- Tuesday
- April 28th, 2026
ವೆಸ್ಟ್ ಬೆಂಗಾಲ್ನಲ್ಲಿ ನಡೆದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಜಾಲ್ಲೂರು ಗ್ರಾಮದ ಅಡ್ಕಾರು ಶರತ್ ಅಡ್ಕಾರ್ ಹಾಗೂ ಶೋಭಾ ದಂಪತಿಗಳ ಪುತ್ರಿ ಕು.ಸೋನಾ ಅಡ್ಕಾರು ಜ.26ರಂದು ಸಂಜೆ ಸುಳ್ಯಕ್ಕೆ ಆಗಮಿಸಿದ ಸಂದರ್ಭ ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿ ಅವರನ್ನು ಸುಳ್ಯ ಗೌಡರ ಯುವ ಸೇವಾ ಸಂಘ, ನಗರ ಘಟಕ, ಮಹಿಳಾ...
ಓಡಿಯೂರಿನಲ್ಲಿ ಜ. 27,28 ರಂದು ನಡೆಯಲಿರುವ ತುಳುನಾಡ ಜಾತ್ರೆ, ಬ್ರಹ್ಮಕಲಶೋತ್ಸವ, ರಥೋತ್ಸವ ದ ಅಂಗವಾಗಿ ಜೈ ಗುರುದೇವ ಸೇವಾ ಬಳಗ ಸುಳ್ಯ, ಓಡಿಯೂರು ವಿವಿದ್ದೋದೇಶ ಸೌಹಾರ್ಧ ಸಹಕಾರಿ ಸಂಘ, ಓಡಿಯೂರು ಗ್ರಾಮ ವಿಕಾಸ ಯೋಜನೆ ಹಾಗೂ ಊರಿನ ಭಕ್ತಭಿಮಾನಿಗಳ ಸಹಕಾರದಿಂದ ಹಸಿರು ವಾಣಿ ಸಮರ್ಪಣೆ ಯನ್ನು ಅರ್ಪಿಸಲಲಾಯಿತು. ಈ ಸಂದರ್ಭದಲ್ಲಿ ಚೆನ್ನಕೇಶವ ದೇವಸ್ಥಾನ ದ ಟ್ರಸ್ಟಿ...
ದೇವಚಳ್ಳ ಗ್ರಾಮ ಪಂಚಾಯತ್ ನ ಮಣಿಯೂರು ಅಂಬೆಕಲ್ಲು ಕಾಂಕ್ರೀಟ್ ರಸ್ತೆ ಯನ್ನು ಊರಿನ ಹಿರಿಯ ಕೃಷಿಕ ಗೋಪಾಲಕೃಷ್ಣ ದೋಳ ದೀಪ ಬೆಳಗಿಸಿ, ದೇವಚಳ್ಳ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ಹಿರಿಯಡ್ಕ ರಿಬ್ಬನ್ ಬಿಡಿಸಿ, ಎಲಿಮಲೆಯ ಯುವ ಉದ್ಯಮಿ ರಾಜಗೋಪಾಲ ಅಂಬೆಕಲ್ಲು ತೆಂಗಿನಕಾಯಿ ಒಡೆಯುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್...
ಕ್ರೀಡೆ ಅರೋಗ್ಯವಂತ ಮನುಷ್ಯನ ಜೀವನದ ಗುಟ್ಟು. ನಿಜವಾದ ಕ್ರೀಡಾಪಟು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತನಾಗಿರುತ್ತಾನೆ ಮತ್ತು ದೇಶದ ಪ್ರಗತಿಯಲ್ಲಿ ಕ್ರೀಡೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಸುಳ್ಯ ತಾಲೂಕು ಅಧ್ಯಕ್ಷರಾದ ಕೆ ಎಸ್ ಚಂದ್ರಶೇಖರ ಹೇಳಿದರು. ಅವರು ದಿನಾಂಕ 25 ಜನವರಿ 2026 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್...
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ದ್ವಜಾರೋಹಣ ನೆರವೇರಿಸಿ ಮಾತನಾಡಿ "ದೇಶ ಪ್ರೇಮ ನಮ್ಮ ಉಸಿರಾಗಲಿ" ಎಂದು ಸಂದೇಶ ನೀಡಿದರು, ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ವಸಂತ ಗೌಡ ಪಡ್ಪು, ಸದಸ್ಯರು ಮತ್ತು ಅಂಗನವಾಡಿ ಪೋಷಕರು ಉಪಸ್ಥಿತರಿದ್ದರು, ಬಾಲವಿಕಾಸ ಸಮಿತಿ ಅಧ್ಯಕ್ಷರಾದ ದೇವಿಕಾ ಕೆ ಸ್ವಾಗತಿಸಿ,...
ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಮಂಗಳೂರು ಮಹಾನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಅಭಿಷೇಕ ಮಂದಿರದ ಸಭಾಂಗಣದಲ್ಲಿ ಸಾಹಿತ್ಯ ವೈಭವ-2026 ಜ 25 ರಂದು ಜರುಗಿತು.ಈ ಸಮಾರಂಭದಲ್ಲಿ ಹಿರಿಯ ಕವಿ ಎನ್.ಸುಬ್ರಾಯ ಭಟ್ ಅಧ್ಯಕ್ಷತೆಯಲ್ಲಿ ಕನ್ನಡ ಕವಿಗೋಷ್ಠಿ ಹಾಗೂ ಕವಿಯತ್ರಿ ಮತ್ತು ಸಂಘಟಕಿ ಗೀತಾ ಲಕ್ಷ್ಮೀಶ್ ಅಧ್ಯಕ್ಷತೆಯಲ್ಲಿತುಳು ಕವಿಗೋಷ್ಠಿ ನಡೆಯಿತು.ಕನ್ನಡ ಕವಿಗೋಷ್ಠಿಯಲ್ಲಿ ಯುವಕವಿ...
ಸುಬ್ರಹ್ಮಣ್ಯ ಜನವರಿ 26 :ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಭಾನುವಾರ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಂಜಾನೆ 4:30ಕ್ಕೆ ವೆಂಕಟೇಶ ತಂಡದವರೊಂದಿಗೆ ಆರಂಭವಾದ ಭಜನೆ ಕಾರ್ಯಕ್ರಮ ಮೂರು...
ಸುಬ್ರಹ್ಮಣ್ಯ ಜನವರಿ 26 : ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಳೆದ ನಾಲ್ಕು ದಿನಗಳಿಂದ ಸರಣಿ ರಜೆ ಇದ್ದು, ಸುಮಾರು ಎರಡು ಲಕ್ಷಕ್ಕೂ ಅಧಿಕ ಭಕ್ತಾದಿಗಳು ಹಗಲು-ರಾತ್ರಿ ಎನ್ನದೆ ನಿರಂತರವಾಗಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಇದರೊಂದಿಗೆ ಶ್ರೀ...
ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವುಗಳ ಸಹಯೋಗದೊಂದಿಗೆ ಜ.25ರಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆಯಲ್ಲಿ ಮಿಥುನ್ ಕುಮಾರ್ ಸೋನ ನಿರ್ದೇಶನದ ಸುಳ್ಯದ...
ಜೇಸಿಐ ಸುಳ್ಯ ಪಯಸ್ವಿನಿಯ ವತಿಯಿಂದ 77ನೇ ಗಣರಾಜ್ಯೋತ್ಸವ ಆಚರಣೆಯನ್ನು ಸುಳ್ಯದ ಕುರುಂಜಿಭಾಗ್ ನ ಕೋರ್ಟ್ ಬಳಿ ಇರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯದಲ್ಲಿ ಜನವರಿ 26ರಂದು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷರಾದ ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ ವಹಿಸಿದ್ದರು. ಜೇಸಿ ಹೆಚ್.ಜಿ.ಎಫ್. ನವೀನ್ ಕುಮಾರ್, ಪೂರ್ವಾಧ್ಯಕ್ಷರು, ಜೇಸಿಐ ಸುಳ್ಯ ಪಯಸ್ವಿನಿ ಇವರು...
Loading posts...
All posts loaded
No more posts
