- Tuesday
- August 4th, 2026
ಜೂ.06 ಶುಕ್ರವಾರದಂದು ವಿದ್ಯಾಬೋಧಿನೀ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಸರ್ವ ಪೋಷಕರ ಸಭೆ ಮತ್ತು ವಿಶ್ವ ಪರಿಸರ ದಿನಾಚರಣೆ ಪ್ರೌಢಶಾಲೆಯ ಸಭಾಂಗಣ ದಲ್ಲಿ ನಡೆಯಿತು.ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ(ರಿ.) ಬಾಳಿಲ ಇದರ ಅಧ್ಯಕ್ಷ ಶ್ರೀ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದರು. ವಿದ್ಯಾಸಂಸ್ಥೆಗಳ ಸಂಚಾಲಕರು ಪಿ.ಜಿ.ಎಸ್.ಎನ್ ಪ್ರಸಾದ್ ಕಾರ್ಯಕ್ರಮಕ್ಕೆ ಶುಭಕೋರಿದರು. ವೇದಿಕೆಯಲ್ಲಿ ಪ್ರೌಢಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹರಿಣಾಕ್ಷಿ...
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ವನ ನಿರ್ಮಾಣಕ್ಕೆ ಚಾಲನೆ, ಉಚಿತ ಸಸಿ ವಿತರಣೆ ಮತ್ತು ಉಪನ್ಯಾಸ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಹಾಗೂ ಸೂಡ ಅಧ್ಯಕ್ಷ ಕೆ.ಎಂ ಮುಸ್ತಫ ವಹಿಸಿದ್ದರು.ಸುಳ್ಯ ಉಪ ವಿಭಾಗದ ಸಹಾಯಕ ಅರಣ್ಯ ಸoರಕ್ಷಣಾಧಿಕಾರಿ ಪ್ರಶಾಂತ್ ಪೈ ಯವರು ಶಾಲಾ ವನಕ್ಕೆ ಚಾಲನೆ...
ವಿಶ್ವ ಪರಿಸರ ದಿನದ ಅಂಗವಾಗಿ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸೋಣಂಗೇರಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ವಿಶ್ವ ಪರಿಸರ ದಿನಾಚರಣೆ ಸಮಾರಂಭ ಹಾಗೂ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷರಾದ ಜೆ.ಎಫ್.ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ರಂಜಿತಾ ಪಿ...
ಸುಳ್ಯದ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್ 05 ರಂದು ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.ವಿದ್ಯಾಸಂಸ್ಥೆಯ ಸಂಚಾಲಕರಾದ ರೊ. ಪಿ.ಪಿ ಎಂ.ಪಿ.ಹೆಚ್.ಎಫ್ ಪ್ರಭಾಕರನ್ ನಾಯರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಬೊಮ್ಮೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರಾದ ರೊ. ಮೇಜರ್ ಡೊನೊರ್ ಡಾ|| ರಾಮ್ ಮೋಹನ್ ಕೆ.ಎನ್ ಶುಭ...
ಕಳಂಜ ಗ್ರಾಮದ ಅಯ್ಯನಕಟ್ಟೆ ನಿವಾಸಿ ಇಬ್ರಾಹಿಂ ಅಜಪಿಲ(86) ಎಂಬುವವರುಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜೂನ್ 04 ರಂದು ನಿಧನರಾದರು. ಅವರು ಪುತ್ರರಾದ ಮುಹಮ್ಮದ್, ಅಬ್ದುಲ್ ಖಾದರ್, ಅಬೂಬಖರ್ ಸೆಲೆಖ್ಟ್ ಹಾಗೂ ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.
ಸುಬ್ರಹ್ಮಣ್ಯ ಜೂನ್ 06 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನಂಪ್ರತಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ ಸಾವಿರಾರು ಭಕ್ತರ ಅನುಕೂಲಕ್ಕಾಗಿ ಸಮಗ್ರ ಅಭಿವೃದ್ಧಿಯ ಮಾಸ್ಟರ್ ಪ್ಲಾನ್ ಮೂರನೇ ಹಂತದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ದೇವಸ್ಥಾನದ ಸುತ್ತುಪೌಳಿ ಮರುನಿರ್ಮಾಣ ಸಹಿತ ವಿವಿಧ ಕಾಮಗಾರಿಗಳಿಗೆ ಸಚಿವ ಸಂಪುಟದ ಒಪ್ಪಿಗೆಯೊಂದಿಗೆ ಆಡಳಿತಾತ್ಮಕ ಅನುಮೋದನೆ ಈಗಾಗಲೇ ದೊರಕಿರುತ್ತದೆ. ಇದರ ಮುಂದಿನ...
ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಿಭಾಗ, ಸುಬ್ರಹ್ಮಣ್ಯ ಉಪವಿಭಾಗದ ಪಂಜ ಅರಣ್ಯ ವಲಯದ ವತಿಯಿಂದ ಜೂ.05ರಂದು ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಳ್ಪ, ಗುತ್ತಿಗಾರು ಹಾಗೂ ಏನೆಕಲ್ಲು ವಲಯದ ಉಪ ವಲಯಾರಣ್ಯಾಧಿಕಾರಿಗಳಾದ ಮೊಹಮ್ಮದ್ ಮೆಹಬೂಬ್ ರವರು ಸಸಿಗಳನ್ನು ನೆಡುವ ಮೂಲಕ...
ದಿನಾಂಕ : 06 ಜೂನ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಕಳಂಜ ಗ್ರಾಮದ ಅಯ್ಯನಕಟ್ಟೆ ನಿವಾಸಿ ಇಬ್ರಾಹಿಂ ಅಜಪಿಲ (86)ಎಂಬವರುಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜೂನ್ 4 ರಂದು ನಿಧನರಾದರು. ಅವರು ಪುತ್ರರಾದ ಮುಹಮ್ಮದ್, ಅಬ್ದುಲ್ ಖಾದರ್, ಅಬೂಬಖರ್ ಸೆಲೆಖ್ಟ್ ಹಾಗೂ ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.
Loading posts...
All posts loaded
No more posts
