- Tuesday
- August 18th, 2026
ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭವು ಡಿ.09 ರಂದು ಸಹಕಾರಿಯ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕರಾದ ಪ್ರಭಾಕರನ್ ನಾಯರ್, ಪ್ರಕಾಶ್...
ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಜ.16 ರಿಂದ 21 ರ ತನಕ ನಡೆಯಲಿರುವ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಪ್ರಯುಕ್ತ ಚಪ್ಪರ ಮುಹೂರ್ತ ಡಿ.10 ರಂದು ನಡೆಯಿತು. ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು. ಕ್ಷೇತ್ರದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ಪೆರುವಾಜೆ ಗ್ರಾ.ಪಂ....
ರಾಜ್ಯದ ಮಾಜಿ ಮುಖ್ಯ ಮಂತ್ರಿ, ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ (92) ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಅವರ ಗೌರವಾರ್ಥ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಮತ್ತು ನಾಳೆ ಸರಕಾರಿ ರಜೆಯನ್ನು ಸರಕಾರ ಘೋಷಣೆ ಮಾಡಿದೆ. ರಾಜ್ಯಾದ್ಯಂತ ಎಲ್ಲಾ ಸರಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.
ಸುಬ್ರಹ್ಮಣ್ಯ ಡಿ.9: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬಳ್ಪ ಸಮೀಪದ ಸಂಪ್ಯಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಉಚಿತವಾಗಿ ವಿತರಿಸಲಾಯಿತು. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಸದಸ್ಯ ಸಮೀರ್ ಬಳ್ಪ ಅವರು ಪ್ರಾಯೋಜಕತ್ವ ವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಅಭಿವೃದ್ಧಿ...
ಅರ್ಹ ಪಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಸುವ ಗ್ರಾಮ ಮಟ್ಟದ ವಿಲೇವಾರಿ ಶಿಬಿರ ರಾಜ್ಯದಲ್ಲೇ ಮಾದರಿ: ಭರತ್ ಮುಂಡೋಡಿ
ಕರ್ನಾಟಕ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿದ್ದು ವಿವಿಧ ಕಾರಣಗಳಿಂದಾಗಿ ಈ ಯೋಜನೆಯಿಂದ ಕೆಲವು ಅರ್ಹ ಪಲಾನುಭವಿಗಳು ವಂಚಿತರಾಗಿದ್ದು ಈ ಬಗ್ಗೆ ಅರ್ಹ ಪಲಾನುಭವಿಗಳನ್ನು ಹಾಗೂ ತಿರಸ್ಕೃತಗೊಂಡ ಪಲಾನುಭವಿಗಳನ್ನು ಗುರುತಿಸಿ, ಪರಿಶೀಲನೆ ನಡೆಸಿ ಅರ್ಹ ಪಲಾನುಭವಿಗಳಿಗೆ ಯೋಜನೆಗಳನ್ನು ದೊರಕುವಂತೆ ಮಾಡುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರ ಉಸ್ತುವಾರಿಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಮ್ಮಿಕೊಂಡ...
ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದ ಕ ಕರ್ನಾಟಕ. ಇದರ ವತಿಯಿಂದ ಕಸ್ತೂರಿ ರಂಗನ್ ವರದಿ ಜಾರಿಯಿಂದ ಬಾಧಿತರಾಗುವ ಸುಳ್ಯದ ತಾಲೂಕಿನ ಗ್ರಾಮಗಳ ಗ್ರಾಮಸ್ಥರ ಸಭೆ ಡಿ.09 ರಂದು ನೆಲ್ಲೂರುಕೆಮ್ರಾಜೆ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಕಸ್ತೂರಿ ರಂಗನ್ ವರದಿ ಜಾರಿಯನ್ನು ಎಲ್ಲಾ ಗ್ರಾಮಸ್ಥರು ಒಕ್ಕೊರಲಿನಿಂದ ವಿರೋಧಿಸುವ ಕುರಿತು ಸಂಚಾಲಕರಾದ ಕಿಶೋರ್ ಶಿರಾಡಿ ನೇತೃತ್ವ ದಲ್ಲಿ ನಡೆದ...
“ಕರ್ನಾಟಕ ಅಚೀವರ್ಸ್ ಬುಕ್ ಆಪ್ ರೆಕಾರ್ಡ್” ಕವಿಗಳಿಂದ ಸ್ಥಳದಲ್ಲಿಯೇ ದಾಖಲೆ ಬರಹ ಕಾರ್ಯಕ್ರಮದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಅವರು ಜಾನಪದ ಕಲೆಯಾದ ಯಕ್ಷಗಾನ ಶೀರ್ಷಿಕೆ ಯಡಿಯಲ್ಲಿ 10 ನಿಮಿಷ 20 ಸೆಕೆಂಡ್ ನಲ್ಲಿ ಬರೆದು ರೆಕಾರ್ಡ್ ದಾಖಲೆ ಬರೆದಿದ್ದಾರೆ. ರಾಜ್ಯ ಕರುನಾಡ ಹಣತೆ ಕವಿ ಬಳಗ (ರಿ) ಚಿತ್ರದುರ್ಗ ಆಯೋಜಿಸಿರುವ ಪ್ರಥಮ...
“ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರದಲ್ಲೇ ನಿಷ್ಠೆಯಿಂದ ತೊಡಗಿಸಿಕೊಳ್ಳಿ. ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಿ ಬೆಳೆಯುತ್ತೀರಿ” ಎಂದು ಮಡಿಕೇರಿ ಆಕಾಶವಾಣಿ ಹಿರಿಯ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಹೇಳಿದರು. ಡಿ.9ರಂದು ಸುಳ್ಯ ಶ್ರೀ ಶಾರದಾ ಪ್ರೌಢಶಾಲೆ ಹಾಗೂ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಅವರು ಮುಖ್ಯ ಭಾಷಣಗೈದರು. “ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರು, ಮನೆಯಲ್ಲಿ ಪೋಷಕರು...
ಸುಳ್ಯ ಜೂನಿಯರ್ ಕಾಲೇಜು ರಸ್ತೆಯ ರಿಕ್ಷಾ ಪಾರ್ಕಿಂಗ್ ನ ರಿಕ್ಷಾ ಚಾಲಕ, ತೊಡಿಕಾನ ನಿವಾಸಿ ಅಡ್ಯಡ್ಕ ಕೋಣಗುಂಡಿ ದಿ.ಹೊನ್ನಪ್ಪ ಗೌಡರ ಪುತ್ರ ಜಗನ್ನಾಥ (50) ಎಂಬವರು ಸುಳ್ಯದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಅವರು ರಿಕ್ಷಾ ಪಾರ್ಕಿಂಗ್ ಗೆ ಬಂದಿರಲಿಲ್ಲ. ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದುಬಂದಿದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಈ...
ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಿ.9ರಂದು ಬೆಳಿಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಗುದ್ದಲಿಪೂಜೆ ನೆರವೇರಿಸಿದರು. ಶಾಸಕರ ಅನುದಾನ ರೂ. ಹತ್ತು ಲಕ್ಷದಲ್ಲಿ ನಿರ್ಮಾಣಗೊಳ್ಳಲಿರುವ ಈ ರಸ್ತೆ ಮಾವಿನಕಟ್ಟೆಯಿಂದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ...
Loading posts...
All posts loaded
No more posts
