ಸುಳ್ಯ ಗಾಂಧಿನಗರ ಕೇಂದ್ರ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ ಈದುಲ್ ಅಝ್ ಹಾ (ಬಕ್ರೀದ್ ) ಆಚರಣೆ

ಸಮರ್ಪಣಾ ಭಾವ ದಿಂದ ಮಾನವ ಕ್ರಿಯಾ ಶೀಲತೆ ಬೆಳೆಸಬೇಕು : ಖಾಮಿಲ್ ಸಖಾಫಿ ತ್ಯಾಗ, ಬಲಿದಾನ ಗಳ ಪ್ರತೀಕವಾಗಿ ಪವಿತ್ರ ಹಜ್ ಕರ್ಮದ ಹಿನ್ನಲೆಯಲ್ಲಿ ಆಚರಿಸಲ್ಪಡುವ ಮುಸ್ಲಿಮರ ಬಕ್ರೀದ್ ಹಬ್ಬ ಸುಳ್ಯ ತಾಲೂಕಿನಲ್ಲಿ ಸಂಭ್ರಮ ದಿಂದ ಆಚರಿಸಲಾಯಿತುಸುಳ್ಯ ಗಾಂಧಿನಗರ ಕೇಂದ್ರ ಜುಮಾ ಮಸೀದಿ ಯಲ್ಲಿ ಧರ್ಮ ಗುರುಗಳಾದ ಅಶ್ರಫ್ ಖಾಮಿಲ್ ಸಖಾಫಿ ಯವರ ನೇತೃತ್ವದಲ್ಲಿ ಈದ್...

ಮಂಡೆಕೋಲಿನಲ್ಲಿ ಜೀವ ರಕ್ಷಕ್ ಪ್ರಾತ್ಯಕ್ಷಿಕೆ ಮತ್ತು ಆಣುಕು ಪ್ರದರ್ಶನ

ಸುಳ್ಯ, ಮೇ 29 , ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲು, ಮಂಡೆಕೋಲು ಗ್ರಂಥಾಲಯ ಮತ್ತು ಅರಿವು ಕೇಂದ್ರ, ಇವರ ಸಹಯೋಗದಲ್ಲಿ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು, ಇವರ ಸಹಕಾರದೊಂದಿಗೆ , ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲಿನಲ್ಲಿ ಹೃದಯಾಘಾತಕ್ಕೆ...
Ad Widget

ನಿಧನ : ಪ್ರಸಾದ್ ಕಳಿಗೆ

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದದಲ್ಲಿ ವಾಸವಾಗಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ನಿವೃತ್ತ ಚೀಫ್ ಮ್ಯಾನೇಜರ್ ಪ್ರಸಾದ್ ಕಳಿಗೆ(69) ಗುರುವಾರ ನಿಧನರಾದರು. ಅವರು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಮೃತರು ಪತ್ನಿ, ಇಬ್ಬರು ಪುತ್ರರು ಸಹೋದರ, ಸಹೋದರಿ, ಬಂಧು-ಮಿತ್ರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲಿ 8ನೇ ಸ್ಥಾನ ಪಡೆದ ಶ್ರೀವಿದ್ಯಾ ಜೆಡ್ಡು ರವರಿಗೆ ಸನ್ಮಾನ

ಪೆರ್ನಾಜೆ : ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಬಂಟ್ವಾಳ ತಾಲೂಕಿನ ಬಸವನಗುಡಿಯ ನಿವಾಸಿ ಶ್ರಿವಿದ್ಯಾ ಜೆಡ್ಡು ಅವರಿಗೆ ಶ್ರೀ ಗೋಪಾಲಕೃಷ್ಣ ಸಭಾಭವನ ಮುಡಿಪಿನಲ್ಲಿ ಪಟಿಕ್ಕಲ್ ಕೃಷ್ಣಪ್ರಸಾದ್ ಅವರ ಮಗ ಚಿನ್ಮಯ ರಾಮ್ ಅವನ ಉಪನಯನ ಸಂದರ್ಭದಲ್ಲಿ ಶ್ರೀವಿದ್ಯಾ ಜೆಡ್ಡು ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 8ನೇ...

ಗುತ್ತಿಗಾರು : “ಕೂಡಿ ಆಡೋಣ ಬಾರ” ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ-ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಪಯಸ್ವಿನಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ(ರಿ.) ಸುಳ್ಯ, ಗುತ್ತಿಗಾರು ಗ್ರಾಮ ಪಂಚಾಯತ್, ಅರಿವು ಕೇಂದ್ರ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್...

ಸುಳ್ಯ ಗೌಡರ ಯುವ ಸೇವಾ ಸಂಘದಿಂದ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.96 ಅಂಕ ಗಳಿಸಿದ ಜೀವಿತಾ ಮೋಟ್ನೂರು ಅವರಿಗೆ ಅಭಿನಂದನೆ

ಗೌಡರ ಯುವ ಸೇವಾ ಸಂಘ(ರಿ.) ಸುಳ್ಯ, ಗೌಡ ಸಮುದಾಯ ಭವನ ನಿರ್ವಹಣಾ ಸಮಿತಿ, ಮಹಿಳಾ ಘಟಕ, ತರುಣ ಘಟಕ, ನಗರ ಹಾಗೂ ಗ್ರಾಮ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಮೇ.23 ರಂದು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ, ಡಾ| ರೇಣುಕಾ ಪ್ರಸಾದ್ ಕೆ.ವಿ ಮತ್ತು ಮನೆಯವರು ಕೊಡುಗೆ ನೀಡಿದ...

ನಿಧನ : ಚಂದ್ರಾವತಿ ಅಂಬೆಕಲ್ಲು

ದೇವಚಳ್ಳ ಗ್ರಾಮದ ಅಂಬೆಕಲ್ಲು ದಿ.ರಾಮಣ್ಣ ಗೌಡರ ಪತ್ನಿ ಚಂದ್ರಾವತಿ ಅಂಬೆಕಲ್ಲು ಇವರು ವಯೋಸಹಜ ಅನಾರೋಗ್ಯದಿಂದ ಮೇ.27 ರಂದು ನಿಧನರಾದರು. ಮೃತರಿಗೆ 82 ವರ್ಷ ವಯಸ್ಸಾಗಿತ್ತು.ಮೃತರು ಮಕ್ಕಳಾದ ಜಯರಾಮ್ ಅಂಬೆಕಲ್ಲು, ಮನಮೋಹನ್ ಅಂಬೆಕಲ್ಲು, ಕಲಾವತಿ ಮಂಡೆಕೋಲು ಹಾಗೂ ಮೊಮ್ಮಕ್ಕಳು, ಮರಿಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

ಇಂದಿನ(ಮೇ 29) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಭರ್ಜರಿ ಚೇತರಿಕೆ ; ಅಡಿಕೆ, ಕೊಬ್ಬರಿ, ಕಾಳುಮೆಣಸು ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 29 ಮೇ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 29) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...

ಪೆರುವಾಜೆ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಾಧೀಶ ಅರವಿಂದ್ ಭೇಟಿ – ವಿಶೇಷ ಪೂಜೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಾಧೀಶರಾದ ಅರವಿಂದ್ ರವರು ಮೇ.28 ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುನೀಲ್ ಕುಮಾರ್ ರೈ ಪೆರುವಾಜೆಗುತ್ತು, ಸದಸ್ಯರಾದ ದೀಪಕ್ ಶೆಟ್ಟಿ, ಶ್ರೀಮತಿ ನಿರ್ಮಲಾ ರೈ, ಪ್ರೀತಮ್ ರೈ, ಬೆಳ್ಳಾರೆ...

ಆಲ್ ಇಂಡಿಯಾ ಪೊಲೀಸ್ ಗೇಮ್ಸ್ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ – ಕಂಚಿನ ಪದಕ ಗೆದ್ದ ಸುಳ್ಯದ ಸುಚಿನ್ ಕುಮಾರ್

ಹರಿಯಾಣ ರಾಜ್ಯದ ಕರ್ನಾಲ್ ಜಿಲ್ಲೆಯ ಮಧುಬನದಲ್ಲಿ ನಡೆದ 2026-27ನೇ ಸಾಲಿನ ಆಲ್ ಇಂಡಿಯಾ ಪೊಲೀಸ್ ಗೇಮ್ಸ್ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸುಳ್ಯದ ಯುವಕ ಗಮನಾರ್ಹ ಸಾಧನೆ ಮಾಡಿ ರಾಜ್ಯದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿದ್ದಾರೆ. 88 ಕೆ. ಜಿ ವಿಭಾಗದಲ್ಲಿ ಕರ್ನಾಟಕ ಪೊಲೀಸ್ ತಂಡವನ್ನು ಪ್ರತಿನಿಧಿಸಿದ ಸುಳ್ಯದ ಸುಚಿನ್ ಕುಮಾರ್ ಕಂಚಿನ ಪದಕ ಗೆದ್ದು...
Loading posts...

All posts loaded

No more posts

error: Content is protected !!