- Saturday
- August 22nd, 2026
ಜೆಸಿಐ ಸಪ್ತಾಹ 2024ನ್ನು ಈ ವರ್ಷ ಡೈಮಂಡ್ ಜೆಸೀ ವೀಕ್ ಆಗಿ ಒಂದು ವಾರಗಳ ಕಾಲ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಾಕಿಕೊಂಡು ಆಚರಿಸಲಾಗುತ್ತಿದ್ದುಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಒಂದು ವಾರಗಳ ಕಾಲ ನಡೆಯುವ ಜೇಸಿ ಸಪ್ತಾಹದ ಉದ್ಘಾಟನಾ ಸಮಾರಂಭವು ಸೆ.8ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಲಯ...
ಮಂಕಿ ಪಾಕ್ಸ್ ( ಎಂಪಾಕ್ಸ್ ) ಮಂಕಿ ಪಾಕ್ಸ್ ಎನ್ನುವುದು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಆರ್ಥೋಪಾಕ್ಸ್ ಗುಂಪಿಗೆ ಸೇರಿದ ವೈರಾಣು ಆಗಿರುತ್ತದೆ. 1958ರಲ್ಲಿ ಡೆನ್ಮಾರ್ಕ್ ದೇಶದಲ್ಲಿ ಸಂಶೋಧನೆಗಾಗಿ ಇರಿಸಲಾದ ಮಂಗಗಳಲ್ಲಿ ಈ ವೈರಾಣು ಮೊದಲ ಬಾರಿ ಪತ್ತೆಯಾಯಿತು. ಆದಾದ ಬಳಿಕ 1970ರಲ್ಲಿ ಡೆಮಾಕ್ರೆಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಮೊದಲ ಬಾರಿಗೆ ಮನುಷ್ಯರಲ್ಲಿ ಈ ವೈರಾಣು...
ಅರಂತೋಡು: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿ ಪೂರ್ವ ವಿಭಾಗ)ಮಂಗಳೂರು ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಸುಳ್ಯದ ಪ್ರಾಧ್ಯಾಪಕ ಡಾ.ಹರ್ಷವರ್ಧನ್ ಕುತ್ತಮೊಟ್ಟೆ ನೆರವೇರಿಸಿದರು.ಅಧ್ಯಕ್ಷತೆ ಕಾಲೇಜಿನ...
✍️ಉಲ್ಲಾಸ್ ಕಜ್ಜೋಡಿ“ಶ್ವಾನ” ಅಂದರೆ ನಾಯಿಗಳಿಗೆ ಇರುವಷ್ಟು ಬುದ್ಧಿಶಕ್ತಿ ಹಾಗೂ ಸ್ವಾಮಿನಿಷ್ಠೆ ಬೇರೆ ಯಾವ ಪ್ರಾಣಿಗಳಿಗೂ ಇಲ್ಲ ಎಂದು ಹೇಳಬಹುದು. ಏಕೆಂದರೆ ನಾಯಿಗಳಿಗೆ ನಾವು ಒಂದು ಹೊತ್ತು ಆಹಾರ ನೀಡಿದರೂ ಕೂಡ ಅವುಗಳು ನಮ್ಮನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುತ್ತವೆ. ಪ್ರತೀ ಬಾರಿ ಅವುಗಳು ನಮ್ಮನ್ನು ಕಂಡಾಗಲೂ ಅವರದ್ದೇ ಆದ ರೀತಿಯಲ್ಲಿ ಪ್ರೀತಿಯನ್ನು ತೋರುತ್ತವೆ. ಆದ್ದರಿಂದ ಸ್ವಾಮಿನಿಷ್ಠೆ ಅಥವಾ ನಿಯತ್ತಿಗೆ...
ದೇವಚಳ್ಳ ಗ್ರಾಮದ ಸೇವಾಜೆ ಬೆಳ್ಯಪ್ಪ (75)ಎಂಬವರು ಸೆ.9 ರಂದು ಸಂಜೆ 3 ಗಂಟೆಯಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಸುಬ್ರಹ್ಮಣ್ಯ ರವರು ತಿಳಿಸಿದ್ದಾರೆ. ಯಾರಿಗಾದರೂ ಇವರ ಮಾಹಿತಿ ಸಿಕ್ಕಿದ್ದಲ್ಲಿ ದೂರವಾಣಿ 9036147826 ಸಂಖ್ಯೆಗೆ ಕರೆ ಮಾಡುವಂತೆ ಮನವಿ ಮಾಡಿದ್ದಾರೆ.
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಸೆ.11 ಬುಧವಾರದಂದು ಬೆಳಿಗ್ಗೆ 10.00 ರಿಂದ ಸಾಯಂಕಾಲ...
ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ಮೂಲಕ ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ನೀಡುತ್ತಿದ್ದು, ಇದೀಗ ಸತತ 6ನೇ ಬಾರಿಗೆ 'ಲಕ್ಕೀ ಡ್ರಾ' ಎಂಬ ವಿನೂತನ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ಅ.12ರಿಂದ ಪ್ರಾರಂಭಗೊಳ್ಳಲಿದ್ದು, ಬಂಪರ್ ಬಹುಮಾನವಾಗಿ ಟಿ.ವಿ.ಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್...
ಬಿಜೆಪಿ ಸುಳ್ಯ ಮಂಡಲ ವಿಶೇಷ ಕಾರ್ಯಕಾರಿ ಸಭೆಯನ್ನು ಉದ್ಘಾಟಿಸಿ ಸತೀಶ್ ಕುಂಪಲ ಮಾತನಾಡುತ್ತಾ ಇಡೀ ಜಿಲ್ಲೆಯಲ್ಲಿ ಸುಳ್ಯ ಮಂಡಲ ಎಂದಿಗೂ ಪಕ್ಷದ ಕೆಲಸಗಳಲ್ಲಿ ಹಿಂದೆ ಉಳಿದಿಲ್ಲಾ ಅಲ್ಲದೇ ಕೇವಲ 6 ದಿನಗಳಲ್ಲಿ ಸುಳ್ಯದಲ್ಲಿ 2675 ಸದಸ್ಯತ್ವ ಸ್ವೀಕರಿಸಿದ್ದಾರೆ. ಅದು ಮುಂದಿನ ನವೆಂಬರ್ ಆಗುವಾಗ 1 ಲಕ್ಷದ ಗಡಿಗಳನ್ನು ದಾಟಬೇಕು ಎಂದು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹೇಳಿದರು....
ರಾಜೇಶ್ ಶೆಟ್ಟಿ ಮೇನಾಲ ಅವರ ಮನೆಯಲ್ಲಿ ಸಂಭ್ರಮದ ಗಣೇಶ ಚೌತಿ ನಡೆಯಿತು. ವಿಶೇಷತೆ ಏನಂದರೇ ಮಕ್ಕಳೇ ತಯಾರಿಸಿದ ಮಣ್ಣಿನ ಗಣಪ, ಅವಲಕ್ಕಿ ಪ್ರಸಾದ, ದೀಪ, ದೂಪದ ಆರತಿ ಎಲ್ಲಾ ನೇತೃತ್ವ ಮಕ್ಕಳದ್ದೇ. ಇದಕ್ಕಾಗಿ ಒಂದು ವಾರದ ತಯಾರಿ ಮಣ್ಣು ತಂದು ಹದಗೊಳಿಸಿ ಗಣಪತಿ ಮೂರ್ತಿ ತಯಾರಿಸಿ, ಅದನ್ನು ನೆರಳಲ್ಲಿ ಒಣಗಿಸಿ ಜೆಲ್ ಪೆನ್ನಿಂದ ಕಣ್ಣು ಬಿಡಿಸಿ...
ಅಧಿಕಾರಿಗಳ ಸಭೆ ನಡೆಸುವುದರಲ್ಲೆ ಕಾಲ ಕಳೆಯುತ್ತಿರುವ ಸರಕಾರ ಎಚ್ಚೆತ್ತುಕೊಳ್ಳಬೇಕಿದೆ ಜನತೆ, ಕಾರ್ಯಕರ್ತರು - ಚೌಟ ಲೋಕಸಭಾ ಚುನಾವಣೆಯಲ್ಲಿ ನೋಟ ಅಭಿಯಾನದಾರರಿಗೆ ಟಕ್ಕರ್ ಯಾವುದೇ ಅನುದಾನ ನೀಡದೇ ಗುದ್ದಲಿ ಪೂಜೆ ಮಾಡದ ಸರಕಾರ ಎಂದರೇ ಅದು ಸಿದ್ಧರಾಮಯ್ಯ ಸರಕಾರ ಎಂದು ಕಾಂಗ್ರೆಸ್ ವಿರುದ್ದ ಸಂಸದ ಕ್ಯಾ ಬ್ರಿಜೇಶ್ ಚೌಟ ಕಿಡಿಕಾರಿದರು.ಅವರು ಸುಳ್ಯದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಕಾರ್ಯಕರ್ತರನ್ನು...
Loading posts...
All posts loaded
No more posts
