ಆನೆಗುಂಡಿ ಬಳಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ – 33 ಕೆವಿ ವಿದ್ಯುತ್ ಲೈನ್ ಗೆ ಹಾನಿ – ಬೆಳ್ಳಾರೆಯಿಂದ ಸುಳ್ಯಕ್ಕೆ ಕರೆಂಟ್

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಂಜಿಗುಂಡಿ ಬಳಿ ಬೃಹತ್ ಮರವೊಂದು 33ಕೆವಿ ವಿದ್ಯುತ್ ಲೈನ್ ಮೇಲೆ ಬಿದ್ದು ಹಾನಿಯಾಗಿದೆ. ಕೆಲಹೊತ್ತು ರಸ್ತೆ ಸಂಚಾರ ಬಂದ್ ಆಗಿತ್ತು. ಬೆಳ್ಳಾರೆಯಿಂದ ಸುಳ್ಯಕ್ಕೆ ಕರೆಂಟ್ ಬೆಳ್ಳಾರೆಯಿಂದ ಸುಳ್ಯಕ್ಕೆ ಅಳವಡಿಕೆಯಾಗಿದ್ದ 33ಕೆವಿ ಭೂಗತ ಕೇಬಲ್ ತುರ್ತು ಸಂದರ್ಭಗಳಲ್ಲಿ ಉಪಯೋಗಕ್ಕೆ ಬರುತ್ತಿದ್ದು, ಮೆಸ್ಕಾಂ ನವರು ಇದೀಗ ಬೆಳ್ಳಾರೆಯಿಂದ ಸುಳ್ಯಕ್ಕೆ 33 ಕೆವಿ ವಿದ್ಯುತ್...

ಕುಲ್ಕುಂದ : ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ

ಜೂ.13ರಂದು ಬೆಳಗ್ಗಿನ ಜಾವ ಸುಬ್ರಮಣ್ಯದಿಂದ ಅಕ್ರಮವಾಗಿ ಜಾನುವಾರುಗಳನ್ನು ಕದ್ದು ಸಾಗಾಟದ ಮಾಡುತ್ತಿದ್ದ ಪಿಕಪ್ ವಾಹನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಪಲ್ಟಿಯಾದ ಘಟನೆ ಜೂ.13 ರಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಆರೋಪಿಗಳು ವಾಹನದಲ್ಲಿ ಇದ್ದ 2 ಗೋವುಗಳ ಹಗ್ಗ ಬಿಚ್ಚಿ ಯಾವುದೇ ಸುಳಿವು ಸಿಗದ ರೀತಿಯಲ್ಲಿ ಕೈಕಂಬದವರೆಗೆ ಓಡಿಸಿದ್ದರು. ನಂತರ ಪಲ್ಟಿಯಾಯದ ವಾಹನವನ್ನು ಮೇಲೆತ್ತುವ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 15-06-2026 - ಸೋಮವಾರ01) ಮೇಷರಾಶಿ : ಹಿರಿಯರಿಗೆ ಗೌರವ ಕೊಡುವುದು ಈ ದಿನ ನಿಮ್ಮ ಗಮನದಲ್ಲಿ ಇರಬೇಕು, ತಂದೆಯ ಆರೋಗ್ಯದ ಕಡೆ ಗಮನವಿರಲಿ, ವ್ಯಾಪಾರ ವ್ಯಾವಹಾರ ಮಾಡುವವರಿಗೆ ಈ ದಿನ ಅನಿರೀಕ್ಷಿತ ಲಾಭವನ್ನು ಪಡೆಯುತ್ತಿರಾ, ಈ ದಿನ ಧನಲಾಭವಾಗುವ ಸಾಧ್ಯತೆ ಕಂಡು ಬರುತ್ತಿದೆ. ಮನ ಬಂದಂತೆ ಖರ್ಚಿಗೆ...

ಕಾಯರ್ತೋಡಿ ರಸ್ತೆ ಕಾಂಕ್ರೀಟೀಕರಣ ಉದ್ಘಾಟನೆ|ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ತರಲು ಪ್ರಯತ್ನ: ಭಾಗೀರಥಿ ಮುರುಳ್ಯ

ಸುಳ್ಯ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಲಾಗುವುದು ಎಂದು ಸುಳ್ಯದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ಹೇಳಿದರು.ಶಾಸಕರ ಅನುದಾನದ 20 ಲಕ್ಷ ರೂ. ಹಾಗೂ ಸ್ಥಳೀಯ ನಗರ ಪಂಚಾಯತ್ನ ನಿಕಟಪೂರ್ವ ಸದಸ್ಯೆ ಪ್ರವಿತಾ ಪ್ರಶಾಂತ್ ಅವರ 4 ಲಕ್ಷ ರೂ. ಸಹಾಯಧನದಲ್ಲಿ ನಿರ್ಮಿಸಲಾದ ಕಾಯರ್ತೋಡಿ ದೇವಸ್ಥಾನದ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯನ್ನು ಉದ್ಘಾಟಿಸಿ ಅವರು...

ಹರಿಹರ ಪಳ್ಳತ್ತಡ್ಕ : ಸಚಿನ್ ಕ್ರೀಡಾ ಸಂಘದ ಸಾರಥ್ಯದಲ್ಲಿ ನಿವೃತ್ತ ಯೋಧರಾದ ಭಾಸ್ಕರ ಕೇಮಟಿ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಶೈಕ್ಷಣಿಕ ಸಾಧಕಿ ಕು.ಆಶಿಕಾ ಮುಂಡಾಜೆ ರವರಿಗೆ ಸನ್ಮಾನ ಸಮಾರಂಭ

ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಇವರ ಸಾರಥ್ಯದಲ್ಲಿ ಜೂ.13 ಶನಿವಾರದಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ನಿವೃತ್ತ ಯೋಧರಾದ ಭಾಸ್ಕರ ಕೇಮಟಿ ರವರಿಗೆ ಅಭಿನಂದನಾ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.99 ಅಂಕ ಗಳಿಸಿ ರಾಜ್ಯಕ್ಕೆ 5ನೇ ಸ್ಥಾನ ಪಡೆದ ಕು.ಆಶಿಕಾ ಮುಂಡಾಜೆ ರವರಿಗೆ ಸನ್ಮಾನ ಸಮಾರಂಭ ನಡೆಯಿತು.ಬೆಳಿಗ್ಗೆ ಹರಿಹರ...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಾಗರ : 50 ಸಾವಿರಕ್ಕೂ ಅಧಿಕ ಭಕ್ತರ ಆಗಮನ – ಪಾರ್ಕಿಂಗ್ ಅವ್ಯವಸ್ಥೆಗೆ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಗ್ರಹ

ಸುಬ್ರಹ್ಮಣ್ಯ, ಜೂನ್ 14 : ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರವಿವಾರ 50 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿದ್ದು, ಕ್ಷೇತ್ರದಲ್ಲಿ ಭಕ್ತರ ಸಾಗರವೇ ಹರಿದು ಬಂದ ದೃಶ್ಯ ಕಂಡುಬಂತು. ಮಿಥುನ ಮಾಸ ಆರಂಭಗೊಂಡಿರುವುದು ಹಾಗೂ ಈ ವರ್ಷ ಮಳೆ ಪ್ರಮಾಣ ಕಡಿಮೆಯಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ...

ಗುತ್ತಿಗಾರು : ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು‌. ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಗುತ್ತಿಗಾರು ಇದರ ಅಧ್ಯಕ್ಷರಾದ ಪ್ರವೀಣ್ ಮುಂಡೋಡಿ ಇವರು ಉದ್ಘಾಟಿಸಿ ಶುಭಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಚೆನ್ನಮ್ಮ.ಪಿ ವಹಿಸಿದ್ದರು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ತಾಡಿ, ಸದಸ್ಯರುಗಳಾದ ಅಚ್ಚುತ ಮಲ್ಕಜೆ,...

ಸುಳ್ಯ : ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಜೆ.ಸಿ.ಐ ಸುಳ್ಯ ಸಿಟಿ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಘಟಕ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು, ಜಂ ಇಯ್ಯತುಲ್ ಫಲಾಹ್(ರಿ.) ಸುಳ್ಯ ಘಟಕ, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ದ.ಕ ಜಿಲ್ಲೆ, ಲಯನ್ಸ್ ಕ್ಲಬ್ ಹಿರಿಯಡ್ಕ, ಡಿಸ್ಟಿಕ್ 317ಸಿ, ರಿಜಿನ್ VI, ಜೋನ್ III...

ಬಂಗ್ಲೆಗುಡ್ಡೆ : ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇ.ವಿ.ಎಂ ಮೂಲಕ ವಿದ್ಯಾರ್ಥಿಗಳ ಚುನಾವಣೆ – ಶಾಲಾ ನಾಯಕಿಯಾಗಿ ಸಮೀಕ್ಷಾ ಜೆ.ವೈ ; ಉಪಮುಖ್ಯಮಂತ್ರಿಯಾಗಿ ಲೋಚನ್ ಪಿ.ಎಂ ಆಯ್ಕೆ

ಕೊಲ್ಲಮೊಗ್ರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಸಂಘ ರಚಿಸಲಾಯಿತು. ಚುನಾವಣಾ ದಿನಾಂಕ ಘೋಷಣೆ, ನಾಮಪತ್ರ ಸಲ್ಲಿಕೆ, ಚುನಾವಣಾ ಪ್ರಚಾರ, ತಮ್ಮ ಇಡೀ ಕಾರ್ಯಕ್ರಮವನ್ನು ಮತದಾನ ಗುರುತಿನ ಚೀಟಿಯಾಗಿ ಬದಲಿಸಿ, ಮೊಬೈಲ್ ಇ.ವಿ.ಎಂನಲ್ಲಿ ಮತದಾನ, ಮತ ಎಣಿಕೆ ಹೀಗೆ ಪ್ರಜಾಪ್ರಭುತ್ವ ಮಾದರಿಯಲ್ಲಿ ತಂತ್ರಜ್ಞಾನವನ್ನು ಬಳಿಸಿಕೊಂಡು ಮಂತ್ರಿ ಮಂಡಲವನ್ನು...

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನದಲ್ಲಿ ಸಾನ್ವಿ ಎನ್. ಗೆ ಹೆಚ್ಚುವರಿ ಐದು ಅಂಕ

2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 598 ಅಂಕ ಪಡೆದುಕೊಂಡಿದ್ದ ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಎನ್. ಮರು ಮೌಲ್ಯ ಮಾಪನದಲ್ಲಿ ಐದು ಅಂಕ ಹೆಚ್ಚಾಗಿ ಪಡೆದು 603 ಅಂಕ ಪಡೆದಕೊಂಡಿದ್ದಾಳೆ.ಪಿ.ಯು.ಸಿ ವಿದ್ಯಾಭ್ಯಾಸಕ್ಕೆ ಮುಡಿಪಿನ ನವೋದಯ ವಸತಿ ಶಾಲೆಗೆ ಆಯ್ಕೆಯಾಗಿರುವ ಇವಳು ಸುಳ್ಯದ ಕೇರ್ಪಳ ನಾರಾಯಣ ಶಿಲ್ಪಿ ಹಾಗೂ ವಿಮಲ...
Loading posts...

All posts loaded

No more posts

error: Content is protected !!