ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ತಟ್ಟಿದ ಮಧ್ಯಪ್ರಾಚ್ಯದ ಯುದ್ಧದ ಬಿಸಿ – ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ; ದೇವಸ್ಥಾನದ ಬೆಳಗ್ಗಿನ ಉಪಾಹಾರದ ವಿತರಣೆಯಲ್ಲಿ ಬದಲಾವಣೆ

ಕುಕ್ಕೆ ಸುಬ್ರಹ್ಮಣ್ಯ ಮಾ.11 : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವಂತಹ ಯುದ್ಧದ ಪರಿಣಾಮವಾಗಿ ದೇಶದಾದ್ಯಂತ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದಾಗಿ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಕೊರತೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಮಾ.11 ರಿಂದ ದೇವಸ್ಥಾನದಲ್ಲಿ ಬೆಳಗ್ಗಿನ ಉಪಾಹಾರ ವಿತರಣೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ....

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸ.ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರ

ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ದ.ಕ ಇದರ “ವಾರ್ಷಿಕ ವಿಶೇಷ ಶಿಬಿರ ಕಲರವ 2026” ರಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸುಳ್ಯದ ಕನ್ನಡ ಭವನದಲ್ಲಿ ನಡೆದ ಎರಡು ದಿನಗಳ “ಸಾಧನೆ ಸಂಕಲ್ಪ ಯುವ ಸ್ಪೂರ್ತಿ ತರಬೇತಿ ಕಾರ್ಯಾಗಾರ”ದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಜೇಸಿಐ ಸುಳ್ಯ ಪಯಸ್ವಿನಿ ಇದರ ಪೂರ್ವಾಧ್ಯಕ್ಷರು, ರಾಷ್ಟ್ರೀಯ ತರಬೇತುದಾರರಾದ ಜೇಸಿ. ಹೆಚ್.ಜಿ.ಎಫ್...
Ad Widget

ಕಂದ್ರಪ್ಪಾಡಿ : ಜಾತ್ರೋತ್ಸವದ ಅಂಗವಾಗಿ ಧ್ವಜರೋಹಣ

ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷದೈವ ದೈವಸ್ಥಾನ ಕಂದ್ರಪ್ಪಾಡಿ ಇದರ ಜಾತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಮಾ.10 ರಂದು ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಾಳಿಕಾಪ್ರಸಾದ್ ಮುಂಡೋಡಿ, ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಮಾ.14 ಮತ್ತು 15 ರಂದು ಪುರುಷ ದೈವ ಮತ್ತು ರಾಜ್ಯದೈವದ ನೇಮೋತ್ಸವವು ನಡೆಯಲಿದೆ.

ಗ್ಯಾಸ್ ಬುಕ್ಕಿಂಗ್ ಗೆ ಸರ್ವರ್ ಸಮಸ್ಯೆ – ಗ್ರಾಹಕರ ಪರದಾಟ

ಸರ್ವರ್ ಸಮಸ್ಯೆಯಿಂದಾಗಿ ಗ್ಯಾಸ್ ಬುಕ್ಕಿಂಗ್ ಮಾಡಲು ಗ್ರಾಹಕರು ಪರದಾಡುವಂತಾಗಿದೆ. “ಒಮ್ಮೆ ಬುಕ್ ಮಾಡಿದ ಬಳಿಕ ಇನ್ನೊಮ್ಮೆ ಗ್ಯಾಸ್ ಬುಕ್ಕಿಂಗ್ ಮಾಡಲು 30 ಕಳೆದಿರಬೇಕು” ಎಂಬ ಸರಕಾರದ ಆದೇಶ ಹಿನ್ನೆಲೆ ಹಾಗೂ ಗ್ಯಾಸ್ ಕೊರತೆ ಆಗಬಹುದೆಂಬ ಭಯದಿಂದ ಗ್ರಾಹಕರು ಬುಕ್ಕಿಂಗ್ ಮಾಡಲು ಮುಗಿಬಿದ್ದಿರುವುದರಿಂದ ಸರ್ವರ್ ಸಮಸ್ಯೆ ಉಂಟಾಗಿದೆ ಎನ್ನಲಾಗಿದೆ. ಬುಕ್ಕಿಂಗ್ ಮಾಡಿದವರಿಗೂ ಓಟಿಪಿ ಬಾರದೇ ಸಮಸ್ಯೆಯಾಗಿದ್ದು ಕಂಪೆನಿಗಳು ಈ...

ಇಂದಿನ(ಮಾರ್ಚ್ 11) ಕ್ಯಾಂಪ್ಕೋ ಮಾರುಕಟ್ಟೆ ಅಪ್‌ಡೇಟ್ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯ ತಾಜಾ ಮಾಹಿತಿಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 11 ಮಾರ್ಚ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(11 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-445-460ಹಳೆ ಅಡಿಕೆ...

ದ್ವಾದಶ ರಾಶಿಗಳ ದಿನ ಭವಿಷ್ಯ – ದಿನಾಂಕ : 11/03/2026 ಬುಧವಾರ

01) ಮೇಷ ರಾಶಿಇಂದು ಕಚೇರಿಯಲ್ಲಿ ಉನ್ನತ ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಕೆಲವು ವ್ಯವಹಾರಗಳಲ್ಲಿ ಶ್ರಮ ಹೆಚ್ಚಾಗುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಹಣಕಾಸಿನ ವ್ಯವಹಾರಗಳು ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ವ್ಯವಹಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು ಉತ್ತಮ. ಗಮನಿಸಿ : ವೃತ್ತಿಪರ ಉದ್ಯೋಗಗಳಲ್ಲಿ ಸ್ಥಾನ ಚಲನೆ ಸೂಚನಗಳಿವೆ.ಪರಿಹಾರ :...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಬಾಲಿವುಡ್ ನಟ ಅರ್ಜುನ್ ಕಪೂರ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಾಲಿವುಡ್ ನಟ ಅರ್ಜುನ್ ಕಪೂರ್ ಮೂರು ದಿನಗಳಿಂದ ಇರುವುದಾಗಿ ತಿಳಿದುಬಂದಿದೆ. ಮಾ.07 ರಂದು ಸುಬ್ರಹ್ಮಣ್ಯ ಕ್ಕೆ ಆಗಮಿಸಿದ್ದ ಅವರು ಮಾ.08 ರಂದು ಸರ್ಪ ಸಂಸ್ಕಾರ ಸೇವೆ ನಡೆಸಿದ್ದಾಗಿ ತಿಳಿದು ಬಂದಿದ್ದು, ಮಾ.09 ರಂದು ಆಶ್ಲೇಷ ಬಲಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಸುಬ್ರಹ್ಮಣ್ಯದ ಔರಮ್ ವಸತಿ ಗೃಹದಲ್ಲಿ ತಂಗಿದ್ದ ಅವರನ್ನು ದೇವಾಲಯ ಆಡಳಿತ ಕಛೇರಿಯಲ್ಲಿ ವ್ಯವಸ್ಥಾಪನಾ...

ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕಿ ಸುಬ್ಬಮ್ಮ ಕಟ್ಟೆಹಿತ್ಲು ನಿಧನ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯ ಬಳಿಕ ಹುಟ್ಟೂರು ಕಲ್ಮಡ್ಕದ ಕಟ್ಟೆಹಿತ್ತುನಲ್ಲಿ ವಾಸವಾಗಿದ್ದ ರಾಜ್ಯ ಪ್ರಶಸ್ತಿ ಪುರಸ್ಕೃತರೂ ಅಗಿರುವ ದಿ. ರಘುಕುಮಾ‌ರ್ ನಾಗಮಂಗಲರವರ ಪತ್ನಿ ಶ್ರೀಮತಿ ಸುಬ್ಬಮ್ಮ ಕಟ್ಟೆಹಿತ್ತು ಮಾ. 9 ರಂದು ನಿಧನರಾದರು. ಇವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಸಹೋದರಿಯರಾದ ಶ್ರೀಮತಿ ಜಯಲಕ್ಷ್ಮಿಯೇನೆಕಲ್ಲು, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಲ್ಮಡ್ಕ ಅಂಗನವಾಡಿ...

ಜಂಪ್ ರೋಪ್ ಸ್ಪರ್ಧೆಯಲ್ಲಿ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಷ್ಟಮಟ್ಟಕ್ಕೆ – ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ

ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಸಲ್ಪಟ್ಟ ರಾಜ್ಯಮಟ್ಟದ ಗುಂಪು ಆಟ ಸ್ಪರ್ಧೆಯಲ್ಲಿ ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ 24 ವಿದ್ಯಾರ್ಥಿಗಳು ಭಾಗವಹಿಸಿ, 4 ಮಂದಿ ವಿದ್ಯಾರ್ಥಿಗಳು ಪ್ರಥಮ, 8 ಮಂದಿ ವಿದ್ಯಾರ್ಥಿಗಳು ದ್ವಿತೀಯ, 4 ವಿದ್ಯಾರ್ಥಿನಿಯರು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಾಲ್ಕು ಮಂದಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಭಿನಂದನಾ ಸಮಾರಂಭ: ಸೋಮವಾರ...

ತೊಡಿಕಾನ : ಕೆ.ಪಿ.ಸಿ.ಸಿ ಸದಸ್ಯ ಉದ್ಯಮಿ ಹೆಚ್.ಎಂ ನಂದಕುಮಾರ್ ಅವರಿಂದ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

ಕೆ.ಪಿ.ಸಿ.ಸಿ ಸದಸ್ಯ, ಉದ್ಯಮಿ ಹೆಚ್.ಎಂ ನಂದಕುಮಾರ್ ಇಂದು ತೊಡಿಕಾನ ಗ್ರಾಮದ ಅಡ್ಯಡ್ಕದ ಕೋಣಗುಂಡಿ ಎಂಬಲ್ಲಿ ಬಡ ಕುಟುಂಬದ ಶ್ರೀಮತಿ ಸವಿತಾ ಮತ್ತು ದಾಮೋದರ ಎಂಬವರಿಗೆ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಆರ್ಥಿಕ ನೆರವು ನೀಡಿದರು.   ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಕಾರ್ಯದರ್ಶಿ,...
Loading posts...

All posts loaded

No more posts

error: Content is protected !!