- Tuesday
- August 25th, 2026
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಗ್ರಾಮಸಭೆಯು ಜೂ.29 ರಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.ಗ್ರಾ.ಪಂ ಉಪಾಧ್ಯಕ್ಷರಾದ ಜಯಂತ ಬಾಳುಗೋಡು ಹಾಗೂ ಸದಸ್ಯರಾದ ದಿವಾಕರ ಮುಂಡಾಜೆ, ಬಿಂದು.ಪಿ, ಶಿಲ್ಪಾ ಕೊತ್ನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತೋಟಗಾರಿಕೆ ಇಲಾಖೆಯ ಅರಬಣ್ಣ ಪೂಜಾರ್ ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು.ಗ್ರಾಮ ಸಭೆಯಲ್ಲಿ ರಸ್ತೆ, ಚರಂಡಿ...
ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ನ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಯ್ಯನಕಟ್ಟೆ ಇಲ್ಲಿನ ೧೦೦ ಕ್ಕೂ ಹೆಚ್ಚಿನ ಮಕ್ಕಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು. “ಗೋಕುಲ ಕಾಂಪ್ಲೆಕ್ಸ್” ಅಯ್ಯನಕಟ್ಟೆ ಇದರ ಮಾಲೀಕರಾದ ಶ್ರೀ ರಾಮಚಂದ್ರ ರಾವ್ ಹಾಗೂ “ನಮ್ಮ ಆರೋಗ್ಯಧಾಮ”- ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ನ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪೂರ್ವಾಧ್ಯಕ್ಷರಾದ ಕೊಲ್ಯದ ಗಿರೀಶ್ ಇವರನ್ನು ಅರೆಭಾಷೆ ಅಕಾಡೆಮಿಯ ನೂತನ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಇಂದು ಅವರ ಕಚೇರಿಯಲ್ಲಿ ಭೇಟಿ ನೀಡಿ ಮಾತುಕತೆ ನಡೆಸಿತು.ಈ ಸಂದರ್ಭದಲ್ಲಿ ಅಕಾಡೆಮಿಯ ಮುಂದಿನ ಕಾರ್ಯಗಳು ಹಾಗೂ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.ತಂಡದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾದ ಶ್ರೀ...
ಮೊನ್ನೆ ಮೊನ್ನೆ ಪೆಟ್ರೋಲ್ ಡಿಸಿಲಿಗೆ 3 ರೂಪಾಯಿ ದರ ಹೆಚ್ಚಳವಾದಾಗ ಬೀದಿಗಿಳಿದ ಬಿಜೆಪಿ ಸೈನ್ಯಕ್ಕೆ ಇದೀಗ ಜಿಯೋ ಸೇವಾದರ ರಿಚಾರ್ಜ್ ಶೇಕಡ 12 ರಿಂದ 27ಕ್ಕೆ ಏರಿಕೆ ಮಾಡಿರುವುದು ಮಾತ್ರವಲ್ಲದೆ ಅದರ ಬೆನ್ನಲ್ಲೇ ಏರ್ಟೆಲ್ ರಿಚಾರ್ಜ್ ದರ ಕೂಡ ಏರಿಕೆ ಆಗಿರುವುದು ಕಣ್ಣಿಗೆ ಕಾಣದೆ ಇರುವುದು ತೀರ ಸೂಚನೀಯವಾಗಿದೆ, ಬಿಜೆಪಿಗರು ಈ ಸೇವಾದರ ಏರಿಕೆ ಕುರಿತು...
ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 2024-25ರ ಸಾಲಿನ ಶೈಕ್ಷಣಿಕ ವರ್ಷದ ' ಶಾಲಾ ಸಂಸತ್ ಮಂತ್ರಿಮಂಡಲದ ಪದಗ್ರಹಣ ' ಸಮಾರಂಭವು ಜೂ.28 ರಂದು ಸುಳ್ಯದ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಶುಭ ಹಾರೈಸಿದರು. ಈ ಕಾರ್ಯಕ್ರಮಕ್ಕೆ...
ಸಮಾಜದಲ್ಲಿ ಸಾಧಕರು, ನಾಯಕರಾಗುವ ಮೊದಲು ವಿದ್ಯಾರ್ಥಿ ಹಂತದಲ್ಲಿ ಸಮಯ ಪ್ರಜ್ಞೆ, ಸೂಕ್ತ ನಿರ್ಧಾರ, ಜವಾಬ್ದಾರಿ ಮೊದಲಾದ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಿ. ಉತ್ತಮ ಚಟುವಟಿಕೆಗಳನ್ನು ಧನಾತ್ಮಕ ಕಲಿಕೆಗೆ ಪೂರಕವಾಗಿ ಸಂಘಟಿಸಿ ಎಂದು ಸುಳ್ಯದ ಕೆವಿಜಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾoಶುಪಾಲರಾದ ಡಾ. ಲೀಲಾಧರ್ ಡಿ ವಿ ಹೇಳಿದರು. ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ...
ಪೆರಾಜೆ ಕುಂಬಳಚೇರಿ ತೆರಳುವ ಮಾರ್ಗ ಮಧ್ಯೆ ಕುಂದಲ್ಪಾಡಿ ಎಂಬಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಓರ್ವ ಆಟೋ ಚಾಲಕ ಮತ್ತು ದ್ವಿಚಕ್ರ ವಾಹನ ಸವಾರರು ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರಿ ದೊಡ್ಡ ಅಪಾಯದಿಂದ ಪಾರಾದ ಘಟನೆ ವರದಿಯಾಗಿದ್ದು ಈ ಕುರಿತು ಸ್ಥಳೀಯ ಆಡಳಿತ ಮತ್ತು ಮೆಸ್ಕಾಂ ಕ್ರಮ ಕೈಗೊಳ್ಳುವಂತೆ ಮತ್ತು ಮುನ್ನೆಚ್ಚರಿಕೆ ವಹಿಸಬೇಕೆಂದು ಸ್ಥಳೀಯರು ತಿಳಿಸಿದ್ದಾರೆ
ಇದೀಗ ಮಾವಿನಕಟ್ಟೆಯ ಗ್ರಾಮ ಒನ್ ಕೇಂದ್ರಗಳಲ್ಲಿ ಅಂಚೆ ಕಚೇರಿಯ ಡಿಜಿಟಲ್ ಖಾತೆ ತೆರೆಯಲು ಅವಕಾಶ ಒದಗಿಸಿದೆ. ಇದರಿಂದ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಾಯಧನ ಶೀಘ್ರವಾಗಿ ಪಡೆಯಬಹುದು ಹಾಗೂ ಹಣ ಹಿಂಪಡೆಯುವ (withdraw)ಸೌಲಭ್ಯ ಕೂಡ ಒದಗಿಸಿದೆ.ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಜೋಡಿಸಲು ಅಥವಾ ಬದಲಾಯಿಸಲು ಗ್ರಾಮ ಒನ್ ಸೆಂಟರ್ ನಲ್ಲಿ ಅವಕಾಶವಿದೆ. ಅಂಚೆಕಛೇರಿಯ ಸಹಭಾಗಿತ್ವದಲ್ಲಿ...
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಮ್ಮ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆ ಸಾಲ ಪಡೆದಿರುವ...
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಮ್ಮ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆ ಸಾಲ ಪಡೆದಿರುವ...
Loading posts...
All posts loaded
No more posts
