- Wednesday
- August 19th, 2026
ಸುಳ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ದಿನಾಂಕ 15/11/2024 ರಂದು ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ,ಯುವಕ ಮಂಡಲ ರಿ.ಮಡಪ್ಪಾಡಿ ಇದರ ಅಧ್ಯಕ್ಷ-ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಸರ್ವರೂ ಭಾಗವಹಿಸಿ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ತಹಶೀಲ್ದಾರ್ ಭೇಟಿ – ಜನಸಾಮಾನ್ಯರ ಕೆಲಸಕಾರ್ಯಗಳು ಸುಗಮವಾಗಿ ನಡೆಯುವಂತೆ ಒತ್ತಾಯ
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ನೇತ್ರತ್ವದಲ್ಲಿ ಇಂದು ಸುಳ್ಯ ತಹಶೀಲ್ದಾರ್ ರವರನ್ನು ಭೇಟಿ ಮಾಡಿ ಹಲವಾರು ಪ್ರಗತಿಪರ ವಿಚಾರಗಳನ್ನು ಚರ್ಚಿಸಲಾಯಿತು. ಮುಖ್ಯವಾಗಿ ಅಕ್ರಮ-ಸಕ್ರಮ, 94C, 94CCಯಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ, ವಿದ್ಯಾಭ್ಯಾಸ ನಿಮಿತ್ತ ಆದಾಯ-ಜಾತಿ ದೃಢೀಕರಣ ಪ್ರಮಾಣ ಪತ್ರಗಳು ಸುಲಲಿತವಾಗಿ ದೊರಕುವಂತೆ ಮತ್ತು ಇನ್ನಿತರ ಕಛೇರಿ ಕಾರ್ಯಗಳಲ್ಲಿ ಮೊದಲಿದ್ದಂತೆಯೇ ನಡೆದುಬಂದ ಮಧ್ಯವರ್ತಿಗಳ ಹಾವಳಿ ತಡೆಯುವಂತೆ,...
ಸುಳ್ಯ : ಸುಳ್ಯ ತಾಲೂಕಿನಲ್ಲಿ ಭಾರಿ ಸಂಚಲನ ಮೂಡಿಸಿದ ಸೇತುವೆಗಳ ಪುನರ್ ನಿರ್ಮಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯರವರು ಸರಕಾರಕ್ಕೆ ಮನವಿ ಸಲ್ಲಿಸಿದ್ದರು, ಇದೀಗ ಸರಕಾರವು ಶಾಸಕರ ಮನವಿಯನ್ನು ಪುರಸ್ಕರಿಸಿ ಸುಳ್ಯ ನಾಗಪಟ್ಟಣ ಸಂಪರ್ಕಿಸುವ ನಾಗಪಟ್ಟಣ ಸೇತುವೆ ದುರಸ್ತಿಗೆ 70 ಲಕ್ಷ ಹಾಗೆಯೇ ಗುತ್ತಿಗಾರ್, ಬಳ್ಳಕ್ಕ ಪಂಜ ಜಳಕದ ಹೊಳೆ ಸೇತುವೆ ದುರಸ್ತಿಗೆ 70 , ಪುಳಿಕುಕ್ಕು...
ಸುಬ್ರಹ್ಮಣ್ಯ ನ. 8: “ಸಮಾಜದಲ್ಲಿ ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದೆ ಸಾಗುತ್ತಿದ್ದಾರೆ ಯಾರೊಬ್ಬರ ಆಶ್ರಯವನ್ನು ಅವಲಂಬಿಸದೆ ತಾವೇ ಸ್ವತಃ ದುಡಿದು ಸಂಪಾದಿಸಿ ಸ್ವಉದ್ಯೋಗದೊಂದಿಗೆ ಸ್ವಂತ ಬದುಕನ್ನ ಕಟ್ಟಿಕೊಳ್ಳಬೇಕು” ಎಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪ್ರಥಮ ಪ್ರಜೆ ಸುಜಾತ ಕಲ್ಲಾಜೆ ನುಡಿದರು.ಅವರು ಶುಕ್ರವಾರ ಸುಬ್ರಹ್ಮಣ್ಯ ಸಮೀಪದ ದೇವರ ಹಳ್ಳಿಯಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ನವರು ಬೆಂಗಳೂರು...
ಅಮರ ಸಂಘಟನಾ ಸಮಿತಿ ಸುಳ್ಯ ಇದರ ವತಿಯಿಂದ ನ. 10 ಆದಿತ್ಯವಾರದಂದು ಅಮರ ಮ್ಯಾರಥಾನ್ ಹಾಗೂ ಅಮರ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಅಮರ ಮ್ಯಾರಥಾನ್ ಗೆ ರಾಷ್ಟ್ರೀಯ ಕ್ರೀಡಾಪಟು ರಾಜೀವಿ ಗೋಳ್ಯಾಡಿ ಚಾಲನೆಯನ್ನು ನೀಡಿದರು. ಈ ಸಭೆಯ ಅಧ್ಯಕ್ಷತೆಯನ್ನು ಅಮರ ಸಂಘಟನಾ ಅಧ್ಯಕ್ಷರಾದ ಸಾತ್ವಿಕ್ ಮಾಡಪ್ಪಾಡಿ ವಹಿಸಿದ್ದರು. ಗ್ರಾಮಪಂಚಾಯತ್ ಅಧ್ಯಕ್ಷರಾದ ಜಾನಕಿ ಇವರು...
ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ. 15 ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಚಂದ್ರಶೇಖರ ಕಡೋಡಿ ಹಾಗೂ ಪದಾಧಿಕಾರಿಗಳು ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ...
ಆಲೆಟ್ಟಿ ರಸ್ತೆಯಲ್ಲಿ ನ.4 ರಂದು ಸಂಭವಿಸಿದ ಕಾರು ಮತ್ತು ರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋಪಾಲ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು . ಮೃತರು ಪತ್ನಿ ಶ್ರೀಮತಿ ಜಯಂತಿ ಹಾಗೂ ಇಬ್ಬರು ಪುತ್ರಿಯರಾದ ಕು.ಶರಣ್ಯ ಮತ್ತು ಕು.ಭೂಮಿಕಾ ಮತ್ತು...
ಮನುಷ್ಯನ ಪ್ರತಿಯೊಂದು ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಡುವ ಶಕ್ತಿಯಿದ್ದರೇ ಅದು ಹಿಂದೂ ಧರ್ಮಕ್ಕೆ ಮಾತ್ರ ಸಾಧ್ಯ. ತ್ಯಾಗ ಮತ್ತು ಸೇವೆಯ ಪ್ರತೀಕವಾಗಿರುವವಳು ತಾಯಿ, ಆದರೇ ತಾಯಿಗಿಂತ ಮೇಲು ಪ್ರಪಂಚಕ್ಕೆ ತಾಯಿಯಾಗಿರುವವಳು ಗೋಮಾತೆ. ಗೋವಿಗಿಂತ ತ್ಯಾಗಮಯಿಯಾಗಿರುವ ಜೀವ ಬೇರೊಂದು ಇಲ್ಲ. ಅದಕ್ಕಾಗಿ ನಾವು ಗೋವನ್ನು ಪೂಜೆ ಮಾಡುತ್ತೇವೆ ಎಂದು ಕುಂಟಾರು ರವೀಶ್ ತಂತ್ರಿ ಹೇಳಿದರು. ಅವರು ಎಲಿಮಲೆಯಲ್ಲಿ...
ಸುಬ್ರಹ್ಮಣ್ಯ: ಕೃತಕವಾಗಿ ನಿರ್ಮಾಣ ಮಾಡಲು ಅತ್ಯಂತ ದೊಡ್ಡ ಸಂಪತ್ತು ರಕ್ತ. ಇದನ್ನು ಪರಸ್ಪರ ನೀಡುವುದು ಅನಿವಾರ್ಯವಾಗಿದೆ. ಆದುದರಿಂದ ರಕ್ತ ನೀಡುವ ಉತ್ತಮ ಮನಸ್ಸು ಸರ್ವರಲ್ಲಿ ಮೂಡಬೇಕು. ಪರರ ಆರೋಗ್ಯ ಸಮೃದ್ಧಿಗೆ ನೀಡುವ ಪರಮ ಶ್ರೇಷ್ಠ ಕೊಡುಗೆ ರಕ್ತದಾನವಾಗಿದೆ. ಯುವ ಜನಾಂಗ ರಕ್ತದಾನವನ್ನು ಬದುಕಿನ ಶ್ರೇಷ್ಠ ಅಂಗ ಎಂದು ಪರಿಗಣಿಸಬೇಕು.ಹೆಚ್ಚು ಹೆಚ್ಚು ರಕ್ತದಾನಿಗಳು ಮುಂದೆ ಬಂದಾಗ ಆವಶ್ಯಕತೆ...
ಸುಳ್ಯ ತಾಲೂಕು ಗೌಡ ತರುಣ ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಸನತ್ ಪೆಲ್ತಡ್ಕ ಹಾಗೂ ಕೋಶಾಧಿಕಾರಿಯಾಗಿ ಡಾ. ಸವಿನ್ ಚಾಂತಾಳ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಗೌಡ ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.ಯವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಸನತ್ ಪೆಲ್ತಡ್ಕ ರವರು ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಉದ್ಯೋಗಿಯಾಗಿದ್ಧಾರೆ. ನಿವೃತ್ತ ಶಿಕ್ಷಕ...
Loading posts...
All posts loaded
No more posts
