- Sunday
- September 20th, 2026
ಸುಳ್ಯ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ.) ವತಿಯಿಂದ ಜ್ಞಾನದೀಪ ಗೌರವ ಶಿಕ್ಷಕರ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವು ಆ.11 ರಂದು ಸುಳ್ಯ ಯೋಜನಾ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ವೆಂಕಪ್ಪ ಗೌಡರವರು ಉದ್ಘಾಟಿಸಿ ಬಡವರ ಮಕ್ಕಳು ಮಾತ್ರ ಸರಕಾರಿ ಶಾಲೆಗಳಲ್ಲಿ ಓದುತ್ತಿದ್ದು. ಅವರಿಗಾಗಿ ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ...
ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಮಜೂರ್ ಸಂಘ (BMS) ವತಿಯಿಂದ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲಾ BMS ವತಿಯಿಂದ ಆ. 18ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಟೌನ್ಹಾಲ್ ಮುಂಭಾಗ ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಮಜ್ದೂರ್...
ದಿನಾಂಕ:12-08-2026 ಬುಧವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197*01,🐏ಮೇಷ ರಾಶಿ🐏*📃,ಆತ್ಮೀಯರೊಂದಿಗೆ ಹಣದ ವಿಷಯಗಳ ಬಗ್ಗೆ ಭಿನ್ನಭಿಪ್ರಾಯಗಳಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಬಹಳ ನಿಧಾನವಾಗಿ ಸಾಗುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ವ್ಯವಹಾರಗಳು ಮುಂದುವರಿಯದೆ ನಿರಾಶೆ ಉಂಟಾಗುತ್ತದೆ,ಗಮನಿಸಿ:-ಉದ್ಯೋಗಿಗಳುಹೆಚ್ಚು ಶ್ರಮವಹಿಸಬೇಕು,ಪರಿಹಾರ:-ಗಣಪತಿ ದೇವರಿಗೆ ಗರಿಕೆ ಅರ್ಪಿಸಿ,*02,🐂ವೃಷಭ ರಾಶಿ🐂*📃,ಹಠಾತ್ ಆರ್ಥಿಕ...
ನಮ್ಮ ಬೊದ್ಕ್ನ ಬೇರ್ ಈ ನಮ್ಮ ಹಳ್ಳಿ, ಇದರ ಬುಟ್ಟು ಎಂತಕೆ ಪೇಟೆ-ಗೀಟೆ ಹುಡ್ಕ್ಯಂಡ್ ದೂರ ಹೋದರೆ ನೀವು ಹೇಳಿ, ಇಲ್ಲಿ ಇಲ್ಲಾದ್ ಅಲ್ಲಿ ಎಂತ ಉಟ್ಟು ಒಮ್ಮೆ ನೀವು ಹೇಳಿ, ಇಂದ್ ನೀವು ಹೊರ್ಟು ನಿತ್ತಿರುವ ಆ ಪೇಟೆ ಬೊದ್ಕ್ನ ಮೂಲನೇ ಈ ನಮ್ಮ ಹಳ್ಳಿ...ಅವರ ಬೊದ್ಕ್ಲಿ ಅದೆಷ್ಟೇ ಬೇನೆಗ ಇದ್ದರೂ ನಮ್ಮ ಬೊದ್ಕ್ಗೆ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 11 ಆಗಸ್ಟ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 11) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಮುಂಬೈ : ಸ್ವಾತಂತ್ರ್ಯ ಹೋರಾಟಗಾರರಾದ ಕೆ.ಎಂ. ಮುನ್ಷಿಯವರು, ಮಹಾತ್ಮ ಗಾಂಧೀಜಿಯವರ ಬೆಂಬಲದೊಂದಿಗೆ ಪ್ರಾರಂಭಿಸಿದ ಪ್ರತಿಷ್ಠಿತ 'ಭಾರತೀಯ ವಿದ್ಯಾ ಭವನ್' ಸಂಸ್ಥೆಯು ಹೊರತರುವ ಆಂಗ್ಲ ಮಾಸಿಕದ ಆಗಸ್ಟ್ ತಿಂಗಳ ಸ್ವಾತಂತ್ರ್ಯೋತ್ಸವ ವಿಶೇಷ - ಸಂಚಿಕೆಯಲ್ಲಿ, ದಕ್ಷಿಣ ಭಾರತದ ಐತಿಹಾಸಿಕ 'ಅಮರ ಸುಳ್ಯ ಹೋರಾಟ'ದ ಕುರಿತು ಮಾಹಿತಿ ಪ್ರಕಟಗೊಂಡಿದೆ. ವಿಶೇಷವೆಂದರೆ, ಮ್ಯಾಗಜೀನ್ನ ಸಂಪಾದಕೀಯದಲ್ಲಿ, "ಬ್ರಿಟಿಷರ ಅನ್ಯಾಯದ ಕಂದಾಯ ನೀತಿಯ...
ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ఆజి ಆಷಾಡ ತಿಂಗಳ ವಿಶೇಷ ಸಮುದಾಯ ಸಂಗಮ ಕಾರ್ಯಕ್ರಮವು ಆದಿತ್ಯವಾರ ಯುವಜನ ಸಂಯುಕ್ತ ಮಂಡಳಿ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಕರ್ಲಪ್ಪಾಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸುಬ್ಬನ್ ಚೆಟ್ಟಿಯಾರ್ ಕಲ್ಮಡ್ಕ ನೆರವೇರಿಸಿ ಶುಭ ಹಾರೈಸಿದರು.ಆಟಿ ಅರಿವು ಕುರಿತ ಉಪನ್ಯಾಸವನ್ನು ಉಪನ್ಯಾಸಕ ನಾರಾಯಣ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:11-08-2026 ಮಂಗಳವಾರ*01,🐏ಮೇಷರಾಶಿ🐏*📃,ಇಂದು ನಿಮ್ಮ ರಾಶಿಯವರು ಕೆಲಸದಲ್ಲಿ ಪ್ರಭುದ್ಧತೆ ಮೆರೆಯುತ್ತಾರೆ. ಶಿಸ್ತು ಮತ್ತು ಸಂಯಮದಿಂದ ಜೀವನ ಕಟ್ಟಿಕೊಳ್ಳುವ ಪ್ರಯತ್ನ ಸಾಗಲಿ. ನಿಮ್ಮಲ್ಲಿನ ವಿಶೇಷ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುವುದು ನಿಶ್ಚಿತ.ಪ್ರೀತಿಯಲ್ಲಿ ಸಂತೋಷವಾಗಿರುವುದು ಹೇಗೆ ಎಂದು ತಿಳಿಯಿರಿ,ಗಮನಿಸಿ:-ಸ್ವಯಂಭರವಸೆಯನ್ನು ಅಭ್ಯಾಸಮಾಡಿಕೊಳ್ಳಿ,ಪರಿಹಾರ:-ಗಣಪತಿಗೆದೇವರಿಗೆ ಗರಿಕೆ ನೀಡಿ,*02,🐂ವೃಷಭರಾಶಿ🐂*📃,ನಿಮ್ಮಲ್ಲಿ ಇಂದು ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ...
ಸುಳ್ಯ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision–2026) ಪ್ರಕ್ರಿಯೆಯಲ್ಲಿ 207-ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 11,845 ಮತದಾರರನ್ನು ASDDO ವರ್ಗಕ್ಕೆ ಗುರುತಿಸಲಾಗಿದೆ. ಇದು ಕ್ಷೇತ್ರದ ಒಟ್ಟು ಮತದಾರರ ಶೇ.5.68ರಷ್ಟಾಗಿದೆ. ಆ.10ರಂದು ಸಂಜೆ 4 ಗಂಟೆಯವರೆಗೆ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ...
ಕಳೆದೆರಡು ವಾರಗಳಿಂದ ಕಂದಡ್ಕ, ನೀರಬಿದಿರೆ ಕೊಯಿಕುಳಿ ಭಾಗದಲ್ಲಿ ಆನೆಗಳ ಹಿಂಡು ಬೀಡುಬಿಟ್ಟು ನಿರಂತರ ಕೃಷಿ ಹಾನಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಆ.10 ರಂದು ಅರಣ್ಯಾಧಿಕಾರಿಗಳ ತುರ್ತು ಸಭೆ ನಡೆಸಿದರು. ಆನೆ ಹಾವಳಿ ವಿಸ್ತರಣೆ ಯಾಗುತ್ತಿರುವುದನ್ನು ತಡೆಯುವ ಕುರಿತು ಚರ್ಚಸಲಾಯಿತು. 6 ಆನೆಗಳಿದ್ದ ಹಿಂಡಿನಿಂದ ಮೂರು ಆನೆಗಳು ಕೊಯಿಕುಳಿ ಕಡೆಗೆ ಸಂಚರಿಸಿರುವುದರಿಂದ ಕೃಷಿ ಹಾನಿ...
Loading posts...
All posts loaded
No more posts
