- Sunday
- August 16th, 2026
ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜ ಮಂಗಳೂರು ಇದರ ಸಭೆ ಮುಂದೂಡಿಕೆಯಾಗಿದ್ದು, ಫೆ 18 ರಂದು ಕೃಷಿಕ ಸಮಾಜದ ಅಧ್ಯಕ್ಷರಾದ ವಿಜಯ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿ ಅಗತ್ಯ ಸಲಹೆಗಳನ್ನು ನೀಡುವಂತೆ ಹಾಗೂ ಜಿಲ್ಲೆಯ ಕೃಷಿ ಚಟುವಟಿಕೆ...
ಕನಕಮಜಲು ಗ್ರಾಮದ ಬುಡ್ಲೆಗುತ್ತು ದಿ. ಕೆ.ಬಿ. ಸಂಕಪ್ಪ ಗೌಡರ ಪುತ್ರ ಜಗದೀಶ್ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.14ರಂದು ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಜಗದೀಶ್ ಅವರು ಕಳೆದ 50 ವರ್ಷದಿಂದ ಮೈಸೂರಿನಲ್ಲಿ ರೂಪಕಲಾ ಡಿಸೈನ್ ಸಂಸ್ಥೆ ನಡೆಸುತ್ತಿದ್ದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ವಿಜಯ, ಪುತ್ರ ಯಶಸ್, ಸಹೋದರರಾದ ಜಯರಾಮ ಗೌಡ, ರಾಮಚಂದ್ರ ಗೌಡ,...
ಸೈನಿಕರ ಹುತಾತ್ಮ ದಿನದ ಅಂಗವಾಗಿ ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ಕರಾಳ ದಿನ ವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಸೈನಿಕರ ಫೋಟೋಗಳಿಗೆ ಮೊಂಬತ್ತಿಯನ್ನು ಉರಿಸಿ ಸೈನಿಕರನ್ನು ಸ್ಮರಿಸಿ, ಹುತಾತ್ಮ ಸೈನಿಕರಿಗೆ ಭಾವಪೂರ್ವಕ ಗೌರವ ನಮನ ಸಲ್ಲಿಸಿದರು. ಮತ್ತು ಸೈನಿಕರ ನೆನಪಿನ ಗೌರವದ ಸಲುವಾಗಿ ದೇಶದ ಸೈನಿಕ ವಲಯಕ್ಕೆ ಗೌರವಿಸುವ ಪತ್ರವನ್ನು ಬರೆದು ರವಾನಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ...
ಸಂಧ್ಯಾರಶ್ಮಿ ಸಾಹಿತ್ಯ ಸಂಘ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ಸಂಧ್ಯಾರಶ್ಮಿ ಸಾಹಿತ್ಯ ಸಂಘದ “ತಿಂಗಳ ಸಾಹಿತ್ಯ ಸಂವಾದ ಮಾಲಿಕೆ ಕಾರ್ಯಕ್ರಮ” ವು ಫೆ.15 ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಲಿದ್ದು, ಲೇಖಕರಾದ ಶ್ರೀಮತಿ ಲಲಿತಾಜ ಮಲ್ಲಾರ ರವರ ಸಾಹಿತ್ಯದ ಕುರಿತು ಲೇಖಕರಾದ ಕುಮಾರಸ್ವಾಮಿ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಇವುಗಳ ಸಂಯುಕ್ತಾಶ್ರಯದಲ್ಲಿ ಉಚಿತ ಪ್ರವೇಶ ಪರೀಕ್ಷಾ ತರಬೇತಿ ಶಿಬಿರವು ನಡೆದಿದ್ದು, ಇಲ್ಲಿ ತರಬೇತಿ ಪಡೆದು ಪರೀಕ್ಷೆ ಬರೆದು ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಗುತ್ತಿಗಾರು ಗ್ರಂಥಾಲಯದಲ್ಲಿ ಗುತ್ತಿಗಾರಿನ...
ಕಾಯರ್ತೋಡಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರ ನೇಮಕ ಮಾಡಿ ಸರಕಾರ ಆದೇಶಿಸಿದೆ. ಸದಸ್ಯರುಗಳಾಗಿ ಪ್ರಧಾನ ಅರ್ಚಕರಾದ ನೀಲಕಂಠ ಎಂ.ಪಿ. , ಎಂ. ವೆಂಕಪ್ಪ ಗೌಡ ಉತ್ತರ ಬೀರಮಂಗಲ ಮನೆ, ಗೋಕುಲ್ ದಾಸ್ .ಕೆ ರಥಬೀದಿ ಸುಳ್ಯ, ಜತ್ತಪ್ಪ ರೈ.ಎ. ದೇವಸ್ಯ ಮನೆ, ಬಿ.ಕೆ ವಿಠಲ ಬಾಣೂರು ನಿಲಯ, ಅಟಲ್ ನಗರ,...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಾಲ್ಕೂರು ಗ್ರಾಮದ ಹಾಲೆಮಜಲಿನ ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ರೂ. 30,000/- ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರುಈ ಸಂದರ್ಭದಲ್ಲಿ ಹಾಲೆಮಜಲು ಒಕ್ಕೂಟದ ಅಧ್ಯಕ್ಷರಾದ ಲೋಹಿತ್...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಚಳ್ಳ ಗ್ರಾಮದ ದ ಕ ಜಿ ಪಂ ಸರಕಾರಿ ಹಿರಿಯಪ್ರಾಥಮಿಕ ಶಾಲೆಯ ರಂಗಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ರೂ. 1,50,000/ ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13-02-2025 ರಂದು ಅಗದ ತಂತ್ರ ಮತ್ತು ಸ್ವಸ್ಥ ವೃತ್ತ ವಿಭಾಗ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಭಾಗಿತ್ವದಲ್ಲಿ ದಿನಾಂಕ 04/02/2025 ರಂದು ನಡೆದ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪೋಸ್ಟರ್...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಇಂದು ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನ್ಯಾಚ್ಯುರಿಟ ಹೆಲ್ತ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕುಶಾಲನಗರ ಇದರ ಸಿ.ಇ.ಒ ಆದ ಶ್ರೀಮತಿ. ವೈಶಾಖ ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಾಗೂ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯಾಗಾರವನ್ನು...
Loading posts...
All posts loaded
No more posts
