- Sunday
- August 16th, 2026
ಸುಳ್ಯ ಭೂ ಅಭಿವೃದ್ಧಿ (LD) ಬ್ಯಾಂಕ್ ಅಧ್ಯಕ್ಷರಾಗಿ ಜಯರಾಮ್ ರೈ ಜಾಲ್ಸೂರು ಹಾಗೂ ಉಪಾಧ್ಯಕ್ಷರಾಗಿ ಅವಿನಾಶ್ ಕುರುಂಜಿ ಮತ್ತು ಕೋಶಾಧಿಕಾರಿಯಾಗಿ ಸುಬ್ರಹ್ಮಣ್ಯ ಭಟ್ ಆಯ್ಕೆಯಾದರು. ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮುಖಂಡರುಗಳಾದ ವಿನಯಕುಮಾರ್ ಕಂದಡ್ಕ, ಕುಸಮಾಧರ ಎ.ಟಿ., ಸುವರ್ಣಿನಿ ಎಸ್., ಸೋಮನಾಥ...
ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಧೀರೇನ್ ಪರಮಲೆ ಇವರ ಸಹಕಾರದೊಂದಿಗೆ ರತನ್ ರೈ, ಸೀನಿಯರ್ ಹೆಚ್. ಆರ್. ಮ್ಯಾನೇಜರ್ " ಶರ್ವಿನ್ ವಿಲಿಯಂ "ವಾಲ್ಸ್ಪರ್ ಇಂಡಿಯಾ ಕೋಟಿಂಗ್ ಕಾರ್ಪೊರೇಷನ್ ಪ್ರೈವೆಟ್ ಲಿಮಿಟೆಡ್ & ಸುರೇಶ್ ರಾಬರ್ಟ್ ಅಧ್ಯಕ್ಷರು ರೋಟರಿ. ಜೆ. ಪಿ. ನಗರ ಬೆಂಗಳೂರು ಇವರ ಯೋಜನೆ 2024-25 ರನ್ವಯ ನೀಡಿದ ಕಂಪ್ಯೂಟರ್ 3,...
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು(ಜ.24) ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ. ಪೂರ್ವಾಹ್ನ 11.00 ಗಂಟೆಗೆ ಎಲಿಮಲೆ ಯಲ್ಲಿ ದೇವಚಳ್ಳ ಶಾಲಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ 1.00 ಗಂಟೆಗೆ ಕಾರ್ಯಕರ್ತರೊಂದಿಗೆ ಸಹಭೋಜನದಲ್ಲಿ ಪಾಲ್ಗೊಂಡು ಬಳಿಕ ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಮಧ್ಯಾಹ್ನ 2.00 ಗಂಟೆಯಿಂದ 4.00 ಗಂಟೆಯವರೆಗೆ ಸಂಸದ...
ಪೆರುವಾಜೆ: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಸಂಪನ್ನಗೊಂಡಿದ್ದು ಈ ಹಿನ್ನೆಲೆಯಲ್ಲಿ ರಥಬೀದಿಯ ಇಕ್ಕೆಲಗಳಲ್ಲಿ ಅಳವಡಿಸಿದ ಬಂಟಿಂಗ್ಸ್,ಕಂಬಗಳ ತೆರವು ಕಾರ್ಯವೂ ಶ್ರೀ ಉಳ್ಳಾಲ್ತಿ ಭಕ್ತವೃಂದ ಮುಕ್ಕೂರು ವತಿಯಿಂದ ಜ.23 ರಂದು ರಾತ್ರಿ ಕರಸೇವೆ ಮೂಲಕ ನಡೆಯಿತು. ಕಳೆದ 30 ದಿನಗಳಿಂದ ಕ್ಷೇತ್ರದಲ್ಲಿ ಮುಕ್ಕೂರು ಶ್ರೀ ಉಳ್ಳಾಲ್ತಿ ಭಕ್ತವೃಂದದ ವತಿಯಿಂದ ನಿರಂತರ ಕರಸೇವೆ ಹಮ್ಮಿಕೊಂಡಿದ್ದು ಸರಿ...
ಏನೇಕಲ್ ರೈತ ಯುವಕ ಮಂಡಲದ ಸಭಾಭವನಕ್ಕೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಫೆಡಸ್ಟಲ್ ಫ್ಯಾನ್ ಅನ್ನು ರವಿವಾರ ನಡೆದ ಸಮಾರಂಭದಲ್ಲಿ ಕೊಡುಗೆಯಾಗಿ ನೀಡಲಾಯಿತು.ಏನೇಕಲ್ ರೈತ ಯುವಕ ಮಂಡಲದ ಕಟ್ಟಡ ರಚನಾ ಸಮಿತಿ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ಅವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ಪ್ರಾಯೋಜಕರಾದ ಜೊನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ ಹಾಗೂ ಸದಸ್ಯ ದಿನೇಶ್ ಎಣ್ಣೆಮಜಲ್ ಅವರಿಂದ...
ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘದ ನೂತನ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಣೇಶ್ ಭೀಮಗುಳಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಶಿವಲಿಂಗಯ್ಯ ಎಂ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ ಮತ್ತು ಸಿಬ್ಬಂದಿಗಳು, ಸಂಘದ ನೂತನ ನಿರ್ದೇಶಕರಾದ ಜಾಕೆ ಮಾಧವ ಗೌಡ, ವೆಂಕಪ್ಪ ಎನ್.ಪಿ. ಬೆಳಗಜೆ, ಸಂತೋಷ್ ಜಾಕೆ, ದಿಲೀಪ್ ಬಾಬ್ಲುಬೆಟ್ಟು,...
ಉಡುಪಿ, ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ಇವರಿಗೆ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ (ಕೆಎಬಿಆರ್) ವತಿಯಿಂದ ಜನವರಿ 10, 2025 ರಂದು, ರಾಷ್ಟ್ರೀಯ ದಾಖಲೆ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಯಿತು. ಇವರು ಸುಳ್ಯ ತಾಲ್ಲೂಕಿನ ಕಳಂಜದ ಯುವ ಮತ್ತು ಉತ್ಸಾಹಭರಿತ ಬರಹಗಾರಾಗಿದ್ದು,"ಸ್ಟೇಟಸ್ ಕಥೆಗಳು" ಎಂಬ ಶೀರ್ಷಿಕೆಯ ಸರಣಿಯಡಿಯಲ್ಲಿ ಜುಲೈ 2020 ರಿಂದ...
ಸ್ವರ್ಣ ಶ್ರೀ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದರ ನಿರ್ದೇಶಕರಾಗಿರುವ ಸಚಿನ್ ಕುಮಾರ್ ಬಳ್ಳಡ್ಕ ಮತ್ತು ಧರ್ಮಪಾಲ ಕೊಯಿಂಗಾಜೆ ಅವರಿಗೆ ಜ.22 ರಂದು ಅಭಿನಂದನೆ ಸಲ್ಲಿಸಲಾಯಿತು. ಸಚಿನ್ ಕುಮಾರ್ ಬಳ್ಳಡ್ಕ ರವರು ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ನಿರ್ದೇಶಕರಾಗಿ ಚುನಾಯಿತರಾಗಿ ಈಗ ಉಪಾಧ್ಯಕ್ಷರಾಗಿ...
ಉಬರಡ್ಕ ಶ್ರೀ ನರಸಿಹ ಶಾಸ್ತಾವು ದೇವರ ವಾರ್ಷಿಕ ಜಾತ್ರಾ ಉತ್ಸವವು ಮಾರ್ಚ್ ತಿಂಗಳಲ್ಲಿ ನಡೆಯಲಿದ್ದು, ಸಮಾಲೋಚನಾ ಸಭೆಯು ಜ. 20 ರಂದು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾಗಿ ಪಿ.ಎಸ್ ಗಂಗಾಧರ್, ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಉಬರಡ್ಕ, ಕೋಶಾಧಿಕಾರಿಯಾಗಿ ಶೀನಪ್ಪ ಗೌಡ ಸೂರ್ಯಮನೆ, ಸಂಚಾಲಕರಾಗಿ ವಿಜಯಕುಮಾರ್ ಉಬರಡ್ಕ, ಇವರನ್ನು ಆಯ್ಕೆ ಮಾಡಲಾಯಿತು. ಈ...
ಇತ್ತೀಚೆಗೆ ಗುತ್ತಿಗಾರಿನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಕೊಲ್ಲಮೊಗ್ರದ ವ್ಯಕ್ತಿಯನ್ನು ಸುಬ್ರಹ್ಮಣ್ಯ ಪೋಲೀಸರು ಸಿಸಿಟಿವಿ ಪೂಟೇಜ್ ಆಧಾರದಲ್ಲಿ ಬಂಧಿಸಿದ್ದರು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರಲ್ಲಿ ಸಂಶಯ ಮನೆ ಮಾಡಿದ್ದು, ಆತನನ್ನು ಪಿಕ್ಸ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಪೋಲೀಸರ ತನಿಖೆಯ ಬಳಿಕವೇ ನಿಜಾಂಶ ಬಯಲಾಗಬೇಕಿದೆ. ಆತ ಕಳ್ಳತನ ಮಾಡುವಂತಹ ವ್ಯಕ್ತಿ ಅಲ್ಲ, ಸಿಸಿಟಿವಿ ಯಲ್ಲಿ...
Loading posts...
All posts loaded
No more posts
