ವಿನೋಬನಗರ : ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತು ರಚನೆ

ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಸಂಸತ್ತು ರಚನೆಯು ಶಾಲಾ ಮುಖ್ಯೋಪಾಧ್ಯರಾದ ಜಯಪ್ರಸಾದ್ ಕಾರಿಂಜ, ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಜೂ.18 ರಂದು ನಡೆಯಿತು. ಶಾಲಾ ನಾಯಕಿಯಾಗಿ ಸಾಕ್ಷಿ ರೈ.ಜೆ 7ನೇ ತರಗತಿ, ಉಪನಾಯಕನಾಗಿ ಕಾರ್ತಿಕ್ಎಂ.ಟಿ ಏಳನೇ ತರಗತಿ ಆಯ್ಕೆಯಾದರು.  ಶಿಕ್ಷಣ ಮಂತ್ರಿಗಳಾಗಿ ಹನಿಮಾ ಪಿ.ಎಸ್ ಹಾಗೂ ರಿಷಿಕ್ ಎಂ.ಆರ್ ಏಳನೇ ತರಗತಿ, ಗೃಹ...

ಕೊಲ್ಲಮೊಗ್ರು : ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರ ರಚನೆ

ಕೊಲ್ಲಮೊಗ್ರದ ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಯಲ್ಲಿ ಜೂ.18 ರಂದು ಶಾಲಾ ವಿದ್ಯಾರ್ಥಿ ಸರ್ಕಾರದ ರಚನೆಯು ಚುನಾವಣೆಯ ಮೂಲಕ ನಡೆಯಿತು. ಶಾಲಾ ನಾಯಕನಾಗಿ 10ನೇ ತರಗತಿಯ ಪುನೀತ್ ರಾಜ್.ಎಸ್, ಉಪ ನಾಯಕನಾಗಿ 8ನೇ ತರಗತಿಯ ಅಮೋಘ್.ಕೆ.ಎಲ್, ಕಾರ್ಯದರ್ಶಿಯಾಗಿ 8ನೇ ತರಗತಿಯ ಹವೀಶ್.ಸಿ, ಕ್ರೀಡಾಮಂತ್ರಿಯಾಗಿ 10ನೇ ತರಗತಿಯ ಬೃಂಧನ್, ಸ್ವಚ್ಚತಾ ಮಂತ್ರಿಯಾಗಿ 8ನೇ ತರಗತಿಯ ಕ್ಷಮಾ, ನೀರಾವರಿ ಮಂತ್ರಿಯಾಗಿ 10ನೇ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 19-06-2026ವಾರ : ಶುಕ್ರವಾರ01)ಮೇಷ ರಾಶಿ : ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೀವು ಪ್ರಮುಖ ವಿಷಯಗಳನ್ನು ಚರ್ಚಿಸುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ದೂರ ಪ್ರಯಾಣದ ಸೂಚನೆಗಳಿವೆ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಉದ್ಯೋಗಿಗಳಿಗೆ ಬಡ್ತಿ ಸಿಗುತ್ತದೆ... ಗಮನಿಸಿ : ನಿಮ್ಮ ಸಂಗಾತಿಯೊಂದಿಗೆ ಶುಭ ಕಾರ್ಯಗಳಲ್ಲಿ...

ಯುವಕ ಮಂಡಲ ಮಡಪ್ಪಾಡಿಗೆ ನೂತನ ಪದಾಧಿಕಾರಿಗಳ ನೇಮಕ – ನೂತನ ಅಧ್ಯಕ್ಷರಾಗಿ ಸುಮಂತ್ ಶೀರಡ್ಕ ; ಉಪಾಧ್ಯಕ್ಷರಾಗಿ ತನುರಾಜ್ ಅಂಬೆಕಲ್ಲು ; ಕಾರ್ಯದರ್ಶಿಯಾಗಿ ದೀಕ್ಷಿತ್ ಶೆಟ್ಟಿಮಜಲು

ಜು.19 ಶುಕ್ರವಾರದಂದು ಯುವಕ ಮಂಡಲ ಮಡಪ್ಪಾಡಿಯ ವಠಾರದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಿತು. ಯುವಕ ಮಂಡಲದ ಅಧ್ಯಕ್ಷರಾದ ಕಿರಣ್ ಶೀರಡ್ಕ ಅಧ್ಯಕ್ಷತೆ ವಹಿಸಿ, ಕಾರ್ಯದರ್ಶಿಗಳಾದ ರಕ್ಷಿತ್ ಶೀರಡ್ಕ ಸ್ವಾಗತಿಸಿದರು. ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಯುವಕ ಮಂಡಲದ ಗೌರವ ಸಲಹೆಗಾರರಾದ ಕರುಣಾಕರ ಪಾರೆಪ್ಪಾಡಿಯವರು ನಡೆಸಿದರು. ನೂತನ ಅಧ್ಯಕ್ಷರಾಗಿ ಮಡಪ್ಪಾಡಿ ಗೌಡ...

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ವತಿಯಿಂದ 10ನೇ ತರಗತಿಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಹಾಗೂ ಪಿಯುಸಿ ವಿಭಾಗದಲ್ಲಿ ರಾಜ್ಯಕ್ಕೆ 11ನೇ ಸ್ಥಾನವನ್ನು ತನ್ನದಾಗಿಸಿಕೊಂಡ ಪ್ರತಿಭಾನ್ವಿತ ವಿಧ್ಯಾರ್ಥಿನಿಯರನ್ನು ಗುರುತಿಸಿ ಸನ್ಮಾನಿಸಲಾಯಿತು. ಸುಳ್ಯ ನಾಲ್ಕೂರು ಗ್ರಾಮ ಅಂಜೇರಿ ಸುಬ್ಬ ಪಾಟಾಳಿ ಹಾಗೂ ವೇದಾವತಿ ದಂಪತಿಗಳ ಪುತ್ರಿ ಪ್ರಗತಿಪರ ಕೃಷಿಕ ಮೋಹನ ಅಂಜೇರಿ ಸೊಸೆ...

ಇಂದಿನ(ಜೂನ್ 18) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಸತತ ಏರಿಕೆಯ ರಬ್ಬರ್ ಓಟಕ್ಕೆ ಬ್ರೇಕ್, ಬೆಲೆಯಲ್ಲಿ ಕೊಂಚ ಇಳಿಮುಖ! ; ಅಡಿಕೆ, ಕಾಳುಮೆಣಸು ಸಂಪೂರ್ಣ ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 18 ಜೂನ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿಸಂಘ ಉದ್ಘಾಟನೆ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಕೆ. ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಕ್ಯಾಬಿನೆಟ್ ಬ್ಯಾಜ್ ತೊಡಿಸುವುದರ ಮೂಲಕ ಅಭಿನಂದಿಸಿ, "ಎಲ್ಲರೂ ಜೊತೆಯಾಗಿ ಸೇರಿಕೊಂಡು ಹೊಂದಾಣಿಕೆಯಿಂದ ಕೆಲಸ ಮಾಡುವುದು ನಾಯಕತ್ವ" ಎಂದು ನುಡಿದರು. ಡಾ. ನರೇಂದ್ರ ರೈ ದೇರ್ಲ ನಿವೃತ್ತ ಪ್ರಾಧ್ಯಾಪಕರು, ಭಾವಾನಾತ್ಮಕ ಶಿಕ್ಷಣಕ್ಕೆ ಮಹತ್ವಕೊಟ್ಟರೆ...

ಸುಳ್ಯ ಶ್ರೀ ಕಲ್ಕುಡ ದೈವಸ್ಥಾನದ ನವೀಕೃತ ಶಿಲಾಮಯ ಗುಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠಾ ಕಲಶೋತ್ಸವ | ದೇವಸ್ಥಾನ ಮತ್ತು ದೈವಸ್ಥಾನಗಳು ಧಾರ್ಮಿಕ ಮೌಲ್ಯ ಭೋಧನೆಯ ಕೇಂದ್ರ: ಸಚ್ಚಿದಾನಂದ ಭಾರತಿ ಸ್ವಾಮೀಜಿ

ದೇವಸ್ಥಾನಗಳು ಮತ್ತು ದೈವಸ್ಥಾನಗಳು ಸಮಾಜಕ್ಕೆ ಸಂಸ್ಕಾರ ಮತ್ತು ಧಾರ್ಮಿಕ ಮೌಲ್ಯಗಳನ್ನು ಬೋಧಿಸುವ ಕೇಂದ್ರಗಳಾಗಿದ್ದು, ಎಲ್ಲರನ್ನು ಒಗ್ಗೂಡಿಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಮಹಾಸ್ವಾಮೀಜಿಗಳು ಹೇಳಿದರು. ಅವರು ಜೂ. 18ರಂದು ಕಲ್ಕುಡ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಧರ್ಮ,...

“ಅಮರ ಸುದ್ದಿ ಫಲಶ್ರುತಿ” – “ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಒಂದು ವಾರದೊಳಗೆ ನೂತನ ವೈದ್ಯಾಧಿಕಾರಿಗಳ ನೇಮಕ” – ಭರವಸೆ ನೀಡಿದ ಡಿಎಚ್‌ಒ ಡಾ. ತಿಮ್ಮಯ್ಯ

ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮವಾದ ಕೊಲ್ಲಮೊಗ್ರದಲ್ಲಿ ಇರುವಂತಹ ಕಲ್ಮಕಾರು, ಕೊಲ್ಲಮೊಗ್ರು, ಎಲಿಮಲೆ, ಕಂದ್ರಪ್ಪಾಡಿ ಹಾಗೂ ಮಡಪ್ಪಾಡಿ ಸೇರಿದಂತೆ ಐದು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವಂತಹ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಐದು ತಿಂಗಳುಗಳಿಂದ ಯಾವುದೇ ವೈದ್ಯಾಧಿಕಾರಿಗಳಿಲ್ಲ. ಈ ಹಿಂದೆ ಡಾ| ಕುಲದೀಪ್.ಎಂ.ಡಿ ಎಂಬುವವರು ಎರಡೂವರೆ ವರ್ಷಗಳ ಕಾಲ ಅಂದರೆ 2023 ಆಗಸ್ಟ್ ತಿಂಗಳಿನಿಂದ 2026 ಜನವರಿ...

ನಿವೃತ್ತ ಶಿಕ್ಷಕ ವೆಂಕಟ್ರಮಣ ಗೌಡ ಅಡ್ಡನಪಾರೆ ನಿಧನ

ದೇವಚಳ್ಳ ಗ್ರಾಮದ ಅಡ್ಡನಪಾರೆ (ಪುಳಿಕುಕ್ಕು) ನಿವೃತ್ತ ಶಿಕ್ಷಕ ವೆಂಕಟ್ರಮಣ ಗೌಡ ಅಡ್ಡನಪಾರೆ ಅಲ್ಪ ಕಾಲದ ಅಸೌಖ್ಯದಿಂದ ಇಂದು (ಜೂ.18) ನಿಧನರಾದರು. ಶಿಕ್ಷಕರಾಗಿ ಸೇವೆ ದರ್ಬೆತಡ್ಕ ಶಾಲೆಯಲ್ಲಿ ಸೇವೆ ಆರಂಭಿಸಿದ ಅವರು ಕಂದ್ರಪ್ಪಾಡಿ, ದೊಡ್ಡತೋಟ, ಅರಂತೋಡು, ಗಾಂಧಿನಗರ ಹಾಗೂ ಸುಳ್ಯ ಜೂನಿಯರ್ ಕಾಲೇಜಿನಲ್ಲಿ ಹೈಸ್ಕೂಲ್ ಶಿಕ್ಷಕರಾಗಿ ಸೇವೆ ಸಲ್ಕಿಸಿ ನಿವೃತ್ತರಾಗಿದ್ದರು.ಕೆಲ ವರ್ಷದಿಂದ ಪುತ್ತೂರಿನ ಕಲ್ಚರ್ಪೆಯಲ್ಲಿ ನೆಲೆಸಿದ್ದ ಅವರು...
Loading posts...

All posts loaded

No more posts

error: Content is protected !!