- Sunday
- August 23rd, 2026
ಮಡಪ್ಪಾಡಿ:- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದಲ್ಲಿ ಶ್ರೀ ರಾಮ ಸಂಘದ ಧನ್ಯಕುಮಾರ್ ರವರ ತಂದೆಯವರ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಮಂಜೂರು ಆದ ರೂ. 25,000/- ಮೊತ್ತದ ಚೆಕ್ ನ್ನು ಬಲ್ಕಜೆ ಒಕ್ಕೂಟದ ಅಧ್ಯಕ್ಷರಾದ ಗೋಪಾಲಕೃಷ್ಣರವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಒಕ್ಕೂಟದ ಅಧ್ಯಕ್ಷರಾದ ವಸಂತ ಕುಮಾರ್ ರವರು,...
ಕಾಲದ ಅರಿವು ಮೂಡಿಸುವ ಹೊಸ ಸಂದರ್ಭವನ್ನು ಸೃಷ್ಟಿಸಿರುವ ಆಟಿ ತಿಂಗಳು ಪ್ರಕೃತಿ ಒಡ್ಡುವ ಸವಾಲುಗಳಿಗೆ ಪ್ರಕೃತಿಯಿಂದಲೇ ಉತ್ತರ ನೀಡುವ ವಿಶಿಷ್ಟ ತಿಂಗಳು ಎಂದು ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ, ಸ್ನೇಹಿತರ ಕಲಾ ಸಂಘ ಬೆಳ್ಳಾರೆ, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ಳಾರೆ...
ದೇವ:- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾತೃ ಭೂಮಿ ಸಂಘದ ವಿಪಿನ್ ರವರ ತಂದೆ ಚಂದ್ರಶೇಖರರವರ ಅನಾರೋಗ್ಯ ನಿಮಿತ್ತ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದಲ್ಲಿ ಮಂಜೂರು ಆದ ರೂ. 17,000/- ಮೊತ್ತದ ಚೆಕ್ ನ್ನು ವಲಯ ಒಕ್ಕೂಟದ ಅಧ್ಯಕ್ಷರಾದ ಯೋಗೀಶ್ ದೇವರವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೇಸರಿ ಸಂಘದ ಹುಕ್ರಪ್ಪರವರ ಪತ್ನಿ ಕುಸುಮಾವತಿರವರ ಅನಾರೋಗ್ಯ ನಿಮಿತ್ತ ಸಂಪೂರ್ಣ ಸುರಕ್ಷಾದಲ್ಲಿ ಮಂಜೂರು ಆದ ರೂ. 15,000/- ಮೊತ್ತದ ಚೆಕ್ ನ್ನು ಕಮಿಲ ಮೊಗ್ರ ಬಳ್ಳಕ್ಕ ಒಕ್ಕೂಟದ ಅಧ್ಯಕ್ಷರಾದ ಮಧುಕರರವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ ರವರು, ಸೇವಾಪ್ರತಿನಿಧಿಯವರಾದ ಅಶ್ವಿನಿರವರು,...
" ಅಭಿನಯ ಎಂಬುದು ಒಂದು ಸುಂದರ ಪರಿಕಲ್ಪನೆ " ಎಂಬ ಧ್ಯೇಯ ವಾಕ್ಯದೊಂದಿಗೆ 25 ಜುಲೈ 2024 ಗುರುವಾರ ಗುತ್ತಿಗಾರಿನಲ್ಲಿ ವಿದ್ಯಾರ್ಥಿಗಳ ಅಭಿನಯ ರಂಗ ಶಿಕ್ಷಣ ತರಗತಿಗಳು ಪ್ರಾರಂಭಗೊಳ್ಳಲಿದೆ. ಮಕ್ಕಳ ವ್ಯಕ್ತಿತ್ವ ವಿಕಸನ ಹಾಗೂ ಬೌದ್ಧಿಕ ಬೆಳವಣಿಗೆಗೆ ಪೂರಕವಾದ, ರಂಗ ಭೂಮಿಯ ಹಲವು ಪ್ರಕಾರಗಳು ಹಾಗೂ ಸ್ಪಷ್ಟ ಮಾತುಗಾರಿಕೆ, ಸ್ಪಷ್ಟ ಉಚ್ಚಾರಣೆ, ವೇದಿಕೆ ಧೈರ್ಯ, ರಂಗ...
ಏನೆಕಲ್ಲು ಗ್ರಾಮದ ದೇವರಹಳ್ಳಿ ದೊಡ್ಡಮನೆ ಲಿಂಗಪ್ಪ ಗೌಡ(ಜಯರಾಮ ಮಾಣಿಬೈಲು) ಎಂಬುವವರು ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರಿಗೆ 64 ವರ್ಷ ವಯಸ್ಸಾಗಿತ್ತು.ಇವರು ದೇವರಹಳ್ಳಿಯಲ್ಲಿ ಹೋಟೆಲ್ ಉದ್ಯಮವನ್ನು ನಡೆಸುತ್ತಿದ್ದರು. ಅಲ್ಲದೇ ಮಾಣಿಬೈಲು ಕುಟುಂಬದ ಊರಿನ ದೈವದ ಪೂಜಾರಿಯಾಗಿ ಸೇವೆ ಮಾಡಿದ್ದರು.ಮೃತರು ಪತ್ನಿ, ಓರ್ವ ಪುತ್ರ, ಸಹೋದರ-ಸಹೋದರಿಯರು ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.
ಹರಿಹರ ಪಲ್ಲತ್ತಡ್ಕ ಕರಂಗಲ್ಲು ರಸ್ತೆಯ ಮುಳ್ಳುಬಾಗಿಲು ಬಳಿ ತೆರಳುವ ಸಂದರ್ಭದಲ್ಲಿ ಬೈಕ್ ಸವಾರನ ಮೇಲೆ ಕಡವೆಯೊಂದು ಹಾರಿದ ಘಟನೆ ಇಂದು ರಾತ್ರಿ ನಡೆದಿದ್ದು, ಬೈಕ್ ಬಿದ್ದು ಜಖಂಗೊಂಡಿದ್ದು, ಸವಾರನ ಕಾಲಿಗೆ ಸ್ವಲ್ಪ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮೆಸ್ಕಾಂ ಸಿಬ್ಬಂದಿ ಜಯಪ್ರಕಾಶ್ ಕಜ್ಜೋಡಿ ಚಲಾಯಿಸುತ್ತಿದ್ದ ಬೈಕ್ ನ ಎದುರು ಭಾಗ ಜಖಂಗೊಂಡಿದ್ದು , ಅವರ ಕಾಲಿಗೂ ಸ್ವಲ್ಪ...
ದೇವಚಳ್ಳ ಗ್ರಾಮದ ಜಬಳೆ -- ಬಾಜಿನಡ್ಕ ಕಾಂಕ್ರೀಟ್ ರಸ್ತೆ ಯನ್ನು ಮಾಜಿ ಪಂಚಾಯತ್ ಅಧ್ಯಕ್ಷರಾದ ನಾರಾಯಣ ಬಾಳೆತೋಟ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಶ್ರೀಪತಿ ಭಟ್ ಚಳ್ಳ ದೀಪ ಬೆಳಗಿಸಿದರುಹುಕ್ರಪ್ಪ ಬಾಜಿನಡ್ಕ ತೆಂಗಿನಕಾಯಿ ಒಡೆದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಹೇಮನಾಥ ಕೊಡ್ತುಗುಳಿ, ದೇವಿಪ್ರಸಾದ್ ಸುಳ್ಳಿ, ಉದಯ ಟೈಲರ್, ಬೆಳ್ಳಿಯಪ್ಪ ಮಾಸ್ಟರ್...
ಗೌಡರ ಯುವ ಸೇವಾ ಸಂಘ ಸುಳ್ಯ ಇದರ ತರುಣ ಘಟಕದ ಸಭೆಯು ಜು.22ರಂದು ಸುಳ್ಯ ಶ್ರೀವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.ತರುಣ ಘಟಕದ ನೂತನ ಅಧ್ಯಕ್ಷರಾಗಿ ಪ್ರೀತಮ್ ಡಿ.ಕೆ. , ಪ್ರಧಾನ ಕಾರ್ಯದರ್ಶಿ ಯಾಗಿ ಹೇಮಂತ್ ನಾರ್ಕೋಡು ಹಾಗೂ ಕೋಶಾಧಿಕಾರಿಯಾಗಿ ರೂಪೇಶ್ ಪೂಜಾರಿಮನೆ ಆಯ್ಕೆಯಾದರು.
Loading posts...
All posts loaded
No more posts
