ದಕ್ಷಿಣ ಕನ್ನಡ ಸಹಕಾರಿ ಬ್ಯಾಂಕ್‌ನಲ್ಲಿ 123 ಹುದ್ದೆಗಳ ನೇಮಕ; ಈ ಕೂಡಲೇ ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು ಇಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೇರ ನೇಮಕಾತಿಯಿಂದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕೇಂದ್ರ ಕಚೇರಿಗೆ ದಿನಾಂಕ 18-07-2024 ರ ಅಪರಾಹ್ನ 4.30 ರ ಒಳಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.ಹುದ್ದೆಗಳ...

ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭ

ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.03 ರಂದು ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿನಿಯರ  ಪ್ರಾರ್ಥನೆಯೊಂದಿಗೆ  ಕಾರ್ಯಕ್ರಮವು ಆರಂಭಗೊಂಡಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂದನೀಯ ಫಾ. ಪಾವ್ಲ್ ಕ್ರಾಸ್ತಾ ರವರು ವಹಿಸಿದರು. ಎಂಟನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ತದನಂತರ ಶಾಲಾ ಸಂಚಾಲಕರು ದೀಪವನ್ನು ಬೆಳಗಿಸುವುದರ...
Ad Widget

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಪ್ರತಿಭಾ ಪ್ರದರ್ಶನ

ಪಠ್ಯಾಧಾರಿತ ಶಿಕ್ಷಣದಿಂದ ಮಾತ್ರ ಬದುಕಿನಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಿಲ್ಲ ಬದಲಾಗಿ ಬಾಲ್ಯದಿಂದಲೇ ಬೆಳೆಸಿಕೊಳ್ಳುವ ಉತ್ತಮ ಗುಣಗಳು ಅವನನ್ನು ಉತ್ತುಂಗಕ್ಕೇರಿಸುತ್ತವೆ. ಪ್ರತಿಭಾ ಪ್ರದರ್ಶನವು ವಿದ್ಯಾರ್ಥಿಗಳಿಗೆ ತಮ್ಮ ಸೃಜನ್ಯಶೀಲತೆ ಮತ್ತು ನಾವೀನ್ಯತೆಯನ್ನು ಸಾಬೀತುಪಡಿಸಲು ಅವಕಾಶವನ್ನು ಒದಗಿಸುತ್ತದೆ. ಅದೇ ರೀತಿಯಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನ ಜು.04ರಂದು ನಡೆಯಿತು. ಶಾಲೆಯ ನಾಲ್ಕು ದಳಗಳಾದ ಜ್ಯೋತಿ, ಶಕ್ತಿ ,ಕೀರ್ತಿ...

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದಲ್ಲಿ ಪಠ್ಯೇತರ ತರಗತಿಗಳ ಉದ್ಘಾಟನೆ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ2024 25ನೇ ಶೈಕ್ಷಣಿಕ ವರ್ಷದ ಪಠ್ಯೇತರ ಚಟುವಟಿಗಳಾದ ಚಿತ್ರಕಲೆ, ಭರತನಾಟ್ಯ, ಚೆಸ್, ಕರಾಟೆ ಹಾಗೂ ಯಕ್ಷಗಾನ ದ ಲಲಿತ ಕಲಾ ತರಗತಿಗಳು ಇಂದು ಪ್ರಾರಂಭಗೊಂಡಿದ್ದು. ಲಲಿತ ಕಲಾ ತರಗತಿಗಳ ಉದ್ಘಾಟನೆಯನ್ನು ಶ್ರೀ ಸುಬ್ರಹ್ಮಣ್ಯ ಮರಕತ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಸಂಚಾಲಕರು ಶ್ರೀ ಚಂದ್ರಶೇಖರ್ ನಾಯರ್, ಶಾಲಾ ಮುಖ್ಯ...

ಪುತ್ತೂರು ವಿಭಾಗೀಯ ಪೌಷ್ಟಿಕ ಪುನರ್ ವಸತಿ ಕೇಂದ್ರಕ್ಕೆ ಎ.ಸಿ. ಧಿಡೀರ್ ಭೇಟಿ, ಮಾಹಿತಿ ಸಂಗ್ರಹ

ಪುತ್ತೂರು ವಿಭಾಗೀಯ ವಿಭಾಗದ ಪೌಷ್ಟಿಕ ಪುನರ್ ವಸತಿ ಕೇಂದ್ರಕ್ಕೆ ಎಸಿ ಧಿಡೀರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಈ ಕೇಂದ್ರವು ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕು ಕೇಂದ್ರಗಳಿಗೆ ಹೊಂದಿಸಿಕೊಂಡು. ಈ ಕೇಂದ್ರವಾಗಿದ್ದು,  ಇಲ್ಲಿ ೨೦೨೪ ರಲ್ಲಿ ಸುಮಾರು ೧೫ ಮಂದಿ ಅಪೌಷ್ಟಿಕತೆಯಿಂದ ಬಳಳುತ್ತಿರುವ ಮಕ್ಕಳನ್ನು  ಗುರುತಿಸಿ ಪೌಷ್ಟಿಕತೆಯನ್ನು ಹೆಚ್ಚಿಸುವ ಸಲುವಾಗಿ ಸೇರ್ಪಡೆಗೊಳಿಸಿ ತಾಯಿಯು ಮಗುವಿಗೆ...

ಪುತ್ತೂರು ವಿಭಾಗೀಯ ಪೌಷ್ಟಿಕ ಪುನರ್ ವಸತಿ ಕೇಂದ್ರಕ್ಕೆ ಎಸಿ ಧಿಡೀರ್ ಭೇಟಿ

ಪುತ್ತೂರು ವಿಭಾಗೀಯ ವಿಭಾಗದ ಪೌಷ್ಟಿಕ ಪುನರ್ ವಸತಿ ಕೇಂದ್ರಕ್ಕೆ ಎಸಿ ಧಿಡೀರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು . ಈ ಕೇಂದ್ರವು ಸುಳ್ಯ , ಕಡಬ , ಪುತ್ತೂರು , ಬೆಳ್ತಂಗಡಿ ತಾಲೂಕು ಕೇಂದ್ರಗಳಿಗೆ ಹೊಂದಿಸಿಕೊಂಡು ಈ ಕೇಂದ್ರವಾಗಿದ್ದು ಇಲ್ಲಿ ೨೦೨೪ ರಲ್ಲಿ ಸುಮಾರು ೧೫ ಮಂದಿ ಅಪೌಷ್ಟಿಕತೆ ಯಿಂದ ಬಳಳುತ್ತಿರುವ ಮಕ್ಕಳನ್ನು ಗುರುತಿಸಿ ಪೌಷ್ಟಿಕತೆಯನ್ನು...

ರಾಜಾ ಸುಬ್ರಹ್ಮಣ್ಯಗೆ ಬೆಸ್ಟ್ ಅಂಪ್ಲಾಯಿ ಆಫ್ ದಿ ಈಯರ್ ಪುರಸ್ಕಾರ

ಶಾರ್ಜಾದ ಅಮೇರಿಕನ್ ಯುನಿವರ್ಸಿಟಿಯಲ್ಲಿ ಸ್ವಿಮ್ಮಿಂಗ್ ಮತ್ತು ಬಿಡಬ್ಲೂö್ಯಎಫ್ ಬ್ಯಾಡ್‌ಮಿಂಟನ್ ಕೋಚ್ ಆಗಿರುವ ಕುಕ್ಕೆ ಸುಬ್ರಹ್ಮಣ್ಯದ ರಾಜಾ ಸುಬ್ರಹ್ಮಣ್ಯ ಅವರಿಗೆ ಬೆಸ್ಟ್ ಅಂಪ್ಲಾಯಿ ಆಫ್ ದಿ ಈಯರ್ ೨೦೨೪ ಪುರಸ್ಕಾರ ಲಭಿಸಿದೆ.ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಅಮೇರಿಕನ್ ಯುನಿವರ್ಸಿಟಿಯ ಆಡಳಿತ ಮಂಡಳಿ ಅಧ್ಯಕ್ಷರು ಪುರಸ್ಕಾರ ಪ್ರಧಾನ ಮಾಡಿದರು. ತನ್ನ ೨೫ ವರ್ಷದ ಸೇವೆಯಲ್ಲಿ ೩ನೇ ಬಾರಿಗೆ ಈ ಪುರಸ್ಕಾರ...

ಎ.ಸಿ. ನೇತೃತ್ವದಲ್ಲಿ ಸುಳ್ಯ ನಗರ ಪಂಚಾಯತ್ ಸಭೆ

ನಗರದಲ್ಲಿ ಅಗಲೀಕರಣ ಅಥವಾ ಬೈಪಾಸ್ ರಸ್ತೆ ನಿರ್ಮಾಣ ಮಾಡಿ ಸದಸ್ಯರ ಒತ್ತಾಯರಸ್ತೆ , ಫುಟ್ ಪಾತ್,  ಕುರುಂಜಿಗುಡ್ಡೆ ಪಾರ್ಕ್ ಬಗ್ಗೆ ಪ್ರಸ್ತಾಪ ಸ್ಥಳದಲ್ಲಿಯೇ ಕೆಲ ಸಮಸ್ಯೆಗಳಿಗೆ ಪರಿಹಾರ ಮಾರ್ಗ ಸೂಚಿಸಿದ ಎ ಸಿ   ಸುಳ್ಯ, ಜು.4: ಸುಳ್ಯ ನಗರದ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ನಗರದಲ್ಲಿ ರಸ್ತೆ ಅಗಲೀಕರಣ ಅಥವಾ ನಗರಕ್ಕೆ ಬೈಪಾಸ್ ರಸ್ತೆ ನಿರ್ಮಿಸುವಂತೆ ಪ್ರಸ್ತಾಪಿಸಿದ...

ನ.ಪಂ. ಗುತ್ತಿಗೆ ಆಧಾರ ನೌಕರರ ವಿರುದ್ಧ  ಸದಸ್ಯರಿಂದ ಎಸಿಗೆ ದೂರು, ನೌಕರರಿಗೆ ಎಚ್ಚರಿಕೆ ನೀಡಿ ತಿಳಿ ಹೇಳಿದ ಎಸಿ.

ಸುಳ್ಯ: ನ.ಪಂ. ಸಭೆಯಲ್ಲಿ ನಗರ ಪಂಚಾಯತ್ ಗುತ್ತಿಗೆ ಆಧಾರದ ನೌಕರರು ಮಹಿಳಾ ಜನಪ್ರತಿನಿಧಿಗಳನ್ನು ಕಡೆಗಣಿಸುತ್ತಾರೆ. ನಮಗೆ ಯಾವುದೇ ತರಹದ ಮಾಹಿತಿಯನ್ನು ಮತ್ತು ಕೆಲಸಗಳನ್ನು ಸರಿಯಾಗಿ ಮಾಡುತ್ತಿಲ್ಲ ಎಂದು ಸದಸ್ಯರು ದೂರಿಕೊಂಡ ಹಿನ್ನಲೆಯಲ್ಲಿ ಸಭೆಯ ಬಳಿಕ ಅಧಿಕಾರಿಗಳ ಸಭೆ ನಡೆಸಿ, ಅಧಿಕಾರಿಗಳ ಹೆಸರುಗಳನ್ನು ಕೇಳಿ ಅವರವರ ಕರ್ತವ್ಯಗಳ ಮಾಹಿತಿಯನ್ನು ಪಡೆದುಕೊಂಡು ನಿಮ್ಮ ಕೆಲಸಗಳಿಂದ ನಗರ ಪಂಚಾಯತ್ ಗೆ...

ವಳಲಂಬೆ: ಶ್ರೀ ಶಂಖ ಚೂಡ ಕ್ಷೇತ್ರ, ಪುರಾಳಬದಿಯಲ್ಲಿ ಸರ್ಪ ಸಂಸ್ಕಾರ, ಆಶ್ಲೇಷ ಬಲಿ, ಅಷ್ಠ ನಾಗ ಸಮಾರಾಧನೆ

ಗುತ್ತಿಗಾರು ಗ್ರಾಮದ ಮಣಿಯಾನ ಮನೆ ಬಳಿ ಜೀರ್ಣೋದ್ಧಾರವಾಗಲಿರುವ ಶ್ರೀ ಶಂಖ ಚೂಡ ಕ್ಷೇತ್ರ, ಪುರಾಳಬದಿ ವಳಲಂಬೆ ಇಲ್ಲಿ ಜೂ.26 ಜೂ.29 ರ ತನಕ ಸರ್ಪ ಸಂಸ್ಕಾರ, ಆಶ್ಲೇಷ ಬಲಿ , ಅಷ್ಠ ನಾಗ ಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮ ಜರಗಿದವು.ಶ್ರೀ ನೀಲೇಶ್ವರ ತಂತ್ರಿಗಳ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು.ಜೂ. 26 ರಂದು ಬೆಳಿಗ್ಗೆ ಸರ್ಪಸಂಸ್ಕಾರ ಹಾಗೂ ಜೂ.29ರಂದು...
Loading posts...

All posts loaded

No more posts

error: Content is protected !!