ಆಲೆಟ್ಟಿ: ಕೂರ್ನಡ್ಕ – ಕಾಪುಮಲೆ ರಸ್ತೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೂ.10ಲಕ್ಷ ಅನುದಾನದ ಕಾಂಕ್ರೀಟ್ ರಸ್ತೆ ಉದ್ಘಾಟನೆ.

ಆಲೆಟ್ಟಿ ಗ್ರಾಮದ ಕೂರ್ನಡ್ಕದಿಂದ ಕಾಪುಮಲೆ ಸಂಪರ್ಕಿಸುವ ರಸ್ತೆಗೆ ಆಲೆಟ್ಟಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸತ್ಯಕುಮಾರ್ ಆಡಿಂಜರವರ ಸತತ ಪ್ರಯತ್ನದಿಂದ, ಸ್ಥಳೀಯರ ಬಹುವರ್ಷಗಳ ಬೇಡಿಕೆಯಾಗಿದ್ದ ಈ ರಸ್ತೆಗೆ ಮಾಜಿ ಉಸ್ತುವಾರಿ ಸಚಿವ ಶ್ರೀ ದಿನೇಶ್ ಗುಂಡೂರಾವ್ ಶಿಫಾರಸ್ಸಿನ ಮೇರೆಗೆ ಅಂದಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆಯವರ ಮೂಲಕ ರೂ.10ಲಕ್ಷ...

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್‌ಗೆ ಉತ್ತಮ ಸ್ಪಂದನೆ; ಇನ್ನೂ ಮೂರು ದಿನ ಮಾತ್ರ ಅವಕಾಶ

ಸುಳ್ಯ: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್‌ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ವಿಶೇಷ ಸೇಲ್ ಇನ್ನೂ ಮೂರು ದಿನ ಮಾತ್ರ ಲಭ್ಯವಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು. ಆಟಿ ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ. (VA) ಶುಲ್ಕದ...
Ad Widget

ಇಂದಿನ(ಜುಲೈ 31) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು ಸಂಪೂರ್ಣ ಸ್ಥಿರ ; ರಬ್ಬರ್ ದರದಲ್ಲಿ ಮತ್ತಷ್ಟು ಏರಿಕೆ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 31 ಜುಲೈ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 31) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:31-07-2026 ಶುಕ್ರವಾರ*01,ಮೇಷರಾಶಿ*, ಈ ರಾಶಿಯವರು ಹೊರಗಿನ ಆಹಾರ ಮತ್ತು ಎಣ್ಣೆಯುಕ್ತ ಆಹಾರವನ್ನು ಸೇವಿಸುವುದನ್ನು ತಪ್ಪಿಸದಿದ್ದರೆ ಆರೋಗ್ಯ ಹದಗೆಡಬಹುದು. ಮನಸ್ಸಿನಲ್ಲಿ.ಸಂತೋಷದ ಭಾವನೆ ಇರುತ್ತದೆ, ಆದರೆ ಅದನ್ನು ಬಹಿರಂಗವಾಗಿ ವ್ಯಕ್ತಪಡಿಸಲುಸಾಧ್ಯವಾಗುವುದಿಲ್ಲ.ಸಹೋದರರೊಂದಿಗಿನ ಸಂಬಂಧವುಉತ್ತಮವಾಗಿರುತ್ತದೆ, ಆದರೆ ಭವಿಷ್ಯದ ಬಗ್ಗೆ ಪ್ರಮುಖ ಸಂಭಾಷಣೆಗಳನ್ನು ನಡೆಸುವಲ್ಲಿ ತೊಂದರೆಗಳು ಉಂಟಾಗಬಹುದು,ಗಮನಿಸಿ:-ನಿಮಗೆ ಮಕ್ಕಳಿಂದ ಸ್ವಲ್ಪ ನೆಮ್ಮದಿ ಸಿಗಬಹುದು,ಪರಿಹಾರ:-ನಿಮ್ಮ...

ಸುಳ್ಯ : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟನೆ ಹಾಗೂ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ

“ವಿದ್ಯಾರ್ಥಿಗಳು ದುಶ್ಚಟಗಳಿಗೆ ಆಕರ್ಷಣೆಗೊಂಡು ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಸಮಾಜದಲ್ಲಿ ಮಾನವ ಕಳ್ಳ ಸಾಗಣೆ ಮಾಡಿ, ಯುವತಿಯರನ್ನು ಲೈಂಗಿಕ ಶೋಷಣೆಗೆ, ಭಿಕ್ಷುಟನೆಗೆ, ಮನೆ ಕೆಲಸಗಳಿಗೆ ಬಳಸಿ ಕೊಳ್ಳುವ ಜಾಲ ಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು” ಎಂದು ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಶ್ರೀಮತಿ ಟಿ.ದಮಯಂತಿ ಸೋಮಯ್ಯ ಹೇಳಿದರು. ಅವರು...

ಐನೆಕಿದು ರಸ್ತೆ ವಿವಾದದ ಕುರಿತು ಪತ್ರಿಕಾಗೋಷ್ಠಿ – “ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ನೀಡದೆ ಆರೋಪ ಮಾಡುವುದು ಸರಿಯಲ್ಲ” : ಬಿಜೆಪಿ ಮುಖಂಡರು

ಐನೆಕಿದು ಗ್ರಾಮದ ರಸ್ತೆ ಕುರಿತು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ ಮಾಡಲಾದ ಆರೋಪಗಳಿಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ತಮ್ಮ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಮುಖಂಡ ಕಿಶೋರ್ ಕೂಜುಗೂಡು ಮಾತನಾಡಿ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಮಾತನಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದೆ. ಐನೆಕಿದು - ಕೋಟೆ ರಸ್ತೆ ಸಮಸ್ಯೆಯನ್ನು ಸಾಮಾಜಿಕ...

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೊಲ್ಲಮೊಗ್ರು ಗ್ರಾಮ ಕಾಂಗ್ರೆಸ್ ಸಮಿತಿ ಪುನರ್‌ರಚನೆ ಹಾಗೂ ಎಸ್ಐಆರ್ ಪ್ರಗತಿ ಪರಿಶೀಲನಾ ಸಭೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕೊಲ್ಲಮೊಗ್ರು ಗ್ರಾಮ ಕಾಂಗ್ರೆಸ್ ಸಮಿತಿ ಪುನರ್‌ರಚನೆ ಮತ್ತು ಎಸ್ಐಆರ್ ಪ್ರಗತಿ ಪರಿಶೀಲನೆ ಸಭೆ ಜು.26ರಂದು ಕೊಲ್ಲಮೊಗ್ರು ಗ್ರಾಮದ ಸಭೆಯನ್ನು ಕೊಲ್ಲಮೊಗ್ರದ ಮಯೂರ ಕಲಾಮಂದಿರದಲ್ಲಿ ನಡೆಯಿತು.  ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಆಡಳಿತ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ,...

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಲ್ಮಕಾರು ಗ್ರಾಮ ಕಾಂಗ್ರೆಸ್ ಸಮಿತಿ ಪುನರ್‌ರಚನೆ ಹಾಗೂ ಎಸ್ಐಆರ್ ಪ್ರಗತಿ ಪರಿಶೀಲನಾ ಸಭೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಲ್ಮಕಾರು ಗ್ರಾಮ ಕಾಂಗ್ರೆಸ್ ಸಮಿತಿ ಪುನಾರಚನೆ ಮತ್ತು ಎಸ್ಐಆರ್ ಪ್ರಗತಿ ಪರಿಶೀಲನಾ ಸಭೆ ಜು.26ರಂದು ಕಲ್ಮಕಾರು ಗ್ರಾಮದ ಗಡಿಕಲ್ಲು ರಾಧಾಕೃಷ್ಣ ಅವರ ಮನೆಯಲ್ಲಿ ನಡೆಸಲಾಯಿತು.  ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಸುಳ್ಯ...

ಕನಕಮಜಲು : ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ.) ಕನಕಮಜಲು ಇದರ ಆಶ್ರಯದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮವು ಜುಲೈ 26 ಆದಿತ್ಯವಾರದಂದು ನಡೆಯಿತು. ಕನಕಮಜಲು ನೆಡಿಲು ಹಾದು ಹೋಗುವ ರಸ್ತೆ ಬದಿಯ ಹಲ್ಲು ಕಾಡುಗಳನ್ನು ತೆರವುಗೊಳಿಸಿ ಸ್ವಚ್ಛತೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲ ಅಧ್ಯಕ್ಷ ಅಶ್ವಥ್ ಅಡ್ಕಾರ್, ಕಾರ್ಯದರ್ಶಿ ಚೇತನ್ ಡಿ, ಪೂರ್ವಾಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ...

ಇಂದಿನ(ಜುಲೈ 30) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು ಸ್ಥಿರ ; ರಬ್ಬರ್ ದರದಲ್ಲಿ ಚೇತರಿಕೆ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 30 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...

All posts loaded

No more posts

error: Content is protected !!