- Thursday
- August 20th, 2026
ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್(ರಿ) ಶಿವಮೊಗ್ಗ ಮತ್ತು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇದರ ಸಹಯೋಗದೊಂದಿಗೆ ಅಕ್ಟೋಬರ್ 27ರ ರವಿವಾರದಂದು ನಡೆದ ರಾಷ್ಟ್ರ ಮಟ್ಟದ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ 11 ರಿಂದ 13 ವರ್ಷದ ಬಾಲಕರ ವಿಭಾಗದಲ್ಲಿ ಪೂರ್ವಿತ್.ಐ.ಸಿ ಇವರು 5ನೇ ಸ್ಥಾನ ಪಡೆದು ಡಿಸೆಂಬರ್...
ಸರಕಾರಿ ಪದವಿಪೂರ್ವ ಕಾಲೇಜು ಪಂಜ 2012-13ನೇ ಸಾಲಿನ ಪಿಯುಸಿ ಹಳೆ ವಿದ್ಯಾರ್ಥಿಗಳು ನಡೆಸಿಕೊಂಡು ಬರುವ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅ 27ರಂದು ವನಸುಮ ವನವಾಸಿ ವಿದ್ಯಾರ್ಥಿ ನಿಲಯ ಅಡ್ಕಾರು ಸುಳ್ಯ ಇಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಈ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರು ಆದಂತಹ ಶ್ರೀ ಚಂದ್ರಶೇಖರ್ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಆದಂತಹ ಶ್ರೀಮತಿ ಶ್ರೀ ದೇವಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಗುಡ್ಡಗಾಡು ಓಟವನ್ನು ಅ.30 ರಂದು ಹಮ್ಮಿಕೊಳ್ಳಲಾಯಿತು. ಪುರುಷರ ವಿಭಾಗದ ಗುಡ್ಡಗಾಡು ಓಟವನ್ನು ದಕ್ಷಿಣ ವಲಯ ಖೋ ಖೋ ಕ್ರೀಡಾಪಟು ಮತ್ತು ಕೆ ಎಸ್ ಎಸ್ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಪ್ರಸ್ತುತ ರೈಲ್ವೆ ಉದ್ಯೋಗಿಯಾಗಿರುವ ಬಾಲಭಾಸ್ಕರ ಅವರು ಹಸಿರು...
ಎನ್.ಎಸ್.ಯು.ಐ ಸುಳ್ಯ ಸಮಿತಿಯ ವತಿಯಿಂದ ಕ್ಯಾಂಪಸ್ ಗೇಟ್ ಮೀಟ್ ಕಾರ್ಯಕ್ರಮ ಸುಳ್ಯದ ಕೆ.ವಿ.ಜಿ ಪಾಲಿಟೆಕ್ನಿಕ್ ಕಾಲೇಜು ಹಾಗು ನೆಹರು ಸ್ಮಾರಕ ಪದವಿಪೂರ್ವ ಕಾಲೇಜುಗಳಲ್ಲಿ ಇಂದು ನಡೆಯಿತು. ಈ ಸಂದರ್ಭದಲ್ಲಿ ಎನ್.ಎಸ್.ಯು.ಐ ಸುಳ್ಯ ಸಮಿತಿಯ ಅಧ್ಯಕ್ಷರಾದ ಧನುಷ್ ಕುಕ್ಕೇಟಿ, ಎನ್.ಎಸ್.ಯು.ಐ ಜಿಲ್ಲಾ ಸಮಿತಿಯ ಉಪಾಧ್ಯಕ್ಷರು ಹಾಗೂ ಎನ್.ಎಸ್.ಯು.ಐ ಸುಳ್ಯ ಸಮಿತಿಯ ಉಸ್ತುವಾರಿಗಳಾದ ಕೀರ್ತನ್ ಗೌಡ ಕೊಡಪಾಲ, ಉಪಸ್ಥಿತರಿರುವರು....
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೇ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿಯಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದ್ದಾರೆ.
ಸುಳ್ಯದ ಬೈತಡ್ಕದಲ್ಲಿ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಹಾಗೂ ಮತ್ತೋರ್ವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ರಸ್ತೆಗೆ ಅಡ್ಡಲಾಗಿ ಬಿದ್ದ ಟ್ಯಾಂಕರ್ ನ್ನು ಎರಡು ಕ್ರೇನ್ ಗಳ ಸಹಾಯದಿಂದ ಮೇಲಕ್ಕೆತ್ತಲಾಯಿತು. ಈ ಸಂದರ್ಭದಲ್ಲಿ ಟ್ಯಾಂಕರ್ ನಿಂದ ಡೀಸೆಲ್ ಮತ್ತಷ್ಟು ಸೋರಿಕೆಯಾದಾಗ ಸ್ವಯಂಸೇವಕರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳ ಸಹಕಾರದಿಂದ ಸರಿಪಡಿಸಲಾಯಿತು. ಬಳಿಕ ಟ್ಯಾಂಕರನ್ನು ರಸ್ತೆ...
ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಮದ್ಯೆ ಅಡ್ಡಲಾಗಿ ಪಲ್ಟಿಯಾದ ಘಟನೆ ಜಾಲ್ಲೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಅ.30ರಂದು ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿಯ ಕಡೆಗೆ ಡೀಸೆಲ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಡೀಸೆಲ್ ಸೋರಿಕೆಯಾಗುತ್ತಿದ್ದು ಕೆಲವರು ಕ್ಯಾನ್ ಗೆ ತುಂಬಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆಯಲ್ಲಿ...
ಸರಕಾರಿ ಪದವಿಪೂರ್ವ ಕಾಲೇಜು ಪಂಜ 2012-13ನೇ ಸಾಲಿನ ಪಿಯುಸಿ ಹಳೆ ವಿದ್ಯಾರ್ಥಿಗಳು ನಡೆಸಿಕೊಂಡು ಬರುವ ಸ್ನೇಹ ಸಮ್ಮಿಲನ ಕಾರ್ಯಕ್ರಮ ದಿನಾಂಕ 27/10/2024 ರಂದು ವನಸುಮ ವನವಾಸಿ ವಿದ್ಯಾರ್ಥಿ ನಿಲಯ ಅಡ್ಕಾರು ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಈ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರು ಆದಂತಹ ಶ್ರೀ ಚಂದ್ರಶೇಖರ್ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಆದಂತಹ ಶ್ರೀಮತಿ...
ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್ಗಳ ಬಿಗ್ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ.ಯಶಸ್ವಿಯಾಗಿ ಮೂರನೇ ವಾರ ಡ್ರಾ ನಡೆದಿದ್ದು ಪ್ರಥಮ ಬಹುಮಾನವನ್ನು ತ್ರಿಶಾಲ ಬಂಟ್ವಾಳ, ದ್ವಿತೀಯ ಫೈಜ್ ಪರ್ಲಡ್ಕ, ತೃತೀಯ ಸೌಮ್ಯ ಕಡಬ, ಸಮಧಾನಕರ ಬಹುಮಾನಗಳನ್ನು ವಿಯ ವಿಯಾನ್, ಕಂಬಳಬೆಟ್ಟು,...
Loading posts...
All posts loaded
No more posts
