- Sunday
- August 16th, 2026
ಗುತ್ತಿಗಾರಿನಲ್ಲಿ ಫೆ.09 ರಂದು ಐ ಎಫ್ ಸಿ ರನ್ಸ್ ಮ್ಯಾರಥಾನ್ 2025 (IFC Runs Marathon) ಹಮ್ಮಿಕೊಂಡಿದ್ದು ಈ ಮಹತ್ವದ ಕಾರ್ಯಕ್ರಮದ ಆಹ್ವಾನ ಪತ್ರ ಬಿಡುಗಡೆ ಇಂದು ಗುತ್ತಿಗಾರಿನ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಮುಳಿಯ ಸಾತ್ವಿಕ್, ಉಪಾಧ್ಯಕ್ಷರು ಕೌಶಿಕ್ ಶ್ಯಾಮ್, ಸುಮುಖ್ ರಾಮ್, ಶ್ರಿಶರಣ್ ಮೊಗ್ರ, ಮೋನಿಶ್ ಬಾಕಿಲ, ನಿರ್ದೇಶಕರು...
ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ಚಿತ್ರದುರ್ಗ ಇವರ ಸಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ಹಾಗೂ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ 2024-25ರಲ್ಲಿ ಕವನ ವಾಚನ ಸ್ಪರ್ಧೆಯಲ್ಲಿ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು ಉಡುಪಿಯ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಭವಿಷ್...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದೆ. ದೆಹಲಿ ವಿಧಾನಸಭಾ ಕ್ಷೇತ್ರದ 70 ಸ್ಥಾನಗಳ ಪೈಕಿ ಬಿಜೆಪಿ 48 ಸ್ಥಾನಗಳಲ್ಲಿ ಗೆಲುವು ಕಂಡಿದೆ. ವಿಜಯೋತ್ಸವದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮುಖಂಡರುಗಳಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಹರೀಶ್ ಕಂಜಿಪಿಲಿ, ರಾಕೇಶ್...
ತಂತ್ರಜ್ಞಾನ ಕ್ಷೇತ್ರದಲ್ಲಿ ಅಂಬೆಗಾಲಿಡುತ್ತಿರುವ ಸಂದರ್ಭದಲ್ಲಿಯೇ ಗಮನಾರ್ಹ ಸಾಧನೆಯನ್ನು ಮಾಡಿ ಹೆಸರು ಮಾಡಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದೀಗ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮೂಲಕ ಉದ್ಯೋಗ ಕ್ರಾಂತಿಯನ್ನೇ ಸೃಷ್ಟಿಸಲು ಮುಂದಾಗಿದೆ ಎಂದು ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸ್ಥಾಪಕರು ಹಾಗೂ ಕಾರ್ಯ ನಿರ್ವಹಣಾಧಿಕಾರಿ ಯತೀಶ ಕೆ.ಎಸ್ ಹೇಳಿದರು.ಅವರು ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...
ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರು,ಹಾಗೂ ಎನ್ನೆಂಸಿಯ ಉಪನ್ಯಾಸಕರೂ ಆದ ಡಾ. ಅನುರಾಧಾ ಕುರುಂಜಿ ಯವರು ಕರ್ನಾಟಕ ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ. ಕರ್ನಾಟಕ ರಾಜ್ಯ ಎನ್ ಎಸ್ ಎಸ್ ಕೋಶ ಮತ್ತು .ಮಂಗಳೂರಿನ ಯೇನೆಪೋಯ ಡೀಮ್ಡ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಫೆ 3 ರಿಂದ 7 ರವರೆಗೆ ಏನೇಪೋಯ ಮೆಡಿಕಲ್ ಕಾಲೇಜು...
ಭಾರತೀಯ ಸ್ಕೌಟ್ ಮತ್ತು ಗೈಡ್ಸ್, ರಾಷ್ಟ್ರೀಯ ಸಂಸ್ಥೆ ಮತ್ತು ರಾಜ್ಯ ಸಂಸ್ಥೆ ತಮಿಳುನಾಡು ಇವುಗಳ ಸಹಯೋಗದಲ್ಲಿ ಜ.28 ರಿಂದ ಫೆ.03 ರವರೆಗೆ ತಮಿಳುನಾಡಿನ ಸಿಪ್ ಕಾಟ್ ಇಂಡಸ್ಟ್ರೀಯಲ್ ಪಾರ್ಕ್, ಮುನಪ್ಪರೈ, ತಿರಿಚಿರೆಪಳ್ಳಿ ಎಂಬಲ್ಲಿ 75ನೇ ವರ್ಷಾಚರಣೆ ಅಂಗವಾಗಿ ಸ್ಕೌಟ್ ಗೈಡ್ಸ್ ವಿಶೇಷ ಡೈಮಂಡ್ ಜುಬಿಲಿ ಜಾಂಬೂರಿ ಯನ್ನು ಆಯೋಜಿಸಲಾಗಿದ್ದು, ಈ ಜಾಂಬೂರಿ ಯಲ್ಲಿ ಕೊಲ್ಲಮೊಗ್ರು ಕೆ.ವಿ.ಜಿ...
ನಾಲ್ಕೂರು ಗ್ರಾಮದ ಅಂಬೆಕಲ್ಲು ಚಿದಾನಂದ ಗೌಡರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅಲ್ಪಕಾಲದ ಅಸೌಖ್ಯಕ್ಕೊಳಗಾದ ಅವರಿಗೆ 83 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ದಮಯಂತಿ, ಮಕ್ಕಳಾದ ಏಕಲವ್ಯ, ಹರ್ಷ, ತಾರಾ ಪುರುಷೋತ್ತಮ ಉಳುವಾರು,ಸಹೋದರ, ಸೊಸೆಯಂದಿರು, ಅಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ದ.ಕ ಜಿಲ್ಲಾ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಮಹೇಶ್ ನಡುತೋಟರವರು ಸ್ಪರ್ಧಿಸಿ ಅತ್ಯಧಿಕ ಮತಗಳಿಂದ ಚುನಾಯಿತರಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ಉದ್ಯಮಿಯಾಗಿ ಕಳೆದ 15 ವರುಷದಿಂದ ನೆಲೆಸಿರುವ ಇವರು ಮಂಗಳೂರು ಒಕ್ಕಲಿಗರ ಗೌಡರ ಸೇವಾ ಸಂಘ ಯುವ ಘಟಕದ ಉಪಾಧ್ಯಕ್ಷರಾಗಿದ್ದಾರೆ. ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ನಿರ್ದೇಶಕರಾಗಿಯೂ ದುಡಿದಿದ್ದಾರೆ....
ಕೊಲ್ಲಮೊಗ್ರದ ಶ್ರೀ ಮಯೂರ ಕಲಾಮಂದಿರದಲ್ಲಿ ನೂತನವಾಗಿ ಶ್ರೀ ಅಯ್ಯಪ್ಪ ಭಜನಾ ಮಂಡಳಿ ಫೆ. 02 ರಂದು ಉದ್ಘಾಟನೆಗೊಂಡಿತು. ಸುಳ್ಯ ತಾಲೂಕಿನ ಭಜನಾ ಪರಿಷತ್ತಿನ ಕಾರ್ಯದರ್ಶಿ ಸತೀಶ್ ಟಿ ಎನ್ ಅವರ ಮಾರ್ಗದರ್ಶನದಲ್ಲಿ ನೀಡಿದರು.ಗೌರವ ಸಲಹೆಗಾರರಾಗಿ ಸತೀಶ್ ಟಿ.ಎನ್., ಗೌರವ ಅಧ್ಯಕ್ಷರಾಗಿ ಮಾಧವ ಚಾಂತಾಳ, ಅಧ್ಯಕ್ಷರಾಗಿ ಹೇಮಂತ್ ದೊಲನ ಮನೆ, ಕಾರ್ಯದರ್ಶಿಯಾಗಿ ತೀರ್ಥರಾಮ ದೋಣಿಪಳ್ಳ ಆಯ್ಕೆಯಾದರು.ಸದಸ್ಯರುಗಳಾಗಿ ಯೋಗೀಶ್...
Loading posts...
All posts loaded
No more posts
