ತಿ ಹಾಗೂ ದುರ್ಗಾವಾಹಿನಿಯ ನೂತನ ಪದಾಧಿಕಾರಿಗಳ ಆಯ್ಕೆ

ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಮಾತ್ರ್ ಶಕ್ತಿ ಹಾಗೂ ದುರ್ಗಾ ವಾಹಿನಿಯ ಪದಾಧಿಕಾರಿಗಳ ಘೋಷಣೆ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ಆಗಸ್ಟ್ 19ರಂದು ಸುಳ್ಯ ಪ್ರಖಂಡದ ಅಧ್ಯಕ್ಷರಾದ ಶ್ರೀಕಾಂತ್ ಗೋಲ್ವಲ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಸಹ ಕಾರ್ಯದರ್ಶಿ ಪ್ರಮೋದ್ ರೈ ಕಡಬ ಇವರು ನೂತನ ಪದಾಧಿಕಾರಿಗಳ ಘೋಷಣೆಯನ್ನು ನೆರವೇರಿಸಿದರು. ಪ್ರಖಂಡ ಮಾತ್ರ್ ಶಕ್ತಿ ಸಹ...

ನಾಳೆಯಿಂದ(ಜು.23) ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಲಕ್ಷ್ಮೀನಾರಾಯಣ ಹೃದಯ ಹೋಮ

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಾಳೆಯಿಂದ 10 ದಿನಗಳ ಕಾಲ ನಿರಂತರವಾಗಿ ಶ್ರೀ ಲಕ್ಷ್ಮೀನಾರಾಯಣ ಹೃದಯ ಹೋಮ ಹಾಗೂ ಅನ್ನದಾನ ಸೇವೆ ನಡೆಯಲಿರುವುದು.ಲಕ್ಷ್ಮೀನಾರಾಯಣ ಹೃದಯ ಎಂಬ ಪೌರಾಣಿಕ ಮಂತ್ರಗಳು ಅಥರ್ವಣ ರಹಸ್ಯದಲ್ಲಿ ಹೇಳಲ್ಪಟ್ಟಿದೆ. “ಶ್ರೇಷ್ಠವಾದ ಹಾಗೂ ಅತ್ಯಂತ ಶಕ್ತಿಯುತವಾದ ಜಪ ಹಾಗೂ ಹೋಮಗಳನ್ನು ನಾಳೆ ಬುಧವಾರದಿಂದ ಪ್ರಾರಂಭಗೊಂಡು ಆಗಸ್ಟ್...

ಕರಿಕೆ ಕಾಲೋನಿ ಶಾಲೆಯ ಶಾಲಾಭಿವೃದ್ಧಿ ಸಮಿತಿ ರಚನೆ

ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಬನ್ನೂರುಪಟ್ಟೆ

ಉಪಾಧ್ಯಕ್ಷರಾಗಿ ಯಮುನಾ

ಕರಿಕೆ ಕಾಲೋನಿ ಶಾಲೆಯ 25-26ನೇ ಸಾಲಿನ ನೂತನ ಶಾಲಾಭಿವೃದ್ಧಿ ಸಮಿತಿಯನ್ನು ದಿನಾಂಕ ಜು.21ರಂದು ರಚನೆ ಮಾಡಲಾಯಿತು.ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಬನ್ನೂರುಪಟ್ಟೆ,ಉಪಾಧ್ಯಕ್ಷರಾಗಿ ಯಮುನಾಹಾಗೂ ಸದಸ್ಯರುಗಳಾಗಿ ಕುಸುಮಾವತಿ, ಕಲಾ, ಚಂದ್ರಿಕಾ, ವಿದ್ಯಾ, ಸೌಮ್ಯ, ಜಲಜಾಕ್ಷಿ, ಜನಾರ್ಧನ, ಶ್ರೀಜೇಶ್, ವಿಶ್ವನಾಥ, ಕೃಷ್ಣ ನಾಯ್ಕ್, ಶಿವಪ್ಪ, ರೇಖಾ, ಕಮಲಾಕ್ಷ, ಅನಿತಾ, ಇಂದಿರಾ, ಕುಶಾಲಪ್ಪ ಹಾಗೂ ಕಾರ್ಯದರ್ಶಿಯಾಗಿ ಮುಖ್ಯ ಶಿಕ್ಷಕರಾದ ಪ್ರಸನ್ನ ಕುಮಾರಿ,ಪದನಿಮಿತ್ತ...
Loading posts...

All posts loaded

No more posts

error: Content is protected !!