- Wednesday
- August 19th, 2026
ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ಸುಬ್ರಹ್ಮಣ್ಯ ವಲಯದ ವಿಪತ್ತು ನಿರ್ವಹಣಾ ಘಟಕ ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ಸತೀಶ್ ಟಿ.ಎನ್. ಹಾಗೂ...
ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನು ಇಟ್ಟುಕೊಂಡು ಗುಂಡ್ಯ ದಲ್ಲಿ ನ.15 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ನಡೆಯಲಿರುವ ಪ್ರತಿಭಟನೆಗೆ ಈಗಾಗಲೇ ಹಲವಾರು ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದು, ಇದೀಗ ಈ ಪ್ರತಿಭಟನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಸುಬ್ರಹ್ಮಣ್ಯ...
ರಾಷ್ಟ್ರೀಯ ಹೆದ್ದಾರಿ ಬದಿ ಸಂಚರಿಸಿದ ಎರಡು ಆನೆಗಳು ಕೃಷಿ ಬೆಳೆ ಹಾನಿ ಮಾಡಿ ಕೃಷಿಕರ ನಿದ್ದೆಗೆಡಿಸಿದ್ದ ಕಾಡಾನೆಗಳು ನ.12ರಂದು ಬೆಳಿಗ್ಗೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ರಸ್ತೆ ಬದಿ ಸಂಚರಿಸುತ್ತಿದ್ದು, ಇದನ್ನು ಸ್ಥಳೀಯರು ತಮ್ಮ ಮೊಬೈಲ್ ಕ್ಯಾಮಾರಾದಲ್ಲಿ ಸೆರೆ ಹಿಡಿದಿದ್ದಾರೆ.ಹೆದ್ದಾರಿಯ ಆನೆಗುಂಡಿ ತಿರುವಿನಲ್ಲಿ ಎರಡು ಕಾಡಾನೆಗಳು ರಸ್ತೆ ಬದಿ ಸಂಚರಿಸಿದ್ದು, ಬಳಿಕ ರಸ್ತೆ ಪಕ್ಕದ ಕಾಡಿನೊಳಗೆ ಹೋಗಿರುವುದಾಗಿ...
ಪ್ರತೀ ವರ್ಷ ನವೆಂಬರ್ 12ರಂದು ವಿಶ್ವ ನ್ಯೂಮೋನಿಯ ದಿನ ಎಂದು ಆಚರಿಸಿ ನ್ಯೂಮೋನಿಯ ರೋಗದ ಬಗ್ಗೆ ಜಾಗ್ರತೆ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ. ನವೆಂಬರ್ 12 , 2009 ರಿಂದ ಈ ಆಚರಣೆ ತರಲಾಯಿತು. ಇದೊಂದು ತಡೆಗಟ್ಟಬಹುದಾದ ಮತ್ತು ಚಿಕಿತ್ಸೆಗೆ ಸ್ಪಂದಿಸುವ ರೋಗವಾಗಿದ್ದು, ಮಕ್ಕಳಲ್ಲಿ ಹೆಚ್ಚು ಕಂಡು ಬರುತ್ತದೆ. ವಿಶ್ವದಾದ್ಯಂತ ಪ್ರತೀ ವರ್ಷ 155 ಮಿಲಿಯನ್ 5...
ಸುಳ್ಯದ ಶ್ರೀರಾಮ ಪೇಟೆಯಲ್ಲಿರುವ ಶ್ರೀ ರಾಮ ಮಂದಿರದಲ್ಲಿ ವರ್ಷಂಪ್ರತಿ ಯಂತೆ ಏಕಾಹ ಭಜನೆಯು ನ. 12ರಂದು ಬೆಳಿಗ್ಗೆ ಕಾರ್ಕಳದ ವೆಂಕಟರಮಣ ದೇವಸ್ಥಾನದ ಮ್ಯಾನೇಜಿoಗ್ ಟ್ರಸ್ಟ್ ನ ಮೋಹನ್ ದಾಸ್ ಶೆಣೈ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು. ವೇದಮೂರ್ತಿ ಪುರೋಹಿತ ನಾಗರಾಜ್ ಭಟ್ ರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ಧರ್ಮದರ್ಶಿ ಮಂಡಳಿಯ ಅಧ್ಯಕ್ಷರಾದ...
ಸಹಕಾರಿ ಸಂಘಗಳ ಚುನಾವಣೆ ತಯಾರಿ ಬಗ್ಗೆ ಮತ್ತು ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪಿ. ಸಿ ಜಯರಾಂ ನೇತ್ರತ್ವದಲ್ಲಿ ಕಾರ್ಯಕರ್ತರ ಸಭೆ ಇಂದು ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಸಹಕಾರಿ ಸಂಘಗಳ ಚುನಾವಣೆ ಕುರಿತು ಮಹತ್ವಪೂರ್ಣ ಚರ್ಚೆ ನಡೆಸಲಾಯಿತು ಮತ್ತು ತಾಲ್ಲೋಕಿನ ಮುಖಂಡರುಗಳನ್ನು ಸಹಕಾರಿ ಸಂಘಗಳ...
ಮಂಡೆಕೋಲು ಗ್ರಾಮಪಂಚಾಯತ್ನ ನ 2ನೇ ವಾರ್ಡ್ ಸದಸ್ಯ ದಿನೇಶ್ ಅಕ್ಕಪ್ಪಾಡಿಯವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನವೀನ್ ಮುರೂರು ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಪಕ್ಷದ ಪ್ರಮುಖರಾದ ಸುರೇಶ್ ಕಣೆಮರಡ್ಕ, ಜಯರಾಜ್ ಕುಕ್ಕೇಟಿ, ಕುಶಲ ಉದ್ದಂತಡ್ಕ, ಉದಯಕುಮಾರ್ ಆಚಾರ್, ಶಿವಪ್ರಸಾದ್...
ಸುಳ್ಯ ಮಂಡಲ ಮಹಿಳಾ ಮೋರ್ಚಾ ಸಭೆಯು ಸುಳ್ಯದ ನರೇಂದ್ರ ವಿಹಾರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಂಡಲಾಧ್ಯಕ್ಷರಾದ ವೆಂಕಟ್ ವಳಲಂಬೆ ಇವರ ಅಧ್ಯಕ್ಷತೆಯಲ್ಲಿ ಮಹಿಳಾ ಮೋರ್ಚಾದ 22 ಜನರ ಪೂರ್ಣ ಸಮಿತಿ ಘೋಷಣೆ ಮಾಡಿ ಶಾಲು ಹಾಕಿ ಗೌರವಿಸಲಾಯಿತು ಮಾಡಲಾಯಿತು.. ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿಯಾದ ಭಾಗೀರತಿ ಮುರುಳ್ಯ ಮಾತನಾಡಿ ಅವಕಾಶಗಳನ್ನು...
ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸುತ್ತಾಡುತಿದ್ದ ಬಿಡಾಡಿ ಆಡುಗಳನ್ನು ನಗರ ಪಂಚಾಯತ್ ನಲ್ಲಿ ಕಟ್ಟಿ ಹಾಕಲಾಗಿದ್ದು, ಅದನ್ನು ದಂಡ ಕಟ್ಟಿ ವಾರಸುದಾರರು ಬಿಡಿಸಿಕೊಂಡು ಹೋಗುವಂತೆ ನಗರ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
ಸುಳ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ದಿನಾಂಕ 15/11/2024 ರಂದು ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ,ಯುವಕ ಮಂಡಲ ರಿ.ಮಡಪ್ಪಾಡಿ ಇದರ ಅಧ್ಯಕ್ಷ-ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಸರ್ವರೂ ಭಾಗವಹಿಸಿ...
Loading posts...
All posts loaded
No more posts
