ಆರೋಗ್ಯದ ಸಿರಿಯಾಗಿರುವ ಸೂಪರ್ ಫುಡ್ ಸಿರಿ ಧಾನ್ಯ – ಸಿರಿಧಾನ್ಯದ ಪ್ರಯೋಜನಗಳೇನು?

ಬರಹ: ಡಾ|ಮುರಲೀ ಮೋಹನ್ ಚೂಂತಾರ್ ಆರೋಗ್ಯದ ಸಿರಿಯಾಗಿರುವ ಸಿರಿಧಾನ್ಯಗಳನ್ನು ಭಾರತೀಯ ಸೂಪರ್ ಫುಡ್ ಎಂದೂ ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಜಾಗತಿಕವಾಗಿ ಉತ್ತಮ ದೈಹಿಕ ಸಧೃಡತೆ, ಉತ್ತಮ ಆರೋಗ್ಯ ಮತ್ತು ಪೌಷ್ಟಿಕಾಂಶಗಳ ಬಗ್ಗೆ ಜಾಗೃತಿ ದಿನೇ ದಿನೇ ಹೆಚ್ಚುತ್ತಿರುವುದರಿಂದ, ಕಡಿಮೆ ಗ್ಲೈಸೆಮಿಕ್ ಇಂಡಿಕ್ಸ್ (ಗ್ಲೂಕೋಸ್ ಅನುಪಾತ) ಮತ್ತು ಹೆಚ್ಚಿನ ನಾರಿನಂಶ ಹೊಂದಿರುವ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ....

ಸುಳ್ಯ : ಗಣೇಶೋತ್ಸವ ಸಂಪನ್ನ – ಡಿಜೆ ಅಬ್ಬರವಿಲ್ಲದೇ ಸಾಂಪ್ರದಾಯಿಕವಾಗಿ ನಡೆದ ಮಾದರಿ ಗಣೇಶೋತ್ಸವ

ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಸುಳ್ಯ ಮತ್ತು ಸಾರ್ವಜನಿಕ ಶ್ರೀ ದೇವತಾರಾದನಾ ಸಮಿತಿ ಸುಳ್ಯ ಇದರ 56 ನೆಯ ವರ್ಷದ ಗಣೇಶೋತ್ಸವ ಜಲಸ್ತಂಭನದೊಂದಿಗೆ ಸಂಪನ್ನಗೊಂಡಿತು. ಸೆ.11 ರಂದು ಅಪರಾಹ್ನ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಹೊರಟು ವಾದ್ಯ ಘೋಷ ಗಳೊಂದಿಗೆ, ಗೊಂಬೆ ಬಳಗ, ಆಕರ್ಷಕ ಕುಣಿತ ಭಜನೆಯೊಂದಿಗೆ ಸುಳ್ಯದ ಮುಖ್ಯ ರಸ್ತೆಯಲ್ಲಿ ಯಾವುದೇ ಡಿಜೆ ಅಬ್ಬರವಿಲ್ಲದೆ ಶಾಂತ...
Ad Widget

ಸುಬ್ರಹ್ಮಣ್ಯ : ಯೂತ್ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶದೊಂದಿಗೆ, ಯುವ ರೆಡ್ ಕ್ರಾಸ್ ಘಟಕದ 2024-25 ನೇ ಸಾಲಿನ ಉದ್ಘಾಟನಾ ಸಮಾರಂಭವನ್ನು ಸೆ.11 ರಂದು ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ. ಟಿ. ವಹಿಸಿದರು, ಉದ್ಘಾಟಕರಾಗಿ ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅನುರಾಧಾ ಕುರುಂಜಿ ಅವರು...

ಹಳೆಗೇಟು : ಗಣೇಶೋತ್ಸವ ಕಾರ್ಯಕ್ರಮದಲ್ಲಿ ನ.ಪಂ. ಉಪಾಧ್ಯಕ್ಷ ಬುದ್ಧ ನಾಯ್ಕ ಹಾಗೂ ಸಂಗೀತ ಕಲಾವಿದ ವಿಜಯ್ ಕುಮಾ‌ರ್ ರಿಗೆ ಸನ್ಮಾನ

ಹಳಗೇಟು: ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ ಹಳೆಗೇಟು ಸಾಂಸ್ಕೃತಿಕ ಸಂಘದ ವೇದಿಕೆಯಲ್ಲಿ ಸೆ. 7 ರಂದು ನಡೆಯಿತು.ಸಂಘದ ಅಧ್ಯಕ್ಷ ಬಿ. ಶ್ರೀನಿವಾಸ್ ರಾವ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಗರ ಪಂಚಾಯತ್‌ ಉಪಾಧ್ಯಕ್ಷ ಬುದ್ಧ ನಾಯ್ಕ ಹಾಗೂ ಸಂಗೀತ ಕಲಾವಿದ ವಿಜಯ್ ಕುಮಾ‌ರ್ ರವರನ್ನು ಸನ್ಮಾನಿಸಲಾಯಿತು....

ಬೆಳ್ಳಾರೆಯಲ್ಲಿ ಚಿಣ್ಣರ ಚಿಲಿಪಿಲಿ

ಜೇಸಿಐ ಬೆಳ್ಳಾರೆಯ ವತಿಯಿಂದ ಜೇಸಿ ಸಪ್ತಹದ ಅಂಗವಾಗಿ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಜೇಸಿ ಬಿ. ಎಸ್ ಸರ್ದಾರ್ ಸ್ಮರಣಾರ್ಥ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ನಡೆಯಿತು. ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಉದ್ಘಾಟಿಸಿದರು. ಜಿಲ್ಲಾ ಕ್ಷಯ ಚಿಕಿತ್ಸಾ ಕೇಂದ್ರದ ಸಂಯೋಜಕ ಮನೋಜ್ ಕೋಡಿಕಲ್, ಶಿಕ್ಷಕ ಲಿಂಗಪ್ಪ...

ಜೇಸಿಐ ಸುಳ್ಯ ಪಯಸ್ವಿನಿ(ರಿ) ಸುಳ್ಯ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಆರೋಗ್ಯ ಮಾಹಿತಿ ಮತ್ತು ತಪಾಸಣಾ ಶಿಬಿರ

ಜೆಸಿಐ ಸಪ್ತಾಹ 2024ರ ಅಂಗವಾಗಿ ಬಿ.ಸಿ.ಎಂ ಹಾಸ್ಟೆಲ್ ಕುರುಂಜಿಭಾಗ್ ಇಲ್ಲಿನ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಮತ್ತು ತಪಾಸಣಾ ಶಿಬಿರ ಸೆ.10ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಸುಳ್ಯ ಪಯಸ್ವಿನಿ (ರಿ) ಇದರ ಅಧ್ಯಕ್ಷರಾದ ಜೇಸಿ. ಗುರುಪ್ರಸಾದ್ ನಾಯಕ್ ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ಪೂರ್ವ ವಲಯಾದ್ಯಕ್ಷರಾದ ಜೇಸಿ, ಹೆಚ್.ಜಿ.ಎಫ್ ದೇವಿಪ್ರಸಾದ್ ಕುದ್ಪಾಜೆ ಭಾಗವಹಿಸಿ ಶುಭ ಹಾರೈಸಿದರು....

ವನಜ ರಂಗಮನೆ ಪ್ರಶಸ್ತಿಗೆ ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ

      ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ರವರನ್ನು ಆಯ್ಕೆ ಮಾಡಲಾಗಿದೆ.      ಸದಾಶಿವ ಶೆಟ್ಟಿಗಾರರು ಯಕ್ಷದ್ರೋಣ ಬಣ್ಣದ...

ನಿಡ್ವಾಳದ ವಿಷ್ಣು ಸೇವಾ ಶಕ್ತಿ  ಸಂಘದ  ಟಿ ಶರ್ಟ್ ಬಿಡುಗಡೆಗೊಳಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಕರಿಕ್ಕಳ : ವಿಷ್ಣು ಸೇವಾ ಶಕ್ತಿ  ನಿಡ್ವಾಳ ( ರಿ ) ಸಂಘಟನೆಯ ಟಿ ಶರ್ಟ್ ನ್ನು  ಶಾಸಕರಾದ ಕು. ಭಾಗೀರಥಿ ಮುರುಳ್ಯ ರವರು ಸೆ.10 ರಂದು ಬಿಡುಗಡೆಗೊಳಿಸಿದರು.           ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಹಿರಿಯರಾದ ಡಾ. ರಾಮಯ್ಯ ಭಟ್, ಶಿವರಾಮಯ್ಯ, ಪ್ರಮುಖರಾದ ಚಂದ್ರಶೇಖರ ಶಾಸ್ತ್ರಿ, ದಯಾನಂದ ಮೇಲ್ಮನೆ, ಲೋಕೇಶ್...

ತ್ರೋಬಾಲ್ ಪಂದ್ಯಾಟದಲ್ಲಿ ಅರಂತೋಡು ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅರಂತೋಡಿನಲ್ಲಿ  ನಡೆದ ತಾಲೂಕು ಮಟ್ಟದ ತ್ರೋ ಬಾಲ್ ಪಂದ್ಯಾಟದಲ್ಲಿ ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಪ್ರಥಮ ಬಹುಮಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶ್ರೀನಿಧಿ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ – ಗಣೇಶೋತ್ಸವ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮ

ಕಾಯರ್ತೋಡಿ: ಪಡ್ಪು-ಕಾಯರ್ತೋಡಿ-ಸೂರ್ತಿಲದ ಶ್ರೀನಿಧಿ ಮಹಿಳಾ ಮಂಡಲ (ರಿ.) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು 24ನೇ ವರ್ಷದ ಶ್ರೀ ಗಣೇಶೋತ್ಸವದ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮ ಆದಿತ್ಯವಾರ ಶ್ರೀನಿಧಿ ಮಹಿಳಾ ಮಂಡಲ ಸಭಾಂಗಣದ ವಠಾರದಲ್ಲಿ ನಡೆಯಿತು.  ಶ್ರುತಿ ಮಂಜುನಾಥ್ ಸ್ವಾಗತಿಸಿದರು . ಶ್ರೀನಿಧಿ ಮಹಿಳಾ ಮಂಡಲ (ರಿ.) ಇದರ ಅಧ್ಯಕ್ಷೆ ಲೀಲಾವತಿ ಮೇದಪ್ಪ ಕಾರ್ಯಕ್ರಮದ...
Loading posts...

All posts loaded

No more posts

error: Content is protected !!