ಗಾಯಕ ಸುಳ್ಯದ ವಿಜಯ ಕುಮಾರ್ ರಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ

ರಾಯಚೂರಿನ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ರವರಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಕೊಡ ಮಾಡುವ ರಾಷ್ಟ್ರ ಮಟ್ಟದ "ನ್ಯಾಷನಲ್ ಅಕ್ಯೂಮೆಂಟ್ ಅವಾರ್ಡ್" ಗೆ ಗಾಯಕ ಸುಳ್ಯದ ವಿಜಯಕುಮಾ‌ರ್ ಭಾಜನರಾಗಿದ್ದು, ಜ.18ರಂದು ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಕನ್ನಡ ಕಲರವ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಹಾಗೆಯೇ ಹಲವು ಕಡೆ ಸಂಗೀತ ಕಾರ್ಯಕ್ರಮ...

ಕೆಲವರ ಮಾತ್ರ ಸ್ವತ್ತಾಗಿದ್ದ ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದೇ ಅಂಬೇಡ್ಕರ್ ಬರೆದ ಸಂವಿದಾನದ ಶಕ್ತಿ- ಖ್ಯಾತ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ.

ಪ್ರಜಾಧ್ವನಿ ಕರ್ನಾಟಕ ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯೋತ್ಸವದ ಭಾಗವಾಗಿ ವಿಧ್ಯಾರ್ಥಿಗಳಿಗೆ ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಖ್ಯಾತ ನ್ಯಾಯವಾದಿಗಳಾದ ಶ್ರೀ ದಿನೇಶ್ ಹೆಗ್ಡೆ ಉಳೆಪಾಡಿ ಇವರು ಹಿಂದೆ ಶಿಕ್ಷಣ,ಜಮೀನು,ಕಾನೂನು ಇವೆಲ್ಲಾ ಕೆಲವರ ಮಾತ್ರ ಅಥವಾ ಆರ್ಥಿಕವಾಗಿ ಬಲಾಡ್ಯರಾಗಿದ್ದವರ ಸ್ವತ್ತಾಗಿತ್ತು,...
Ad Widget

ಹರಿಹರ ಪಳ್ಳತ್ತಡ್ಕ : ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರದ ಜೀರ್ಣೋದ್ಧಾರ ಪ್ರಯುಕ್ತ ಲಕ್ಕಿ ಕೂಪನ್ ಡ್ರಾ

ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್(ರಿ.) ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರ ಹರಿಹರ ಪಳ್ಳತ್ತಡ್ಕ ಇದರ ಜೀರ್ಣೋದ್ಧಾರ ಪ್ರಯುಕ್ತ ಲಕ್ಕಿ ಕೂಪನ್ ಆಯೋಜಿಸಲಾಗಿದ್ದು, ಈ ಲಕ್ಕಿ ಕೂಪನ್ ನ ಡ್ರಾ ಕಾರ್ಯಕ್ರಮವು ಜ.25 ರಂದು ನಡೆಯಿತು.ಈ ಡ್ರಾ ಕಾರ್ಯಕ್ರಮವನ್ನು ಶ್ರೀ ಹರಿಹರೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕಿಶೋರ್...

ನಾಳೆ (ಜ.28) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.28 ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...

ಯೇನೆಕಲ್ಲು : ಸಹಕಾರಿ ಸಂಘದ ಚುನಾವಣೆ ಬಿಜೆಪಿ ಭರ್ಜರಿ ಗೆಲುವು – ಬಿಜೆಪಿ ಗೆ 11 ಹಾಗೂ ಕಾಂಗ್ರೆಸ್ ಗೆ 1ಸ್ಥಾನ

ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಯೇನೆಕಲ್ಲು ಇದರ ಆಡಳಿತ ಮಂಡಳಿಗೆ ಜ.27 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 11 ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಓರ್ವ ಅಭ್ಯರ್ಥಿ ಮಾತ್ರ ಗೆಲುವು ಕಂಡಿದ್ದಾರೆ. ಸಾಮಾನ್ಯ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಭವಾನಿಶಂಕರ ಪೂಂಬಾಡಿ, ಭರತ್ ನೆಕ್ರಾಜೆ, ದುರ್ಗಪ್ರಸಾದ್‌ ಪರಮಲೆ, ಶಿವಪ್ರಸಾದ್ ಮಾದನಮನೆ, ಗೋಪಾಲ ಗೌಡ...

ಸಂಸದ ಕ್ಯಾ. ಚೌಟ ಅವರ “ಬ್ಯಾಕ್ ಟು ಊರು” ಪರಿಕಲ್ಪನೆಗೆ ಮತ್ತೊಂದು ಯಶಸ್ಸು – ಮಂಗಳೂರಿನಲ್ಲಿ 300 ಕೋಟಿ ಹೂಡಿಕೆಗೆ ಜರ್ಮನಿಯ ಕಂಪೆನಿ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ " ಬ್ಯಾಕ್ ಟು ಊರು" ಭಾಗವಾಗಿ ಜರ್ಮನಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಈಟ್ಯಾಗ್ ಎನರ್ಜಿಟೆಕ್ನಿಕ್ ಪ್ರೈವೆಟ್ ಲಿಮಿಟೆಡ್( ಯುರೋಪಿಯನ್ ಟೆಕ್ನಾಲಜಿ ಅಲೆಯೆನ್ಸ್ ಗ್ರೂಪ್) ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ 300 ಕೋಟಿ ರೂ. ಹೂಡಿಕೆ ಮಾಡುವ ಮೂಲಕ ಉತ್ಪಾದನಾ ಘಟಕ ಸ್ಥಾಪಿಸುವ ಜತೆಗೆ...

ಕಾಯರ್ತೊಡಿ ಮಹಾವಿಷ್ಣು ದೇವಸ್ಥಾನದಲ್ಲಿ ಜಾತ್ರಾ ಸಂಭ್ರಮ –  ದೇವರ ಭೂತ ಬಲಿ, ಕಟ್ಟೆ ಪೂಜೆ – ಜ.28 ರಂದು ದೇವರ ದರ್ಶನ ಬಲಿ

ಸುಳ್ಯ ದ ಕಾಯರ್ತೊಡಿ ಶ್ರೀ ಮಹಾವಿಷ್ಣು ದೇವಸ್ಥಾನ ದ ವೈಭವದ ಜಾತ್ರಾ ಮಹೋತ್ಸವ ಅಂಗವಾಗಿ ಇಂದು ಶ್ರೀ ದೇವರ ಭೂತ ಬಲಿ ನಡೆದು ನಂತರ ದೇವರ ಕಟ್ಟೆ ಪೂಜೆ ನೆರವೇರಲಿದೆ ದೇವಳದ ಆಡಳಿತ ಸಮಿತಿ,ಊರ ಪರವೂರ ಭಕ್ತಾದಿಗಳು. ಪಾಲ್ಗೊಂಡು ಶ್ರೀ ದೇವರ ಕೃಪೆ ಗೆ ಪಾತ್ರರಾದರು.ಜ.28 ರಂದು ಬೆಳಿಗ್ಗೆ ದೇವರ ಶ್ರೀ ಬಲಿ ,ದರ್ಶನ ಬಲಿ...

ಅಬೀರ ನಡುಬೆಟ್ಟು ಕಾಯೆರ್ತಡಿ ತರವಾಡಿನಲ್ಲಿ ಧರ್ಮ ನಡಾವಳಿ

ಕಾಣಿಯೂರು : ಅಬೀರ ನಡುಬೆಟ್ಟು ಕಾಯೆರ್ತಡಿ ತರವಾಡಿನಲ್ಲಿ ಜ.26 ಮತ್ತು 27 ರಂದು ಶ್ರೀ ಧರ್ಮದೈವಗಳ ಮತ್ತು ಪರಿವಾರ ದೈವಗಳ ಧರ್ಮ ನಡಾವಳಿ ನಡೆಯಿತು. ಜ.26 ರಂದು ಬೆಳಗ್ಗೆ ಗಣಹೋಮ, ಮುಡಿಪು ಪೂಜೆ, ಸಂಜೆ ಭಂಡಾರ ತೆಗೆಯುವುದು, ಅನ್ನ ಸಂತರ್ಪಣೆ, ರಾತ್ರಿ 10.30 ರಿಂದ ಪರಿವಾರ ದೈವಗಳ ನೇಮ ನಡೆಯಿತು. ಜ.27 ರಂದು ಮುಂಜಾನೆ 5...

ಮಂಡೆಕೋಲು : ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು – ವಿಜಯೋತ್ಸವ

ಮಂಡೆಕೋಲು ಸಹಕಾರ ಸಂಘದ ಆಡಳಿತ ಮಂಡಳಿಗೆ ಜ.27 ರಂದು ಚುನಾವಣೆ ನಡೆದಿದ್ದು ಬಿಜೆಪಿಯ ಎಲ್ಲಾ 12 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಭರ್ಜರಿ ಗೆಲುವು ಘೋಷಣೆಯಾಗುತ್ತಿದ್ದಂತೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕೇಶವಮೂರ್ತಿ ಹೆಬ್ಬಾರ್, ಪುರುಷೋತ್ತಮ ಕಾಡುಸೊರಂಜ, ಲಕ್ಷ್ಮಣ ಉಗ್ರಾಣಿಮನೆ, ಉಮೇಶ್ ಮಂಡೆಕೋಲು, ಆಶಿಕ್ ದೇವರಗುಂಡ, ಲಿಂಗಪ್ಪ ಬದಿಕಾನ, ಹಿಂದುಳಿದ ವರ್ಗ ಎ ಕ್ಷೇತ್ರದಲ್ಲಿ...

ಪೆರಾಜೆ ಜ್ಯೋತಿ ಪ್ರೌಢಶಾಲೆಯ ಜವಾಬ್ದಾರಿ ತೆಗೆದುಕೊಂಡ ಬೆಂಗಳೂರಿನ ಪ್ರಣವ ಫೌಂಡೇಶನ್

"ಪೆರಾಜೆಯ ಜ್ಯೋತಿ ಪ್ರೌಢಶಾಲೆಯನ್ನು ಇನ್ನು ಮುಂದಕ್ಕೆ ಬೆಂಗಳೂರಿನ ಪ್ರಣವ ಫೌಂಡೇಶನ್ ನೋಡಿಕೊಳ್ಳಲಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಜ್ಯೋತಿ ವಿದ್ಯಾಸಂಘವು ಪ್ರಣವ ಫೌಂಡೇಶನ್ ಗೆ ಆಡಳಿತವನ್ನು ಬಿಟ್ಟುಕೊಟ್ಟಿದೆ. " ಎಂದು ಜ್ಯೋತಿ ವಿದ್ಯಾಸಂಘದ ಅಧ್ಯಕ್ಷರಾಗಿದ್ದ ಡಾ. ಎನ್. ಎ. ಜ್ಞಾನೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜ್ಯೋತಿ ಪ್ರೌಢಶಾಲೆ ಸರಕಾರಿ ಅನುದಾನಿತ ಶಿಕ್ಷಣ ಸಂಸ್ಥೆ. ಅಲ್ಲಿ ಸರಕಾರಿ ಸಂಬಳ ಪಡೆಯುತ್ತಿದ್ದ...
Loading posts...

All posts loaded

No more posts

error: Content is protected !!