ಕನಕಮಜಲು : ಹಿಟ್ & ರನ್ ಪ್ರಕರಣ – ಅಪಘಾತ ನಡೆಸಿದ ವಾಹನ ಪತ್ತೆ ಹಚ್ಚಿದ ಸುಳ್ಯ ಪೋಲೀಸರು

ಕನಕಮಜಲಿನ ಸುಣ್ಣಮೂಲೆ ಬಳಿ ಅಪಘಾತ ನಡೆಸಿ ಇಬ್ಬರು ಪಾದಚಾರಿಗಳ ಸಾವಿಗೆ ಕಾರಣವಾದ ವಾಹನವನ್ನು ಪತ್ತೆ ಹಚ್ಚುವಲ್ಲಿ ಸುಳ್ಯ ಪೋಲೀಸರು ಯಶಸ್ವಿಯಾಗಿದ್ದಾರೆ. ಸುಳ್ಯದ ಬೀರಮಂಗಲದ ವ್ಯಕ್ತಿಯೊಬ್ಬರಿಗೆ ಸೇರಿದ ಇಕೋ ವಾಹನ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬಳಿಕ ತನಿಖೆ ಮುಂದುವರೆಸಿದ್ದು ಕಾರಿನ ಚಾಲಕ ಮತ್ತು ಮಾಲಿಕರನ್ನು ವಿಚಾರಣೆ ನಡೆಸಲಾಗುತ್ತಿದ್ದು, ನಾಳೆ ಮುಂಜಾನೆ ಕಾರನ್ನು ಸೀಝ್ ಮಾಡಲಾಗುವುದು ಎಂದು ಪೋಲಿಸ್ ಉನ್ನತ...

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸರ್ವೈಕಲ್ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಸುಬ್ರಹ್ಮಣ್ಯ ಫೆ.8 : ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ವತಿಯಿಂದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಶನಿವಾರ ಸರ್ವೈಕಲ್ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರು ಹಾಜರಿದ್ದರು.ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ ಡಾ. ನಂದಕುಮಾರ್ ಕ್ಯಾನ್ಸರ್ ರೋಗದ ಹಿನ್ನೆಲೆ, ವಿವಿಧ...
Ad Widget

ಕನಕಮಜಲು ಹಿಟ್ & ರನ್ ಪ್ರಕರಣ – ಕಾರು ಗುದ್ದಿ ಗಂಭೀರ ಗಾಯಗೊಂಡಿದ್ದ ಇಬ್ಬರು ಮೃತ್ಯು

ಕನಕಮಜಲಿನಲ್ಲಿ ಪಾದಾಚಾರಿಗಳಿಗೆ ಕಾರೊಂದು ಢಿಕ್ಕಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಅವರಿಬ್ವರು ಮೃತಪಟ್ಟ ಘಟನೆ ವರದಿಯಾಗಿದೆ. ಫೆ.08 ರಂದು ರಾತ್ರಿ ಅಪಘಾತ ನಡೆದ ಬಳಿಕ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದ. ಸ್ಥಲೀಯರು ಗಾಯಾಳುಗಳನ್ಬು ಆಸ್ಪತ್ರೆಗೆ ಸಾಗಿಸಿದ್ದರು. .ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದ ಏಕಾಹ ಭಜನೆ...

ಕನಕಮಜಲು : ಪಾದಾಚಾರಿಗಳಿಬ್ಬರಿಗೆ ಢಿಕ್ಕಿಯಾದ ಕಾರು – ಗಂಭೀರ ಗಾಯ – ಕಾರು ನಿಲ್ಲಿಸದೇ ಚಾಲಕ ಪರಾರಿ

ಪಾದಾಚಾರಿಗಳಿಗೆ ಕಾರೊಂದು ಢಿಕ್ಕಿ ಹೊಡೆದು ಚಾಲಕ ನಿಲ್ಲಿಸದೇ ಪರಾರಿಯಾದ ಘಟನೆ ಕನಕಮಜಲಿನ ಸುಣ್ಣಮೂಲೆಯಲ್ಲಿ ಕಳೆದ ರಾತ್ರಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದು ಒರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದ ಏಕಾಹ ಭಜನೆ ನಡೆಯುತ್ತಿದ್ದು, ಕೋಡಿಯ ಜನಾರ್ದನ ಶೆಟ್ಟಿ ಹಾಗೂ ಅವರ ಮಾವ ರಾಮ...

ಉಬೈಸ್ ಗೂನಡ್ಕ ರವರಿಗೆ ರಾಷ್ಟ್ರೀಯ ಪ್ರೇರಣಾ ದೂತ ಪ್ರಶಸ್ತಿ ಪ್ರದಾನ

ಉಬೈಸ್ ಗೂನಡ್ಕ ರವರಿಗೆ ಸಿಲ್ವರ್ ಮೆಡಲ್ ಮತ್ತು ರಾಷ್ಟ್ರೀಯ ಪ್ರೇರಣಾ ದೂತ ಪ್ರಶಸ್ತಿಯನ್ನು ರಾಮಕೃl ಮಠದ ಕಾರ್ಯದರ್ಶಿ ಸ್ವಾಮಿ ಅತಿ ದೇವಾನಂದ ಮಹಾರಾಜ್, ಐಎಎಸ್ ಅಧಿಕಾರಿಗಳು ಮತ್ತು ಬಿಹಾರದ ಮಾಜಿ ಕಾರ್ಮಿಕ ಸಚಿವ ಸುರೇಂದ್ರ ರಾಂ ಅವರಿಂದ ಪ್ರದಾನ ಮಾಡಲಾಯಿತು. ಉಬೈಸ್ ಅವರು ಯೆನೆಪೋಯಾ ವಿಶ್ವವಿದ್ಯಾಲಯದಲ್ಲಿ ಸಕ್ರಿಯ NSS ಸ್ವಯಂಸೇವಕರಾಗಿ, ಚುರುಕು ವಿದ್ಯಾರ್ಥಿಯಾಗಿ ಮತ್ತು ತುರ್ತು...

ಫೆ.09 ರಂದು ಪೆರುವಾಜೆಯಲ್ಲಿ ಮ್ಯಾರಥಾನ್ 2025

ರಾಜ್ಯ ಪ್ರಶಸ್ತಿ ಪುರಸ್ಕೃತ ಭಾವೈಕ್ಯ ಯುವಕ ಮಂಡಲ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲ ಹಾಗೂ ಭಾವೈಕ್ಯ ಚಿಗುರು ವೇದಿಕೆ ಪೆರುವಾಜೆ ಇದರ ಸಹಯೋಗದೊಂದಿಗೆ ಪೆರುವಾಜೆ ಮ್ಯಾರಥಾನ್ 2025 ಫೆ.09  ಆದಿತ್ಯವಾರದಂದು ಬೆಳಿಗ್ಗೆ 7.30 ಭಾವೈಕ್ಯ ಯುವಕ ಮಂಡಲ ಆವರಣದಲ್ಲಿ ನಡೆಯಲಿದೆ.‌ 14 ಮತ್ತು 17 ವರ್ಷದೊಳಗಿನಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಮ್ಯಾರಥಾನ್ ಓಟ ನಡೆಯಲಿದೆ. ಹೆಚ್ಚಿನ...

ಬಂಗ್ಲೆಗುಡ್ಡೆ : ಸ.ಹಿ.ಪ್ರಾ.ಶಾಲಾ ಎಸ್.ಡಿ.ಎಂ.ಸಿ. ರಚನೆ – ಅಧ್ಯಕ್ಷರಾಗಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾಗಿ ಮೋಹನ್ ಅಂಬೆಕಲ್ಲು

ಬಂಗ್ಲೆಗುಡ್ಡೆ ಸ.ಹಿ.ಪ್ರಾ.ಶಾಲಾ ಎಸ್.ಡಿ.ಎಂ.ಸಿ. ಸಭೆ ಫೆ.08 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾಗಿ ಮೋಹನ್ ಅಂಬೆಕಲ್ಲು ಅಯ್ಕೆ ಮಾಡಲಾಯಿತು.‌ಸದಸ್ಯರಾಗಿ ಚಂದ್ರಶೇಖರ ಕೋನಡ್ಕ, ಜಯಂತಿ ಕೊಂದಾಳ ತೇಜಸ್ವಿನಿ ಶಿರೂರು, ಯೋಗೀಶ್ ಅರಂಬ್ಯ, ಗೋಪಾಲಕೃಷ್ಣ, ರೋಹಿತ್ ದಬ್ಬಡ್ಕ, ಮನೋಜ್ ಪೆರ್ನಾಜೆ, ಅರ್ಪಿತಾ ಮಿತ್ತೋಡಿ, ಸುಪ್ರೀತಾ ತೋಟದಮಜಲು, ಕುಮುದಾ ಕಟ್ಟ,...

ಕಳಂಜ ಬಾಳಿಲ ಸಹಕಾರಿ ಸಂಘದ ಚುನಾವಣೆ – 11 ಸ್ಥಾನ ಪಡೆದ ಸಹಕಾರ ಭಾರತಿ, 2 ಸ್ಥಾನಕ್ಕೆ ತೃಪ್ತಿಪಟ್ಟ ಸಹಕಾರಿ ಸಮನ್ವಯ ರಂಗ

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.07 ರಂದು ಚುನಾವಣೆ ನಡೆದಿದ್ದು ಒಟ್ಟು 13 ಸ್ಥಾನಗಳ ಪೈಕಿ ಸಹಕಾರ ಭಾರತಿ ಅಭ್ಯರ್ಥಿಗಳು 11 ಸ್ಥಾನ ಗೆದ್ದು ಬೀಗಿದ್ದು, ಸಹಕಾರಿ ಸಮನ್ವಯ ರಂಗ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಸಹಕಾರ ಭಾರತಿಯ ಪ್ರಭಾಕರ ಆಳ್ವ , ಅಜಿತ್ ರಾವ್ , ರವಿಪ್ರಸಾದ್ ರೈ...

ಮಿಥ್ಯ ಮಾತ್ರೆಗಳು ಮತ್ತು ನಗ್ನ ಸತ್ಯಗಳು

ಶರೀರೇ ಜರ್ಜರೀ ಭೂತೇ ವ್ಯಾಧಿ ಗ್ರಸ್ಥೆ ಕಳೇಬರೇ ಔಷಧಂ ಜಾಹ್ನವೀಃ ತೋಯಂ, ವೈದ್ಯೋ ನಾರಾಯಣೋ ಹರಿಃ. ಮನುಷ್ಯನ ದೇಹಕ್ಕೆ ರೋಗವು ತಗಲಿಕೊಂಡು, ಸರ್ವ ಕ್ರಿಯೆಗಳು ನಿಷ್ಕ್ರೀಯವಾಗಿ, ದೇಹವು ಕಳೇಬರದಂತಾದಾಗ ಸ್ವತಃ ನಾರಾಯಣನೇ ವೈದ್ಯನ ರೂಪದಲ್ಲಿ ಬರುತ್ತಾನೆ. ಮತ್ತು ಗಂಗಾಜಲವೇ ಅಮೃತವಾಗುತ್ತದೆ ಎಂಬುದು ಪುರಾತನ ಕಾಲದಿಂದಲೂ ನಾವು ನಂಬಿಕೊಂಡು ಬಂದ ಸಾರ್ವಕಾಲಿನ ಸತ್ಯ.ವೈದ್ಯ ಮತ್ತು ರೋಗಿಗಳ ಸಂಬಂಧದಲ್ಲಿ...

ವಿಶೇಷ ಚೇತನರ ವಿವಿಧ ಬೇಡಿಕೆ ಈಡೇರಿಕೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಅವರಿಗೆ ಮನವಿ – ಭರವಸೆ

ವಿಶೇಷ ಚೇತನರ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ರಾಜ್ಯ ವಿಶೇಷ ಚೇತನರ ಗ್ರಾಮೀಣ ಮತ್ತು ನಗರ ಕಾರ್ಯಕರ್ತರ ರಾಜ್ಯ ಸಮಿತಿ ವತಿಯಿಂದ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯ ವಿಶೇಷ ಚೇತನ ರ ಗ್ರಾಮೀಣ ಮತ್ತು ನಗರ ಕಾರ್ಯಕರ್ತರ ರಾಜ್ಯ ಸಮಿತಿ ಸಂಸ್ಥಾಪಕ ಅಧ್ಯಕ್ಷ ಪ್ರವೀಣ್ ನಾಯಕ್ ಸುಳ್ಯ ಮತ್ತು...
Loading posts...

All posts loaded

No more posts

error: Content is protected !!