- Sunday
- September 20th, 2026
ಸುಬ್ರಹ್ಮಣ್ಯ ಆಗಸ್ಟ್ 05 : ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ಮಂಗಳವಾರ ಗುರುವಂದನಾ ಕಾರ್ಯಕ್ರಮವನ್ನು ಪರ್ವತಮುಕ್ಕಿ ಸ್ಕಂದ ಕೃಪಾದಲ್ಲಿ ಆಯೋಜಿಸಲಾಯಿತು. ಪಂಜ ಕೆ.ಪಿ.ಎಸ್. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಇನ್ನರ್ವೀಲ್ ಕ್ಲಬ್ ಪೂರ್ವ ಅಧ್ಯಕ್ಷರಾದ ಲೀಲಾಕುಮಾರಿ ವಿಶ್ವನಾಥ್ ನಡುತೋಟ ಅವರನ್ನು ಸುಬ್ರಹ್ಮಣ್ಯ ಇನ್ನರ್ ವಿಲ್ ಕ್ಲಬ್ ಅಧ್ಯಕ್ಷರಾದ ಸೌಮ್ಯ ದಿನೇಶ್ ಅವರು...
ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಸಹಯೋಗದಲ್ಲಿ ಸುರಕ್ಷಾ ಚಾರಿಟೇಬಲ್ ಟ್ರಸ್ಟ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘ ಸುಬ್ರಹ್ಮಣ್ಯ, ಯುವತೇಜಸ್ಸು ಟ್ರಸ್ಟ್, ಬಿ.ಎಂ.ಎಸ್ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘ ಸುಬ್ರಹ್ಮಣ್ಯ, ಕುಕ್ಕೆಶ್ರೀ ಟ್ಯಾಕ್ಸಿ...
ಆಟಿ ತಿಂಗಳ ವಿಶೇಷತೆಯನ್ನು ಪರಿಚಯಿಸುವ ಹಾಗೂ ತುಳುನಾಡಿನ ಆಚರಣೆ, ಆಹಾರ ಪದ್ಧತಿ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ, ಚೈತನ್ಯ ಯುವತಿ ಮಂಡಲ(ರಿ.) ಕೊಲ್ಲಮೊಗ್ರು, ಮಹಾತ್ಮ ಯುವಕ ಮಂಡಲ(ರಿ.) ಕೊಲ್ಲಮೊಗ್ರು ಹಾಗೂ ಕೆವಿಜಿ ಪ್ರೌಢಶಾಲೆ ಕೊಲ್ಲಮೊಗ್ರು ಇವುಗಳ ಸಂಯುಕ್ತಾಶ್ರಯದಲ್ಲಿ ಆ.08 ಶನಿವಾರದಂದು ಕೊಲ್ಲಮೊಗ್ರದ ಕೆವಿಜಿ ಪ್ರೌಢಶಾಲೆ ವಠಾರದಲ್ಲಿ ಬೆಳಿಗ್ಗೆ 9:30ರಿಂದ...
ಕಳೆದ ಹಲವಾರು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಜೊತೆಗೆ ನಿರಂತರವಾದ ಮಾರ್ಗದರ್ಶನವನ್ನು ನೀಡುತ್ತಾ ಕರಾವಳಿ ಕರ್ನಾಟಕದಲ್ಲಿ ಮನೆಮಾತಾಗಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಜಯಪ್ರಭಾ ಕೆ ರವರು ಬ್ಯಾಂಕ್ ಆಫ್ ಬರೋಡ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಾತಿಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ಇದೀಗ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ನೇಮಕಗೊಂಡಿದ್ದಾರೆ.ಪುತ್ತೂರು...
ಐವರ್ನಾಡು ಗ್ರಾಮದ ಕುಕ್ಕುಡೇಲು ಕೃಷ್ಣಪ್ಪ ಗೌಡರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸಂಜೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 57 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಗೀತಾ , ಪುತ್ರ ಕೀರ್ತನ್, ಪುತ್ರಿ ಜಶ್ಮಿತಾ, ಸೊಸೆ ಹರ್ಷಿತಾ, ಮೊಮ್ಮಗಳು, ಸಹೋದರ ಶಾಂತಪ್ಪ ಗೌಡ, ಸಹೋದರಿಯರು ಹಾಗೂ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಯು.ಟಿ. ಖಾದರ್ ಅವರು ನಾಳೆ (ಆ. 6) ಸುಳ್ಯಕ್ಕೆ ಬೇಟಿ ನೀಡಲಿದ್ದು, ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗ್ಗೆ 9 ಗಂಟೆಗೆ ಸುಳ್ಯಕ್ಕೆ ಆಗಮಿಸುವ ಸಚಿವರು ಬೆಳಗ್ಗೆ 10 ರಿಂದ ಸುಳ್ಯ ತಾಲೂಕು ಪಂಚಾಯತ್...
“ಧರ್ಮಗಳ ನಡುವೆ ಸಂಘರ್ಷ ಉಂಟಾಗಿ ದೇಶದ ಜನಜೀವನ ಹಾಗೂ ಸಹಬಾಳ್ವೆಗೆ ಧಕ್ಕೆಯಾಗುವ ಘಟನೆಗಳು ನಡೆಯುತ್ತಿವೆ. ಧರ್ಮಗಳ ನಡುವಿನ ವೈಮನಸ್ಸು ದೇಶದ ಅಭಿವೃದ್ಧಿಗೆ ಪೂರಕವಲ್ಲ. ಎಲ್ಲಾ ಜಾತಿ-ಧರ್ಮದವರು ಸಹೋದರತೆಯ ಭಾವದಿಂದ ಒಂದಾಗಿ ಬದುಕುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘವನ್ನು ರಚಿಸಲಾಗುತ್ತಿದೆ” ಎಂದು ಎಂ.ವೆಂಕಪ್ಪ ಗೌಡ ಹೇಳಿದರು. ಸುಳ್ಯದ ಪತ್ರಿಕಾಭವನದಲ್ಲಿ ಆ.05ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 05 ಆಗಸ್ಟ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 05) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 05-08-2026 ಬುಧವಾರ01)ಮೇಷ ರಾಶಿಮಾತಿನ ಮೇಲೆ ಹಿಡಿತವಿರಲಿ, ಸಂಬಂಧಿಕರೊಂದಿಗೆ ಮಾತನಾಡುವಾಗ ಎಚ್ಚರವಿರಲಿ, ನಿರ್ಧಾರಗಳ ತೆಗೆದುಕೊಳ್ಳಲು ಇದು ಸಕಾಲವಲ್ಲ, ಮಕ್ಕಳು ಹಾಗೂ ಕುಟುಂಬ ಸದಸ್ಯರಿಗೆ ನಿಮ್ಮ ಸಮಯ ನೀಡಿ, ಇಂದು ನಿಮ್ಮ ಹಣ-ಸಂಬಂಧಿತ ಸಮಸ್ಯೆಗಳು ಪರಿಹರಿಸಲ್ಪಡುತ್ತವೆಗಮನಿಸಿ : ಇಂದು ಹೊಸ ಆದಾಯದ ಮೂಲಗಳು ಗೋಚರಿಸುತ್ತವೆ.ಪರಿಹಾರ : ಶ್ರೀ ವೆಂಕಟೇಶ್ವರ...
ವಿಶ್ವದಾದ್ಯಂತ ತುಳು ಭಾಷೆಯಲ್ಲಿ ಉಚಿತ ಜ್ಞಾನವನ್ನು ಹಂಚುತ್ತಿರುವ ತುಳು ವಿಕಿಪೀಡಿಯಾ ತನ್ನ 10ನೇ ವಾರ್ಷಿಕೋತ್ಸವವನ್ನು ಆಗಸ್ಟ್ 6, 2026ರಂದು ಆಚರಿಸುತ್ತಿದೆ. 2016ರಲ್ಲಿ ಆರಂಭವಾದ ತುಳು ವಿಕಿಪೀಡಿಯಾ, ಕಳೆದ ಒಂದು ದಶಕದಲ್ಲಿ ಸ್ವಯಂಸೇವಕರ ನಿರಂತರ ಶ್ರಮದಿಂದ ಗಮನಾರ್ಹ ಬೆಳವಣಿಗೆ ಸಾಧಿಸಿದೆ. ಪ್ರಸ್ತುತ ತುಳು ವಿಕಿಪೀಡಿಯಾದಲ್ಲಿ 3,700ಕ್ಕೂ ಅಧಿಕ ಲೇಖನಗಳು ಲಭ್ಯವಿದ್ದು, ಭಾಷೆ, ಇತಿಹಾಸ, ಸಂಸ್ಕೃತಿ, ಸಾಹಿತ್ಯ, ವಿಜ್ಞಾನ,...
Loading posts...
All posts loaded
No more posts
