- Monday
- August 17th, 2026
ನಿಸರ್ಗ ಯುವಕ ಮಂಡಲ ಐನೆಕಿದು ಇದರ ಬೆಳ್ಳಿಹಬ್ಬ ಸಂಭ್ರಮದ ಪ್ರಯುಕ್ತ ಐನೆಕಿದು ಮೈದಾನದಲ್ಲಿ ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿದ್ದು, ಡಿ.22 ರಂದು ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ, ಡಿ.28 ರಂದು ಹಗ್ಗಜಗ್ಗಾಟ, ಡಿ.29 ರಂದು ವಾಲಿಬಾಲ್ ಹಾಗೂ ಎರಡೂ ದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಡ್ಯಾನ್ಸ್ & ಬೀಟ್ಸ್, ಕುಮಾರ ವೈಭವ ಹಾಗೂ ತುಳು...
ಗುತ್ತಿಗಾರಿನ ದೇವಿಸಿಟಿ ಕಾಂಪ್ಲೆಕ್ಸ್ ನಲ್ಲಿ ಡಿ.20,21 ಮತ್ತು 22 ರಂದು ನಡೆದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಲು ಬಂದಿದ್ದ ಅರಂತೋಡಿನ ಉಳುವಾರು ಪ್ರಪುಲ್ ಎಂಬ ಕಬಡ್ಡಿ ಆಟಗಾರನ ಸುಮಾರು ಎರಡೂವರೆ ಪವನ್ ನ ಸುಮಾರು ಅಂದಾಜು ಒಂದುವರೆ ಲಕ್ಷ ಮೌಲ್ಯದ ಚಿನ್ನದ ಸರ ಬಿದ್ದು ಹೋಗಿತ್ತು. ಆ ಚಿನ್ನದ ಸರ ಅದೇ ದಿನ ದೇವಿ ಸಿಟಿ ಕಾಂಪ್ಲೆಕ್ಸ್...
ಕಳೆದ ಹಲವಾರು ವರ್ಷಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತುಳುನಾಡಿನ ಮಣ್ಣಿನ ಸೊಗಡನ್ನು ಪಸರಿಸುತ್ತಿರುವ ದೆಹಲಿ ತುಳುಸಿರಿಯ ಅಧ್ಯಕ್ಷರಾಗಿ ದೆಹಲಿ ಕರ್ನಾಟಕ ಸಂಘ, ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷರು ಹಾಗೂ ಸಾಂಸ್ಕೃತಿಕ ಸಂಘಟಕರು, ನಾಯಕರಾಗಿರುವ ಶ್ರೀ ವಸಂತ ಶೆಟ್ಟಿ ಬೆಳ್ಳಾರೆ ಅವರು ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಬಿ. ಪ್ರದೀಪ್, ಶ್ರೀಮತಿ ಮಾಲಿನಿ ಪ್ರಹ್ಲಾದ್, ಕಾರ್ಯದರ್ಶಿಯಾಗಿ...
ದೃಷ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರಿಂದ ಹೊಸ ವರ್ಷ 2025ರ ಕ್ಯಾಲೆಂಡರ್ ಬಿಡುಗಡೆ ಸಮಾರಂಭವು ಸುಳ್ಯ ಜಯನಗರ ಸರಕಾರಿ ಶಾಲೆ ಇರುವ "ದೃಷ್ಟಿ ಚಾರಿಟೇಬಲ್ ಟ್ರಸ್ಟ್ " ಬಸ್ಸು ತಂಗುದಾಣ ಬಳಿ ಡಿ 26 ರಂದು ನೆರವೇರಿತು,ಕಾರ್ಯಕ್ರಮವನ್ನು ಸುಳ್ಯ ನ. ಪಂ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ನೀರಬಿದಿರೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ...
ಅಜ್ಜಾವರ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ಅಜ್ಜಾವರ ಗ್ರಾ.ಪಂ ವ್ಯಾಪ್ತಿಯಲ್ಲಿ ಸೌಲಭ್ಯ ವಂಚಿತರ ಅರ್ಜಿ ವಿಲೇವಾರಿ ಶಿಬಿರವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷಾರದ ಶಾಹುಲ್ ಹಮೀದ್ ಕುತ್ತಮೊಟ್ಟೆ ವಹಿಸಿದ್ದರು ಸಭೆಯಲ್ಲಿ , ಜಿಲ್ಲಾ ಸಮಿತಿ ಸದಸ್ಯ ರಂಜಿತ್ ರೈ ಮೇನಾಲ , ತಾ.ಪಂ ಇ ಒ ರಾಜಣ್ಣ...
ನಡುಗಲ್ಲು ನಿಂದ ಹರಿಹರ ಸಂಪರ್ಕಿಸುವ ರಸ್ತೆಯಲ್ಲಿ ಗೂಡ್ಸ್ ವಾಹನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಬದಿಗೆ ಸರಿದು ಪಲ್ಟಿ ಆದ ಘಟನೆ ಇಂದು ನಡೆದಿದೆ. ಪೈಪ್ ಲೈನ್ ಕಾಮಗಾರಿ ಗೆ ಸಂಬಂಧಿಸಿದ ಗೂಡ್ಸ್ ವಾಹನ (KA33B5514) ವಾಗಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸುಬ್ರಹ್ಮಣ್ಯ : ರಿಷಿ ಸಂಸ್ಕೃತಿ ವಿದ್ಯಾ ಕೇಂದ್ರ(ರಿ.) ಸಿದ್ದ ಸಮಾಧಿ ಯೋಗ ಇವರ ವತಿಯಿಂದ ಡಿಸೆಂಬರ್ 27, 28 ಹಾಗೂ 29 ಮೂರು ದಿನಗಳ ಕಾಲ ಸುಬ್ರಹ್ಮಣ್ಯದಲ್ಲಿ ವಿಶ್ವ ಹೃದಯ ಸಮ್ಮೇಳನ ಜರಗಲಿರುವುದು. ಈ ಸಮ್ಮೇಳನಕ್ಕೆ ಮಂಗಳವಾರ ಮಂಗಳೂರಿನಿಂದ ಪಾದಯಾತ್ರೆ ಆರಂಭಗೊಂಡು ಡಿ.26 ರಂದು ಬೆಳಿಗ್ಗೆ ಏನಕಲ್ಲಿಗೆ ತಲುಪಿದ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಡಿ.26 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿಜಯ್ ದಿವಸ್ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.ಲ| ಸತೀಶ್ ಕೂಜುಗೋಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಮಹೇಶ್ ಕೊಪ್ಪತ್ತಡ್ಕ ಹಾಗೂ ಶ್ರೀಮತಿ ಅನಿತಾ ಮಹೇಶ್ ಕೊಪ್ಪತ್ತಡ್ಕ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷರಾದ...
ಸುಳ್ಯ: ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ವತಿಯಿಂದ ಕೆವಿಜಿ ಸುಳ್ಯ ಹಬ್ಬ ಹಾಗೂ ಸಾಧನಾಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಮುಂಭಾಗದಲ್ಲಿ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಇದರ ಗೌರವ ಅಧ್ಯಕ್ಷರಾದ ಕೆ ವಿ ಚಿದಾನಂದರವರ ಅಧ್ಯಕ್ಷತೆಯಲ್ಲಿ ಜರುಗಿತು ಕಾರ್ಯಕ್ರಮದ ಉದ್ಘಾಟನೆಯನ್ನು...
ಸುಳ್ಯ: ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ವತಿಯಿಂದ ಕೆವಿಜಿ ಸುಳ್ಯ ಹಬ್ಬ ಹಾಗೂ ಸಾಧನಾಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಮುಂಭಾಗದಲ್ಲಿ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಇದರ ಗೌರವ ಅಧ್ಯಕ್ಷರಾದ ಕೆ ವಿ ಚಿದಾನಂದರವರ ಅಧ್ಯಕ್ಷತೆಯಲ್ಲಿ ಜರುಗಿತು ಕಾರ್ಯಕ್ರಮದ ಉದ್ಘಾಟನೆಯನ್ನು...
Loading posts...
All posts loaded
No more posts
