- Thursday
- August 13th, 2026
ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ರೋಟರಿ ಕ್ಲಬ್ ಮಹಾಲಕ್ಷ್ಮಿ ಸೆಂಟ್ರಲ್, ಬೆಂಗಳೂರು ಇವರ ಆಶ್ರಯದಲ್ಲಿ ನ್ಯಾಪ್ಕಿನ್ ಬರ್ನರ್ ಹಾಗೂ ವೆಂಡಿಂಗ್ ಮಿಷನ್ ಹಸ್ತಾಂತರ ಹಾಗೂ ಹೆಣ್ಣು ಮಕ್ಕಳ ಮಾಸಿಕ ಋತುಚಕ್ರದ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮ ಇಂದು ನಮ್ಮ ಸಂಸ್ಥೆಯಲ್ಲಿ ನಡೆಯಿತು. ರೋಟರಿ ಕ್ಲಬ್ ಮಹಾಲಕ್ಷ್ಮಿ ಸೆಂಟ್ರಲ್ ಇದರ ಅಧ್ಯಕ್ಷರಾದ...
ದಿನಾಂಕ 21.06 .2025ರಂದು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಸ್ವಸ್ಥವೃತ್ತ ವಿಭಾಗ, ಎನ್ಎಸ್ಎಸ್ ವಿಭಾಗ ಹಾಗೂ ಆಯುಷ್ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ 11ನೇ ಅಂತರಾಷ್ಟಿಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಕೆ ವಿ ಚಿದಾನಂದ, ಅಧ್ಯಕ್ಷರು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ...
ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ2025 26ನೇ ಶೈಕ್ಷಣಿಕ ವರ್ಷದ ಶಾಲಾ ನಾಯಕನ ಆಯ್ಕೆಯ ಪ್ರಕ್ರಿಯೆ ಶಾಲೆಯಲ್ಲಿ ನಡೆಯಿತು.ಶಾಲಾ ವಿದ್ಯಾರ್ಥಿ ನಾಯಕನನ್ನು ವಿದ್ಯಾರ್ಥಿಗಳು ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಲಾಯಿತು. ಸಂಸ್ಥೆಯಲ್ಲಿ ಮಾದರಿ ಮತಗಟ್ಟೆಯನ್ನು ರಚಿಸಿ ವಿದ್ಯಾರ್ಥಿಗಳು ಇವಿಯಂ ಮೂಲಕ ಮತ ಚಲಾಯಿಸಿದರು. ವಿದ್ಯಾರ್ಥಿಗಳು ಸರದಿ ಸಾಲಿನಲ್ಲಿ ನಿಂತು ತಮ್ಮ ಗುರುತಿನ ಚೀಟಿಯನ್ನು ನೀಡಿ ಬೆರಳಿಗೆ ಶಾಯಿ ಹಾಕಿಸಿಕೊಂಡು...
ಪ್ರತಿ ವರ್ಷ ವಿಶ್ವದಾದ್ಯಂತ ಜೂನ್ 21 ರಂದು ವಿಶ್ವ ಯೋಗ ದಿನ ಎಂದು ಆಚರಿಸಿ, ಭಾರತದ ಪುರಾತನ ಜೀವನಶೈಲಿಯ ಭಾಗವಾದ ಯೋಗವನ್ನು ಜಗತ್ತಿಗೆ ಪರಿಚಯಿಸಿ, ಯೋಗದಿಂದ ಉಂಟಾಗುವ ದೈಹಿಕ ಮತ್ತು ಮಾನಸಿಕ ಪ್ರಯೋಜನಗಳ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸುವ ಮಹೋನ್ನತ ಉದ್ದೇಶವನ್ನು ಹೊಂದಿದೆ. ವಿಶ್ವ ಯೋಗ ದಿನದ ಆಚರಣೆಯನ್ನು ಭಾರತದ ನೇತೃತ್ವದಲ್ಲಿ ಅಮೇರಿಕ ದೇಶ 2015ರಲ್ಲಿ...
ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆ ಮಾಡದಂತೆ ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡುವಂತೆ ಹಾಗೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನೀಡಿದ ಪತ್ರದಲ್ಲಿ ಸೂಚಿಸಿದ್ದಾರೆ.
ಅರಂತೋಡು ಗ್ರಾಮ ಪಂಚಾಯತ್ ಪಿಡಿಒ ಜಯಪ್ರಕಾಶ್ ಎಂ.ಆರ್. ಅವರಿಗೆ ತಾಲೂಕು ಪಂಚಾಯತ್ ಪ್ರಭಾರ ಸಹಾಯಕ ಲೆಕ್ಕಾಧಿಕಾರಿ ಹುದ್ದೆ ಜವಾಬ್ದಾರಿ ವಹಿಸಲಾಗಿದೆ.
ಅಮರ ಸುದ್ದಿ ವಾರಪತ್ರಿಕೆಯ ವರದಿಗಾರ ಉಲ್ಲಾಸ್ ಕಜ್ಜೋಡಿ ಬರೆದ ಚೊಚ್ಚಲ ಕೃತಿ “ಜೀವನಯಾನ” ಕವನ ಸಂಕಲನವು ಜೂ.20 ರಂದು ಸಂಧ್ಯಾರಶ್ಮಿ ಸಾಹಿತ್ಯ ಸಂಘ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕುರುಂಜಿಬಾಗ್ ನ ಸಂಧ್ಯಾರಶ್ಮಿ ಸಭಾಂಗಣದಲ್ಲಿ ನಡೆದ ಸಾಹಿತಿ ಕೆ.ಆರ್ ತೇಜಕುಮಾರ್ ಬಡ್ಡಡ್ಕ ರವರ ವ್ಯಕ್ತಿತ್ವ ಹಾಗೂ...
ಬ್ರೈಟ್ ಭಾರತ್ ಟೀಮ್ ಜನ ಸಮಾನ್ಯರ ಕನಸುಗಳಿಗೆ ಬಣ್ಣ ತುಂಬಲಿದ್ದು, ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ತುಂಬಬಹುದು. ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ ಬ್ರೈಟ್ ಭಾರತ್-3 ತಮ್ಮ ಮುಂದೆ ಬಂದಿದೆ. ಇದರ ನೂತನ ಯೋಜನೆಯಲ್ಲೊಂದಾದ ಸ್ಕೀಮ್...
ಬೆಳ್ಳಾರೆ ಗ್ರಾಮದ ಬೂಡು ಎಂಬಲ್ಲಿ ಕೆಲದಿನಗಳ ಹಿಂದೆ ಕಾಲು ಸೇತುವೆಯ ತಡೆಬೇಲಿಗಳು ಮರ ಬಿದ್ದು ಜಖಂಗೊಂಡಿದ್ದು ಒಂದು ಬದಿಯ ತಡೆಬೇಲಿ ಭಾರೀ ನೀರಿಗೆ ಕೊಚ್ಚಿ ಹೋಗಿದೆ ಎಂದು ತಿಳಿದು ಬಂದಿದೆ. ಈ ಕಾಲು ಸೇತುವೆಯ ಎರಡು ಬದಿಗಳು ಹತ್ತುವಲ್ಲಿ ಮತ್ತು ಇಳಿಯುವಲ್ಲಿ ತುಂಬಾ ತಗ್ಗಿನಿಂದ ಕೂಡಿದ್ದು ಅದನ್ನೂ ಕೂಡಾ ಸರಿಪಡಿಸಬೇಕಾಗಿದೆ. ಸುಮಾರು ಒಂದೂವರೆ ವರುಷಗಳ ಹಿಂದೆ...
ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಯದಲ್ಲಿ ಸುಂದರ ಭಾರತ ಟ್ರಸ್ಟ್ ವತಿಯಿಂದ 564 ಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀ ರವಿರಾಜ್ ಅಡ್ಕರ್ ಅವರು ವಿದ್ಯಾರ್ಥಿಗಳಿಗೆ ಪುಸ್ತಕವನ್ನು ವಿತರಿಸಿದರು ,ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕದ ಮಹತ್ವವನ್ನು ಸುಂದರ ಭಾರತ ಟ್ರಸ್ಟಿನ ಪ್ರತಾಪ್ ರವರು ವಿವರಿಸಿ ಶುಭ ಹಾರೈಸಿದರು .ಟ್ರಸ್ಟಿನ ಪದಾಧಿಕಾರಿಗಳು ಹಾಗೂ...
Loading posts...
All posts loaded
No more posts
