- Thursday
- August 13th, 2026
ಗೂನಡ್ಕ: ಭಾರತದ ಅತಿ ದೊಡ್ಡ ವಿದ್ವಾಂಸ ಒಕ್ಕೂಟವಾದ ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾದ ನೂರನೇ ಸ್ಥಾಪನಾ ದಿನದ ಪ್ರಯುಕ್ತ ಪೇರಡ್ಕ ಗೂನಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಮೆಮೊರಿಯಲ್ ತಖ್ವಿಯತುಲ್ ಇಸ್ಲಾಂ ಮದ್ರಸಾ ಮತ್ತು ಹಯಾತುಲ್ ಇಸ್ಲಾಂ ಮದ್ರಸಾದಲ್ಲಿ ಎಸ್.ಕೆ.ಎಸ್.ಎಸ್.ಎಫ್ ಮತ್ತು ಎಸ್.ಕೆ.ಎಸ್.ಬಿ.ವಿ ಗೂನಡ್ಕ ಶಾಖೆ ವತಿಯಿಂದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಮಾಅತ್ ಅಧ್ಯಕ್ಷರಾದ...
ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನ ಗ್ರಾಮಸಭೆಯು ಜೂ.26 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ನೋಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಪುತ್ತೂರು ಕಛೇರಿ ಅಧೀಕ್ಷಕರಾದ ಕೃಷ್ಣ ರವರು ಉಪಸ್ಥಿತರಿದ್ದರು.ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಬಾಳುಗೋಡು, ಗ್ರಾಮ ಪಂಚಾಯತ್ ಸದಸ್ಯರುಗಳಾದ ಪೃಥ್ವಿಚಂದ್ರ ಮುಂಡಾಜೆ, ಶ್ರೀಮತಿ...
ಡಾ|| ಮುರಲೀ ಮೋಹನ್ ಚೂಂತಾರುಜೂನ್ 26 ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ.ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ...
ಟೀಮ್ ಅಡ್ಮಿನ್ ಐ.ಪಿ.ಎಲ್ ಪ್ರೆಡಿಕ್ಷನ್ 2025 10 ತಂಡಗಳ 80 ಆಟಗಾರರ ಮದ್ಯೆ ನಡೆಯಿತುಪ್ರೆಡಿಕ್ಷನ್ ಚರಿತ್ರೆಯಲ್ಲೇ ವಿನೂತನವಾಗಿ ಪರಿಚಯಿಸಿದ ತಂಡಗಳ ಸ್ಪರ್ಧೆ ಆಟಗಾರರಿಗೆ ನವ ಅನುಭವ ನೀಡಿತ್ತು.ತಂಡದ ವಿಭಾಗದಲ್ಲಿ ಮುಸ್ತಫಾ ಪಾಂಡಿ ಮಾಲಕತ್ವದ ರಶೀದ್ ದೊಡ್ಡಡ್ಕ ನಾಯಕತ್ವದ ಸೌದಿ ಲೆಜೆಂಡ್ಸ್ ಪ್ರಥಮ, ಫೈಝಲ್ ಕಟ್ಟೆಕಾರ್ಸ್ ಮಾಲಕತ್ವದ ಉಬೈ ಬೇಬಿಝೋನ್ ನಾಯಕತ್ವದ ಕಿಂಗ್ಸ್ ಕಟ್ಟಕಾರ್ಸ್ ದ್ವಿತೀಯ, ಸಿರಾಜ್...
ದ.ಕ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ದರ್ಶನ್ ಅವರನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು|ಭಾಗೀರಥಿ ಮುರುಳ್ಯ ರವರು ಜಿಲ್ಲಾಧಿಕಾರಿ ಕಛೇರಿಯಲ್ಲಿ ಭೇಟಿಯಾಗಿ ಆಭಿನಂದಿಸಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಂದಾಯ ಇಲಾಖೆಯ ಸಮಸ್ಯೆಗಳ ಬಗ್ಗೆ ಮತ್ತು 94ಸಿ, ಪ್ಲಾಟಿಂಗ್, ಭಾಗಶಃ ಅರಣ್ಯ, ಬಡವರಿಗೆ ಮನೆ ಕಟ್ಟಲು ತೊಂದರೆಯಾಗುತ್ತಿರುವ ಕೆಂಪುಕಲ್ಲು-ಮರಳು ವಿಚಾರಗಳನ್ನು ಡಿ.ಸಿ.ಯವರ ಗಮನಕ್ಕೆ...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಗ್ರಾಮಸಭೆಯು ಜೂ.25 ರಂದು ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೋಹಿನಿ ಕಟ್ಟ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಗ್ರಾಮ ಪಂಚಾಯತ್ ಸದಸ್ಯರಾದ ಅಶ್ವಥ್ ಯಳದಾಳು, ಬಾಲಸುಬ್ರಹ್ಮಣ್ಯ ಭಟ್, ಪುಷ್ಪರಾಜ್ ಪಡ್ಪು, ಶ್ರೀಮತಿ ಜಯಶ್ರೀ ಚಾಂತಾಳ, ಶ್ರೀಮತಿ ಶಿವಮ್ಮ, ಗ್ರಾಮ ಪಂಚಾಯತ್...
ಬೆಳ್ಳಾರೆ ಗ್ರಾಮದ ಪಳ್ಳಿಮಜಲು ನಿವಾಸಿ ಗುರುವ ಮೊಗೇರ ರವರು ಜೂ.23 ರಂದು ರಾತ್ರಿ ನಿಧನರಾದರು.ಮೃತರಿಗೆ 43 ವರ್ಷ ವಯಸ್ಸಾಗಿತ್ತು.ಇವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಕಳೆದೆರಡು ತಿಂಗಳಿನಿಂದ ಡಯಾಲಿಸಿಸ್ ಗೆ ಒಳಗಾಗುತ್ತಿದ್ದರು.ಮೃತರು ಪತ್ನಿ ಸುಶೀಲಾ, ಪುತ್ರರಾದ ತೇಜಸ್, ಶೈಲೇಶ್, ಪುತ್ರಿ ವಿದ್ಯಾ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.(ವರದಿ : ಎಂ.ಎ ಮುಸ್ತಫಾ ಬೆಳ್ಳಾರೆ)
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಅಣತಿ ದೂರದಲ್ಲಿರುವ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಜು.23 ರಿಂದ ಆಗಸ್ಟ್ 01 ರವರೆಗೆ ಭಕ್ತಾದಿಗಳ ಕ್ಷೇಮಕ್ಕಾಗಿ ಶ್ರೇಷ್ಠ ಫಲದಾಯಕವಾಗಿರುವ ಶ್ರೀ “ಲಕ್ಷ್ಮಿನಾರಾಯಣ ಹೃದಯ ಹೋಮ” ಹಾಗೂ ಜಪವನ್ನು ಆಯೋಜಿಸಲಾಗಿದ್ದು, ಭಕ್ತಾದಿಗಳೆಲ್ಲರೂ ಅವರವರ ಆರ್ಥಿಕ ಸಂಕಷ್ಟ, ಆರೋಗ್ಯ ಪ್ರಾಪ್ತಿ, ಸಂತಾನ ಯೋಗ, ಉದ್ಯೋಗದ ತೊಂದರೆ...
ಅರಂತೋಡಿನ ಕಾಲೇಜು ಬಳಿಯ ತಿರುವಿನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸುಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಒರ್ವ ಮಹಿಳೆ ಮೃತಪಟ್ಟಿದ್ದಾರೆ. ಕುಶಾಲನಗರ ಗುಡ್ಡೆಹೊಸೂರಿನ ಭಾರತಿ (50) ಮೃತಪಟ್ಟವರು..4 ಜನ ಗಾಯಾಳುಗಳನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಮತ್ತು 17 ಜನ ಗಾಯಾಳುಗಳನ್ನು ಕೆ ವಿ ಜಿ ಆಸ್ಪತ್ರೆಗೆ ತರಲಾಗಿದೆ. ಇದೀಗ...
Loading posts...
All posts loaded
No more posts
