- Saturday
- September 19th, 2026
ವಿಶ್ವ ಹಿಂದೂ ಪರಿಷದ್ ಭಜರಂಗ ದಳ, ಮಾತೃ ಶಕ್ತಿ ದುರ್ಗವಾಹಿನಿ, ಅಯೋದ್ಯೆ ಘಟಕ ಎಲಿಮಲೆ ಇದರ ಆಶ್ರಯದಲ್ಲಿ ಏಲಿಮಲೆಯಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆಯು ಆ. 13ರಂದು ರಾತ್ರಿ ನಡೆಯಿತು. ಮೆರವಣಿಗೆಗೆ ಪ್ರಗತಿಪರ ಕೃಷಿಕರು ಹಾಗೂ ಹಿರಿಯರಾಗಿರುವ ಅಡಿಗೈ ತ್ಯಾಂಪ್ಪಣ್ಣ ಗೌಡ ಚಾಲನೆ ನೀಡಿದರು. ನಂತರ ಏಲಿಮಲೆ ಮೇಲಿನ ಪೇಟೆಯಿಂದ ಪ್ರಾರಂಭಗೊಂಡು...
80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಅಂಗವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸುಳ್ಯ ಹಾಗೂ ಕಡಬ ತಾಲೂಕಿನ 161 ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಹಾಗೂ ಸುಳ್ಯ ಮತ್ತು ಕಡಬ ತಾಲೂಕು ಪಂಚಾಯತ್ಗಳು ಮತ್ತು ಕಡಬ ಪಟ್ಟಣ ಪಂಚಾಯತ್ಗೆ ಸುಮಾರು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ 60 ಸಾವಿರ ಲಾಡು ಪ್ರಸಾದವನ್ನು ವಿತರಿಸಲಾಗಿದೆ.ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಆ.12ರಂದು ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ಎನ್.ಎಸ್.ಎಸ್ ಅಧಿಕಾರಿ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ....
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 14 ಆಗಸ್ಟ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 14) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಕೊಲ್ಲಮೊಗ್ರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವ ಮುಖ್ಯ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ವಸ್ತುಗಳು ಹಾಗೂ ಮದ್ಯದ ಬಾಟಲಿಗಳು ಬಿದ್ದಿದ್ದು, ಆರೋಗ್ಯ ಕಾಪಾಡುವ ಕೇಂದ್ರದ ದಾರಿಯಲ್ಲೇ ಅನಾರೋಗ್ಯಕರ ವಾತಾವರಣ ಸೃಷ್ಟಿಯಾಗಿರುವುದು ಕಂಡುಬಂದಿದೆ. ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾದಾಗ ಮೊದಲು ಧಾವಿಸುವುದು ಸಮೀಪದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ. ಆದರೆ, ಅಂತಹ ಆರೋಗ್ಯ ಕೇಂದ್ರಕ್ಕೆ ತೆರಳುವ ರಸ್ತೆ ಬದಿಯಲ್ಲೇ...
ಸುಳ್ಯ : ನಗರದ ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ವಿಶೇಷ ಆಫರ್ಗಳು ಲಭ್ಯವಿದ್ದು ಆಗಸ್ಟ್ 15ರಿಂದ 23ರವರೆಗೆ ನಡೆಯುವ ಈ ವಿಶೇಷ ಮಾರಾಟ ಮೇಳದಲ್ಲಿ ಗ್ರಾಹಕರಿಗೆ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಸಂಸ್ಥೆಯು 1957ರಿಂದ ಗುಣಮಟ್ಟ, ವಿಶ್ವಾಸ ಹಾಗೂ ವಿನೂತನ ವಿನ್ಯಾಸಗಳ...
ಸುಳ್ಯ, ಆಗಸ್ಟ್ 14: ಸುಳ್ಯ ತಾಲೂಕಿನ ಪ್ರತಿಭಾವಂತ ಬಾಲಕ ಇಶಾನ್ ಬಿ.ಎ. ಅವರು ಕಣ್ಣುಗಳಿಗೆ ಬಟ್ಟೆ ಕಟ್ಟಿಕೊಂಡು ಕೇವಲ ಬಲಗೈಯನ್ನು ಬಳಸಿ ಎಲೆಕ್ಟ್ರಾನಿಕ್ ಕೀಬೋರ್ಡ್ ನುಡಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. 13 ವರ್ಷ 5 ತಿಂಗಳ ವಯಸ್ಸಿನ ಇಶಾನ್ ಅವರು 4 ನಿಮಿಷ 17 ಸೆಕೆಂಡುಗಳಲ್ಲಿ ಈ ಸಾಹಸವನ್ನು...
ಭಾರತದ 80ನೇ ವರ್ಷದ ಸ್ವತಂತ್ರತ್ಯೋತ್ಸವ ದ ಸಂದರ್ಭದಲ್ಲಿ ಸುಳ್ಯ ಯುವ ಮೋರ್ಚಾ ವತಿಯಿಂದ ನಗರ ಪಂಚಾಯತ್ ಅವರಣದಲ್ಲಿನ ಯುದ್ಧ ಸ್ಮಾರಕದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೊಲ್ಲರಮುಲೆ, ಆಶೀಶ್ ಬಸವನಪಾದೆ, ಪ್ರಣೀತ್ ಕಣಕ್ಕೂರು, ಸುನಿಲ್ ಕೇರ್ಪಳ, ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಭಾಗವಹಿಸಿದ್ದರು.
ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಆಗಸ್ಟ್ 13ರಂದು ವಿಜ್ಞಾನ ಸಂಘ ಮತ್ತು ಭಾರತ ಸ್ಕೌಟ್ ಗೈಡ್ಸ್ ಕರ್ನಾಟಕ ಇದರ ಗೈಡ್ಸ್ ವತಿಯಿಂದ ಹದಿಹರೆಯ ಆರೋಗ್ಯದ ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಸಮಯದಲ್ಲಿ ಮಾಹಿತಿ ನೀಡಲು ಸಮುದಾಯ ಜಾಲ್ಸೂರು ವಲಯ ಆರೋಗ್ಯಧಿಕಾರಿಯಾದ ರಚನ ರವರು ಯಾವ ವಯಸ್ಸಿನ ಮಕ್ಕಳನ್ನು ಹದಿ ಹರೆಯದವರು ಮತ್ತು ಅವರ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳುವುದು....
ಜನ ಆಶಾ ಸೌತ್ ನಿಧಿ ಲಿಮಿಟೆಡ್ ನ ಕಾರ್ಯಕರ್ತರಿಗೆ ಮಾಹಿತಿ ಕಾರ್ಯಾಗಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಆ.13ರಂದು ಸುಳ್ಯ ಜನಾಆಶಾ ಶಾಖೆಯಲ್ಲಿ ನಡೆಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಜನಆಶಾ ಸಂಸ್ಥೆಯ ಡಿ.ಎಂ ನಂದೀಶ್ ಮೈಸೂರು, ಸೀನಿಯರ್ ಪಿ.ಆರ್.ಒ ರಾಜೇಶ್ ಚೊಕ್ಕಾಡಿ, ಪಿ.ಆರ್.ಒ ಪ್ರತಿಷ್ ಮಡಿಕೇರಿ ಹಾಗೂ ಸುಳ್ಯ ಶಾಖಾ ಪ್ರಬಂಧಕರಾದ ಸುಧಾಕರ್ ಅವರು ಉಪಸ್ಥಿತರಿದ್ದರು. ಶಾಖಾ...
Loading posts...
All posts loaded
No more posts
