- Tuesday
- August 4th, 2026
ಸುಬ್ರಹ್ಮಣ್ಯದ ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್(ರಿ.) ವತಿಯಿಂದ ಕೊಲ್ಲಮೊಗ್ರು ಅಂಗನವಾಡಿ ಕೇಂದ್ರದ 36 ಪುಟಾಣಿಗಳಿಗೆ ಸಮವಸ್ತ್ರಗಳನ್ನು ಜೂ.15 ಸೋಮವಾರದಂದು ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ರವಿ ಕಕ್ಕೆಪದವು ಅವರು ಮಾತನಾಡುತ್ತಾ “ದೇವರು ನಮಗೆ ಐಶ್ವರ್ಯ, ಸಂಪತ್ತನ್ನು ನೀಡುವುದು ನಮ್ಮ ಖರ್ಚಿಗೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು ಉಳಿದದ್ದನ್ನು ಸಮಾಜಕ್ಕೆ ದಾನ ಮಾಡಿ...
ಕರ್ನಾಟಕ ಮುಸ್ಲಿ ಜಮಾಅತ್(kmj)ಸುನ್ನೀ ಯುವಜನ ಸಂಘ(sys)ಸುನ್ನೀ ಸ್ಟುಡೆಂಟ್ ಫೆಡರೇಶನ್(ssf)ಈ ಸಂಘಟನೆಗಳ ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಯುನಿಟ್ ವತಿಯಿಂದ ಮಾಸಿಕ ಮಹ್ಲರತುಲ್ ಬದ್ರಿಯಾ ಮಜ್ಲಿಸ್ ಜೂ 13ರಂದು ರಾತ್ರಿ 8-30ಕ್ಕೆ ಪಿ. ಹೆಚ್. ಮುಹಮ್ಮದ್ ಕಾವಿನಮೂಲೆಯವರ ನಿವಾಸದಲ್ಲಿ ನಡೆಯಿತು.ಈ ಮಜ್ಲಿಸಿನಲ್ಲಿಬೆಳ್ಳಾರೆಯ ಸುನ್ನೀ ಮುಖಂಡ, ಸುಳ್ಯ ತಾಲೂಕು ಎಸ್ಎಸ್ಎಫ್ ಮಾಜಿ ಅಧ್ಯಕ್ಷ ಹಸನ್ ಸಖಾಫಿ ಬೆಳ್ಳಾರೆ,ಪುತ್ತೂರು ತಾಲೂಕು ಅರಿಕ್ಕಿಲ...
ದೇವಚಳ್ಳ ಗ್ರಾಮದ ಕಲ್ಲುಪಣೆ ನಿವಾಸಿ ಭೂಮಿಕಾ ಕೆ.ಜೆ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಜ್ಞಾನ ದೀಪ ಎಲಿಮಲೆ ಶಾಲೆಯಲ್ಲಿ ಎಸ್.ಎಸ್ಎಲ್.ಸಿ ಯಲ್ಲಿ ಶೇ. 94.4 ಅಂಕಗಳನ್ನು ಪಡೆದಿರುವ ಇವರು ಮುಡಿಪು ಪಿಯು ಕಾಲೇಜಿನಲ್ಲಿ ಮುಂದಿನ ಶಿಕ್ಷಣ ಪಡೆಯಲಿದ್ದು, ಇವರು ದೇವಚಳ್ಳ ಗ್ರಾಮ ಪಂಚಾಯತ್ ನ ಸಿಬ್ಬಂದಿ ಜಯರಾಮ ಎಮ್ ಮತ್ತು ಶ್ರೀಮತಿ ಭವ್ಯ ದಂಪತಿಗಳ ಪುತ್ರಿ.
ಸುಳ್ಯ, ಜೂ.15: ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಕೆವಿಜಿ ನರ್ಸಿಂಗ್ ಇನ್ಸ್ಟಿಟ್ಯೂಟ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಹಾಗೂ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಸಹಯೋಗದಲ್ಲಿ ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಬೆಳ್ಳಿಹಬ್ಬ ಆಚರಣೆಯ ಅಂಗವಾಗಿ, ಸಂಸ್ಥೆಯ ಪೆಥಾಲಜಿ ವಿಭಾಗ ಹಾಗೂ ರಕ್ತನಿಧಿ ಕೇಂದ್ರದ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು...
ದಿನಾಂಕ : 15 ಜೂನ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 15) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಜೆಸಿಐ ಸುಳ್ಯ ಸಿಟಿ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಘಟಕ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕ, ಜಂ ಇಯ್ಯತುಲ್ ಫಲಾಹ್ (ರಿ.) ಸುಳ್ಯ ಘಟಕ, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ದಕ್ಷಿಣ ಕನ್ನಡ ಜಿಲ್ಲೆ, ಲಯನ್ಸ್ ಕ್ಲಬ್...
ಬೆಳ್ಳಾರೆ ಗ್ರಾಮದ ಬೂಡಿನಲ್ಲಿ ಯು.ಎ.ಇಯ ಶಾರ್ಜಾದಲ್ಲಿ ಕಂಪೆನಿಯೊಂದರಲ್ಲಿ ಅಕೌಟೆಂಟ್ ಆಗಿ ಉದ್ಯೋಗದಲ್ಲಿರುವ ಮುಹಮ್ಮದ್ ಆಸೀಫ್ ಬೂಡು ಇವರು ಹೊಸದಾಗಿ ನಿರ್ಮಿಸಿದ 'ಬೈತುಲ್ ನೂರ್ 'ಇದರ ಗೃಹಪ್ರವೇಶವುಜೂ 14ರಂದು ನಡೆಯಿತು. ಅಂದು ರಾತ್ರಿಕಾಲದ ನಾಯಕ ಅಶ್ಶೈಖ್ ಮುಹಿಯದ್ದೀನ್ಅಬ್ದುಲ್ ಖಾದಿರ್ ಜೀಲಾನಿ(ಖ. ಸಿ)ರವರ ಹೆಸರಿನಲ್ಲಿ ಹರಕೆಯ ಖುತುಬಿಯತ್ ರಾತೀಬ್ ನಡೆಯಿತು.
. . . . ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ಜೂ. 15ರಂದು ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪವಲಯ ಅರಣ್ಯಾಧಿಕಾರಿ ಶ್ರೀಮತಿ ಸೌಮ್ಯ, ಅರಣ್ಯ ಸಂರಕ್ಷಕರಾದ ನಿಂಗಪ್ಪ ಮತ್ತು ಶಿವಾನಂದ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ ಕೆ, ಗ್ರಾಮ ಆಡಳಿತಾಧಿಕಾರಿ ಶ್ರೀಮತಿ ವಸುಧಾ, ದೇವಚಳ್ಳ ಗ್ರಾ....
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೆಳ್ಳಾರೆ, ಪೆರುವಾಜೆ, ಕಳಂಜ, ಕೊಡಿಯಾಲ ಹಾಗೂ ಮುಪ್ಪೇರ್ಯ ಗ್ರಾಮಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರ ಸಭೆ ಹಾಗೂ ಕಾರ್ಯಾಗಾರ ಜೂ.14ರಂದು ಸಂಜೆ ಬೆಳ್ಳಾರೆಯ ನಮೃತಾ ಕಲಾಮಂದಿರದಲ್ಲಿ ನಡೆಯಿತು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಬ್ದುಲ್...
Loading posts...
All posts loaded
No more posts
