ಜನಾರ್ಧನ ಪಾಲ್ತಾಡು ನೇಣು ಬಿಗಿದು ಆತ್ಮಹತ್ಯೆ

ನಾಟಿ ವೈದ್ಯರಾದ ಹರಿಹರ ಪಳ್ಳತ್ತಡ್ಕ ಗ್ರಾಮದ ಪಾಲ್ತಾಡು ನಿವಾಸಿ ಜನಾರ್ಧನ ಪಾಲ್ತಾಡು ರವರು ತಮ್ಮ ಸ್ವಗೃಹದಲ್ಲಿ ಜ.26 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರಿಗೆ 72 ವರ್ಷ ವಯಸ್ಸಾಗಿತ್ತು.ಇವರು ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಎಸ್.ಐ ಕಾರ್ತಿಕ್ ರವರು ಸ್ಥಳ ಮಹಜರು ನಡೆಸಿ ಮೃತದೇಹವನ್ನು...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 76ನೇ ಗಣರಾಜ್ಯೋತ್ಸವ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಂದು(ಜ.26) 76ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನಡೆಯಿತು. ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ದಾಮೋದರ ಕೂಜುಗೋಡು ಕಟ್ಟೆಮನೆ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ, ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಚಂದ್ರಶೇಖರ ಬಟ್ಟೋಡಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
Ad Widget

ಸಂವಿಧಾನ ನೀಡಿರುವ ಹಕ್ಕುಗಳ ಜೊತೆಗೆ ಕರ್ತವ್ಯದ ಬಗ್ಗೆಯೂ ಅರಿವಿರಬೇಕು – ಕೆ ವಿ ಜಿ ಪಾಲಿಟೆಕ್ನಿಕ್ ನಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪ್ರಾಂಶುಪಾಲ ಅಣ್ಣಯ್ಯ ಕೆ.

ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ 76ನೆಯ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಪ್ರಚಾರೋಹಣಗೈದು ಶುಭ ಹಾರೈಸಿ ಮಾತನಾಡುತ್ತಾ ನಮಗೆ ಸಂವಿಧಾನ ನೀಡಿರುವ ಹಕ್ಕುಗಳ ಚಲಾವಣೆಯ ಜೊತೆಗೆ ಕರ್ತವ್ಯಗಳ ಪಾಲನೆಯೂ ಆದಾಗ ದೇಶದ ಸಮಗ್ರತೆ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗ ಮುಖ್ಯಸ್ಥರುಗಳಾದ ಎಂ.ಎನ್ ಚಂದ್ರಶೇಖರ, ಯತೀಶ್ ಕೆ. ಎನ್,...

ಕರ್ನಾಟಕ ಕೇರಳ ಗಡಿ ಪ್ರದೇಶದಲ್ಲಿ ಆನೆ ಸಾವು ,

ಕರ್ನಾಟಕ ಕೇರಳ ಗಡಿ ಪ್ರದೇಶವಾದ ಮಂಡೆಕೋಲು ಕನ್ಯಾನ ಕಾಡಿನಲ್ಲಿ ಆನೆಯೊಂದು ಸಾವಿಗೀಡಾಗಿರುವ ಘಟನೆ ಇದೀಗ ವರದಿಯಾಗಿದೆ. ಸಂಜೆ ಕಾಡಿಗೆ ಕಟ್ಟಿಗೆಗೆ ಹೋದವರಿಗೆ ಸತ್ತ ಆನೆ ಕಂಡು ಬಂದಿದ್ದು, ಅರಣ್ಯ ಇಲಾಖೆಯವರಿಗೆ ಮಾಹಿತಿ ತಿಳಿಸಲಾಗಿದ್ದು, ಸ್ಥಳದಲ್ಲಿ ಅರಣ್ಯ ಇಲಾಖೆಯವರು ಹಾಗೂ ಜನರು ಸೇರಿದ್ದಾರೆಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಮಂಜುನಾಥ್ ತೆರಳಿದ್ದು ತನಿಖೆ ನಡೆಸಲಿದ್ದಾರೆ ಎಂದು...

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಕ್ಷಯ ರೋಗದ ಕುರಿತು ಬೀದಿ ನಾಟಕ -ಮಾನವ ಸರಪಳಿ ಜಾಥ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 25.1.2025 ರಂದು ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿ-ಕ್ಷಯ ಯೋಜನೆಯ ಅಡಿಯಲ್ಲಿ ಆಯುಷ್ ಇಲಾಖೆ ದಕ್ಷಿಣ ಕನ್ನಡದ ಮಾರ್ಗಸೂಚಿ ಪ್ರಕಾರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ನೇತೃತ್ವದಲ್ಲಿ ಕ್ಷಯ ರೋಗದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಬೀದಿ...

ಸುಳ್ಯದಲ್ಲಿ 76ನೇ ಗಣ ರಾಜ್ಯೋತ್ಸವ ಆಚರಣೆ ಹಾಗೂ ಪಥ ಸಂಚಲನ

ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 76 ನೇ ಗಣರಾಜ್ಯೋತ್ಸವ ದಿನಾಚರಣೆ ಸುಳ್ಯ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು. ಸುಳ್ಯ ತಹಶೀಲ್ದಾ‌ರ್ ಶ್ರೀಮತಿ ಮಂಜುಳಾ ರವರು ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನ ಗೌರವ ವಂದನೆ ಸ್ವೀಕರಿಸಿದರು. ಸುಳ್ಯ ಪೊಲೀಸ್‌ ಇಲಾಖೆ, ನಿವೃತ್ತ ಸೈನಿಕರ ಸಂಘ,ಸುಳ್ಯ ಹೋಮ್ಹಾರ್ಡ್ಸ್, ಎನ್ ಸಿ ಸಿ,...

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ 76ನೇ ಗಣರಾಜ್ಯೋತ್ಸವ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ 76ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿವೇಕಾನಂದ ವೃತ್ತದ ಬಳಿ ಇರುವ ಬಿಸಿಎಂ ವಿದ್ಯಾರ್ಥಿನಿ ನಿಲಯದಲ್ಲಿ ಆಚರಿಸಲಾಯಿತು. ಜೇಸಿ ವಲಯ 15ರ ವಲಯಾಧಿಕಾರಿ ವಲಯ ಸಂಯೋಜಕರಾದ ಜೇಸಿ ಜೆಎಫ್ಎಂ ಗುರುಪ್ರಸಾದ್ ನಾಯಕ್ ಧ್ವಜಾರೋಹಣ ಗೈದು ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಜೇಸಿಐ ಪಯಸ್ವಿನಿಯ ಅಧ್ಯಕ್ಷರಾದ ಜೇಸಿ ಸುರೇಶ್ ಕಾಮತ್, ನಿಕಟಪೂರ್ವ ಅಧ್ಯಕ್ಷರಾದ ಜೇಸಿ ಹೆಚ್.ಜಿ.ಎಫ್...

ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ  76ನೇ ಗಣರಾಜ್ಯೋತ್ಸವ

ಕೆವಿಜಿ : ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 76ನೇ ವರ್ಷದ ಗಣರಾಜ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ  ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದರವರು ಧ್ವಜಾರೋಹಣವನ್ನು ನೆರವೇರಿಸಿ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.)ಸುಳ್ಯ ಇದರ ಅಧ್ಯಕ್ಷರ...

ಜ.27 : ಸಂವಿಧಾನ ಬದಲಾಯಿಸಿದ್ದು ಯಾರು? ಪುಸ್ತಕದ ಕುರಿತು ಗೋಷ್ಠಿ

ಮಂಥನ ವೇದಿಕೆ ಮತ್ತು ಅಧಿವಕ್ತಾ ಪರಿಷತ್ ಸುಳ್ಯ ಇದರ ಸಹಯೋಗದೊಂದಿಗೆ ಜ.27 ರಂದು ಬೆಳಿಗ್ಗೆ 10.30 ಕ್ಕೆ ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ "ಸಂವಿಧಾನ ಬದಲಾಯಿಸಿದ್ದು ಯಾರು?" ಪುಸ್ತಕದ ಕುರಿತು ಗೋಷ್ಠಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಾಜಿ ಸಚಿವರಾದ ಎನ್ ಮಹೇಶ್ ಆಗಮಿಸಲಿದ್ದಾರೆ.‌ ಪುಸ್ತಕದ ಲೇಖಕರಾದ ವಿಕಾಸ್ ಕುಮಾರ್ ಪಿ...

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜ 25ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ಭಾರತದಲ್ಲಿ ವಾರ್ಷಿಕವಾಗಿ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಯಾದ...
Loading posts...

All posts loaded

No more posts

error: Content is protected !!