- Monday
- August 17th, 2026
ಸುಳ್ಯ ಕೃಷಿಕ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನಡೆದಿದೆ. ಅಧ್ಯಕ್ಷತೆ,ಉಪಾಧ್ಯಕ್ಷತೆ, ಕಾರ್ಯದರ್ಶಿ, ಕೋಶಾಧಿಕಾರಿ ಹುದ್ದೆಗೆ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಎ.ಟಿ. ಕುಸುಮಾಧರ, ಉಪಾಧ್ಯಕ್ಷರಾಗಿ ಕರುಣಾಕರ ಅಡ್ಪಂಗಾಯ, ಪ್ರ.ಕಾರ್ಯದರ್ಶಿಯಾಗಿ ಶ್ಯಾಮ್ ಪ್ರಸಾದ್, ಕೋಶಾಧಿಕಾರಿಯಾಗಿ ನವೀನ್ ಕೆ.ಬಿ., ಹಾಗೂ ಜಿಲ್ಲಾ ಪ್ರತಿನಿಧಿಯಾಗಿ ಚಂದ್ರ ಕೋಲ್ಚಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಕೃಷಿಕ...
ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರಾಗಿದ್ದ ದಿ. ತುದಿಯಡ್ಕ ವಿಷ್ಣಯ್ಯ ರವರ ಪುತ್ರ ಹಾಗೂ ಈಗಿನ ಆಡಳಿತ ಮೊಕ್ತೇಸರ ಡಾ. ಹರಪ್ರಸಾದ್ ತುದಿಯಡ್ಕರವರ ಸಹೋದರ ಗಿರಿಜಾಶಂಕರ ತುದಿಯಡ್ಕರವರು ನಿನ್ನೆ ಸಂಜೆ ತೀವ್ರ ಅಸೌಖ್ಯಕ್ಕೊಳಗಾಗಿ ಪ್ರಜ್ಞಾರಹಿತರಾಗಿದ್ದು ಅವರನ್ನು ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕಿನ ಸುಳ್ಯವಲಯದ ಗಾಂಧಿನಗರ ಕಾರ್ಯಕ್ಷೇತ್ರದ ತ್ರೈಮಾಸಿಕ ಸಭೆಯಲ್ಲಿ ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವೆಂಕಪ್ಪಗೌಡರವರು ಕಾನೂನಿನ ಬಗ್ಗೆ ಅರಿವು ಇರಲಿ ಎಂದು ತಿಳಿಸಿ, ವಾಹನ ಚಲಾವಣೆಯಲ್ಲಿ ಆಗುವ ಸಮಸ್ಯೆಗಳು, ನಮ್ಮಲ್ಲಿ ಬೇಕಾದ ದಾಖಲಾತಿಗಳು ಯಾವುದೆಲ್ಲ ಎಂಬುದನ್ನು ವಿವರವಾಗಿ ಮಾಹಿತಿ ನೀಡಿದರು, ದಾಖಲಾತಿಗಳು ನಮ್ಮಲ್ಲಿ ಇಲ್ಲದೆ ಇದ್ದ ಸಂದರ್ಭದಲ್ಲಿ...
ಮಡಪ್ಪಾಡಿ: ಅಧಿಕಾರಕ್ಕೇರಿದ ಬಿಜೆಪಿ – 7 ಸ್ಥಾನಗಳಲ್ಲಿ ಬಿಜೆಪಿ ಹಾಗೂ 5 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು
ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಇದರ ಮತ ಎಣಿಕೆ ಪೂರ್ತಿಯಾಗಿದ್ದು 7 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 5 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು ಕಂಡಿದ್ದಾರೆ. ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘದ 12 ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಇದರಲ್ಲಿ ಬಿಜೆಪಿ ಬೆಂಬಲಿತ ಸಹಕಾರ...
ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ ನಡೆಸಿದ ಸಿ ಎ ಪರೀಕ್ಷೆಯಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಿ ಯು ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಅಭಿರಕ್ಷಾ ಕೃಷ್ಣವೇಣಿ ತೇರ್ಗಡೆ ಯಾಗಿದ್ದಾರೆ.ಪ್ರಾಥಮಿಕ ಶಿಕ್ಷಣವನ್ನು ವಿದ್ಯಾಭಾರತಿ ಶಾಲೆ ಅಡೂರು, ಪ್ರೌಢ ಶಿಕ್ಷಣವನ್ನು ಗಜಾನನ ಶಾಲೆ ಈಶ್ವರ ಮಂಗಲ, ಬಿ ಕಾಂ ನ್ನು ಶ್ರೀ ಭಾರತಿ ಕಾಲೇಜು ನಂತೂರು ಮಂಗಳೂರು, ಸಿ ಎ...
ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಇದರ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಮತ ಎಣಿಕೆ ಪೂರ್ತಿಯಾದ 5 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು ಹಿಂದುಳಿದ 'ಬಿ' ವರ್ಗದಿಂದ ಸಚಿನ್ ಬಳ್ಳಡ್ಕ, ಹಿಂದುಳಿದ 'ಎ' ವರ್ಗದಿಂದ ಬಿಜೆಪಿ ಬೆಂಬಲಿತ ಬಿಜೆಪಿ ಶಿವರಾಮ ಆಚಾರಿ ಚಿರೆಕಲ್ಲು,ಪರಿಶಿಷ್ಟ ಜಾತಿ ಮೀಸಲು...
ಸಂಸ್ಥೆಯ ಆಡಳಿತ ಮಂಡಳಿಯಾದ ವಿದ್ಯಾವಾರಿಧಿ ಚಾರೀಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಲಯನ್ಸ್ ಕ್ಲಬ್ ನ ಪದಾದೀಕಾರಿಯಾದ ಬಾಲಕೃಷ್ಣ ಗೌಡ ಮೂಲೆಮನೆಯವರ ಹುಟ್ಟು ಹಬ್ಬವನ್ನು ವಸಂತ ರತ್ನ ವಿಶೇಷ ಮಕ್ಕಳ ಶಾಲೆ ಕರಿಂಬಿಲ - ಎಡಮಂಗಲ ಇಲ್ಲೀ ವೀಶೇಷ ಮಕ್ಕಳ ಜೊತೆ ಡಿಸೆಂಬರ್ 26ರಂದು ಆಚರಿಸಲಾಯಿತು, ಮತ್ತು ಅನ್ನದಾನ ವ್ಯವಸ್ಥೆ ಮಾಡಲಾಯಿತು. ಈ ಸಂದರ್ಭದಲ್ಲಿ ಲಯನ್ಸ...
ಜ.03,4,5 : ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಸಂತ ಸಂಭ್ರಮ ಕಾರ್ಯಕ್ರಮವು ನಡೆಯಲಿದ್ದು ಅಲ್ಲದೇನವೀಕೃತ ಶಾಲಾ ಕ್ರೀಡಾಂಗಣ,ಶಾಲಾ ನೂತನ ಕೊಠಡಿಗಳ ಉದ್ಘಾಟನೆ , ಸಾಧಕರಿಗೆ ಸನ್ಮಾನದ ಕುರಿತಾಗಿ ಬೆಳ್ಳಾರೆ ಕೆಪಿಎಸ್ಸಿ ಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಧಾಧಿಕಾರಿಗಳು ತಿಳಿಸಿದರು. ಪತ್ರಿಕಾಗೋಷ್ಡಿಯಲ್ಲಿ ರಾಜೀವಿ ರೈ ಮತ್ತು ಎಸ್ ಎನ್ ಮನ್ಮಥರು ಮಾತನಾಡುತ್ತಾ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ...
ತಂದೆ, ಮಗ, ಹಾಗೂ ಸಂಬಂಧಿ ಸೇರಿ ಮೂವರ ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸುಳ್ಯದ ಜಟ್ಟಿಪಳ್ಳಕ್ಕೆ ಅಪ್ಪಳಿಸಿತು. ಜಟ್ಟಿಪಳ್ಳದ ನಿವಾಸಿ ನಿವೃತ್ತ ಪೋಸ್ಟ್ ಮಾಸ್ಟರ್ ಅಣ್ಣು ನಾಯ್ಕ್, ಅವರ ಪುತ್ರ ಪಿ.ಎಫ್ ಕಚೇರಿಯಲ್ಲಿ ಅಧಿಕಾರಿಯಾಗಿರುವ ಚಿದಾನಂದ ನಾಯ್ಕ್, ಜಟ್ಟಿಪಳ್ಳ ಪರಿಸರದಲ್ಲಿ ಪ್ಲಂಬಿಂಗ್ ಮತ್ತು ಕೃಷಿ ಕಾರ್ಮಿಕರಾಗಿ ಗುರುತಿಸಿಕೊಂಡಿದ್ದ ಉತ್ತಮ ಕೆಲಸಗಾರ ರಮೇಶ್ ನಾಯ್ಕ್ ಇಂದು...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಜಾಲ್ಲೂರು ಸಮೀಪ ಮಾಪಳಡ್ಕ ಮಖಾಂ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಮಹಾತ್ಮರುಗಳ ಸ್ಮರಣಾರ್ಥ ವರ್ಷಂಪ್ರತೀ ನಡೆಸಿಕೊಂಡು ಬರುತ್ತಿರುವ ಮಾಪಳಡ್ಕ ಮಖಾಂ ಉರೂಸ್ ಹಾಗೂ ಮಾಪಳಡ್ಕ ದರ್ಸಿನಲ್ಲಿ ಕುರ್-ಆನ್ ಕಂಠಪಾಠ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಹಾಫಿಝ್ ಪದವಿ ಪ್ರದಾನ ಸಮ್ಮೇಳನವು ಜನವರಿ 4,5,6 ದಿನಾಂಕಗಳಲ್ಲಿ ವೈವಿಧ್ಯ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು...
Loading posts...
All posts loaded
No more posts
