- Sunday
- September 20th, 2026
ಬೆಂಗಳೂರು:2021 ನೇ ಸಾಲಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ "ವಿಶೇಷ ಸಂಘಟನಾ ಪುರಸ್ಕಾರ" ಪ್ರಶಸ್ತಿ ಪುರಸ್ಕೃತ ಜೈ ತುಲುನಾಡ್ ಬೆಂಗಳೂರು (ರಿ.) ವತಿಯಿಂದ ಆಗಸ್ಟ್ 9, 2026 (ಭಾನುವಾರ) ರಂದು ತುಳುನಾಡ ಆಟಿ ಸಂಭ್ರಮ ಬೆಂಗಳೂರಿನ ಬಿಳೇಕಹಳ್ಳಿಯ ವಿಜಯ ಬ್ಯಾಂಕ್ ಲೇಔಟ್ನ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 7.15ಕ್ಕೆ ಅಯ್ಯಪ್ಪ...
ಬೆಳ್ಳಾರೆ ಗ್ರಾಮದ ಗೌರಿಹೊಳೆ ಹತ್ತಿರದ ನಿವಾಸಿಯಾದ ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ನೌಕರ ದಿ. ಮುದರ ಇವರ ಪತ್ನಿ ಸೀಂಕು ನಿಧನ ಹೊಂದಿದ್ದಾರೆ. ಅವರಿಗೆ 70 ವರುಷ ವಯಸ್ಸಾಗಿತ್ತು. ಇವರಿಗೆ 4 ಜನ ಮಕ್ಕಳಿದ್ದು ಎರಡು ಹೆಣ್ಣು, ಎರಡು ಗಂಡು ಮಕ್ಕಳು ಸೇರಿದಂತೆ ಸೊಸೆಯಂದಿರು,ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಹೂವಿನ ಮಾಟಕ್ಕೆ ಮರುಳಾಗದವರು ಯಾರು..?ವಿಧ ವಿಧದ ಬಣ್ಣವ ಬಳಿದವರಾರು, ಅದರ ಅಲಂಕಾರಕ್ಕೆ ಕುಸುಮವಾ ಬಳಸಿದವರಾರು ಹೂವಿನ ಗಿಡವನ್ನು ಬೆಳೆಸದೆ ಇರುವವರಾರು ಪ್ರಕೃತಿಯ ಮಡಿಲಲ್ಲಿ ಬೆಳೆದವರೇ ಪುನೀತರು..! ಪ್ರಕೃತಿಯ ಒಡನಾಟವೇ ಮನುಕುಲದ ಕೊನೆಯ ರಕ್ಷಾ ಕವಚ ಹೂವಿನ ಲೋಕದ ಅದ್ಭುತ ವೈಭವ. ಹೂವು. ಹೊರಳುವವು ಸೂರ್ಯನ ಕಡೆಗೆ ನಮ್ಮ ದಾರಿ ಬರಿ ಚಂದ್ರನ ವರೆಗೆ ಹಾಡಿದ್ದೇ ನೋ..!...
ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿರುವ ನಿವೃತ್ತ ಯೋಧ ಮಹೇಶ್ ಕೊಪ್ಪತ್ತಡ್ಕ ಅವರ ಮನೆಯ ಹಿಂಬದಿಯ ಕಂಪೌಂಡ್ ಭಾರಿ ಮಳೆಯಿಂದ ಆ.07 ರಂದು ಕುಸಿದು ಬಿದ್ದಿದೆ.
ಆ.07 : ಮುಚ್ಚಿಲ ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್ನ ಅಧ್ಯಕ್ಷರಾದ ಜಮಾಲ್ ಪಡಿಪ್ಪಿನಂಗಡಿ ಅವರ ನೇತೃತ್ವದಲ್ಲಿ ಕ್ಲಬ್ನ ಸದಸ್ಯರು ಹಾಗೂ ಯುವಕರ ತಂಡವು ಮುಚ್ಚಿಲ-ಪಡ್ಪಿನಂಗಡಿ ಪರಿಸರದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು. ಕಾರ್ಯಕ್ರಮದ ಅಂಗವಾಗಿ ರಸ್ತೆಯ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಿ, ಬೆಳೆದಿದ್ದ ಕಾಡು-ಗಿಡಗಳನ್ನು ತೆರವುಗೊಳಿಸಲಾಯಿತು. ಇದರಿಂದ ಪರಿಸರದ ಸ್ವಚ್ಛತೆ ಕಾಪಾಡುವ ಜೊತೆಗೆ ಸಾರ್ವಜನಿಕರಿಗೆ ಸುಗಮ...
ಆಧುನಿಕ ಸುಳ್ಯದ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 13 ನೇ ವಾರ್ಷಿಕ ಪುಣ್ಯ ಸ್ಮರಣೆಯ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ದ ವತಿಯಿಂದ ಸಂಘದ ಕಚೇರಿಯಲ್ಲಿ ಸಂಸ್ಮರಣಾ ಕಾರ್ಯಕ್ರಮ ಜರಗಿತು. ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ನುಡಿ ನಮನ...
ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣಗೌಡರ 13ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಗಸ್ಟ್ 7ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ. ಯವರು ಕುರುಂಜಿ ವೆಂಕಟ್ರಮಣಗೌಡರ ತತ್ವ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ “ರಾಷ್ಟ್ರೀಯ ಕೈಮಗ್ಗ ದಿನ-ಸ್ವಾತಂತ್ರ್ಯ ಹೋರಾಟದಲ್ಲಿ ಕೈಮಗ್ಗ ಹಾಗೂ ಸ್ವದೇಶಿ ಆಂದೋಲನದ ಪಾತ್ರ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ ಆ.08 ಶುಕ್ರವಾರದಂದು ರಾತ್ರಿ 8:30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ...
ಸುಳ್ಯದಲ್ಲಿ ಆ.06 ರಂದು ದ.ಕ.ಉಸ್ತುವಾರಿ ಸಚಿವ ಯುಟಿ.ಖಾದರ್ ಉಪಸ್ಥಿತಿಯಲ್ಲಿ ನಡೆದ ಪ್ರಕೃತಿ ವಿಕೋಪ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಳೆ ಮಾಪನ ಕೇಂದ್ರಗಳು ಕಾರ್ಯನಿರ್ವಹಿಸದ ವಿಚಾರವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಸಚಿವರ ಗಮನಕ್ಕೆ ತಂದಿದ್ದರು. ಈ ವೇಳೆ ಸುಳ್ಯ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿರುವ ಮಳೆ ಮಾಪನ ಕೇಂದ್ರಗಳು ಕೈಕೊಟ್ಡಿರುವುದು ಬೆಳಕಿಗೆ ಬಂದಿತ್ತು. ಮಳೆ...
ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕವು ಐಕ್ಯೂಎಸಿ(IQAC) ಸಹಯೋಗದಲ್ಲಿ ಕೆ.ವಿ.ಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ರಕ್ತ ಕೇಂದ್ರದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು “ರಕ್ತ ನೀಡಿ ಜೀವ ಉಳಿಸಿ” ಎನ್ನುವ ಶೀರ್ಷಿಕೆಯಡಿಯಲ್ಲಿ ಆಯೋಜಿಸಿತ್ತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ...
Loading posts...
All posts loaded
No more posts
