ರಾಜ್ಯಮಟ್ಟದ ಸಹಕಾರಿ ಸಪ್ತಾಹದಲ್ಲಿ ಶತಮಾನ ಪೂರೈಸಿದ ಗುತ್ತಿಗಾರು ಪ್ರಾ.ಕೃ.ಪ.ಸ. ಸಂಘಕ್ಕೆ ಗೌರವ ಸನ್ಮಾನ

ಮಂಗಳೂರಿನಲ್ಲಿ ನ. 16 ರಂದು ನಡೆದ ರಾಜ್ಯಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಶತಮಾನ ಪೂರೈಸಿದ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವನ್ನು ಸನ್ಮಾನಿಸಿ ಗೌರವಿಸಲಾಯಿತು. ಶತಮಾನ ಪೂರೈಸಿದ ಗುತ್ತಿಗಾರು ಪ್ರಾ. ಕೃ. ಪ. ಸ. ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಗೌರವ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗುತ್ತಿಗಾರು ಪ್ರಾ‌.ಕೃ.ಪ.ಸ. ಸಂಘದ ನಿರ್ದೇಶಕರುಗಳು, ಸಿಬ್ಬಂದಿಗಳು...

ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಗೋಪೂಜೆ

ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನ.15 ಶುಕ್ರವಾರದಂದು ಪ್ರಸಿದ್ಧ ಕುಲ್ಕುಂದ ಜಾನುವಾರು ಜಾತ್ರೆಯ ಪ್ರಯುಕ್ತ ಶ್ರೀ ದೇವಳದ ಪ್ರಾಂಗಣದಲ್ಲಿ ಗೋಪೂಜೆ ನಡೆಯಿತು. ಕುಲ್ಕುಂದ ಪರಿಸರದ ಹಾಗೂ ಸುಬ್ರಹ್ಮಣ್ಯ ದೇವಸ್ಥಾನದ ಗೋವುಗಳಿಗೆ ಬಸವೇಶ್ವರ ದೇವಸ್ಥಾನದ ಪುರೋಹಿತರಾದ ಗಣೇಶ್ ದೀಕ್ಷಿತ್ ರವರು ಗೋಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಸವೇಶ್ವರ ದೇವಸ್ಥಾನದ ಅಧ್ಯಕ್ಷರಾದ ಗಿರಿಧರ ಸ್ಕಂದ, ಉಪಾಧ್ಯಕ್ಷರಾದ ರವೀಂದ್ರ ಕುಮಾರ್...
Ad Widget

ಮರೆತು ಹೋಗುತ್ತಿರುವ ಜಾನುವರ್ ಜಾತ್ರೆ, ಕುಲ್ಕುಂದ ಜಾತ್ರೆ

ಬಾಲ್ಯದಿಂದ ನನಗೆ ತಿಳಿದಮಟ್ಟಿಗೆ ನಮ್ಮ ಸುಬ್ರಹ್ಮಣ್ಯ ಜಾತ್ರೆ ಶುರುವಾಗುತ್ತಿದ್ದಿದ್ದೇ ಸುಬ್ರಹ್ಮಣ್ಯದ ಕುಲ್ಕುಂದದಲ್ಲಿನ ಜಾನುವಾರು ಜಾತ್ರೆಯಿಂದ, ಪುರಾಣ ಇತಿಹಾಸದಲ್ಲಿ ಷಷ್ಠಿಗೂ ಇದಕ್ಕೂ ಕತೆಗಳಿವೆ, ವರ್ಣಾರ ಪಂಜುರ್ಲಿ ದೈವದ ಪಾಡ್ದನದಲ್ಲಿ ಇಂದಿಗೂ ಕುಲ್ಕುಂದ ಜಾನುವಾರು ಜಾತ್ರೆಯ ಉಲ್ಲೇಖವಿದೆ. ನಾಗರಪಂಚಮಿಯಿಂದ ಹಬ್ಬಗಳು ಶುರುವಾದರೆ ಅಷ್ಟಮಿ,ದಸರಾ, ನಂತರ ದೀಪಾವಳಿ ಹಾಗೆ ನಂತರ ಬರುವ ಹುಣ್ಣಿಮೆಯಿಂದ ಮುಂದೆಬರುವುದು ಲಕ್ಷದೀಪ ಚೌತಿ,ಪಂಚಮಿ,ಷಷ್ಠಿ ಹೀಗೆ. ದೀಪಾವಳಿಯ...

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಅವಧಿ ಮುಕ್ತಾಯ ಹಿನ್ನೆಲೆ – ಹಲವು ನಾಯಕರಿಂದ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಕೆ – ಅರ್ಜಿ ಸಲ್ಲಿಸಿದ ನಾಯಕರು ಯಾರು ಯಾರು ಗೊತ್ತೇ ಹಾಗಿದ್ದರೆ ಈ ವರದಿಯನ್ನು ಓದಿ

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷತೆ ಅವಧಿ ಪೂರ್ಣ ಗೊಂಡಿದ್ದು ಚುನಾವಣೆ ಹಿನ್ನೆಲೆಯಲ್ಲಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ವಿಳಂಬಗೊಂಡಿತ್ತು.‌ ಇದೀಗ ಅಧ್ಯಕ್ಷ ಗಾದಿಗೆ ಫೈಟ್ ಆರಂಭವಾಗಿದ್ದು ಇದರಲ್ಲಿ ಹಲವರು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೂಡ ಮುಗಿಸಿದ್ದಾರೆ. ಆದರೆ ಇವರಲ್ಲಿ ಓರ್ವರು ಈ ಹಿಂದೆ ಅಧ್ಯಕ್ಷರಾಗಿ ಅನುಭವವಿದ್ದು, ಇನ್ನುಳಿದವರು ಪಕ್ಷದ ವಿವಿಧ ವಿಭಾಗಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ...

ನ.16 : ಒಕ್ಕಲಿಗ ಗೌಡ ಸೇವಾ ವಾಹಿನಿ ಸಂಸ್ಥೆಯ ಲೋಕಾರ್ಪಣೆ – ಮನೆ  ನಿರ್ಮಾಣಕ್ಕೆ ಕೆಂಪುಕಲ್ಲಿನ ಹಸ್ತಾಂತರ ಕಾರ್ಯಕ್ರಮ

ಗೌಡ ಸಮುದಾಯದ ಬಡ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಯುವ ಸಮುದಾಯ ಸೇರಿ ರಚಿಸಿರುವ ಒಕ್ಕಲಿಗ ಗೌಡ ಸೇವಾ ವಾಹಿನಿ ಕರ್ನಾಟಕ ಇದರ ಲೋಕಾರ್ಪಣೆ  ಮತ್ತು ಗುಡ್ಡೆ ಕುಸಿತದಿಂದ ಮನೆ ಕಳೆದುಕೊಂಡ ಪುಣಚ ಗ್ರಾಮದ ಬಾಳೆಕುಮೇರಿ ನಿವಾಸಿ ಪಾಂಬಾರು ತೀರ್ಥರಾಮ ಗೌಡರಿಗೆ ಹೊಸ ಮನೆಯು ನಿರ್ಮಾಣಕ್ಕೆ ಬೇಕಾದ ಕೆಂಪುಕಲ್ಲಿನ ಹಸ್ತಾಂತರ ಕಾರ್ಯಕ್ರಮ ನ.16 ರಂದು ಸಂಜೆ ಗಂಟೆ 4.00...

ಬೆಳ್ಳಾರೆ ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರವರಿಗೆ ಜಿಲ್ಲಾ ಮಟ್ಟದ ಸೇವಾ ರತ್ನ ಪ್ರಶಸ್ತಿ

ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಅವರು ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಜಿಲ್ಲಾ ಮಟ್ಟದ ಸೇವಾ ರತ್ನ ಪ್ರಶಸ್ತಿಯನ್ನು ಮಂಗಳೂರಿನ ಅತ್ತಾವರದಲ್ಲಿರುವ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ನ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಮ್ಯಾಕ್ಸ್ ಲೈಫ್ ಮತ್ತು ಆಕ್ಸಿಸ್ ಬ್ಯಾಂಕ್ ಸಹಯೋಗದಲ್ಲಿ ಈ ಪ್ರಶಸ್ತಿ...

ಡಿ. ಐ. ಜಿ ಅಮಿತ್ ಸಿಂಗ್ ಸುಳ್ಯಕ್ಕೆ ಭೇಟಿ

ಸುಳ್ಯ ವೃತ್ತ ನಿರೀಕ್ಷರ ಕಚೇರಿಯಲ್ಲಿ ಠಾಣೆಗಳ ಕಾರ್ಯವೈಖರಿಗಳ ದಾಖಲೆಗಳ ಪರಿಶೀಲನೆ ದಕ್ಷಿಣ ವಲಯದ ಡಿ ಐ ಜಿ ಅಮಿತ್ ಸಿಂಗ್ ರವರು ನ.15 ರಂದು ಸುಳ್ಯಕ್ಕೆ ಭೇಟಿ ನೀಡಿ ಸುಳ್ಯ ವೃತ್ತ ನಿರೀಕ್ಷಕರ ಕಚೇರಿ ಹಾಗೂ ಇದರ ವ್ಯಾಪ್ತಿಯ ಪೊಲೀಸ್ ಠಾಣೆಗಳ ಕೆಲಸ ಕಾರ್ಯಗಳ ದಾಖಲೆಗಳನ್ನು ತರಿಸಿ ಪರಿಶೀಲನೆ ನಡೆಸಿದರು.ಠಾಣೆಗಳಲ್ಲಿ ಉಳಿದಿರುವ ಪ್ರಕರಣಗಳು, ಪತ್ತೆ ಹಚ್ಚಲು...

ನಿವೃತ್ತ ಮುಖ್ಯ ಶಿಕ್ಷಕಿ ಲಲಿತಾ ಚಾಂತಾಳ ನಿಧನ

ಕೊಲ್ಲಮೊಗ್ರ ಗ್ರಾಮದ ಚಾಂತಾಳ ದಿ. ಚಿನ್ನಪ್ಪ ಮಾಸ್ಟರ್ ರವರ ಧರ್ಮಪತ್ನಿ ದೇವರಗುಂಡ ಮನೆತನದ ನಿವೃತ್ತ ಮುಖ್ಯ ಶಿಕ್ಷಕಿ ಲಲಿತಾ ಡಿ.ಎಂ.(74) ಅಲ್ಪ ಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾದರು. 1969 ರಲ್ಲಿ ಸೋಣಂಗೇರಿ ಶಾಲೆಯಲ್ಲಿ ಶಿಕ್ಷಕಿಯಾಗಿ ವೃತ್ತಿ ಆರಂಭಿಸಿದ ಇವರು ಬಳಿಕ ಕನಕಮಜಲು, ಈಶ್ವರಮಂಗಲ, ಕೊಲ್ಲಮೊಗ್ರ, ಹರಿಹರಪಲ್ಲತ್ತಡ್ಕ ಹಾಗೂ ಕಲ್ಮಕಾರಿನಲ್ಲಿ ಮುಖ್ಯಶಿಕ್ಷಕರಾಗಿ 2004 ರಲ್ಲಿ ನಿವೃತ್ತರಾದರು....

ಅರಂಬೂರು – ಪಾಲಡ್ಕ, ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಅಪ್ಪಳಿಸಿದ ಕಾರು

ಮತ್ತೆ ಮತ್ತೆ ಅಪಘಾತದಿಂದ ಸುದ್ದಿಯಾಗುತ್ತಿರುವ ಅರಂಬೂರು ಸಮೀಪದ ಪಾಲಡ್ಕ ಇಂದು ಬೆಳಿಗ್ಗೆ ಸುಳ್ಯ ಅರಂಬೂರು ಸಮೀಪದ ಪಾಲಡ್ಕ ಎಂಬಲ್ಲಿ ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಇಕೋ ಸ್ಪೋರ್ಟ್ಸ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಅಪ್ಪಳಿಸಿ ನಜ್ಜುಗುಜ್ಜಾಗಿರುವ ಘಟನೆ ಮುಂಜಾನೆ ವೇಳೆ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವುನೋವಿನ ವರದಿಯಾಗಿಲ್ಲ. ಈ...

ಕು. ಪೂಜಾ ಬೋರ್ಕರ್ ಬೆಳಗಾವಿ ಸುವರ್ಣ ಮಹೋತ್ಸವ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ವತಿಯಿಂದ ಕಲೆ,ಸಾಹಿತ್ಯ ಭಾಷೆ, ನೆಲ- ಜಲ ,ಸಂಸ್ಕೃತಿ ಮೊದಲಾದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಗೈದ ಗಣ್ಯರಿಗೆ ಬೆಳಗಾವಿ ಸುವರ್ಣ ಮಹೋತ್ಸವ ಪುರಸ್ಕಾರವನ್ನೂ ನೀಡಿ ಗೌರವಿಸಲಾಗುತ್ತಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪೆನ್ಸಿಲ್ ಆರ್ಟ್, ವಾಲ್ ಆರ್ಟ್ ಆರ್ಕಿಲಿಕ್ ಆರ್ಟ್ ಮುಖವಾಡ ತಯಾರಿ ಕ್ಯಾನ್ವಾಸ್ ಆರ್ಟ್...
Loading posts...

All posts loaded

No more posts

error: Content is protected !!