ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ವಿತರಣೆ

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಕರ್ನಾಟಕ ಸರಕಾರ ಅರಣ್ಯ ಇಲಾಖೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಇವರ ಜಂಟಿ ಆಶ್ರಯದಲ್ಲಿ ಜೂ.26 ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆಯವರು ಉಚಿತವಾಗಿ ಕೊಡ ಮಾಡಿದ ವಿವಿಧ ರೀತಿಯ ಕಾಡಿನ ಹಾಗೂ  ಹಾಗೂ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸುಬ್ರಹ್ಮಣ್ಯ...

ಕೈಗೆ ಗಂಭೀರ ಗಾಯಗೊಂಡ ಸಂಕಟ ಪಡುತ್ತಿದ್ದ ಬೀದಿ ನಾಯಿಗೆ ಚಿಕಿತ್ಸೆ ನೀಡಿದ ಯುವಕರು – ಮಾನವೀಯ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

ವಾಹನದ ಅಡಿಗೆ ಬಿದ್ದು ಕೈಗೆ ಗಂಭೀರ ಗಾಯಗೊಂಡು ನೋವಿನಿಂದ ನರಳುತ್ತಿದ್ದ ನಾಯಿಗೆ ಯುವಕರ ತಂಡ ಚಿಕಿತ್ಸೆ ನೀಡಿದ್ದು, ಈ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಜಗತ್ತಿನಲ್ಲಿ ಅತ್ಯಂತ ವಿಶ್ವಾಸರ್ಹ ಪ್ರಾಣಿ ಅಂದರೆ ಅದು ನಾಯಿ ಅಂತಹ ಪ್ರಾಣಿಗಳನ್ನು ಬೀದಿಯಲ್ಲಿ ಬಿಡೋ ಕಾಲದಲ್ಲಿ, ಬೀದಿಯಲ್ಲಿ ಇದ್ದ ನಾಯಿಯ ನೋವು ಅರ್ಥೈಯಿಸಿ ಚಿಕಿತ್ಸೆ ನೀಡಲು ಮನಸ್ಸು ಮಾಡುವುದೆಂದರೇ ಮೆಚ್ಚಲೇಬೇಕು....
Ad Widget

ಕೊಲ್ಲಮೊಗ್ರ : ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

            ಜೂ.26ನೇ ಬುಧವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಸುಳ್ಯ ತಾಲೂಕು ಕೊಲ್ಲಮೊಗ್ರು ಒಕ್ಕೂಟಗಳ ವತಿಯಿಂದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರವೇರಿತು. ಈ  ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕೊಲ್ಲಮೊಗ್ರು -  ಒಕ್ಕೂಟದ ಅಧ್ಯಕ್ಷರು ಹಾಗೂ  ವಲಯಾಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ ಇವರು ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕಮಲ.ಎ ಇವರು ಕಾರ್ಯಕ್ರಮವನ್ನು...

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿ ವಿಶೇಷ ರಂಗಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಬೂತ್ ಸಮಿತಿಯವರು ಹಾಗೂ ನಡುಗಲ್ಲು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಮದ್ಯಪಾನ ಸೇವಿಸಿ ಬಂದ ಯುವಕ – ಎತ್ತಿ ಎಸೆದ ದೇವಸ್ಥಾನದ ಆನೆ – ವಿಡಿಯೋ ವೈರಲ್

https://youtube.com/shorts/AAj5VNzHCnU?si=XIHnmt7YsU0DoDUA ಯುವಕನೊಬ್ಬನನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ಎಳೆದು ಹಾಕಿದ ಘಟನೆ ನಡೆದಿದ್ದು ವೀಡಿಯೋ ವೈರಲ್ ಆಗಿದೆ.ಸುಬ್ರಹ್ಮಣ್ಯದ  ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರನ್ನು ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು.  ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಪೋಟೋ ತೆಗೆಯಲು ಬಂದಿದ್ದರು.ಇದೇ ವೇಳೆಗೆ ಸುಬ್ರಹ್ಮಣ್ಯದ ಲಾಡ್ಜ್...

ಸುಬ್ರಹ್ಮಣ್ಯ: ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಕುಮಾರಧಾರ ನದಿ

ಭಾರೀ ಮಳೆಗೆ ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ – ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಗೆಯಿಂದಾಗಿ ಕುಮಾರಧಾರ ನದಿ ತುಂಬಿ...

ಬ್ರೆಡ್ಡು, ರಸ್ಕ್, ಬಟರ್! ಮಾರಕ ಎಮಲ್ಸಿ”ಫಯರ್”! ಡೇಂಜರ್!

1970 ರಲ್ಲಿ ಕ್ಯಾಲಿಫೋರ್ನಿಯಾದ ಮಕ್ಕಳತಜ್ಞ ವೈದ್ಯ ಬೆನ್‌ಫೀನ್‌ಗೋಲ್ಡ್ ಹೇಳಿದ- "ಕೃತಕ ಸುವಾಸನಾದ್ರವ್ಯಗಳು ಮತ್ತು ಕೃತಕಬಣ್ಣಗಳು ಎ.ಡಿ.ಹೆಚ್.ಡಿ. (ಮಕ್ಕಳಲ್ಲಿ ಕಂಡುಬರುವ ಎಟೆನ್ಷನ್ ಡೆಫಿಸಿಟ್ ಹೈಪರಾಕ್ಟಿವಿಟಿ ಡಿಸರ‍್ಡರ್) ಉಂಟುಮಾಡಬಹುದು. 2007ರಲ್ಲಿ ಫೀನ್‌ಗೋಲ್ಡ್ ಮರಣದ 25 ವರ್ಷಗಳ ನಂತರ ಒಂದು ಸಂಶೋಧನಾ ಅಧ್ಯಯನ ವರದಿ ಮಾಡಿತು. ಅದನ್ನು ಅಮೆರಿಕಾದ ಫೂಡ್ ಸ್ಟಾಂರ‍್ಡ್ ಏಜೆನ್ಸಿ ಪ್ರಾಯೋಜಿಸಿತ್ತು. 300 ಮಕ್ಕಳನ್ನು ಇಟ್ಟುಕೊಂಡು ಈ...

ಜೆಜೆಎಂ ಕುಡಿಯುವ ನೀರಿನ ಕುರಿತು ಗ್ರಾ.ಪಂ ಅಧ್ಯಕ್ಷರು ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳ ಸಭೆ – ಎಂಜಿನಿಯರಿಂಗ್ ವಿಭಾಗಗಕ್ಕೆ ತೀವ್ರ ತರಾಟೆ, ಎಂಜಿನಿಯರ್ ಮತ್ತು ಪಿಡಿಒಗಳಿಗೆ ಖಡಕ್ ಆದೇಶ ನೀಡಿದ ಭಾಗೀರಥಿ ಮುರುಳ್ಯ

ಸುಳ್ಯ: ಸುಳ್ಯ ತಾಲೂಕಿನಲ್ಲಿ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಜೆಜೆಎಂ ಕುಡಿಯುವ ನೀರಿನ ಕುರಿತಾದ ಸಮಸ್ಯೆಗಳು ಗಮನಕ್ಕೆ ಬರುತ್ತಿದ್ದಂತೆ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಅಧಿಕಾರಿಗಳ ಸಭೆ ನಡೆಸಲಾಯಿತು. ಜೆಜೆಎಂ ನಲ್ಲಿ ಸಂಪೂರ್ಣ ಅವ್ಯವಹಾರ ಆಗಿದೆ ಗ್ರಾ.ಪಂ ಅಧ್ಯಕ್ಷರು ಸದಸ್ಯರುಗಳ ಆರೊಪ:ಸಭೆ ಆರಂಭವಾಗುತ್ತಿದ್ದಂತೆ ಎಂಜಿನಿಯರ್...

ಮಿನಿ ಸಮುದಾಯ ಭವನ ನಿರ್ಮಾಣಕ್ಕೆ ಮನವಿ.

ಅಜ್ಜಾವರ: ಮೇದಿನಡ್ಕ ಸಿಆರ್ ಸಿ ಕಾಲೋನಿಯಲ್ಲಿ ಮಿನಿ ಸಮುದಾಯ ಭವನ ನಿರ್ಮಾಣ ಮತ್ತುಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಅಭಿವೃದ್ಧಿ, ಮೇದಿನಡ್ಕದ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆಶಾಸಕರಿಗೆ ಮನವಿ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ರಮೇಶ್ ಮೇದಿನಡ್ಕ, ದಯಾಳನ್ ಉಪಸ್ಥಿತರಿದ್ದರು.

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ನೂತನ ಕಟ್ಟಡಕ್ಕೆ ಸ್ಥಳಾಂತರ , ಶುಭಾರಂಭ.

ಮಂಡೆಕೋಲು: ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯವು ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡು ಗಣಪತಿ ಹವನದೊಂದಿಗೆ ಪ್ರಾರಂಭಿಸಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶಲ ಉದ್ದಂತಡ್ಕ, ಉಪಾಧ್ಯಕ್ಷರು ಪ್ರತಿಮಾ ಹೆಬ್ಬಾರ್, ಸದಸ್ಯರಾದ ಗೀತಾಮಾವಂಜಿ, ಗ್ರಾಮ ಪಂಚಾಯತ್ ಪಿಡಿಓ ರಮೇಶ್ , ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ, ಪ್ರಾಥಮಿಕ ಕೃಷಿ ಪತ್ತಿನ...
Loading posts...

All posts loaded

No more posts

error: Content is protected !!