- Saturday
- August 15th, 2026
ಮಾ.13 ರಂದು ಸಂಜೆ ಸುರಿದ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿಯಲ್ಲಿ 33/11 ಕೆ.ವಿ. ಲೈನ್ ಗೆ ಮರ ಬಿದ್ದ ಕಾರಣ ವಿದ್ಯುತ್ ಕಂಬ ಮುರಿದ ಹಿನ್ನೆಲೆಯಲ್ಲಿ ಸುಳ್ಯಕ್ಕೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜತೆಗೆ ಇಲ್ಲಿ ಕಾವು ಸಬ್ ಸ್ಟೇಷನ್ ನಿಂದ ಬರುವ ಕನಕಮಜಲು 11 ಕೆ.ವಿ.ಪೀಡರ್ ನ 2 ಕಂಬಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ...
ಏಪ್ರಿಲ್ 26 ಶನಿವಾರ ಹಾಗೂ ಏಪ್ರಿಲ್ 27 ಆದಿತ್ಯವಾರದಂದು ಗೌಡ ಸಮುದಾಯದವರ 10 ತಂಡಗಳ ಲೀಗ್ ಮಾದರಿಯ ಗೌಡ ಪ್ರೀಮಿಯರ್ ಲೀಗ್ -2025 ಓವರ್ ಆರ್ಮ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಸಂಪಾಜೆ ಸಂಯುಕ್ತ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪಂದ್ಯಾಟದ ಪ್ರಥಮ ಬಹುಮಾನ 50000 ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನ 30000 ನಗದು...
ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನಲ್ಲಿ ನಡೆಯುವ ಜಾತ್ರೋತ್ಸವದ ಅಂಗವಾಗಿ ಫೆ.10 ರಂದು ಕಂಚು ಕಲ್ಲಿಗೆ ತೆಂಗಿನಕಾಯಿ ಹೊಡೆಯುವ ಕಾರ್ಯಕ್ರಮ, ಮಾ.02 ರಂದು ಬದಿ ಬಾಗಿಲು ತೆಗೆಯುವ ಕಾರ್ಯಕ್ರಮ, ಮಾ 09 ರಂದು ನಾಗ ತಂಬಿಲ, ಪ್ರತಿಷ್ಠಾ ದಿನಾಚರಣೆ ನಡೆದಿದ್ದು ಮಾ.14 ಮತ್ತು 15 ರಂದು ದೈವಗಳ ನೇಮೋತ್ಸವ ನಡೆಯಲಿದೆ....
ಅಂತಾರಾಜ್ಯ ಸಂಪರ್ಕಿಸುವ ಸುಳ್ಯ ಕೋಲ್ಚಾರು ಬಂದ್ಯಡ್ಕ ರಸ್ತೆಯಲ್ಲಿ ಪಯಸ್ವಿನಿ ನದಿಗೆ ನಾಗಪಟ್ಟಣದಲ್ಲಿ ನಿರ್ಮಿಸಲಾದ ಸೇತುವೆ ಹಲವು ಕಡೆ ಶಿಥಿಲಗೊಂಡಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ಸೇತುವೆಯ ಮೇಲ್ಭಾಗದ ಅಲ್ಲಲ್ಲಿ ಕಾಂಕ್ರೀಟ್ ಎದ್ದು ಹೋಗಿದ್ದು ತಳಭಾಗ ಕಾಣಿಸುತ್ತಿದೆ. ಪಾದಾಚಾರಿಗಳು ಎಚ್ಚರ ತಪ್ಪಿದರೇ ಕಾಲು ಮುರಿದುಕೊಳ್ಳುವ ಹಂತ ತಲುಪಿದೆ. ಸೇತುವೆಯ ಮೇಲೆ ನಿಂತಾಗ ಅಟೋ ರಿಕ್ಷಾ ಸಂಚರಿಸಿದರೂ ಘನ ವಾಹನ ಸಂಚರಿಸಿಂತ...
ಇಂದು ಸುರಿದ ಪ್ರಥಮ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿಯಲ್ಲಿ 33/11 ಕೆ.ವಿ. ಲೈನ್ ಗೆ ಮರ ಬಿದ್ದ ಕಾರಣ ವಿದ್ಯುತ್ ಕಂಬ ಮುರಿದಿರುತ್ತದೆ. ಈ ಹಿನ್ನೆಲೆಯಲ್ಲಿ ಸುಳ್ಯಕ್ಕೆ ವಿದ್ಯುತ್ ಸರಬರಾಜು ವಿಳಂಬವಾಗಬಹುದೆಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ
ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್, ಒಡಿಯೂರು ಗುರುದೇವಾದತ್ತ ಸಂಸ್ಥಾನ, ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮಂಡೆಕೋಲು ಘಟಸಮಿತಿ ಇದರ ಆಶ್ರಯದಲ್ಲಿ ಮಂಡೆಕೋಲು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆದ ವಾರ್ಷಿಕೋತ್ಸವ ಹಾಗೂ ಸಮೂಹಿಕ ಸತ್ಯದತ್ತ ವ್ರತ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ ಮಾ.12 ರಂದು ನಡೆಯಿತು. ಒಡಿಯೂರು ಗುರುದೇವಾನಂದ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ...
ಸ್ವರ ಸಂಗಮ ಕಲಾವೃಂದ (ರಿ) ಅಕ್ಕಮಹಾದೇವಿ ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜನಗರ ಬೆಂಗಳೂರು ಇಲ್ಲಿ ನಡೆದ ಸಂಗೀತ ಸಾಹಿತ್ಯ ಸಮಾಜಸೇವೆ ಇನ್ನಿತರ ಹಲವಾರು ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಚಲನಚಿತ್ರದ , ಹಾಗೂ ಕಲಾವಿದ ಶಶಿಧರ ಕೋಟೆ ನಟರಾದ ಅಡಿಗೋಡಿ ಶ್ರೀನಿವಾಸ, ಶ್ರೀಮತಿ ಭಾಗ್ಯಶ್ರೀ ಹಾಗೂ ಸಂಚಾಲಕರಾದ...
ಅರಂತೋಡು ಗ್ರಾಮದ ಕಲ್ಲುಗುಡ್ಡೆ, ಚೀಮಾಡು ಬಳಿ ಅರಣ್ಯಕ್ಕೆ ಬಿದ್ದ ಬೆಂಕಿಯನ್ನು ಊರವರು ಸಕಾಲದಲ್ಲಿ ಆಗಮಿಸಿ ಬೆಂಕಿ ನಂದಿಸಿದರು. ವರುಣ ದೇವರ ಕೃಪೆಯಿಂದ ಸಕಾಲ ಮಳೆಬಂದು ಸಂಪೂರ್ಣ ಬೆಂಕಿ ನಂದಿಹೋಯಿತು.
ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲೆಟ್ಟಿ ನಾರ್ಕೋಡು ಇಲ್ಲಿ ಮಾರ್ಚ್ ೦8ರಿಂದ 1೦ರವರೆಗೆ ನಡೆದಿದ್ದು, ಇದರ ಸಮಾರೋಪ ಸಮಾರಂಭವು ಮಾ-1೦ರಂದು ಶಾಲಾ ರಂಗಮಂದಿರದಲ್ಲಿ ನಡೆಯಿತು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ ಆಲೆಟ್ಟಿ ಗ್ರಾಮ ಪಂಚಾಯತ್...
Loading posts...
All posts loaded
No more posts
