- Friday
- August 21st, 2026
ಇಂದು ಸೆ 25, ಪಂಡಿತ್ ದೀನದಯಾಳು ಉಪಾಧ್ಯಾಯರವರ ಜನ್ಮದಿನವನ್ನು ಇಂದು ಭಾಜಪ ಅಲಂಕಾರು ಶಕ್ತಿಕೇಂದ್ರದ ವತಿಯಿಂದ ಅಲಂಕಾರು ಶಕ್ತಿಕೇಂದ್ರ ಪ್ರಮುಖರಾದ ಜಯಕರ ಪೂಜಾರಿ ಅವರ ಮನೆಯಲ್ಲಿ ಆಚರಿಸಲಾಯಿತು.ಮಂಡಲಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆಯವರುಪ್ರಸ್ತಾವಿಕ ನುಡಿಗಳನ್ನಾಡಿದರು, ತತ್ವಸಿದ್ದಂತಗಳನ್ನು, ಆದರ್ಶಗಳನ್ನು ಶಾಸಕರಾದ ಭಾಗೀರಥಿ ಮುರುಳ್ಯ ಸಭೆಯಲ್ಲಿ ತಿಳಿಸಿದರು,ಸಂದರ್ಭದಲ್ಲಿ ಹಿರಿಯರಾದ ಈಶ್ವರ ಭಟ್, ಅಲಂಕಾರು ಶಕ್ತಿ ಕೇಂದ್ರ ಪ್ರಮುಖರಾದ...
ಮೈಸೂರಿನಲ್ಲಿ ಮೂಡ ಸೈಟ್ ಹಂಚಿಕೆ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ ಅವರ ತನಿಖೆ ನಡೆಸಬೇಕೆಂದು ಖಾಸಗಿ ವ್ಯಕ್ತಿಗಳು ನೀಡಿದ ಅರ್ಜಿಯನ್ನು ರಾಜ್ಯಪಾಲರು ಪುರಸ್ಕರಿಸಿ ಅನುಮತಿ ನೀಡಲಾಗಿತ್ತು. ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ನ ಏಕ ಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಸ್ತೃತ ವಿಚಾರಣೆ ಬಳಿಕ ನ್ಯಾಯಾಲಯವು ರಾಜ್ಯಪಾಲರು ಅನುಮತಿ ನೀಡಿದ್ದು ಸರಿ...
ಮೈಸೂರಿನಲ್ಲಿ ಮೂಡ ಸೈಟ್ ಹಂಚಿಕೆ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ ಅವರ ತನಿಖೆ ನಡೆಸಬೇಕೆಂದು ಖಾಸಗಿ ವ್ಯಕ್ತಿಗಳು ನೀಡಿದ ಅರ್ಜಿಯನ್ನು ರಾಜ್ಯಪಾಲರು ಪುರಸ್ಕರಿಸಿ ಅನುಮತಿ ನೀಡಲಾಗಿತ್ತು. ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ನ ಏಕ ಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಸ್ತೃತ ವಿಚಾರಣೆ ಬಳಿಕ ನ್ಯಾಯಾಲಯವು ರಾಜ್ಯಪಾಲರು ಅನುಮತಿ ನೀಡಿದ್ದು ಸರಿ...
ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕುರುಂಜಿಬಾಗ್ ಸುಳ್ಯ, ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ(ರಿ.) ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು, ಗ್ರಾಮ ಪಂಚಾಯತ್ ಕೊಲ್ಲಮೊಗ್ರು, ಯುವಕ ಮತ್ತು ಯುವತಿ ಮಂಡಲ ಕೊಲ್ಲಮೊಗ್ರು ಇವುಗಳ ಸಹಭಾಗಿತ್ವದಲ್ಲಿ ಸೆ.24 ರಂದು ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರವು...
ಕಲ್ಮಡ್ಕ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಸಪ್ತ ಗೊಂಚಲು ಸಮಿತಿ ಕಲ್ಮಡ್ಕ ಗ್ರಾಮ ಪಂಚಾಯಿತ್ ಕಲ್ಮಡ್ಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ಜಂಟಿ ಆಶ್ರಯದಲ್ಲಿ ಶಿವಗೌರಿ ಸಭಾಂಗಣ ಪಡ್ಪಿನಂಗಡಿ ಯಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಡಾ ಮಂಜುನಾಥ ಆರೋಗ್ಯ ದ ಬಗ್ಗೆ...
ಚಿತೇಶ್ ಸಂಗೀತ ಬಳಗ ಐವರ್ನಾಡು ಸುಳ್ಯ ಇದರ ಆಶ್ರಯದಲ್ಲಿ ಸೆ.22 ರಂದು ಸ.ಹಿ.ಪ್ರಾ. ಶಾಲೆ ಐವರ್ನಾಡು ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ನಡೆದ ಸಂಗೀತ ಸ್ಪರ್ಧೆ (ಕರೋಕೆ) ನನ್ನ ಹಾಡು ನನ್ನದು ಕಾರ್ಯಕ್ರಮದಲ್ಲಿ ವಿಜಯಕುಮಾರ್ ಸುಳ್ಯ ಇವರು ಹಾಡಿ “ಗಾಯನ ರತ್ನ 2024” ಪ್ರಶಸ್ತಿ ಪಡೆದಿರುತ್ತಾರೆ. ಪ್ರಸ್ತುತ ಇವರು ಸುಳ್ಯ ಕನ್ನಡ ಸಾಹಿತ್ಯ ಪರಿಷತ್ತು...
ಸುಳ್ಯ ದುಗ್ಗಲಡ್ಕದ ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಮಿಕ ನಾಯಕ ಕೃಷ್ಣಸ್ವಾಮಿ ಅವರ ಪುತ್ರ ಸಕ್ರೀಯ ಕಾರ್ಮಿಕ ಮತ್ತು ಕಾಂಗ್ರೆಸ್ ಮುಖಂಡ ಸುರೇಶ ಕುಮಾರ್ ಅವರನ್ನು ಕಾರ್ಮಿಕ ಘಟಕದ ರಾಜ್ಯ ಜೊತೆ ಕಾರ್ಯದರ್ಶಿಯಾಗಿ ರಾಜ್ಯ ಅಧ್ಯಕ್ಷರಾದ ಪುಟ್ಟಸ್ವಾಮಿ ಗೌಡ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ,ಸ್ಥಳೀಯ ಕಾಂಗ್ರೆಸ್ ಮುಖಂಡರ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ್ ಎಂ ಜೆ,ಬ್ಲಾಕ್ ಕಾಂಗ್ರೆಸ್...
ಪೆರ್ಲಂಪಾಡಿ ಅಲಸಂಡೆಮಜಲು ನಿವಾಸಿ ಭರತೇಶ ಅವರು ಅಕ್ಟೋಬರ್ 4 ಮತ್ತು 5ರಂದು ಹೈದರಬಾದ್ನಲ್ಲಿ ನಡೆಯುವ ಮೂರನೇ ವಿಕಿಮೀಡಿಯ ಟೆಕ್ನಾಲಜಿ ಸಮ್ಮೇಳನ 2024ಕ್ಕೆ ಅಯ್ಕೆಯಾಗಿದ್ದಾರೆ. ಇದು ವಿಕಿಮೀಡಿಯ ಫೌಂಡೇಶನ್, ಮೀಡಿಯಾ ವಿಕಿ ಮತ್ತು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಭಾರತ ಸರಕಾರ ಇದರ ಜಂಟಿ ಸಹಯೋಗದಲ್ಲಿ ನಡೆಯಲಿದೆ. ಕರಾವಳಿ ವಿಕಿಮೀಡಿಯನ್ಸ್ ಯೂಸರ್ಸ್ ಗ್ರೂಪ್ ಮಂಗಳೂರು ಇದರ...
Loading posts...
All posts loaded
No more posts
