- Saturday
- August 22nd, 2026
ಸುಳ್ಯ: ಹಲವಾರು ವರ್ಷಗಳಿಂದ ಅದ್ದೂರಿಯಾಗಿ ಸುಳ್ಯ ಮೊಸರು ಕುಡಿಕೆ ಉತ್ಸವವು ನಡೆಯುತ್ತಿದ್ದು ಅದೇ ರೀತಿಯಲ್ಲಿ ಈ ಭಾರಿ ವಿಶೇಷವಾಗಿ ಖ್ಯಾತ ವಾಗ್ಮಿ ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರು ದಿಕ್ಸೂಚಿ ಭಾಷಣವನ್ನು ನೆರವೇರಿಸಲಿದ್ದು ಈ ಕಾರ್ಯಕ್ರಮವು ಸೆ.4 ರಂದು ನಡೆಯಲಿದೆ. ಕಾರ್ಯಕ್ರಮದ ವೇದಿಕೆಯಲ್ಲಿ ಉತ್ಸವ ಸಮಿತಿ ಅಧ್ಯಕ್ಷರಾದ ಎ ವಿ ತೀರ್ಥರಾಮ, ಗಣಪತಿ ಭಟ್ ಮಜಿಕೋಡಿ,...
ಸ.ಕಿ.ಪ್ರಾ.ಶಾಲೆ ಪುತ್ಯ ಪೆರಾಜೆ, ಹಿರಿಯ ವಿದ್ಯಾರ್ಥಿ ಸಂಘ ಪುತ್ಯ ಪೆರಾಜೆ, ಯುವ ಸ್ಪೂರ್ತಿ ಸಂಘ ಕರಂಟಡ್ಕ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಿವೃತ್ತರಾದ ಶಾಲಾ ಶಿಕ್ಷಕರು ಶ್ರೀ ಪದ್ಮಯ್ಯ ಮಾಸ್ತರು ಅಡ್ಕದ ಮನೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು, ಮತ್ತು ಬೆಳಿಗ್ಗೆಯಿಂದ ಜಾರುಕಂಬ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ...
ಕಣ್ಣಿನ ಒಳ ಭಾಗದಲ್ಲಿ ಇರುವ ಲೆನ್ಸ್ ಅಥವಾ ಮಸೂರ ನಮ್ಮ ದೃಷ್ಟಿಯ ಸೃಷ್ಟಿಯಲ್ಲಿ ಬಹು ಮುಖ್ಯ ಭೂಮಿಕೆ ವಹಿಸುತ್ತದೆ. ಈ ಮಸೂರದ ಒಳಭಾಗದಲ್ಲಿ ಪ್ರೋಟಿನ್ ಒಡೆದುಕೊಂಡು ಉಂಟಾಗುವ ಪೊರೆಯನ್ನು ಕ್ಯಾಟರಾಕ್ಟ್ ಎನ್ನುತ್ತಾರೆ. ಇದರಿಂದ ದೃಷ್ಟಿಯ ಸಮಸ್ಯೆ ಉಂಟಾಗುತ್ತದೆ. ಇದೊಂದು ವಯೋ ಸಹಜ ಕಾಯಿಲೆಯಾಗಿದ್ದು, ನಿಮ್ಮ ವಯಸ್ಸು ಹೆಚ್ಚಾದಂತೆ ಈ ಪೊರೆ ಬರುವ ಸಾಧ್ಯತೆ ಹೆಚ್ಚಾಗುತ್ತದೆ. ಈ...
*ಹೊಳೆಯಲ್ಲಿ ನೀರಿನ ಪ್ರಮಾಣ ಅಧಿಕವಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ* Oplus_131072 ಪೆರಾಜೆಯಿಂದ ಆಲೇಟ್ಟಿ ಪಂಚಾಯತ್ ವ್ಯಾಪ್ತಿಯ ಅಂಜಿಕಾರು,ನೆಡ್ಚಿಲು ಸಂಪರ್ಕಕಲ್ಪಿಸುವ ಕುಕ್ಕುಂಬಳ್ಳ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಸೇತುವೆಯಿಂದ ಕೆಳಗೆ ಬಿದ್ದ ಘಟನೆ ವರದಿಯಾಗಿದೆ. ಚಾಲಕ ವೇಣು ಎಂಬವರು ಅಪಾಯದಿಂದ ಪಾರಾಗಿದ್ದಾರೆ. ಚಾಲಕ ವೇಣು ಎಂಬವರು ಪೆರಾಜೆಯಿಂದ ಮನೆಗೆಕಡೆಗೆ ಹೋಗುವ ವೇಳೆ ಈ ಘಟನೆ ನಡೆದಿದ್ದು...
ಉದ್ಯೋಗ, ಶೈಕ್ಷಣಿಕ, ಸಾಂಸ್ಕೃತಿಕ ,ಕನ್ನಡ ನಾಡು ನುಡಿ, ಜಲ-ನೆಲದ ಹಾಗೂ ವಿವಿಧ ರಂಗಗಳಲ್ಲಿ ಸಾಮಾಜಿಕ ಬದ್ಧತೆಯ ಕಾಳಜಿಯೊಂದಿಗೆ ಕಾರ್ಯಾಚರಣೆ ನಡೆಸುವ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಸಂಸ್ಥೆ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ರಾಜ್ಯಾದ್ಯಂತ ನಡೆಸಿಕೊಂಡು ಬಂದಿದೆ. ಇದೀಗ ಅರಮನೆ ನಗರಿ ಮೈಸೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ವೇದಿಕೆ ಸಜ್ಜುಗೊಳಿಸಿ ಯಶಸ್ವಿಯಾಗಿ ಪೂರೈಸಿದೆ. ಈ ಒಂದು ಕಾರ್ಯಕ್ರಮವನ್ನು ಆಗಸ್ಟ್ 24...
ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು, ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್, ಸವೇರಾ ರಿಚರ್ಡ್ ಕಾರ್ಡೋಜಾ ಹಾಗೂ ಅವರ ಸಹಚರ ಆರೋಪಿಗಳು ಅಪಹರಿಸಿ ಮಾದಕ...
ಕಲಾಮಾಯೆ(ರಿ) ಏನೆಕಲ್ ಇದರ ವತಿಯಿಂದ ಮೂರನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ -2024 ಕಾರ್ಯಕ್ರಮ ಆ. 25 ರಂದು ಆದಿಶಕ್ತಿ ಭಜನಾ ಮಂದಿರ (ರಿ ) ಬಾಲಾಡಿ ಇಲ್ಲಿ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದ ತೀರ್ಪುಗಾರರಾಗಿ ಸಹಕರಿಸಿದಯಕ್ಷಗಾನ ನಾಟ್ಯ ಗುರುಗಳಾದ ರಾಧಾಕೃಷ್ಣ ದೇವರಗದ್ದೆ, ಕೆ. ಎಸ್. ಎಸ್ ಕಾಲೇಜ್ ಸುಬ್ರಮಣ್ಯ ಶಿಕ್ಷಣ ಸಂಸ್ಥೆಯ ಉಪನ್ಯಾಸಕಾರದ ಶ್ರೀಮತಿ ಸುಮಿತ್ರ ಅರಂಪಾಡಿ...
ಸುಳ್ಯದಲ್ಲಿ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ದಿಕ್ಸೂಚಿ ಭಾಷಣಕಾರ ಮಾಜಿ ಸಂಸದ ಅಂಕಣಕಾರ ಲೇಖಕ ಪ್ರತಾಪ ಸಿಂಹ ರವರನ್ನು ಭೇಟಿಯಾಗಿ ಉತ್ಸವದ ಆಮಂತ್ರಣ ಪತ್ರ ನೀಡಲಾಯಿತು.ಈ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವದ ಕಾರ್ಯದರ್ಶಿ ಯಾದ ಪ್ರಕಾಶ್ ಯಾದವ್ , ವಿಹೆಚ್ ಪಿ ಕಾರ್ಯದರ್ಶಿ ನವೀನ್ ಎಲಿಮಲೆ, ಬಜರಂಗದಳ ನಗರ ಸಂಯೋಜಕ ವರ್ಷಿತ್ ಚೊಕ್ಕಾಡಿ, ಬಜರಂಗದಳ ಜಿಲ್ಲಾ...
ಜೇಸಿಐ ಶಂಕರಪುರ ಜಾಸ್ಮಿನ್ ವತಿಯಿಂದ ನಡೆದ ರಾಷ್ಟ್ರೀಯ ಅಧ್ಯಕ್ಷರ ಅಧಿಕೃತ ಭೇಟಿ ಮತ್ತು ಮಲ್ಟಿಲೋ ಮೀಟ್ ಕಾರ್ಯಕ್ರಮದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಅಧ್ಯಕ್ಷರ ಭಾವಚಿತ್ರದ ಪೆನ್ಸಿಲ್ ಆರ್ಟ್ ಬಿಡಿಸುವ ಸ್ಪರ್ಧೆಯಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಘಟಕದಿಂದಾ ಸ್ಪರ್ಧಿಸಿದ ಸುಳ್ಯ ಶಾಂತಿನಗರ ಬೆಟ್ಟಂಪಾಡಿ ನಿವಾಸಿ ಪೂಜಾ ಬೋರ್ಕಾರ್ ರಚಿಸಿದ ಪೆನ್ಸಿಲ್ ಆರ್ಟ್ ಗೆ ಪ್ರಥಮ ಬಹುಮಾನ ಲಭಿಸಿದೆ. ಪ್ರಶಸ್ತಿ...
Loading posts...
All posts loaded
No more posts
