- Tuesday
- August 4th, 2026
ಸುಬ್ರಹ್ಮಣ್ಯ ಜೂನ್ 19 : ದಕ್ಷಿಣ ಭಾರತದ ನಾಗರಾಧನೆಯ ಪವಿತ್ರ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರ ದಿನವಾದ ಶುಕ್ರವಾರ 2,000 ಮಿಕ್ಕಿ ಆಶ್ಲೇಷ ಬಲಿ ಸೇವೆಗಳು ಭಕ್ತರಿಂದ ನಡೆಯಿತು. ಗುರುವಾರ ಸಂಜೆಯಿಂದಲೇ ಆಶ್ಲೇಷ ನಕ್ಷತ್ರ ವಿದ್ಯುದರಿಂದ ನಿನ್ನೆ ಹಾಗೂ ಇಂದು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ...
ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕೊಡಿಯಾಲ ಬೈಲ್ ಮಹಾತ್ಮ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ಸುಳ್ಯ ಪೊಲೀಸ್ ಠಾಣೆಯಲ್ಲಿ ಜೂ. 18 ರಂದು ಆಯೋಜಿಸಲಾಗಿತ್ತು. ಮಕ್ಕಳಿಗೆ ಸಂಬಂಧಿತ ಕಾನೂನುಗಳು ಹಾಗೂ ಪೊಲೀಸ್ ಠಾಣಾ ಕಾರ್ಯ ವೈಖರಿ ಬಗ್ಗೆ ಪ್ರಾತ್ಯಕ್ಷಿಕೆಯೊಂದಿಗೆ ಕಾರ್ಯಾಗಾರ ನಡೆಯಿತು.ಠಾಣಾ ಉಪನಿರೀಕ್ಷಕರಾದ ಸಂತೋಷ್ ಕುಮಾರ್ ಬಿ.ಪಿ. ರವರು ಪೊಲೀಸ್...
ಸುಳ್ಯ, ಜೂ. 19: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾದ 'ಮುಂಗಾರು ಮೇಳ'ಕ್ಕೆ ಇನ್ನೂ ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಗ್ರಾಹಕರು ಈ ವಿಶೇಷ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆಯ ಮುಖ್ಯಸ್ಥರಾದ ಬಲರಾಮಾ ಆಚಾರ್ಯರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ದರವು ಸುಮಾರು ₹15,000ರಿಂದ ₹13,300 ರ ಮಟ್ಟಕ್ಕೆ ಇಳಿಕೆಯಾಗಿರುವುದು ಆಭರಣ ಖರೀದಿಗೆ ಅನುಕೂಲಕರ...
ದಿನಾಂಕ : 19 ಜೂನ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 19) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಅಧೀನಕ್ಕೆ ಒಳಪಟ್ಟಿರುವ ನವೋದಯ ಶಾಲಾ ಪ್ರವೇಶ ಪರೀಕ್ಷೆ ಹಾಗೂ ಸೈನಿಕ ಶಾಲಾ ಪರೀಕ್ಷೆ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯು ಪೂರ್ವ ತಯಾರಿ ತರಬೇತಿಯನ್ನು ಪ್ರಾರಂಭಿಸಿದೆ.ಎಲ್ಲಾ ವಸತಿ ಶಾಲೆಗಳ 6ನೇ ಮತ್ತು...
ಬೆಳ್ಳಾರೆ ಗ್ರಾಮದ ತಡಗಜೆ ವಾರ್ಡ್ ಸಂಖ್ಯೆ 144ರ ಬೆಳ್ಳಾರೆ-ಮಂಡೇಪು ರಸ್ತೆ ಕಾಂಕ್ರಿಟೀಕರಣಗೊಂಡಿದ್ದು ಕೆಲವೇ ದಿನಗಳಲ್ಲಿ ವಾಹನಗಳ ಸಂಚಾರಕ್ಕೆ ತೆರೆಯಲಿದೆ. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸರಕಾರಿ ಗ್ರಂಥಾಲಯ ಈ ರಸ್ತೆಯ ಮೂಲಕ ಸಿಗುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯರವರು ಈ ರಸ್ತೆಯ ಕಾಂಕ್ರಿಟೀಕರಣಕ್ಕೆ ಸಿ.ಎಮ್.ಐ.ಡಿ.ಪಿ ಯೋಜನೆಯಡಿಯಲ್ಲಿ ರೂ ಹತ್ತು ಲಕ್ಷ ಅನುದಾನವನ್ನು...
ಕೊಲ್ಲಮೊಗ್ರದ ವ್ಯಕ್ತಿಯೊಬ್ಬರು ಟಿಪ್ಪರ್ ಅಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಜೂ.18 ರಂದು ನಡೆದಿದೆ. ಕೊಲ್ಲಮೊಗ್ರು ಗ್ರಾಮದ ಕೊಂದಾಳ ನಿವಾಸಿ ಗುಡ್ಡಪ್ಪ ಗೌಡ ಅವರ ಪುತ್ರ ಮಹೇಶ್ ಮೃತಪಟ್ಟ ವ್ಯಕ್ತಿ. ಜೂ.18 ಗುರುವಾರದಂದು ಬೆಳಿಗ್ಗೆ 10:00 ಗಂಟೆಯ ಸುಮಾರಿಗೆ ಟಿಪ್ಪರ್ ನಲ್ಲಿ ತಾಂತ್ರಿಕ...
ಬೆಳ್ಳಾರೆಯಲ್ಲಿ 54 ವರುಷಗಳ ವಸ್ತ್ರ ಪರಂಪರೆ ಮತ್ತು ಸಾರ್ಥಕ ಸೇವೆಯೊಂದಿಗೆ ಪ್ರಸಿದ್ಧ ಕಂಪೆನಿಗಳ ಉತ್ಕೃಷ್ಟ ಗುಣಮಟ್ಟದ ಬೃಹತ್ ಜವುಳಿ ಮಳಿಗೆಯಾಗಿರುವ ಪ್ರಸಾದ್ ಟೆಕ್ಸ್ ಟೈಲ್ಸ್ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಸಿದ್ಧಿ ಪಡೆದಿದ್ದು, ಜವುಳಿ ಉದ್ಯಮದಲ್ಲಿ ಸದಾ ಹೊಸ ಸಂಗ್ರಹದ ಅನ್ವೇಷಣೆ ಮತ್ತು ಹೊಸತನ ಪರಿಚಯಿಸುತ್ತ ಬಂದಿದೆ. ಬೆಳ್ಳಾರೆ ಹೃದಯಭಾಗದಲ್ಲಿರುವ ಪ್ರತಿಷ್ಠಿತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ...
ಸುಳ್ಯದ ವಿವೇಕಾನಂದ ಸರ್ಕಲ್ ಹತ್ತಿರ ಮೆಸ್ಕಾಂ ಬಳಿಯ ಸಮೃದ್ಧಿ ಸಂಕೀರ್ಣದಲ್ಲಿ ಫ್ಯೂಶನ್ ಡ್ಯಾನ್ಸ್ ಸ್ಟುಡಿಯೋ ಮತ್ತು ರಂಗೋಲಿ ಕಾಸ್ಟ್ಯೂಮ್ಸ್ ಜೂ 18ರಂದು ಸ್ಥಳಾಂತರವಾಗಿ ಶುಭಾರಂಭಗೊಂಡಿತು. ಪುರೋಹಿತ ಹೇಮಂತ್ ಆಚಾರ್ಯ ವಿಟ್ಲ ಇವರ ಮುಂದಾಳತ್ವದಲ್ಲಿ ಶ್ರೀ ಮಹಾಗಣಪತಿ ಹವನ ಹಾಗೂ ಲಕ್ಷ್ಮೀ ಪೂಜೆ ಜರುಗಿತು. ಈ ಸಂಸ್ಥೆಯ ಮುಖ್ಯಸ್ಥ ವಸಂತ ಆಚಾರ್ಯ ಕಾಯರ್ತೋಡಿಯವರ ಮಾತೃಶ್ರೀ ಪುಷ್ಪಾವತಿ ಜನಾರ್ಧನ...
ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಸಂಸತ್ತು ರಚನೆಯು ಶಾಲಾ ಮುಖ್ಯೋಪಾಧ್ಯರಾದ ಜಯಪ್ರಸಾದ್ ಕಾರಿಂಜ, ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಜೂ.18 ರಂದು ನಡೆಯಿತು. ಶಾಲಾ ನಾಯಕಿಯಾಗಿ ಸಾಕ್ಷಿ ರೈ.ಜೆ 7ನೇ ತರಗತಿ, ಉಪನಾಯಕನಾಗಿ ಕಾರ್ತಿಕ್ಎಂ.ಟಿ ಏಳನೇ ತರಗತಿ ಆಯ್ಕೆಯಾದರು. ಶಿಕ್ಷಣ ಮಂತ್ರಿಗಳಾಗಿ ಹನಿಮಾ ಪಿ.ಎಸ್ ಹಾಗೂ ರಿಷಿಕ್ ಎಂ.ಆರ್ ಏಳನೇ ತರಗತಿ, ಗೃಹ...
Loading posts...
All posts loaded
No more posts
