- Saturday
- August 22nd, 2026
ಆರಂತೋಡು ಗ್ರಾಮ ಪಂಚಾಯತ್ ನ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ ಇಂದು ಅರಂತೋಡು ಪೇಟೆಯಲ್ಲಿ ನಡೆಯಿತು. ಸ್ವಚ್ಛತಾ ಅಭಿಯಾನದಲ್ಲಿ ಆರಂತೋಡು -ತೋಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಆರಂತೋಡು ಇದರ ಆಡಳಿತ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕ ರು ಮತ್ತು ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು,ಸಂಘ -ಸಂಸ್ಥೆಗಳ ಪ್ರತಿನಿಧಿಗಳು ಆರಂತೋಡು ಪರಿಸರದ...
ಸುಳ್ಯ: ಹಲವಾರು ವರ್ಷಗಳಿಂದ ಶಿಕ್ಷಣ ಇಲಾಖೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಯ ಬಳಿಕ ಸಾಮಾಜಿಕ ಸೇವೆಯಲ್ಲಿ ತನ್ನನ್ನು ತಾನೂ ತೊಡಗಿಸಿಕೊಂಡು ಮರಾಟಿ ಸೇವಾ ಸಂಘದಲ್ಲಿ ಸಮಾಜದಲ್ಲಿ ಅನೋನ್ಯ ಜವಬ್ದಾರಿಗಳನ್ನು ನಿರ್ವಹಿಸಿ ಇದೀಗ ಮರಾಟಿ ಸೇವಾ ಸಂಘದ ನೂತನ ಸಮಿತಿಯ ಅಧ್ಯಕ್ಷರಾಗಿ ಬಾಲಕೃಷ್ಣ ನಾಯ್ಕ್ ಅಜ್ಜಾವರ ಆಯ್ಕೆಯಾದರು.
ನಾಲ್ಕೂರು ಗ್ರಾಮದ ನಾಲ್ಕೂರು 120 ನೇ ಬೂತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಬೂತ್ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ಓಬಿಸಿ ಮೋರ್ಚಾದ ಉಪಾಧ್ಯಕ್ಷ ರಾಕೇಶ್ ಮೆಟ್ಟಿನಡ್ಕ, ಹಿರಿಯ ಕಾರ್ಯಕರ್ತರಾದ ಶಾಮಯ್ಯ ಗೌಡ...
ಹರಿಹರ ಪಲ್ಲತ್ತಡ್ಕ ನಿವಾಸಿ ಕೊಲ್ಲಮೊಗ್ರು ಗ್ರಾಮದ ದಬ್ಬಡ್ಕ ದಿ| ರುಕ್ಮಯ್ಯ ಗೌಡ ರವರ ಧರ್ಮಪತ್ನಿ ಗಿರಿಜಾ ದಬ್ಬಡ್ಕ ರವರು ನಿನ್ನೆ(ಆ.24) ರಾತ್ರಿ 11:30ರ ಸುಮಾರಿಗೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.ಮೃತರಿಗೆ 86 ವರ್ಷ ವಯಸ್ಸಾಗಿತ್ತು.ಮೃತರು ಮಕ್ಕಳಾದ ದಿ| ಕುಮುದಾಕ್ಷಿ, ದಿ| ನರಸಿಂಹ ಹಾಗೂ ಶ್ರೀಮತಿ ವಿಜಯ ಶಿವರಾಮ್ ಕಜ್ಜೋಡಿ ಮತ್ತು ಅಳಿಯಂದಿರಾದ ಬಾಲಭಾಸ್ಕರ, ಶಿವರಾಮ ಕಜ್ಜೋಡಿ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಆಗಸ್ಟ್ 24ರಂದು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಬಂಟಮಲೆ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಬಾಳಿಲ ವಿದ್ಯಾಬೋಧಿನೀ ಸಂಸ್ಥೆಯಲ್ಲಿ ಜರುಗಿತು. ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ಪಿ ಜಿ ಎಸ್ ಎನ್ ಪ್ರಸಾದ್ ರವರು ಅಧ್ಯಕ್ಷತೆಯನ್ನು ವಹಿಸಿ...
ಸುಳ್ಯ :- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣಾ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣಾ ಕಾರ್ಯಕ್ರಮವು ಸುಳ್ಯ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಸುರೇಶ ಕಣೆಮರಡ್ಕರವರ ಅಧ್ಯಕ್ಷತೆಯಲ್ಲಿ ಕೆ ವಿ ಜಿ ತಾಂತ್ರಿಕ ಮಹಾವಿದ್ಯಾಲಯ ಸಭಾಂಗಣದಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಸುಳ್ಯ ಕುರುಂಜಿಭಾಗ್ ಅಕಾಡೆಮಿ...
ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘವು ಸುಳ್ಯ ಉಡುಪಿ ಗಾರ್ಡನ್ ನಲ್ಲಿ ಇಂದು ಶಿವ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಯಿತು. ಶರತ್ ತೊಡಿಕಾನ ಪ್ರಾಸ್ತಾವಿಕ ಮಾತನಾಡಿದರು . ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಕೆಜಿ, ಅಧ್ಯಕ್ಷರಾಗಿ ಶರತ್ ಎ.ತೊಡಿಕಾನ, ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿ ಎಂ ಎ ಸುಳ್ಯ,...
ಸೋಣ ಶನಿವಾರ ಪ್ರಯುಕ್ತ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನೂರಾರು ಭಕ್ತರು ದೂರದ ಊರಿಂದ ಹಾಗೂ ಸ್ಥಳೀಯರು ಮಹಾಪೂಜೆಗೆ ಆಗಮಿಸಿ ದೇವರ ದರ್ಶನ ಪಡೆದರು ನಂತರ ಅನ್ನಪ್ರಸಾದ ವಿತರಣೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಗುತ್ತಿಗಾರು, ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಆಗಸ್ಟ್ 22ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿ ಇಲ್ಲಿ ನಡೆದಿದ್ದು ಸ.ಹಿ.ಪ್ರಾ.ಶಾಲೆ ವಳಲಂಬೆ ಇಲ್ಲಿಯ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸಮಗ್ರ ದ್ವಿತೀಯ...
Loading posts...
All posts loaded
No more posts
