ನಿವೃತ್ತ ಮುಖ್ಯ ಶಿಕ್ಷಕ ಪದ್ಮನಾಭ ಪಡ್ಡಂಬೈಲು ನಿಧನ.

ಸುಳ್ಯ : ಅಜ್ಜಾವರ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಪದ್ಮನಾಭ ಮಾಸ್ತರ್ ಇಂದು ನಿಧನರಾಗಿದ್ದಾರೆ . ವಯೋ ಸಹಜ ಮರಣವಾಗಿದ್ದು ಇವರು ಪುತ್ರರಾದ ಸುಬ್ರಹ್ಮಣ್ಯ ಪಡ್ಡಂಬೈಲು , ಅರುಣ ಕುಮಾರ್ ಪುತ್ರಿಯರಾದ ಪುಷ್ಪ , ಸುಮಲತಾ , ಸ್ವರ್ಣಲತಾ , ಸ್ನೇಹಲತಾ ಹಾಗೂ ಅಪಾರ ವಿದ್ಯಾರ್ಥಿ ವೃಂದ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.

ಕನ್ನಡ ರಾಜ್ಯೋತ್ಸವ ಅಂಗವಾಗಿ ಸಾಹಿತ್ಯ ಸಂಭ್ರಮ ಉದ್ಘಾಟನೆ

ಕರ್ನಾಟಕದಲ್ಲಿ ಕನ್ನಡ ನುಡಿ ನೆಲ ಜಲದ ಪರಿಸ್ಥಿತಿ ಆತಂಕವನ್ನು ಎದುರಿಸುತ್ತಿದ್ದು ನಮ್ಮ ಸಂಸ್ಕ್ರತಿ ಮತ್ತು ಸಾಹಿತ್ಯದ ಉಳಿವಿಗಾಗಿ ಕನ್ನಡಿಗರಾದ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿ ನಮ್ಮತನವನ್ನು ಉಳಿಸಿಕೊಳ್ಳಬೇಕೆಂದು ಹಿರಿಯ ಸಾಹಿತಿ ಡಾ‌. ಪ್ರಭಾಕರ ಶಿಶಿಲ ಇವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸುಳ್ಯಹಾಗು ಪಂಜ ಹೋಬಳಿ ಘಟಕ, ನೆಹರು ಮೆಮೋರಿಯಲ್ ಕಾಲೇಜು ಐಕ್ಯೂಎಸಿ ವಿಭಾಗಮತ್ತು...
Ad Widget

ಶಾಂತಿ ವನ ಟ್ರಸ್ಟ್ ವತಿಯಿಂದ ತಾಲೂಕು ಮಟ್ಟದ ವಿವಿಧ ಸ್ಪರ್ಧೆ ಉದ್ಘಾಟನೆ

ಶಾಂತಿ ವನ ಟ್ರಸ್ಟ್ (ರಿ) ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆಗಳು ಇಂದು ಅಮೃತ ಭವನ ಸುಳ್ಯ ಇಲ್ಲಿ ಉದ್ಘಾಟನೆಗೊಂಡಿತು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೀತಲ್ ಯು ಕೆ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸರಕಾರಿ ಮಾದರಿ...

ನ.06 ರಂದು ದೇವಚಳ್ಳ ಗ್ರಾ. ಪಂ. ವ್ಯಾಪ್ತಿಯ ಅಂಗಡಿ ಕೋಣೆಗಳ ಏಲಂ

ದೇವಚಳ್ಳ ಗ್ರಾ. ಪಂ. ನ ಅಧೀನವಿರುವ ಎಲಿಮಲೆ, ಮಾವಿನಕಟ್ಟೆ, ಕಂದ್ರಪ್ಪಾಡಿ ಬಸ್ಸು ತಂಗುದಾಣದ ಬಳಿ ಇರುವ ಅಂಗಡಿ ಕಟ್ಟಡವನ್ನು ದಿನಾಂಕ 06/11/2024 ಬುಧವಾರ ಪೂ. ಗಂ. 10.00ಕ್ಕೆ ಗ್ರಾ. ಪಂ. ಸಭಾಂಗಣದಲ್ಲಿ ಮುಂದಿನ 3 ವರ್ಷದ ಅವಧಿಗೆ ಬಹಿರಂಗ ಏಲಂ ಮಾಡಲಾಗುವುದು. ಆಸಕ್ತರು ಭಾಗವಹಿಸುವುದಾಗಿದೆ. ಏಲಂ ಶರ್ತಗಳನ್ನು ಕಛೇರಿ ಸಮಯದಲ್ಲಿ ತಿಳಿಯಬಹುದು ಎಂದು ಪಂಚಾಯತ್ ಪ್ರಕಟಣೆಯಲ್ಲಿ...

ರಾಜ್ಯದಲ್ಲಿ ರೈತರ ಜಮೀನಿನ ಪಹಣಿಯಲ್ಲಿ ವಕ್ಪ್ ಹೆಸರು ಜೋಡಣೆ ವಿರುದ್ದ ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ.

ನಾಯಿ ಬೀಲವನ್ನು ಅಲ್ಲಾಡಿಸಬೇಕು ಹೊರತು ಬೀಲ ನಾಯಿಯನ್ನು ಅಲ್ಲಾಡಿಸಬಾರದು - ಸುಬೋದ್ ಶೆಟ್ಟಿ ಮೇನಾಲ. ರಾಜ್ಯ ಸಿದ್ದರಾಮಯ್ಯ ಸರಕಾರ ರೈತ ಹಾಗೂ ಹಿಂದು ವಿರೋಧಿ ಧೋರಣೆ ಮಾಡುತ್ತಿದೆ - ವೆಂಕಟ್ ವಳಲಂಬೆ . ಭಾಗ್ಯಗಳಿಗಾಗಿ ಮೊದಲು ಎಸ್ಸಿ ,ಎಸ್ಟಿ ಹಣ ಬಳಕೆ ಇದೀಗ ರೈತರ ಜಮೀನು ಸರಕಾರಿ ಜಮೀನು ಮೇಲೆ ಕಣ್ಣು - ಭಾಗೀರಥಿ ಮುರುಳ್ಯ....

ಅಯೋಧ್ಯೆ ಕರಸೆವೇಯಲ್ಲಿ ಹುತಾತ್ಮರ ನೆನಪಿಗಾಗಿ ರಕ್ತ ದಾನ ಶಿಬಿರ.

ಅಯೋದ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ ನಡೆದ ಕರಸೆವೇಯಲ್ಲಿ ಹುತಾತ್ಮರಾದವರನ್ನ ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ದ ನೇತೃತ್ವದಲ್ಲಿ ರಕ್ತದಾನ ಶಿಬಿರ ಕೆ ವಿ ಜಿ ರಕ್ತ ನಿಧಿಯಲ್ಲಿ ಅಕ್ಟೊಬರ್ 4 ರಂದು ನಡೆಯಿತು ಈ ಸಂದರ್ಭದಲ್ಲಿ ಪ್ರಖಂಡ ಅಧ್ಯಕ್ಷರಾದ ಸೋಮಶೇಖರ್ ಪೈಕ, ಪೆಥಲಾಜಿ ವಿಭಾಗದ ಮುಖ್ಯಸ್ಥರಾದ ಡಾ.ಸತ್ಯವತಿ ಆಳ್ವಾ, ರಕ್ತನಿಧಿ...

ಕರಸೇವೆಯಲ್ಲಿ ಹುತಾತ್ಮರಾದವರನ್ನು ಸ್ಮರಿಸುವ ಸಲುವಾಗಿ ವಿ ಹೆಚ್ ಪಿ ಬಜರಂಗದಳದ ನೇತೃತ್ವದಲ್ಲಿ ರಕ್ತದಾನ ಶಿಬಿರ

ಅಯೋದ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ ನಡೆದ ಕರಸೆವೇಯಲ್ಲಿ ಹುತಾತ್ಮರಾದವರನ್ನ ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ದ ನೇತೃತ್ವದಲ್ಲಿ ರಕ್ತದಾನ ಶಿಬಿರ ಕೆ ವಿ ಜಿ ರಕ್ತ ನಿಧಿಯಲ್ಲಿ ಅಕ್ಟೊಬರ್ 4 ರಂದು ನಡೆಯಿತುಈ ಸಂದರ್ಭದಲ್ಲಿ ಪ್ರಖಂಡ ಅಧ್ಯಕ್ಷರಾದ ಸೋಮಶೇಖರ್ ಪೈಕ, ಪೆಥಲಾಜಿ ವಿಭಾಗದ ಮುಖ್ಯಸ್ಥರಾದ ಡಾ.ಸತ್ಯವತಿ ಆಳ್ವಾ, ರಕ್ತನಿಧಿ ಘಟಕದ...

ಐವರ್ನಾಡು ; ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನ.4 ರಂದು ಚಾಲನೆ ನೀಡಲಾಯಿತು. ದೇವರಕಾನ ವಾರ್ಡಿನ ಕಲ್ಲೋಣಿ-ಕುಳ್ಳಂಪ್ಪಾಡಿ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಯ ಗುದ್ದಲಿ ಪೂಜೆಯು ಕುಳ್ಳಂಪ್ಪಾಡಿ ಎಂಬಲ್ಲಿ ನಡೆಯಿತು. ಒಟ್ಟು 41,91,000.00 ಮೊತ್ತದ ಮಳೆಹಾನಿ, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನಡೆಯಿತು. ಈ ಗುದ್ದಲಿ ಪೂಜೆ...

ಚೈತ್ರ ಯುವತಿ ಮಂಡಲ(ರಿ) ಅಜ್ಜಾವರ, ಪ್ರತಾಪ ಯುವಕ ಮಂಡಲ(ರಿ)ಅಜ್ಜಾವರವತಿಯಿಂದ-ಬೆಳದಿಂಗಳ ಹರಟೆ ಕಾರ್ಯಕ್ರಮ

ಚೈತ್ರ ಯುವತಿ ಮಂಡಲ(ರಿ) ಅಜ್ಜಾವರ ಪ್ರತಾಪ ಯುವಕ ಮಂಡಲ(ರಿ)ಅಜ್ಜಾವರ ವತಿಯಿಂದ ಬೆಳದಿಂಗಳ ಹರಟೆ ಅನ್ನುವ ವಿನೂತನವಾದ ಕಾರ್ಯಕ್ರಮದಲ್ಲಿ ರಸಪ್ರಶ್ನೆ,ಹಾಡು,ನಾಲಿಗೆ ಸುರುಳಿ,ಹರಟೆ ಯೊಂದಿಗೆ, ದೇಹ ಮನಸ್ಸಿಗೆ ಮುದ ನೀಡುವ ಕೆರೆದಂಡೆ ಆಟ ಹಾಗೂ ಮಧುರವಾದ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಸುಂದರ ಕ್ಷಣಗಳ ಕಾರ್ಯಕ್ರಮ ಸೂರ್ಯ ನಿಲಯ ಕಲ್ತಡ್ಕದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಯುವತಿ ಮಂಡಲ ಅಧ್ಯಕ್ಷೆ ಶ್ರೀಮತಿ...

ಶ್ರೀರಾಂ ಪೇಟೆ – ಕಾರ್ ಮತ್ತು ಬೈಕ್ ಅಪಘಾತ

ಮುಖ್ಯ ರಸ್ತೆ ಯ ಶ್ರೀರಾಂ ಪೇಟೆ ಯಲ್ಲಿ ಇದೀಗ ಬಸ್ ನಿಲ್ದಾಣ ದಿಂದ ಕೆಳಗಿನ ಪೇಟೆ ಕಡೆಗೆ ಬರುತ್ತಿದ್ದ ಬೈಕ್ ಗೆ(,kka21S0412) ಹಿಂಭಾಗದಿಂದ ಬರುತ್ತಿದ್ದ ಕಾರ್ (KL14R7561) ಡಿಕ್ಕಿ ಹೊಡೆದಿದೆ ಪರಿಣಾಮ ಬೈಕ್ ಸವಾರರು ನೆಲಕ್ಕೆ ಬಿದ್ದಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೈಕ್ ಚಾಲಕ ಗೃಹರಕ್ಷಕ ದಳದ ಸಿಬ್ಬಂದಿ ವಿಶ್ವನಾಥ ಎಂದು ತಿಳಿದು ಬಂದಿದೆ.
Loading posts...

All posts loaded

No more posts

error: Content is protected !!