- Tuesday
- August 18th, 2026
ಭಾಷೆ ಬೆಳವಣಿಗೆ ಮತ್ತು ವಿಸ್ತರಣೆಗೆ ಸಹಕರಿಸಿದ ವಿವಿಧ ಕ್ಷೇತ್ರದ 6 ಮಂದಿ ಸಾಧಕರಿಗೆ ಸನ್ಮಾನ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸ್ಥಾಪನಾ ದಿನದ ಅಂಗವಾಗಿ ಕರ್ನಾಟಕ ಅರೆಭಾಷೆ ಅಕಾಡೆಮಿಯ ಆಶ್ರಯದಲ್ಲಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ, ಮಹಿಳಾ ಘಟಕ, ತರುಣ ನಗರ ಘಟಕ ಮತ್ತು ಮಹಿಳಾ ಸಮಿತಿಯ ಸಹಕಾರದಲ್ಲಿ ಸುಳ್ಯದ...
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಅಕಾಡೆಮಿ ಸುಳ್ಯದ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ 'ಬಿ' ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ. ಆಯ್ಕೆಯಾಗಿದ್ದಾರೆ.ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾ ಪ್ರಸಾದ್ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಒಕ್ಕಲಿಗರ ಸಂಘದ ನಿರ್ದೇಶಕರಾಗಿ ಮೂರು ಬಾರಿ ಆಯ್ಕೆಯಾಗಿದ್ದರು. ಎರಡು ಅವಧಿಗೆ ಅವಿರೋಧವಾಗಿ ಮತ್ತು ಮೂರನೇ ಅವಧಿಗೆ ಬಹುಮತದಿಂದ ಚುನಾಯಿತರಾಗಿದ್ದ ಡಾ. ರೇಣುಕಾಪ್ರಸಾದ್ ಕೆ.ವಿ.ಯವರು...
ದ. 16ರಂದು ನೂತನ ಪದಾಧಿಕಾರಿಗಳ ಪದಗ್ರಹಣ ಬೆಳ್ಳಾರೆ ಜೇಸಿಐನ 2025ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ರೈ ಬೀಡು ಮತ್ತು ಕಾರ್ಯದರ್ಶಿಯಾಗಿ ಉಮೇಶ್ ಮಣಿಕ್ಕಾರ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದ. 16ರಂದು ಸಂಜೆ 6.30ಕ್ಕೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ವಲಯ 15ರ ವಲಯಾಧ್ಯಕ್ಷ ಅಭಿಲಾಷ್ ಬಿ.ಎ, ಅಜಪಿಲ...
ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಆಶ್ರಯದಲ್ಲಿ ಬೆಳ್ಳಾರೆ ಸ್ನೇಹಾoಜಲಿ ಕುಣಿತ ಭಜನಾ ತಂಡದ 2 ನೇ ತಂಡದ ತರಬೇತಿ ಯು ದಿನಾಂಕ 15 ದಶoಬರ 2024 ಆದಿತ್ಯವಾರ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಂಗಣದಲ್ಲಿ ಪ್ರಾರಂಭಗೊಂಡಿತು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ದೀಪ ಪ್ರಜ್ವಲಿಸಿ ಶುಭಹಾರೈಸಿದರು, ಸ್ನೇಹಿತರ...
ಸುಳ್ಯ ತಾಲೂಕು ಮಟ್ಟದ ಪ.ಜಾತಿ ಮತ್ತು ಪ.ಪಂಗಡದವರ ಕುಂದುಕೊರತೆಗಳ ಸಭೆಯು ಸುಳ್ಯ ಠಾಣಾಧಿಕಾರಿ ಸಂತೋಷ್ ರವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಅವರು ಪ್ರಮುಖ ಕಾನೂನು ಸಲಹೆಗಳು ಮತ್ತು ಎಸ್ಸಿ ಎಸ್ಟಿ ಸಮುದಾಯದ ಪ್ರಮುಖರಿಗೆ ಕಾನೂನಿನ ಅರಿವು ಮೂಡಿಸುವ ಸಲುವಾಗಿ ನಾಯಕರು ಶ್ರಮ ವಹಿಸಬೇಕು ಎಂದು ತಿಳಿಸಿದರು. ಮುಂದೆ ಪ್ರತಿ ಗ್ರಾಮವಾರು ಪಂಚಾಯತ್ ಸದಸ್ಯರ ನೇತೃತ್ವದಲ್ಲಿ...
ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳವು ಮಾಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಮರ್ಕಂಜ ಗ್ರಾಮದ ಮಿನುಂಗೂರು ದೇವಸ್ಥಾನ ಜೀರ್ಣೋದ್ದಾರ ಗೊಳ್ಳುತ್ತಿದ್ದು, ದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಹೊರಗಿನ ಆವರಣದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸಲಾಗಿತ್ತು. ಕಳೆದ ರಾತ್ರಿ ಕಳ್ಳರು ದೇವಸ್ಥಾನಕ್ಕೆ ಬಂದು ಕಾಣಿಕೆ ಡಬ್ಬಿಯನ್ನು ಒಡೆದು ಹಣ ದೋಚಿದ್ದಾರೆನ್ನಲಾಗಿದೆ. ಇಂದು ಬೆಳಿಗ್ಗೆ...
ಶ್ರೀ ಕೋಟಿ ಚೆನ್ನಯ ಬ್ರಹ್ಮ ಬೈದರ್ಕಳ ಗರಡಿ ಶೇಣಿ ಇದರ ನೂತನ ಚಪ್ಪರ ಕೊಂಬು ಬೆಳ್ಳಿಯ ಆಭರಣ ನಿರ್ಮಾಣದ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ಗರಡಿಯಲ್ಲಿ ನಡೆಯಿತು. ಪ್ರಗತಿಪರ ಕೃಷಿಕ ವೆಂಕಟೇಶ್ ಹೆಬ್ಬಾರ್ ಶೇಣಿ ಮನವಿ ಪತ್ರ ಬಿಡುಗಡೆಗೊಳಿಸಿ ಶುಭಹಾರೈಸಿದರು. ಚಪ್ಪರ ಕೊಂಬು ಸಮಿತಿ ಗೌರವಧ್ಯಕ್ಷ ಕರಿಯಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಮುಖಂಡ ರಾಧಾಕೃಷ್ಣ...
ಶಿಕ್ಷಣ ಇಲಾಖೆಯು ಇತ್ತೀಚೆಗೆ ನಡೆಸಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಮಿಮಿಕ್ರಿ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿನ ಹತ್ತನೇ ತರಗತಿ ವಿದ್ಯಾರ್ಥಿ ವಿನ್ಯಾಸ್ ಜಾಕೆ ಪ್ರಥಮ ಸ್ಥಾನ ಪಡೆದುರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅದೇ ರೀತಿ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆಯ ಪ್ರಬಂಧ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಸಾಕ್ಷಿ ಕೆ ಪ್ರಥಮ ಸ್ಥಾನ ಪಡೆದು ರಾಜ್ಯ...
https://youtu.be/zgSiUd63naM?si=ySc2yrkGN77qljxL ಪೇರಾಲು ಶ್ರೀ ಬಜಪ್ಪಿಲ ಇರುವೆರ್ ಉಳ್ಳಾಕುಲು,ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಡಿ. 21 ಮತ್ತು 22 ರಂದು ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಹಾಗೂ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳರವರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಕ್ಷೇತ್ರದ ಅನುವಂಶಿಕ...
Loading posts...
All posts loaded
No more posts
