ಕಾಂತಮಂಗಲ ಅಪರಿಚಿತ ವ್ಯಕ್ತಿಯ ಗುರುತು ಪತ್ತೆ – ಕಾಣಿಯೂರಿನಲ್ಲಿ ಕೆಲಸ ಮಾಡುತ್ತಿದ್ದಾತ ಕಾಂತಮಂಗಲದಲ್ಲಿ ಕೊಲೆ

ಸುಳ್ಯದ ಕಾಂತಮಂಗಲ ಶಾಲೆಯ ಭೋಜನ ಕೊಠಡಿಯ ಮುಂಭಾಗದಲ್ಲಿ ಶವವಾಗಿ ಪತ್ತೆಯಾದ ವ್ಯಕ್ತಿಯನ್ನು ವಸಂತ ಎಂದು ಗುರುತಿಸಲಾಗಿದ್ದು ಕೊಲೆಯಾದ ವ್ಯಕ್ತಿಯು ವಿರಾಜಪೇಟೆ ಮೂಲದವನಾಗಿದ್ದು ಈತನು ಹೆಂಡತಿಯ ಮನೆಯಲ್ಲಿ ವಾಸ್ತವ್ಯವಾಗಿದ್ದು ಸದ್ಯ ಒಂದು ತಿಂಗಳುಗಳಿಂದ ಸವಣೂರಿನಲ್ಲಿ ತೋಟದ ಕೆಲಸ ನಿರ್ವಹಿಸುತ್ತಿದ್ದು ಕೆಲಸ ನಿರ್ವಹಿಸುವ ಮನೆಯಿಂದ ನಿನ್ನೆ ಒಂದು ಸಾವಿರ ರೂಪಾಯಿಗಳನ್ನು ಪಡೆದುಕೊಂಡು ಬಂದಿದ್ದರು ಎಂದು ಎನ್ನಲಾಗಿದೆ. ಸ್ಥಳಕ್ಕೆ ಡಾಗ್...

ಅಲೆಕ್ಕಾಡಿ : ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕ ಮೃತ್ಯು

ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಲೈನ್ ಕಾರ್ಮಿಕನೊಬ್ಬ ಕಂಬದಿಂದ ಬಿದ್ದು ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಅಲೆಕ್ಕಾಡಿ ಸಮೀಪ ಪಿಜಾವು ಎಂಬಲ್ಲಿ ಕಡಬದ ಕೃಷ್ಣ ಎಲೆಕ್ಟ್ರಿಕಲ್ ನ ಕಾರ್ಮಿಕ ಬೆಳ್ತಂಗಡಿಯ ಪ್ರಕಾಶ್ ವಿದ್ಯುತ್ ಲೈನ್ ಕೆಲಸ ನಿರ್ವಹಿಸುತ್ತಿದ್ದರೆನ್ನಲಾಗಿದೆ. ಈ ವೇಳೆ ಕಂಬದಿಂದ ಬಿದ್ದು ಕಾರ್ಮಿಕನೊಬ್ಬ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.ವಿದ್ಯುತ್ ಆಫ್ ಮಾಡಿ ಕೆಲಸ...
Ad Widget

ಸುನ್ನಿ ಮುಸ್ಲಿಂ ಜುಮಾ ಮಸೀದಿ ಕೊಯನಾಡು ಸಂಭ್ರಮದ ಈದ್ ಆಚರಣೆ

ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬದಲ್ಲಿ ಪರಸ್ಪರ ಸಹೋದರತೆ ಮತ್ತು ಬಾಂಧವ್ಯವನ್ನು ಭದ್ರಗೊಳಿಸಲು ಮಹಮ್ಮದ್ ಸಖಾಫಿ ಅಲ್ ಹಿಕಮಿ ಸುನ್ನಿ ಮುಸ್ಲಿಂ ಜುಮಾ ಮಸೀದಿಯಲ್ಲಿ ಸಂಭ್ರಮದ ಸಡಗರದ ಬಕ್ರೀದ್ ಆಚರಿಸಲಾಯಿತು ಈದ್ ನಮಾಝ್, ಖುತುಬಾ, ಸಾಮೂಹಿಕ ಪ್ರಾರ್ಥನೆ ಜರುಗಿತು. ಜಮಾಅತಿನ ಸರ್ವ ಸದಸ್ಯರು, ಊರಿನವರು ಭಾಗವಹಿಸಿದ್ದರು ನಂತರ ಖಬರ್ ಝಿಯಾರತ್ ನಡೆಸಲಾಯಿತು. ಮರಣ ಹೊಂದಿದ...

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ – ವಿದ್ಯಾರ್ಥಿ ಚುನಾವಣೆ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಜೂ.15ರಂದು ವಿದ್ಯಾರ್ಥಿ ಮುಖಂಡರ ಚುನಾವಣೆ ನಡೆಯಿತು. ಚುನಾವಣೆ ದಿನಾಂಕ ಪ್ರಕಟಿಸುವುದರೊಂದಿಗೆ ಚುನಾವಣೆ ನೀತಿ ಸಂಹಿತೆ ಜಾರಿಯಾಯಿತು. ಮುಂದೆ ಚುನಾವಣಾ ಪ್ರಕ್ರಿಯೆಗಳಾದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ, ಚಿಹ್ನೆಗಳ ಹಂಚಿಕೆ ನಡೆದಿದ್ದು, ಬಹಿರಂಗ ಪ್ರಚಾರ, ಅಭ್ಯರ್ಥಿಗಳೊಂದಿಗೆ ಮುಖಾಮುಖಿಗೆ ಅವಕಾಶ ಮಾಡಿಕೊಡಲಾಯಿತು. SPL ಸ್ಥಾನಗಳಿಗೆ ಜಶ್ಮಿ ಎನ್ ಸಿ (10 ಬಿ) ಕ್ಷಮಾ (10...

ಕಾಂತಮಂಗಲ ಕೊಲೆ ಪ್ರಕರಣ ಪೋಲಿಸ್ ವರಿಷ್ಠಾಧಿಕಾರಿ ಭೇಟಿ, ವಿಧಿ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

ಸುಳ್ಯ: ಕಾಂತಮಂಗಲ ಶಾಲೆಯ ಭೋಜನ ಕೊಠಡಿಯ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯೋರ್ವರವರನ್ನು ಕೊಲೆಗೈದ ರೂಪದಲ್ಲಿ ಶವ ಪತ್ತೆಯಾಗಿದ್ದು ಈ ಕುರಿತು ಇದೀಗ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆಗಮಿಸಿ ತನಿಖೆ ಕೈ ಗೊಂಡರು . ಇದೀಗ ಸ್ಥಳಕ್ಕೆ ವಿಧಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರೀಕ್ಷೆಗಳನ್ನು ನಡೆಸುತ್ತಿದ್ದು ತನಿಖೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ ಬಿ...

ಕುಂಬರ್ಚೋಡು – ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

ಕುಂಬರ್ಚೋಡು ಮೋಹಿಯದ್ದೀನ್ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು. ಮಸೀದಿಯ ಖತಿಬರಾದಅಶ್ರಫ್ ಮುಸ್ಲಿಯಾರ್ ರವರು ಕುತುಬಾ ನೆರವೇರಿಸಿ ಬಕ್ರೀದ್ ಹಬ್ಬದ ಸಂದೇಶವನ್ನು ನೀಡಿದರು.ಈ ಸಂದರ್ಭದಲ್ಲಿ ಮಸೀದಿಯ ಮುಹಲ್ಲಿಮ್ ರೌಫ್ ಆಜ್ಹರಿ ಅಧ್ಯಕ್ಷರಾದ ಹನೀಫ್ ಕೆಎಂ ಉಪಾಧ್ಯಕ್ಷರಾದ ಅಬ್ದುಲ್ ಕರೀಂ ಬಿ ಎಂ. ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ಖಾದರ್ ಅಕ್ಕರೆ ಸಿದ್ದಿಕ್ ಹುದವಿ ಮಹಮೋದ್ ಮುಸ್ಲಿಯಾರ್ಎ ಲಿಮಲೆ...

ಪೇರಡ್ಕ ಸಂಭ್ರಮದ ಬಕ್ರೀದ್ ಆಚರಣೆ

ಗೂನಡ್ಕದ ಪೇರಡ್ಕ ಮೋಹಿದ್ದಿನ್ ಜುಮಾ ಮಸ್ಜಿದಲ್ಲಿ ಬಕ್ರೀದ್ ಹಬ್ಬದ ಮಹತ್ವ ಬಗ್ಗೆ ಸಮಾಜದಲ್ಲಿ ಮತ್ತು ಊರಿನಲ್ಲಿ ಸಹಬಾಳ್ವೆ ಅಗತ್ಯದ ಬಗ್ಗೆ ಖತೀಬ್ ನಹೀಮ್ ಫೈಜಿ ಮಾಹಿತಿ ನೀಡಿ ದೇಶದ ಜನರ ಒಳಿತಿಗೆ, ಅಭಿವೃದ್ಫಿ, ಶಾಂತಿಗಾಗಿ ವಿಶೇಷ ಪ್ರಾರ್ಥನೆ ನಡೆಸಿದರು, ಎಲ್ಲರು ಪರಸ್ಪರ ಬಕ್ರೀದ್ ಹಬ್ಬದ ಶುಭಾಶಯ ವಿನಿಮಯ ಮಾಡಿ ಖಬರಸ್ಥಾನದಲ್ಲಿ ಮತ್ತು ಪೇರಡ್ಕ ಗೂನಡ್ಕ ದರ್ಗಾದಲ್ಲಿ...

ನಿಂತಿಕಲ್ಲು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ತ್ಯಾಗ ಬಲಿದಾನ ದ ಹಬ್ಬವಾದ ಬಕ್ರೀದ್ ಹಬ್ಬವನ್ನು ನಿಂತಿಕಲ್ಲು ಬದ್ರಿಯಾ ಜುಮಾ ಮಸೀದಿಯಲ್ಲಿ ವಿಜೃಂಭಣೆ ಯಿಂದ ಆಚರಿಸಲಾಯಿತು. ಜಮಾತ್ ಖತೀಬ್ ಜಾಪರ್ ಸಹದಿ ಯವರು ಖುತುಬಾ ಕ್ಕೆ ನೇತೃತ್ವ ನೀಡಿ ಬಕ್ರೀದ್ ಸಂದೇಶ ನೀಡಿದರು. ಮುಸ್ತಪಾ ಜುಹುರಿ, ಜಮಾತ್ ಪದಾದಿಕಾರಿಗಳು. ಸದಸ್ಯರು ವಿದ್ಯಾರ್ಥಿಗಳು ಊರವರು ಉಪಸ್ಥಿತರಿದ್ದರು.

ಕಾಂತಮಂಗಲ ಕೊಲೆ ಮಾದರಿಯಲ್ಲಿ ಶವ ಪತ್ತೆ ಹಿನ್ನಲೆ ಪೋಲಿಸ್ ಇಲಾಖೆ ತನಿಖೆ ಆರಂಭ

ಸುಳ್ಯ: ಸುಳ್ಯ ಕಾಂತಮಂಗಲ ಶಾಲೆಯ ಊಟದ ಹಾಲ್ ಮುಂಭಾಗದಲ್ಲಿ ಕೊಲೆ ಮಾದರಿಯಲ್ಲಿ ಶವ ಪತ್ತೆಯಾಗಿದ್ದು ಸುಬ್ರಹ್ಮಣ್ಯ ತನಿಖಾ  ಠಾಣಾ ಎಸೈ ಮಹೇಶ್ ನೇತೃತ್ವದಲ್ಲಿ ತನಿಖೆ ಆರಂಭಿಸಿದ್ದು ಇದೀಗ ಸ್ಥಳಕ್ಕೆ ಪುತ್ತೂರು ಡಿವೈಎಸ್ ಪಿ ಆಗಮಿಸಿದ್ದು ಪರಿಶೀಲನೆ ನಡೆಸಲಾಗುತ್ತಿದ್ದು ಮೃತಪಟ್ಟ ವ್ಯಕ್ತಿಯು ಅಪರಿಚಿತನಾಗಿದ್ದು, ಶವದ ಬಳಿಯಲ್ಲಿ ಒಂದು ಸಿಮ್ ಕಾರ್ಡ್ ಲಭ್ಯವಾಗಿದ್ದು ಅಲ್ಲದೆ ತಲೆ ಕಲ್ಲಿನಿಂದ ಜಜ್ಜಿದ...

ಕಾಂತಮಂಗಲ:  ಶಾಲಾ ಮಕ್ಕಳ ಊಟದ ಜಗಲಿಯಲ್ಲಿ ಯುವಕನ ಶವ ಪತ್ತೆ!  

ಯುವಕನೊಬ್ಬನ ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಯುವಕನ ಶವ ಪತ್ತೆಯಾದ ಘಟನೆ ಅಜ್ಜಾವರ ಗ್ರಾಮದ ಕಾಂತಮಂಗಲದ ಶಾಲಾ ಮಕ್ಕಳ ಊಟದ ಜಗಲಿಯಲ್ಲಿ ನಡೆದಿದೆ.ಸುಮಾರು 25 – 30 ವರ್ಷದ ಅಪರಿಚಿತ ಯುವಕನ ಶವ ಎಂದು ಅಂದಾಜಿಸಲಾಗಿದೆ. ಪೋಲೀಸರು ಸ್ಥಳಕ್ಕೆ ಬಂದಿದ್ದು‌ ಪರಿಶೀಲನೆ   ನಡೆಸುತಿದ್ದಾರೆ. ಊರವರು ಜಮಾಯಿಸಿದ್ದಾರೆ.
Loading posts...

All posts loaded

No more posts

error: Content is protected !!