- Thursday
- August 13th, 2026
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ| ಕೆ.ವಿ ರೇಣುಕಾ ಪ್ರಸಾದ್ ಮತ್ತು ಕುಟುಂಬದವರು ಬೆಳ್ಳಿ ರಥ ನೀಡಲಿದ್ದು, ಅದರ ಪೂರ್ವಭಾವಿಯಾಗಿ ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮವು ಜೂ.14 ರಂದು ನಡೆಯಿತು.ದೇವಾಲಯದಲ್ಲಿ ಶಾಸ್ತ್ರೋಕ್ತ ವಿಧಿಯೊಂದಿಗೆ ಪೂಜೆ ನೆರವೇರಿಸಿ ಪ್ರಾರ್ಥನೆ ಮಾಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ...
ದ.ಕ.ಜಿಲ್ಲೆಯಾದ್ಯಂತ ಜೂ.16 ರಂದು ರೆಡ್ ಅಲರ್ಟ್ ಘೊಷಣೆಯಾಗಿದ್ದು ಅತಿಯಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪ್ರಾಥಮಿಕ,ಪ್ರೌಡ ಹಾಗೂ ಪದವಿಪೂರ್ವ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ವಿಚಾರವಾಗಿ ಜಿಲ್ಲಾಡಳಿತದ ಕಠಿಣ ಕಾನೂನು ಕ್ರಮದಿಂದ ಬಡ, ಸಾಮಾನ್ಯ ಜನರಿಗೆ ಹೊರೆಯಾಗಿದ್ದು ಅನೇಕ ಕಟ್ಟಡ,ಮನೆಯ ಕಾಮಗಾರಿಗಳು ಕುಂಠಿತವಾಗಿದೆ ಈ ಬಗ್ಗೆ ಸರ್ಕಾರ ವಿಶೇಷ ಗಮನಹರಿಸಬೇಕೆಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೆಂಪು ಕಲ್ಲು ಮತ್ತು ಮರಳು ಇವುಗಳನ್ನು ನಂಬಿ ಅನೇಕ ಜನ...
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಹಾಗೂ ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇವುಗಳ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಪ್ರೋಗ್ರಾಮ್ ಕಾರ್ಯಕ್ರಮದ ಅಡಿಯಲ್ಲಿ 2.5 ಎನ್.ವಿ.ಜಿ ಐ-ಮಿತ್ರ ಸುರತ್ಕಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಇವುಗಳ ಜಂಟಿ ಆಶ್ರಯದಲ್ಲಿ ಜೂ.16 ಸೋಮವಾರದಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13.06.2025 ರಂದು ವಿಶ್ವ ಯೋಗ ದಿನದ ಅಂಗವಾಗಿ ಹರಿತ್ ಯೋಗ - ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮವನ್ನು ಸೋಣoಗೇರಿಯಲ್ಲಿರುವ ಕೆ ವಿ ಜಿ ಆಯುರ್ವೇದ ಮೂಲಿಕಾ ಉದ್ಯಾನವನದಲ್ಲಿ ಕಾಲೇಜಿನ ದ್ರವ್ಯಗುಣ, ಸ್ವಸ್ಥವೃತ್ತ ವಿಭಾಗ ಹಾಗು ಎನ್ ಎಸ್ ಎಸ್ ವಿಭಾಗದ ಸಹಭಾಗಿತ್ವದಲ್ಲಿ ಔಷಧೀಯ...
ಸುಳ್ಯ ,ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಚಾರಿ ಆರೋಗ್ಯ ಘಟಕದ ಲೋಕಾರ್ಪಣೆ ಕಾರ್ಯಕ್ರಮ ಶುಕ್ರವಾರ ತಾಲೂಕು ಪಂಚಾಯತ್ ಮುಂಬಾಗದಲ್ಲಿ ನಡೆಯಿತು. ಸಂಚಾರೀ ಅರೋಗ್ಯ ಘಟಕ ವಾಹನದ ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು,ಭಾಗೀರತಿ ಮುರುಳ್ಯ ಉದ್ಘಾಟಿಸಿ ಶುಭಹಾರೈಸಿದರು. ಆರೋಗ್ಯ ಘಟಕದ ಲ್ಯಾಬ್ ವಿಭಾಗವನ್ನು ಕರ್ನಾಟಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ...
ಜೂ _13.ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಲೆಮಜಲು ಇಲ್ಲಿ ಕಳೆದ 5 ವರುಷಗಳಿಂದ ಶಾಲಾ ಮುಖ್ಯ ಗುರುಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಜಯಂತಿ ವಾಗ್ಲೆಯವರು ಇದೀಗ ಸೇವಾ ನಿವೃತ್ತಿಯನ್ನು ಹೊಂದಿದ್ದು ಇವರಿಗೆ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮವನ್ನು ನಡೆಸಲಾಯಿತು. ಇವರು ಶಾಲಾ ಶಿಕ್ಷಕಿಯಾಗಿ ಸುದೀರ್ಘ 30 ವರುಷಗಳ ಕಾಲ ಸೇವೆ ಸಲ್ಲಿಸಿ...
ಪಂಬೆತ್ತಾಡಿ ಸ. ಹಿ. ಪ್ರಾ. ಶಾಲೆಯ ಜೂ. 04 ರಂದು ಚುನಾವಣೆ ಮೂಲಕ ಶಾಲಾ ಮಂತ್ರಿಮಂಡಲ ರಚಿಸಲಾಯಿತು. ಮುಖ್ಯಮಂತ್ರಿಯಾಗಿ ರಶ್ಮಿತ್. ಪಿ. ಯು, ಉಪಮುಖ್ಯಮಂತ್ರಿಯಾಗಿ ಪ್ರಣಯ್. ಜೆ, ಸ್ವಚ್ಛತಾ ಮಂತ್ರಿಯಾಗಿ ಆಕಾಶ್. ಪಿ. ಎಂ, ಉಪ ಸ್ವಚ್ಛತಾ ಮಂತ್ರಿಯಾಗಿ ನಿರೀಕ್ಷಾ. ಎಂ, ಶಿಕ್ಷಣ ಮಂತ್ರಿಯಾಗಿ ಜಾನ್ವಿ. ಜೆ, ಉಪ ಶಿಕ್ಷಣ ಮಂತ್ರಿಯಾಗಿ ಮನೀಶ್. ಬಿ. ಎ,...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಅಗ್ನಿಶಾಮಕ ದಳದಿಂದ ತರಬೇತಿ & ಪ್ರಾತ್ಯಕ್ಷಿಕೆ ಕಾರ್ಯಾಗಾರ
ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಯ ವತಿಯಿಂದ ದಿನಾಂಕ 12.06 2025ರಂದು ಸಿಬ್ಬಂದಿಗಳಿಗೆ ಅಗ್ನಿನಿವಾರಣೆ ಕ್ರಮ ಮತ್ತು ಅಗ್ನಿಶಮನದ ಬಗ್ಗೆ ತಮ್ಮ ಇಲಾಖೆಯಿಂದ ಒಂದು ದಿನದ ತರಬೇತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರವನ್ನು ನಡೆಸಲಾಯಿತು. ತರಬೇತಿ ಕಾರ್ಯಾಗಾರದಲ್ಲಿ ಅಗ್ನಿಶಾಮಕ ಇಲಾಖೆಯ ಮಾಹಿತಿ, ಬೇರೆ ಬೇರೆ ವಿಧಗಳ...
ಜ್ಞಾನದ ಜಗತ್ತನ್ನು ಏರುವ ಮೊದಲ ಮೆಟ್ಟಿಲು ಪೂರ್ವ ಪ್ರಾಥಮಿಕ ಶಿಕ್ಷಣ, ಮನೆಗಳಿಂದ ಶಿಕ್ಷಣ ಪ್ರಪಂಚದೆಡೆ ಹೊರ ಬರುತ್ತಿರುವ ಪುಟಾಣಿಗಳಿಗೆ ಶಿಕ್ಷಣ ನೀಡುವ ಕಾಯಕವನ್ನು ಮೊಂಟೆಸ್ಸರಿ/ನರ್ಸರಿ ಶಿಕ್ಷಕೀಯರೇ ಮಾಡಬೇಕಿದೆ. ಸದ್ದಿಲ್ಲದೇ ನಡೆಯುತ್ತಿರುವ ಶಿಕ್ಷಣ ಸೇವೆಯ ಜೊತೆಗೆ ತನ್ನ ಉತ್ಕೃಷ್ಟ ತರಬೇತಿಯೊಂದಿಗೆ ಇಂತಹ ಅನೇಕ ಮೊಂಟೆಸ್ಸರಿ ಶಿಕ್ಷಕಿಯರನ್ನು ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಸಮಾಜಕ್ಕೆ ಕೊಡುಗೆಯಾಗಿ...
Loading posts...
All posts loaded
No more posts
