- Sunday
- August 2nd, 2026
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:31-07-2026 ಶುಕ್ರವಾರ*01,ಮೇಷರಾಶಿ*, ಈ ರಾಶಿಯವರು ಹೊರಗಿನ ಆಹಾರ ಮತ್ತು ಎಣ್ಣೆಯುಕ್ತ ಆಹಾರವನ್ನು ಸೇವಿಸುವುದನ್ನು ತಪ್ಪಿಸದಿದ್ದರೆ ಆರೋಗ್ಯ ಹದಗೆಡಬಹುದು. ಮನಸ್ಸಿನಲ್ಲಿ.ಸಂತೋಷದ ಭಾವನೆ ಇರುತ್ತದೆ, ಆದರೆ ಅದನ್ನು ಬಹಿರಂಗವಾಗಿ ವ್ಯಕ್ತಪಡಿಸಲುಸಾಧ್ಯವಾಗುವುದಿಲ್ಲ.ಸಹೋದರರೊಂದಿಗಿನ ಸಂಬಂಧವುಉತ್ತಮವಾಗಿರುತ್ತದೆ, ಆದರೆ ಭವಿಷ್ಯದ ಬಗ್ಗೆ ಪ್ರಮುಖ ಸಂಭಾಷಣೆಗಳನ್ನು ನಡೆಸುವಲ್ಲಿ ತೊಂದರೆಗಳು ಉಂಟಾಗಬಹುದು,ಗಮನಿಸಿ:-ನಿಮಗೆ ಮಕ್ಕಳಿಂದ ಸ್ವಲ್ಪ ನೆಮ್ಮದಿ ಸಿಗಬಹುದು,ಪರಿಹಾರ:-ನಿಮ್ಮ...
“ವಿದ್ಯಾರ್ಥಿಗಳು ದುಶ್ಚಟಗಳಿಗೆ ಆಕರ್ಷಣೆಗೊಂಡು ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಸಮಾಜದಲ್ಲಿ ಮಾನವ ಕಳ್ಳ ಸಾಗಣೆ ಮಾಡಿ, ಯುವತಿಯರನ್ನು ಲೈಂಗಿಕ ಶೋಷಣೆಗೆ, ಭಿಕ್ಷುಟನೆಗೆ, ಮನೆ ಕೆಲಸಗಳಿಗೆ ಬಳಸಿ ಕೊಳ್ಳುವ ಜಾಲ ಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು” ಎಂದು ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಶ್ರೀಮತಿ ಟಿ.ದಮಯಂತಿ ಸೋಮಯ್ಯ ಹೇಳಿದರು. ಅವರು...
ಐನೆಕಿದು ಗ್ರಾಮದ ರಸ್ತೆ ಕುರಿತು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ ಮಾಡಲಾದ ಆರೋಪಗಳಿಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ತಮ್ಮ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಮುಖಂಡ ಕಿಶೋರ್ ಕೂಜುಗೂಡು ಮಾತನಾಡಿ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಮಾತನಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದೆ. ಐನೆಕಿದು - ಕೋಟೆ ರಸ್ತೆ ಸಮಸ್ಯೆಯನ್ನು ಸಾಮಾಜಿಕ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕೊಲ್ಲಮೊಗ್ರು ಗ್ರಾಮ ಕಾಂಗ್ರೆಸ್ ಸಮಿತಿ ಪುನರ್ರಚನೆ ಮತ್ತು ಎಸ್ಐಆರ್ ಪ್ರಗತಿ ಪರಿಶೀಲನೆ ಸಭೆ ಜು.26ರಂದು ಕೊಲ್ಲಮೊಗ್ರು ಗ್ರಾಮದ ಸಭೆಯನ್ನು ಕೊಲ್ಲಮೊಗ್ರದ ಮಯೂರ ಕಲಾಮಂದಿರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಆಡಳಿತ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ,...
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಲ್ಮಕಾರು ಗ್ರಾಮ ಕಾಂಗ್ರೆಸ್ ಸಮಿತಿ ಪುನಾರಚನೆ ಮತ್ತು ಎಸ್ಐಆರ್ ಪ್ರಗತಿ ಪರಿಶೀಲನಾ ಸಭೆ ಜು.26ರಂದು ಕಲ್ಮಕಾರು ಗ್ರಾಮದ ಗಡಿಕಲ್ಲು ರಾಧಾಕೃಷ್ಣ ಅವರ ಮನೆಯಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಸುಳ್ಯ...
ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ.) ಕನಕಮಜಲು ಇದರ ಆಶ್ರಯದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮವು ಜುಲೈ 26 ಆದಿತ್ಯವಾರದಂದು ನಡೆಯಿತು. ಕನಕಮಜಲು ನೆಡಿಲು ಹಾದು ಹೋಗುವ ರಸ್ತೆ ಬದಿಯ ಹಲ್ಲು ಕಾಡುಗಳನ್ನು ತೆರವುಗೊಳಿಸಿ ಸ್ವಚ್ಛತೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲ ಅಧ್ಯಕ್ಷ ಅಶ್ವಥ್ ಅಡ್ಕಾರ್, ಕಾರ್ಯದರ್ಶಿ ಚೇತನ್ ಡಿ, ಪೂರ್ವಾಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 30 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಅಕ್ಷಯ ಕಾಲೇಜಿನ ಬೈಟ್ಬ್ಲಿಟ್ಜ್ – ಐಟಿ ಕ್ಲಬ್ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಅಭಿಜ್ಞ ಎಜುಕೇಶನ್ ಸಹಯೋಗದೊಂದಿಗೆ ಒಡಂಬಡಿಕೆ (MoU) ಸಹಿ ಕಾರ್ಯಕ್ರಮ ಹಾಗೂ ಕೃತಕ ಬುದ್ಧಿಮತ್ತೆ (Artificial Intelligence), ಸೈಬರ್ ಭದ್ರತೆ (Cyber Security) ಮತ್ತು ಡೇಟಾ ಅನಾಲಿಟಿಕ್ಸ್ (Data Analytics) ಕುರಿತು ಓರಿಯೆಂಟೇಶನ್ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳಿಗೆ ಕೈಗಾರಿಕಾ ಅಗತ್ಯಗಳಿಗೆ ತಕ್ಕ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:30-07-2026 ಗುರುವಾರ*01,🐏ಮೇಷ ರಾಶಿ🐏*📃,ಇಂದು ನಿಮಗೆ ಸಾಮಾನ್ಯ ದಿನವಾಗಲಿದೆ. ಅನಾವಶ್ಯಕವಾಗಿ ವಾದದಲ್ಲಿ ತೊಡಗುವ ಮೂಲಕ ನೀವು ಕೆಲವು ತೊಂದರೆಗಳಿಗೆ ಸಿಲುಕಿಕೊಳ್ಳಬಹುದು, ಆದ್ದರಿಂದ ನೀವು ಯಾರೊಂದಿಗಾದರೂ ಮಾತನಾಡುವಾಗ ಬಹಳ ಯೋಚಿಸಿ ಮಾತನಾಡಿ, ನಿಮ್ಮ ಉತ್ತಮ ಆಲೋಚನೆಯೊಂದಿಗೆ ಕೆಲಸದ ಸ್ಥಳದಲ್ಲಿ ನಿಮ್ಮ ಅಧಿಕಾರಿಗಳು ಸಹ ಸಂತೋಷವಾಗಿರುತ್ತಾರೆ, ಗಮನಿಸಿ:-ಇಂದು ಕೆಲವು ಹಣಕ್ಕೆ...
2026ನೇ ಸಾಲಿನಲ್ಲಿ ಕೃಷಿ ಇಲಾಖೆ ಸುಳ್ಯ ಮತ್ತು ರೈತ ಸಂಪರ್ಕ ಕೇಂದ್ರದಲ್ಲಿ ಈ ಕೆಳಗೆ ನೀಡಿದಂತಹ ಸೌಲಭ್ಯಗಳು ದೊರೆಯಲಿದ್ದು, ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದೆಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಪ್ರಸಾದ್ ರವರು ತಿಳಿಸಿದ್ದಾರೆ.ಭತ್ತದ ಬಿತ್ತನೆ ಬೀಜ(ಎಂ.ಒ-4 ತಳಿ) ಪ್ರತೀ ಕೆಜಿ ಬೀಜಕ್ಕೆ 8 ರೂಪಾಯಿ ಸಹಾಯಧನ ನೀಡಲಾಗುತ್ತದೆ.ಹಸಿರೆಲೆ ಬಿತ್ತನೆ ಬೀಜ(ಸನ್ಹೆಂಪ್) - ಮಣ್ಣಿನ ಫಲವತ್ತತೆಯನ್ನು...
Loading posts...
All posts loaded
No more posts
