- Monday
- August 17th, 2026
ಸುಬ್ರಹ್ಮಣ್ಯ ಡಿ .23: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಕುಮಾರಸ್ವಾಮಿ ಪ್ರೌಢಶಾಲಾ ಹಾಗೂ ಪದವಿಪೂರ್ವ ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರಿಗೆ ಸೈಬರ್ ಕ್ರೈಂ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ಶಿಬಿರವನ್ನು ಶನಿವಾರ ವಿದ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಯಿತು.ಪುತ್ತೂರು ಮಹಿಳಾ ಠಾಣೆಯ ಪೊಲೀಸ್ ಉಪ ನಿರೀಕ್ಷಕಿ ಸವಿತಾ ಅವರು ಸೈಬರ್ ಕ್ರೈಂ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ವಿವರವಾದ...
ರೋಟರಿ ಕ್ಲಬ್ ಸುಳ್ಯಇವರ ನೇತೃತ್ವದಲ್ಲಿ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರುಹಾಗೂ ಇನ್ನಿತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಡಿ.29ರಂದು ಬೆಳಿಗ್ಗೆ 9.00ರಿಂದಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆನಡೆಯಲಿದೆ. ಸುಳ್ಯ ರೋಟರಿ ಕ್ಲಬ್ ಪೂರ್ವಾಧ್ಯಕ್ಷ, ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಮತಿ ಯೋಗಿತಾ...
ಗುತ್ತಿಗಾರು ಬಳ್ಳಕ್ಕ ಪಂಜ ರಸ್ತೆಯ ಮುತ್ಲಾಜೆ ಎಂಬಲ್ಲಿ ಕಾರೊಂದು ಸೈಡ್ ಕೊಡುವ ವೇಳೆ ಲಾರಿಯೊಂದು ಚರಂಡಿಗೆ ಜಾರಿದ ಘಟನೆ ಇಂದು ನಡೆದಿದೆ.
ಮರ್ಕಂಜ ಗ್ರಾಮದ ಬಳ್ಳಕಾನ ವಿಶ್ವನಾಥ ಪೂಜಾರಿ ಮತ್ತು ಜಯಂತಿ ದಂಪತಿಗಳ ದ್ವಿತೀಯ ಪುತ್ರಿ ಸೌಮ್ಯ ಅವರ ವಿವಾಹವು ದಿ| ರಾಮಚಂದ್ರ ಪೂಜಾರಿ ಮತ್ತು ಸರಸ್ವತಿ ದಂಪತಿಗಳ ಪುತ್ರ ದೀಕ್ಷಿತ್ (ರಜನೀಶ್) ಅವರ ವಿವಾಹವು ಡಿ. 22 ರಂದು ಕಡಬ ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು. ಡಿ. 23ರಂದು ವಧುವಿನ ಮನೆಯಲ್ಲಿ ಅತಿಥಿ ಸತ್ಕಾರ...
ಶಬರಿಗಿರಿ ಸೇವಾ ಪ್ರತಿಷ್ಠಾನದ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಕಣೆಮರಡ್ಕ ಇದರ ಮೂರನೇ ವರ್ಷದ ಪುನಃ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ಸಮಿತಿ ರಚನೆಗೊಂಡಿದ್ದು ಸಮಿತಿ ಗೌರವಾಧ್ಯಕ್ಷರಾಗಿ ಗಂಗಾಧರ ಮಾವಂಜಿ, ಅಧ್ಯಕ್ಷರಾಗಿ ಪ್ರಕಾಶ್ ಕಣೆಮರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ತೋಟಪ್ಪಾಡಿ, ಕೋಶಾಧಿಕಾರಿಗಳಾಗಿ ರವಿ ಕಣೆಮರಡ್ಕರವರನ್ನು...
ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಡಿ.22 ರಂದು ನಡೆದ ಚುನಾವಣೆಯಲ್ಲಿ ಐವರ್ನಾಡು ಸಹಕಾರಿ ಸಂಘದ ಹಾಲಿ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್.ಎನ್.ಮನ್ಮಥ ನೇತೃತ್ವದ ತಂಡದ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮನ್ಮಥ ನೇತೃತ್ವದ ತಂಡದ ಅಭ್ಯರ್ಥಿಗಳು 12 ಸ್ಥಾನಗಳ ಪೈಕಿ 11 ಸ್ಥಾನಗಳಲ್ಲಿ ಭರ್ಜರಿ...
ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಡಿ.22ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಬಹುಮತ ಪಡೆದಿದೆ. ಇಂದು ನಡೆದ ಚುನಾವಣೆಯಲ್ಲಿ 12 ಸ್ಥಾನಗಳ ಪೈಕಿ 11 ಸ್ಥಾನಗಳಲ್ಲಿ ಸಹಕಾರ ಭಾರತಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 11 ಮಂದಿ ಅಭ್ಯರ್ಥಿಗಳು ಹಾಗೂ ಒಬ್ಬರು ಸ್ವತಂತ್ರ...
ದೇವ ಕಂದ್ರಪ್ಪಾಡಿಯಲ್ಲಿ ರಸ್ತೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಯನ್ನು ಡಿ.26 ರಿಂದ ನಡೆಯಲಿರುವುದರಿಂದ ರಸ್ತೆ ಬಂದ್ ಆಗುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬದಲಿ ರಸ್ತೆಯನ್ನು ಬಳಸಿ ಸಹಕರಿಸುವಂತೆ ಲೋಕೋಪಯೋಗಿ ಇಲಾಖೆಯ ಪ್ರಕಟಣೆ ತಿಳಿಸಿದೆ.
ಜೆಸಿಐ ಭಾರತದ ವಲಯ 15ರ ವಲಯ ಅಧಿಕಾರಿಗಳಾಗಿ ಜೆಸಿಐ ಸುಳ್ಯ ಸಿಟಿಯ ಪೂರ್ವ ಅಧ್ಯಕ್ಷರುಗಳಾದ ಜೇಸಿ ಚಂದ್ರಶೇಖರ್ ಕನಕಮಜಲು ಮತ್ತು ಜೇಸಿ ಯು.ಪಿ ಬಶೀರ್ ಬೆಳ್ಳಾರೆ ಆಯ್ಕೆ ಆಗಿರುತ್ತಾರೆ. ಡಿಸೆಂಬರ್ 23ರಂದು ಉಡುಪಿಯ ತೆಕ್ಕಾರಿನಲ್ಲಿ ನಡೆಯುವ ವಲಯ ಪದ ಪ್ರಧಾನ ಸಮಾರಂಭದಲ್ಲಿ ವಲಯ ಅಧಿಕಾರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Loading posts...
All posts loaded
No more posts
