ಕೆ.ವಿ.ಜಿ ಇಂಜಿನಿಯರಿoಗ್‌ ಕಾಲೇಜು ಆಶ್ರಯದಲ್ಲಿ ರಾಷ್ಟ್ರ ಮಟ್ಟದ ಕೆವಿಜಿಸಿಇ ಹ್ಯಾಕ್‌ವೈಸ್– 2025

ಕೆ.ವಿ.ಜಿ ಇಂಜಿನಿಯರಿoಗ್‌ ಕಾಲೇಜು ಆಶ್ರಯದಲ್ಲಿ ರಾಷ್ಟ್ರ ಮಟ್ಟದ ಕೆವಿಜಿಸಿಇ ಹ್ಯಾಕ್ ವೈಸ್–2025 ಸಮಾರಂಭವು ಏ. 25 ಮತ್ತು 26 ರಂದು ಅಕಾಡೆಮಿಆಫ್ ಲಿಬರಲ್‌ಎಜ್ಯುಕೇಶನ್(ರಿ), ಕಮಿಟಿ‘ಬಿ’ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ.ಯವರ ಸಹಕಾರದೊಂದಿಗೆ ಸುಳ್ಯದ ಕುರುಂಜಿ ಜಾನಕಿ ವೆಂಕಟ್ರಮಣಗೌಡ ಸಭಾಭವನದಲ್ಲಿ ಸತತವಾಗಿ 24 ಗಂಟೆಗಳ ಅವಧಿಯ ಸ್ಪರ್ಧೆ ನಡೆಯಿತು.ಮಹಾರಾಷ್ಟ್ರ, ಕೇರಳ, ತಮಿಳುನಾಡು ಹೀಗೆ ರಾಜ್ಯದ ನಾನಾ ಭಾಗದ...

ಕಾಶ್ಮೀರದಲ್ಲಿ ನಡೆದ ಭಾರತೀಯ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿ ಖಂಡಿಸಿ ಇಂಪಾರ್ಟೆಂಟ್ ಎಫ್.ಸಿ. ವತಿಯಿಂದ ದೀಪ ಯಾತ್ರೆ

ಇಂಪಾರ್ಟೆಂಟ್ ಎಫ್ ಸಿ (ರಿ.) ಗುತ್ತಿಗಾರು ಮತ್ತು ಇತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ, ಕಾಶ್ಮೀರದಲ್ಲಿ ನಡೆದ ಭಾರತೀಯ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ದೀಪಯಾತ್ರೆ ಪಂಜ ತಿರುವುದಿಂದ ಮುತ್ತಪ್ಪನಗರದವರೆಗೆ ಮತ್ತು ಮಾನ ಪ್ರಾರ್ಥನೆ ಕಾರ್ಯಕ್ರಮ ಎ. 26 ರಂದು ನಡೆಯಿತು. ಕಾರ್ಯಕ್ರಮದಲ್ಲಿ, ಇಂಪಾರ್ಟೆಂಟ್ ಎಫ್ ಸಿ ಕಾರ್ಯದರ್ಶಿ ವರ್ಷಿತ್ ಕಡ್ತಲ್ ಕಜೆ ಅವರು ಕಾರ್ಯಕ್ರಮವನ್ನು...
Ad Widget

ಮೇ.9 ರಿಂದ12ರ ವರೆಗೆ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಫುಡ್ ಫೆಸ್ಟ್ – ಸುಳ್ಯ ಫ್ರೆಂಡ್ಸ್ ಕ್ಲಬ್ ವತಿಯಿಂದ ಆಯೋಜನೆ – ಕರಪತ್ರ ಬಿಡುಗಡೆ

ಫ್ರೆಂಡ್ಸ್ ಕ್ಲಬ್ ಇದರ ವತಿಯಿಂದ ಸುಳ್ಯದಲ್ಲಿ ಪ್ರಥಮ ಬಾರಿಗೆ ಮೇ.9 ರಿಂದ 12 ತನಕ ಫುಡ್ ಫೆಸ್ಟ್ ನಡೆಯಲಿದ್ದು, ಕರಪತ್ರ ಬಿಡುಗಡೆ ಕಾರ್ಯಕ್ರಮ ಎ.26 ರಂದು ಅಂಬಟೆಡ್ಕದಲ್ಲಿರುವ ಶ್ರೀ ವೆಂಕಟರಮಣ ದೇವ ಮಂದಿರದಲ್ಲಿ ನಡೆಯಿತು. ಯುವ ಉದ್ಯಮಿ ಸೃಷ್ಟಿ ಮೊಬೈಲ್ಸ್ ಮಾಲಕ ಶೈಲೇಂದ್ರ ಸರಳಾಯ ರವರು ಕರ ಪತ್ರ ಬಿಡುಗಡೆಗೊಳಿಸಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಫ್ರೆಂಡ್ಸ್ ಕ್ಲಬ್...

ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರುಮೌಲ್ಯಮಾಪನದಲ್ಲಿ 10 ಹೆಚ್ಚುವರಿ ಅಂಕ ಪಡೆದ ಆಕಾಶ್.ಎಚ್.ಪಿ.

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರು ಮೌಲ್ಯಮಾಪನದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆಕಾಶ್ .ಎಚ್.ಪಿ.ಇತಿಹಾಸ ವಿಷಯದಲ್ಲಿ 10 ಅಂಕಗಳನ್ನು ಹೆಚ್ಚುವರಿ ಪಡೆದು 91 ಅಂಕಕ್ಕೆ ಏರಿಕೆ ಆಗಿದೆ.ಆ ಮೂಲಕ 547 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ....

ಮುಕ್ಕೂರು ಅಂಗನವಾಡಿ ಕೇಂದ್ರದ ವಠಾರದಲ್ಲಿ ಹೂವಿನ ತೋಟ ನಿರ್ಮಾಣಕ್ಕೆ ಭೂಮಿ ಪೂಜೆ, ಸುಳ್ಯ ಅಮರ ಸಂಘಟನಾ ಸಮಿತಿ ನೇತೃತ್ವದಲ್ಲಿ ಅನುಷ್ಠಾನ, ಅಮರ ಸಂಘಟನೆ ಕಾರ್ಯ ಸಮಾಜ ಪರ : ಜಗನ್ನಾಥ ಪೂಜಾರಿ ಮುಕ್ಕೂರು

ಮುಕ್ಕೂರು: ಸಂಘಟನೆಗಳು ಸಮಾಜಮುಖಿ ಚಿಂತನೆಯನ್ನು ಮೈಗೂಡಿಸಿಕೊಂಡಾಗ ಸಮಾಜದಲ್ಲಿ ಆರೋಗ್ಯಪೂರ್ಣ ಪರಿವರ್ತನೆ ಸಾಧ್ಯವಾಗುತ್ತದೆ. ಅದೇ ಆಶಯದೊಂದಿಗೆ ಸುಳ್ಯ ಅಮರ ಸಂಘಟನಾ ಸಮಿತಿ ಮಾದರಿ ಹೆಜ್ಜೆ ಇರಿಸಿರುವುದು ಶ್ಲಾಘನೀಯ ಸಂಗತಿ ಎಂದು ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಹೇಳಿದರು. ಮುಕ್ಕೂರು ಅಂಗನವಾಡಿ ಕೇಂದ್ರದ ವಠಾರದಲ್ಲಿ ಸುಳ್ಯ ಅಮರ ಸಂಘಟನಾ ಸಮಿತಿ ವತಿಯಿಂದ ನಿರ್ಮಾಣಗೊಳ್ಳಲಿರುವ ಹೂವಿನ...

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮವು ಎ.26 ರಂದು ನಡೆಯಿತು. ಬೆಳಿಗ್ಗೆ 108 ತೆಂಗಿನಕಾಯಿ ಗಣಹೋಮ,ಮಧ್ಯಾಹ್ನ ನವಕ,ಪವಮಾನಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಿತು. ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊತ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ರಾತ್ರಿ ಶ್ರೀ ದೇವರಿಗೆ...

ಪಹಲ್ಗಾಮ್ ಉಗ್ರವಾದಿ ಕೃತ್ಯ ನಡೆಯಲು ಕೇಂದ್ರ ಸರಕಾರದ ರಕ್ಷಣಾ ವೈಫಲ್ಯ ಕಾರಣ. ಹೊಣೆಹೊತ್ತು ಪ್ರದಾನಿ ಮತ್ತು ರಕ್ಷಣಾ ಸಚಿವರು ಕೂಡಲೇ ರಾಜಿನಾಮೆ ನೀಡಬೇಕು ಜಾನಿ.ಕೆ.ಪಿ

ಪಹಲ್ಗಾಮ್ ನಲ್ಲಿ ನಡೆದಿರೋ ಭಯೋತ್ಪಾದಕ ದಾಳಿ ಅತ್ಯಂತ ಖಂಡನೀಯ. ಉಗ್ರವಾದ ಮನುಷ್ಯತ್ವದ ವಿರುದ್ದವಾದುದಾಗಿದೆ. ಉಗ್ರವಾದೀ ಮನೋಭಾವವೇ ಜಗತ್ತಿನಿಂದ ತೊಲಗಬೇಕಿದೆ. ಅದಕ್ಕಾಗಿ ಆಢಳಿ ಯಾವ ಪಕ್ಷದವರು ಮಾಡುತ್ತಿದ್ದರೂ ದೇಶದ ಪ್ರಜೆಗಳಾಗಿ ಆಢಳಿತದ ಬೆಂಬಲಕ್ಕೆ ನಿಲ್ಲಬೇಕಿರುವುದು ಪ್ರಜೆಗಳ ಕರ್ತವ್ಯ .ಹಾಗಿದ್ದರೂ ಆತ್ಮವಿಮರ್ಶೆ ಅತ್ಯಂತ ಅಗತ್ಯವಾಗಿದೆ ದೇಶದ ರಕ್ಷಣಾ ಬಜೆಟಿನ ಸಿಂಹ ಗಾತ್ರದ ಮೊತ್ತ ವ್ಯಯಿಸಲ್ಪಡುತ್ತಿರೋದು ಜಮ್ಮು ಕಾಶ್ಮಿರದಲ್ಲಾಗಿದೆ. ಬಿಜೆಪಿಯವರ...

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಸಂಭ್ರಮ, ಸ್ವಾವಲಂಬಿ ಜೀವನ ನಡೆಸುವುದನ್ನು ಕಲಿಯಿರಿ : ಭಾಗೀರಥಿ ಮುರುಳ್ಯ

ಸಮಾಜದಲ್ಲಿ ಮುಖ್ಯ ವ್ಯಕ್ತಿಗಳಾಗಿ ಬಾಳುವುದನ್ನು ಕಲಿಯಬೇಕು. ವಿದ್ಯಾವಂತರಾಗಿ ಯಾವುದಾದರೂ ಹುದ್ದೆಯನ್ನು ಗಳಿಸುವುದರೊಂದಿಗೆ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಆ ಮೂಲಕ ಸಮಾಜ ನಮ್ಮನ್ನು ಗುರುತಿಸುವಂತಾಗಬೇಕು. ಯುವಜನರು ಯಾವುದೇ ಸಂಧಿಗ್ದತೆ ಯಲ್ಲೂ ಆತ್ಮಹತ್ಯೆ ಯಂತಹ ದುಸ್ಸಾಹಾಸಕ್ಕೆ ಕೈ ಹಾಕದೆ ಸ್ವಾಭಿಮಾನದ ಬದುಕು ರೂಪಿಸುವಲ್ಲಿ ಶ್ರಮಿಸಬೇಕು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ಹೇಳಿದರು....

ಕೊಲ್ಲಮೊಗ್ರು : ಏ.30 ರಿಂದ ಮುಳ್ಳುಬಾಗಿಲು ಶಿರಾಡಿ, ಪುರುಷ ಗುಳಿಗ ಹಾಗೂ ಉಪ ದೈವಗಳ ನೇಮೋತ್ಸವ

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶಿರಾಡಿ, ಪುರುಷ ಗುಳಿಗ ಹಾಗೂ ಉಪ ದೈವಗಳ ನೇಮೋತ್ಸವವು ಏ.30 ರಿಂದ ಮೇ.01 ರವರೆಗೆ ನಡೆಯಲಿದ್ದು, ಏ.30 ರಂದು ಭಂಢಾರ ಬರುವುದು ಹಾಗೂ ಮೇ.01 ರಂದು ನೇಮ ನಡಾವಳಿ ನಡೆಯಲಿದೆ. ಮದ್ಯಾಹ್ನ ಅನ್ನಸಂತರ್ಪಣೆ ನೆರವೇರಲಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

ಆರಂತೋಡು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ನಿರಂತರ 71ನೇ ತಿಂಗಳ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ

ಆರಂತೋಡು ಗ್ರಾಮ ಪಂಚಾಯತ್ ನ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛತಾ ಅಭಿಯಾನ ದ ಅಂಗವಾಗಿ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತೆಯ ನಿರಂತರ 71 ತಿಂಗಳ ಕಾರ್ಯಕ್ರಮ ಶ್ರೀ ದುರ್ಗಾಮಾತಾ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ದಿನಾಂಕ 27.4.2025ನೇ ಆದಿತ್ಯವಾರ ದಂದು ಬೆಳಿಗ್ಗೆ 7.30ರಿಂದ 9.30ರ ವರೆಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ದುರ್ಗಾ ಮಾತಾ ಸಂಜೀವಿನಿ ಒಕ್ಕೂಟದ ಸದಸ್ಯರಲ್ಲದೆ ಗ್ರಾಮ ಪಂಚಾಯತ್...
Loading posts...

All posts loaded

No more posts

error: Content is protected !!