ವಾರದ ರಾಶಿ ಭವಿಷ್ಯ : ದಿನಾಂಕ 08.03.2026 ರಿಂದ 14.03.2026 ರವರೆಗೆ

ಮೇಷ ರಾಶಿ : ಈ ವಾರ ನೀವು ಕೆಲವ ಒಂದು ದಿನವನ್ನು ಮಾತ್ರ ಗಮನದಲ್ಲಿಟ್ಟು ನಿರ್ಧಾರ ತೆಗೆದುಕೊಳ್ಳುವ ನಿಮ್ಮ ಅಭ್ಯಾಸವನ್ನು ನಿಯಂತ್ರಿಸಬೇಕು. ಅಂತಹ ಸಂದರ್ಭದಲ್ಲಿ, ನಿಮ್ಮ ಮನರಂಜೆಗಾಗಿ ಅಗತ್ಯಕ್ಕಿಂತ ಹೆಚ್ಚು ಸಮಯ ಮತ್ತು ಹಣವನ್ನು ಖರ್ಚು ಮಾಡುವುದನ್ನು ತಪ್ಪಿಸುವುದು ನಿಮಗೆ ಉತ್ತಮ. ಇಲ್ಲದಿದ್ದರೆ, ಭವಿಷ್ಯದಲ್ಲಿ ಆರ್ಥಿಕ ಬಿಕ್ಕಟ್ಟುಗಳನ್ನು ಎದುರಿಸಬೇಕಾಗಬಹುದು. ಈ ಸಮಯದಲ್ಲಿ, ನೀವು ನಿಮ್ಮ ಕುಟುಂಬದ...

ಇಂದಿನ(ಮಾರ್ಚ್ 10) ಕ್ಯಾಂಪ್ಕೋ ಮಾರುಕಟ್ಟೆ ಅಪ್‌ಡೇಟ್ – ಇಲ್ಲಿದೆ ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯ ಕಂಪ್ಲೀಟ್ ಲಿಸ್ಟ್

ದಿನಾಂಕ : 10 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(10 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-465ಹಳೆ ಅಡಿಕೆ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:10/3/2026 ಮಂಗಳವಾರ01,🐏ಮೇಷರಾಶಿ🐏📖,ನಿಮ್ಮ ಅನೇಕ ವಿಚಾರಗಳನ್ನು ಸುಮ್ಮನೆ ಯಾರ ಜತೆಗೂ ಹಂಚಿಕೊಳ್ಳದಿರಿ. ಹೊರಳು ದಾರಿಯಲ್ಲಿರುವ ನಿಮ್ಮ ದಾರಿ ತಪ್ಪಿಸಲು ಹಲವರು ಕಾದಿದ್ದಾರೆ. ಆದರೆ ಸತ್ಯ ನಿಷ್ಠೆಗೆ ಯಾವಾಗಲು ಜಯ. ಹಾಗಾಗಿ ನೀವು ಗೆಲುವಿನ ನಗು ಬೀರುವಿರಿ,ಗಮನಿಸಿ:- ಪ್ರಯಾಣ ಮತ್ತು ಸಾಮಾಜಿಕ ಕಾರ್ಯಕ್ರಮಗಳು ನಿಮಗೆ ಆರಾಮ ಮತ್ತು...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:09-03-2026 ಸೋಮವಾರ01,🐏ಮೇಷ ರಾಶಿ🐏📖,ಹೊಸ ವ್ಯವಹಾರವನ್ನು ಪ್ರಾರಂಭಿಸಲು ಇದು ಉತ್ತಮ ದಿನವಾಗಿದೆ. ಕುಟುಂಬ ಸದಸ್ಯರಿಂದ ಶುಭ ಸುದ್ದಿ ದೊರೆಯುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಸ್ನೇಹಿತರೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಪ್ರಯಾಣದ ಸಮಯದಲ್ಲಿ ಹೊಸ ಪರಿಚಯವಾಗುತ್ತದೆ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ಉತ್ತಮವಾಗಿ ನಡೆಯುತ್ತವೆ, ಹೊಸ ವಾಹನವನ್ನು ಖರೀದಿಸಲಾಗುತ್ತದೆ,ಗಮನಿಸಿ:-ಉದ್ಯೋಗಗಳಲ್ಲಿ ನಿಮ್ಮ ನಿರೀಕ್ಷೆಗಳು ನಿಜವಾಗುತ್ತವೆ,ಪರಿಹಾರ:-ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ಪ್ರಾರ್ಥಿಸಿ,02,🐂ವೃಷಭ ರಾಶಿ🐂📖,ಇಂದು ಆರ್ಥಿಕ...

ಮಂಡೆಕೋಲು ಗ್ರಂಥಾಲಯದಲ್ಲಿ ಪ್ರತಿಭಾ ಅನಾವರಣ ಹಾಗೂ ಸನ್ಮಾನ ಕಾರ್ಯಕ್ರಮ

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಕಳೆದ ಆರು ತಿಂಗಳಿನಿಂದ ಗ್ರಾಮೀಣ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಉಚಿತ ಸ್ಪೋಕನ್ ಇಂಗ್ಲಿಷ್ ಹಾಗೂ ಕಮ್ಯುನಿಕೇಷನ್ ಸ್ಕಿಲ್ ತರಗತಿ ನಡೆಸಿಕೊಂಡು ಬರುತ್ತಿದ್ದು, ಈ ವಾರ್ಷಿಕ ಅವಧಿಯ ಕೊನೆಯ ಹಿನ್ನೆಲೆಯಲ್ಲಿ ತರಗತಿಗೆ ಬರುತ್ತಿದ್ದ ಮಕ್ಕಳ ಪ್ರತಿಭಾ ಅನಾವರಣ ಕಾರ್ಯಕ್ರಮ ನಡೆಯಿತು.       ಕಾರ್ಯಕ್ರಮದ ಉಧ್ಘಾಟನೆಯನ್ನು ನಿವೃತ್ತ ಯೋಧ ಹರಿಶ್ಚಂದ್ರ‌...

“ನನ್ನ ಬದುಕು ರೂಪಿಸಿದ ನನ್ನಮ್ಮ” – ಡಾ| ಮುರಲೀ ಮೋಹನ್ ಚೂಂತಾರು

ಸುಮಾರು 22 ವರ್ಷಗಳ ಹಿಂದೆ ನನ್ನ ಅಮ್ಮ ಮೆದುಳಿನ ಕ್ಯಾನ್ಸರ್‌ನಿಂದ ತೀರಿ ಹೋದರೂ ನನಗೆ ನನ್ನಮ್ಮ ಇಲ್ಲವೆಂದು ಅನಿಸುವುದೇ ಇಲ್ಲ. ಯಾಕೆಂದರೆ ನನ್ನಮ್ಮ ನನ್ನ ದೇಹದ ಇಂಚಿಂಚಿನಲ್ಲೂ ಆವರಿಸಿಕೊಂಡು ನನ್ನನ್ನು ಸದಾ ಎಚ್ಚರಿಸುತ್ತಲೇ ಇದ್ದಾಳೆ. ಭೌತಿಕವಾಗಿ ಇಲ್ಲದಿದ್ದರೂ ನಾನು ಮಾಡುವ ಪ್ರತೀ ಕೆಲಸ ಕಾರ್ಯದಲ್ಲೂ ಆಕೆಯೇ ಆವರಿಸಿಕೊಂಡಿದ್ದಾಳೆ. ಎಂಬತ್ತರ ದಶಕದಲ್ಲಿ ನನ್ನ ಬಾಲ್ಯದ ದಿನಗಳಲ್ಲಿ ನನ್ನನ್ನು...

ಇಂದಿನ(ಮಾರ್ಚ್ 09) ಕ್ಯಾಂಪ್ಕೋ ಮಾರುಕಟ್ಟೆ ಅಪ್‌ಡೇಟ್ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : ಮಾರ್ಚ್ 09, 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-465ಹಳೆ ಅಡಿಕೆ :...

ಇಂದು (ಮಾ.09) ಸೋಣoಗೇರಿ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಮಾಣಿಲ ಶ್ರೀಗಳ ಭೇಟಿ

ಮಾ.09 ರಂದು ಬೆಳಿಗ್ಗೆ 10 ಗಂಟೆಗೆ ಸೋಣoಗೇರಿ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶ್ರೀ ಮೋಹನದಾಸ  ಪರಮಹoಸ  ಸ್ವಾಮೀಜಿ ಮಾಣಿಲ ಶ್ರೀಧಾಮ ಇವರು ಭೇಟಿ ನೀಡಿ ಆಶೀರ್ವಚನ ನೀಡಲಿದ್ದಾರೆ. ಊರ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕೆಂದು  ಮಂದಿರದ ಪದಾಧಿಕಾರಿಗಳು ತಿಳಿಸಿದ್ದಾರೆ

ಮಡಪ್ಪಾಡಿ : “ಅರೆಭಾಷೆ ಗ್ರಾಮೋತ್ಸವ”

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಗ್ರಾಮ ಗೌಡ ಸಮಿತಿ ಹಾಗೂ ಗೌಡ ಮಹಿಳಾ ಘಟಕ ಮಡಪ್ಪಾಡಿ ಇವುಗಳ ಸಹಕಾರದೊಂದಿಗೆ "ಅರೆಭಾಷೆ ಗ್ರಾಮೋತ್ಸವ - 2026" ಕಾರ್ಯಕ್ರಮಕ್ಕೆ ಮಡಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಳ್ಯಾಡಿ ತಮ್ಮಪ್ಪ ಗೌಡ ರಂಗಮಂದಿರದಲ್ಲಿ ಮಾ.08 ರಂದು ಚಾಲನೆ ನೀಡಲಾಯಿತು.ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...

“ವಿದ್ಯಾರ್ಥಿ ಸಂಘ ಚುನಾವಣೆ ಪುನರಾರಂಭಕ್ಕೆ ಸರ್ಕಾರದ ನಿರ್ಧಾರ ಸ್ವಾಗತಾರ್ಹ” : ಕೀರ್ತನ್ ಗೌಡ ಕೊಡಪಾಲ

“ರಾಜ್ಯದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಪುನರಾರಂಭಿಸುವ ಕುರಿತು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದೆ. ವಿದ್ಯಾರ್ಥಿ ಸಂಘ ಚುನಾವಣೆಗಳು ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಜೊತೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ದೀರ್ಘ ಅವಧಿಯ ಬಳಿಕ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಪುನರಾರಂಭಿಸುವ ಸರ್ಕಾರದ ಈ ಕ್ರಮ...
Loading posts...

All posts loaded

No more posts

error: Content is protected !!