- Saturday
- September 19th, 2026
ಸುಳ್ಯ: ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಪ್ರತಿಭಟನೆ ನಡೆಯಲಿದೆ. ಆಗಸ್ಟ್ 21ರಂದು ಶುಕ್ರವಾರ ಪೂರ್ವಾಹ್ನ 10.30ಕ್ಕೆ ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ನಡೆಯಲಿರುವ...
ಸುಳ್ಯ : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ನ ಮಳೆಗಾಲದ ಅಧಿವೇಶನವನ್ನು ಸಮರ್ಥವಾಗಿ ಎದುರಿಸಲು ಹೆದರಿ ಅಧಿವೇಶನದಿಂದ ದೂರ ಉಳಿದಿದ್ದಾರೆ ಎಂದು ಕೆಸಿಸಿಸಿ ವಕ್ತಾರ ಹಾಗೂ ಸೂಡಾ ಅಧ್ಯಕ್ಷ ಅಮಳ ರಾಮಚಂದ್ರ ಆರೋಪಿಸಿದರು. ಅವರು ಆ. 20ರಂದು ಸುಳ್ಯದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಪ್ರಧಾನಮಂತ್ರಿ ಹಾಗೂ...
ಸುಳ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಕರಿಯ ಅವರು ಎಎಸ್ಐ ಆಗಿ ಪದೋನ್ನತಿ ಹೊಂದಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕಳೆದ 29 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಿರುವ ಸ್ಕರಿಯ ಅವರು, ಈ ಹಿಂದೆ 2005 ರಿಂದ 2011 ರ ವರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೆಬಲ್ ಆಗಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 20 ಆಗಸ್ಟ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 20) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವ್ಯಾಪ್ತಿಯ ಸುಳ್ಯ ವಿಧಾನಸಭಾ ಕ್ಷೇತ್ರ ಹಾಗೂ ಕಡಬ ಮತ್ತು ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಗಳ ವತಿಯಿಂದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸ್ ಅವರ ಜನ್ಮದಿನಾಚರಣೆಯ ಅಂಗವಾಗಿ ಇಂದು ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701)ಮೇಷರಾಶಿ : ಇಂದು ನೀವು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗುವಿರಿ, ಅನವಶ್ಯಕವಾಗಿ ಮಾತನಾಡುವುದರಿಂದ ಸಮಸ್ಯೆಗೆ ಸಿಲುಕುವಿರಿ, ಮಾತನಾಡುವಾಗ ನಕಾರಾತ್ಮಕ ಪದಗಳನ್ನು ಬಳಸಬೇಡಿ, ನಿಮ್ಮ ಮಕ್ಕಳ ಕಡೆ ಸ್ವಲ್ಪ ಕಾಳಜಿ ವಹಿಸಿ, ಕುಟುಂಬದ ಜೊತೆ ಸಮಯವನ್ನು ಕಳೆಯುವುದು ಉತ್ತಮ... ಗಮನಿಸಿ - ಇಂದು ಶಿಕ್ಷಣ ಕ್ಷೇತ್ರದಲ್ಲಿ ಇರುವವರಿಗೆ ಉತ್ತಮವಾಗಿದೆ......
ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ದೇವರಾಜ್ ಮುತ್ಲಾಜೆ ನೇರವೇರಿಸಿ ಶುಭಹಾರೈಸಿದರು. ನಂತರ ಕಾಲೇಜು ಸಭಾಂಗಣದಲ್ಲಿ ಸಭಾಕಾರ್ಯಕ್ರಮ ನಡೆಯಿತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಶ್ವನಾಥ ಸಾಲ್ತಾಡಿ ವಹಿಸಿದ್ದರು. ಈ ಕಾರ್ಯಕ್ರಮ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ...
ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ 2026-27ನೇ ಸಾಲಿನ ಶೈಕ್ಷಣಿಕ ಸಲಹಾ ಸಮಿತಿ ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಟಿ ಅಶ್ರಫ್, ಉಪಾಧ್ಯಕ್ಷರಾಗಿ ಉಮೇಶ್ ರೈ ಮರುವಂಜ, ಕಾರ್ಯದರ್ಶಿಯಾಗಿ ಸಂಸ್ಥೆಯ ಉಪನ್ಯಾಸಕಿ ಯಶಸ್ವಿನಿ ವಿ ಬಿ ಗೌಡ ಆಯ್ಕೆಯಾಗಿದ್ದಾರೆ. ಸಲಹಾ ಸಮಿತಿ ಸದಸ್ಯರಾಗಿ ಮೋಹನ್ ಕೆ ಬಾರೆತಡ್ಕ, ಮಂಜುಳಾ ಎ , ಲತಾ ಕೊಲ್ಯ,...
ಪಂಜ, ಆ. 19: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಸುಳ್ಯ ತಾಲೂಕು ಪಂಜ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಪಂಜದಲ್ಲಿ ಆ.19ರಂದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ದೇವಿಪ್ರಸಾದ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಶಶಿಧರ ಪಳಂಗಾಯ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುತ್ತಿಗಾರು ವಲಯ.. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಗುತ್ತಿಗಾರು ವಲಯದ ನೇತೃತ್ವದಲ್ಲಿ ಗುತ್ರಿಗಾರು ಸರಕಾರಿ ಪ್ರೌಢ ಶಾಲಾ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗುತ್ತಿಗಾರು ವಲಯದ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಇವರು.. ದೀಪ ಬೆಳಗಿಸಿ ಉದ್ಘಾಟನೆ ಮಾಡಿ. ಜನಜಾಗೃತಿ ಕಾರ್ಯಕ್ರಮ...
Loading posts...
All posts loaded
No more posts
