- Tuesday
- August 25th, 2026
ಸುಳ್ಯ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ ಜು. 9ರಂದು ನಿಗದಿಯಾಗಿತ್ತು. ಆದರೆ ಇದೀಗ ಕಾರ್ಯಕ್ರಮವನ್ನು ಮುಂದೂಡಿದೆ. ಸದರಿ ದಿನಾಂಕದಂದು ಕಾರ್ಯಕ್ರಮ ನಡೆಸಲು ಸಾಧ್ಯವಾಗುತ್ತಿಲ್ಲ ಮುಂದಿನ ದಿನಾಂಕ ತಿಳಿಸಲಾಗುವುದು ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜ್ಜಾವರ ಗ್ರಾಮದ ಮೇನಾಲದಲ್ಲಿ ಮಕ್ಕಳ ಕಳ್ಳರ ಹಾವಳಿ ಇದೆ, ರಸ್ತೆಯಲ್ಲಿ ನಿಮ್ಮ ಮಕ್ಕಳ ಬಗ್ಗೆ ನಿಗಾವಹಿಸಿ ಎಂಬ ಸಂದೇಶ ವೈರಲ್ ಆಗುತ್ತಿದ್ದು, ಗ್ರಾಮದಲ್ಲಿ ಭಾರಿ ಆತಂಕ ಮತ್ತು ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಪೋಲೀಸರು ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ. ಅಜ್ಜಾವರ ಗ್ರಾಮದ ಮೇನಾಲದ ಸುತ್ತ ಕಳ್ಳರ ಹಾವಳಿ ಜಾಸ್ತಿ ಎನ್ನಲಾಗಿದೆ. ಪೋಲೀಸ್ ತನಿಖೆಯ ಬಳಿಕವೇ ನಿಖರ...
ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಾಧಿಕಾರ ರಚನೆಯ ನಿರ್ಧಾರ ಕೈ ಬಿಡುವಂತೆ ನಿರ್ಣಯ ನಮಗೆ ಪ್ರಾಧಿಕಾರ ಬೇಡ ವ್ಯವಸ್ಥಾಪನಾ ಸಮಿತಿ, ಮಾಸ್ಟರ್ ಪ್ಲಾನ್ ಸಾಕು ಗ್ರಾಮಸ್ಥರ ಆಗ್ರಹಸುಬ್ರಹ್ಮಣ್ಯ ಗ್ರಾ.ಪಂ ವ್ಯಾಪ್ತಿಯ ಸುಬ್ರಹ್ಮಣ್ಯ, ಏನೆಕಲ್ಲು ಮತ್ತು ಐನೆಕಿದು ಗ್ರಾಮಗಳ ಗ್ರಾಮಸ್ಥರ ಇರುವಿಕೆಯಲ್ಲಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಪ್ರಸ್ತಾಪದ ಕುರಿತು ಸಾಧಕ-ಭಾಧಕಗಳ ಕುರಿತು "ವಿಶೇಷ ಗ್ರಾಮ ಸಭೆ" ಇಂದು ನಡೆಯಿತು.ಸಭೆಯ ಆರಂಭದಲ್ಲಿ...
ಸುಬ್ರಹ್ಮಣ್ಯ ಜುಲೈ7: ಸುಬ್ರಹ್ಮಣ್ಯ ಮೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸತೀಶ ಸಪಲ್ಯ ಜುಲೈ 3 ರಂದು ಬುಧವಾರ ಅಧಿಕಾರ ಸ್ವೀಕರಿಸಿರುವರು. ಶ್ರೀಯುತರು 2006ರಲ್ಲಿ ವಿಟ್ಲ 110 ಕೆ.ವಿ ಸ್ಟೇಷನ್ ನಲ್ಲಿ ಜೆಇ ಆಗಿ ಸೇರ್ಪಡೆಗೊಂಡಿದ್ದು, ತದನಂತರ ಶಾಲೆತ್ತೂರು ಉಪ ವಿಭಾಗದಲ್ಲಿ ಶಾಖಾಧಿಕಾರಿಯಾಗಿ, ಅಲ್ಲಿಂದ ಬಡ್ತಿ ಹೊಂದಿ ಬಂಟ್ವಾಳ ಮೆಸ್ಕಾಂ ವಿಭಾಗದಲ್ಲಿ ಸಹಾಯಕ...
ಬೆಂಗಳೂರಿನ ಪತಂಜಲಿ ಯೋಗ ಕೇಂದ್ರದಲ್ಲಿ ಜು.7 ರಂದು ನಡೆದ ಅಂತರ್ ಶಾಲಾ ಮತ್ತು ಕಾಲೇಜು ಹಾಗೂ ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ಯಲ್ಲಿ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿ 05 ಮತ್ತು 6ನೇ ತರಗತಿ ಬಾಲಕರ ವಿಭಾಗದಲ್ಲಿ ಮಣಿಪ್ರಕಾಶ್ ಕಡೋಡಿ ಪ್ರಥಮ ಸ್ಥಾನ ಮತ್ತು 03 ಮತ್ತು 4ನೇ ತರಗತಿಯ ವಿಭಾಗದಲ್ಲಿ...
ಸ್ಪಂದನ ಗೆಳೆಯರ ಬಳಗ (ರಿ.), ಅಡ್ತಲೆ ಮುಂದಾಳತ್ವದಲ್ಲಿ, ಗ್ರಾಮ ಪಂಚಾಯತ್ ಅರಂತೋಡು ಸಹಯೋಗದಲ್ಲಿ ಮತ್ತು ಊರವರ ಸಹಕಾರದಲ್ಲಿ ಅರಂತೋಡು - ಎಲಿಮಲೆ ರಸ್ತೆಯ ಆರಂತೋಡಿನಿಂದ ಅಡ್ತಲೆ ತನಕ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ ಜು.07 ರಂದು ನಡೆಯಿತು.
ಸ್ಪಂದನ ಗೆಳೆಯರ ಬಳಗ (ರಿ.), ಅಡ್ತಲೆ ಮುಂದಾಳತ್ವದಲ್ಲಿ, ಗ್ರಾಮ ಪಂಚಾಯತ್ ಅರಂತೋಡು ಸಹಯೋಗದಲ್ಲಿ ಮತ್ತು ಊರವರ ಸಹಕಾರದಲ್ಲಿ ಅರಂತೋಡು - ಎಲಿಮಲೆ ರಸ್ತೆಯ ಆರಂತೋಡಿನಿಂದ ಅಡ್ತಲೆ ತನಕ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ ಜು.07 ರಂದು ನಡೆಯಿತು.
ಸುಬ್ರಹ್ಮಣ್ಯದ ಕುಮಾರಧಾರ ಬಳಿಯ ಪಂದ್ಯ ಮಾರ್ಗ ಬಳಿ ಇರುವ ಸೇತುವೆ ಹಾಗೂ ಅಕ್ಕಪಕ್ಕಗಳಲ್ಲಿ ಇದ್ದ ಕೊಳಚೆ ನೀರು ಕಸಕಡ್ಡಿಗಳು ಕೊಳಚೆ ವಸ್ತುಗಳನ್ನ ಸ್ವಚ್ಛಗೊಳಿಸುವ ಕಾರ್ಯ ಜು.7 ರಂದು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಘಟಕ ಹಾಗೂ ಡಾ| ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಜಂಟಿಯಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು . ಈ ಸಂದರ್ಭದಲ್ಲಿ...
ಶ್ರೀ ಭಗವತಿ ಯುವ ಸೇವಾ ಸಂಘ ( ರಿ.)ಬೂಡು ಕೇರ್ಪಳ - ಕುರುಂಜಿಗುಡ್ಡೆ ಇದರ ಆಶ್ರಯದಲ್ಲಿ ಶ್ರದ್ಧಾಕೇಂದ್ರ ಸ್ವಚ್ಛತೆ ಕಾರ್ಯಕ್ರಮದ ಅಂಗವಾಗಿ ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದಲ್ಲಿ ಶ್ರಮದಾನ ನಡೆಯಿತು. ಭಗವತಿ ಯುವ ಸೇವಾ ಸಂಘದ ಅಧ್ಯಕ್ಷರಾದ ಸುನಿಲ್ ಕುಮಾರ್ ಕೇರ್ಪಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜನಾರ್ಧನ ನಾಯ್ಕ್ ಖಜಾಂಜಿಗಳು ಕೆ ವಿ...
ಜೇಸಿಐ ಬೆಳ್ಳಾರೆ ಆಶ್ರಯದಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಜ್ಞಾನದೀಪ ಎಜುಕೇಶನಲ್ ಚಾರಿಟಬಲ್ ಟ್ರಸ್ಟ್ ಬೆಳ್ಳಾರೆ ಮತ್ತು ಗ್ರಾಮ ಪಂಚಾಯತ್ ಬೆಳ್ಳಾರೆ ಸಹಯೋಗದಲ್ಲಿ ಡೆಂಗ್ಯೂ ಮತ್ತು ಕ್ಷಯರೋಗ ಮಾಹಿತಿ,ಡ್ರೈಡೇ ಹಾಗೂ ಸ್ವಚ್ಛತಾ ಕಾರ್ಯಕ್ರಮ ಬೆಳ್ಳಾರೆಯಲ್ಲಿ ನಡೆಯಿತು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಚಂದ್ರಶೇಖರ ರೈ ಬಜನಿ ಉದ್ಘಾಟಿಸಿದರು. ಬೆಳ್ಳಾರೆ...
Loading posts...
All posts loaded
No more posts
