- Sunday
- September 20th, 2026
ಆರಾಧನಾ ಸಮಿತಿ ಪಂಜ, ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 14,15 ಹಾಗೂ 16ರಂದು ವಿಜೃಂಭಣೆಯಿಂದ ಜರುಗಲಿದ್ದು, ಇದರ ಸಮಿತಿ ರಚನೆ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ತೀರ್ಥಾನಂದ ಕೊಡೆಂಕಿರಿ, ನೂತನ ಕಾರ್ಯದರ್ಶಿಯಾಗಿ ಹೇಮಂತ್ ರೈ.ಕೆ, ಖಜಾಂಜಿಯಾಗಿ ಪುನೀತ್ ಮೂಲೆಮನೆ, ಜೊತೆಕಾರ್ಯದರ್ಶಿಯಾಗಿ ಲೋಕನಾಥ...
ವಿಟ್ಲ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ವಿಟ್ಲದ ಗೌಡರ ಯಾನೆ ಒಕ್ಕಲಿಗರ ಸಂಘ, ಗೌಡ ಮಹಿಳಾ ಘಟಕ ಮತ್ತು ಗೌಡ ಯುವ ವೇದಿಕೆಗಳ ಜಂಟಿ ಆಶ್ರಯದಲ್ಲಿ “ಆಟಿಲೊಂದು ದಿನ” ಕಾರ್ಯಕ್ರಮವು ವಿಟ್ಲದ ಅಕ್ಷಯ ಭವನದಲ್ಲಿ ನಡೆಯಿತು. ಕಾರ್ಯಕ್ರಮವು ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ್ದು, ಅವರು ಮಾತನಾಡುತ್ತಾ “ಸಂಸ್ಕೃತಿ...
ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಸುಳ್ಯ ಗೃಹರಕ್ಷಕ ದಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 20 ರಿಂದ 35 ವಯಸ್ಸಿನ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವನಾಥ.ಎನ್ ಪ್ರಭಾರ ಘಟಕ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 27 ಜುಲೈ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 27) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:27-07-2026 ಸೋಮವಾರ01,🐏ಮೇಷರಾಶಿ🐏📃,ಈ ದಿನ ದೇವರ ಆಶೀರ್ವಾದದಿಂದ ನಿಮ್ಮ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ನೀವು ಕೆಲವು ಸ್ಥಗಿತಗೊಂಡ ವ್ಯಾಪಾರ ಯೋಜನೆಗಳನ್ನು ಸಮಯಕ್ಕೆ ಪೂರ್ಣಗೊಳಿಸಬೇಕಾಗುತ್ತದೆ, ಇಲ್ಲದಿದ್ದರೆ ಅವರು ನಿಮಗೆ ನಂತರ ಸಮಸ್ಯೆಗಳನ್ನು ತರಬಹುದು,ಗಮನಿಸಿ:-ಇಂದು ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಬಹುದು,ಪರಿಹಾರ:-ಗ್ರಾಮ ದೇವತೆಗೆ ಪೂಜೆ ಸಲ್ಲಿಸಿ,02,🐂ವೃಷಭರಾಶಿ🐂📃,ಇಂದು ನಿಮಗೆ ಮಿಶ್ರ ದಿನವಾಗಲಿದೆ....
ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರ ನಿವಾಸಿ ವಸಂತ ಕೆ ಅವರ ಮಕ್ಕಳಾದ ಜಸ್ಟಿನ್ ಮತ್ತು ಜಸ್ವಿತ್ ರವರು ಜೂ.20 ರಂದು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದು, ಇವರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ 20.00 ಲಕ್ಷ ಪರಿಹಾರ ಸುಳ್ಯ ಹಾಗೂ ಪುತ್ತೂರು ಶಾಸಕರಿಗೆ ಮನೆಯವರು ಮನವಿ ಸಲ್ಲಿಸಿದ್ದರು. ಇದಕ್ಕೆ ಬಗ್ಗೆ ಪುತ್ತೂರು ಶಾಸಕ...
ಕಾಂಗ್ರೆಸ್ ಪಕ್ಷದ ಬೆಳ್ಳಾರೆ ಗ್ರಾಮ ಸಮಿತಿಯ ಸಭೆಯು ಜು.26 ರಂದು ಬೆಳ್ಳಾರೆಯಲ್ಲಿ ವಿಠಲ ದಾಸ್ ಮಾಸ್ತಿಕಟ್ಟೆ ಇವರ ಮನೆಯ ಆವರಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು ವಹಿಸಿದ್ದರು. ವೇದಿಕೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ರಾದ ಅಬ್ದುಲ್ ಗಫೂರ್ ಕಲ್ಮಡ್ಕ, ಹಿರಿಯ ಕಾಂಗ್ರೆಸ್ ನಾಯಕಿಯಾದ ಶ್ರೀಮತಿ...
ಸುಬ್ರಹ್ಮಣ್ಯ ಜುಲೈ 26 : ಈ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರಯೋಧರ ಶೌರ್ಯ, ತ್ಯಾಗ ಮತ್ತು ದೇಶಭಕ್ತಿಗೆ ನಮನಗಳನ್ನು ಸಲ್ಲಿಸುತ್ತಾ ಇಂದು ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ ಮಾಡಲಾಯಿತು. ಸುಬ್ರಹ್ಮಣ್ಯದಲ್ಲಿ ವಾಸವಾಗಿರುವ ನಿವೃತ್ತ ಸೇನಾಧಿಕಾರಿ ಸುಬ್ರಹ್ಮಣ್ಯ ಗೌಡ ಅತ್ಯಾಡಿ ಅವರನ್ನು ಇಂದು ಇನ್ನರ್ ವೀಲ್ ಕ್ಲಬ್ ವತಿಯಿಂದ...
ಹಣ್ಣು ಎಂದಾಕ್ಷಣ ಇದೀಗ ಎಲ್ಲೆಡೆ ವಿದೇಶಿ ಹಣ್ಣುಗಳದ್ದೇ ಹವಾ. ನಮ್ಮ ಕಾಡು ಹಣ್ಣುಗಳ ಔಷಧೀಯ ಗುಣಗಳ ಮುಂದೆ ಇದೇನು ಅಲ್ಲ, ಮುಂದೊಂದು ದಿನ ಇವುಗಳ ಬಗ್ಗೆಯೂ ಆಂದೋಲನ ಮಾಡಬೇಕಾಗಿ ಬಂದರೂ ಅಚ್ಚರಿ ಪಡಬೇಕಾಗಿಲ್ಲ. ಹಣ್ಣುಗಳ ಒಳಗೆ ಏನು ಅಡಗಿದೆ..!?, ನಾವು ತಿನ್ನುವ ಹಣ್ಣುಗಳು ನಿಜವಾಗಿಯೂ ಸುರಕ್ಷಿತವೇ..!?, ಅಂದು ಹಣ್ಣು ಅದಾಗಿಯೇ ಹಣ್ಣಾಗುತ್ತಿತ್ತು, ಆದರೆ ಇಂದು ತಿಂದಾಕ್ಷಣ...
ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆಧುನಿಕ ತಾಂತ್ರಿಕತೆ, ವಿನ್ಯಾಸಗಳನ್ನು ಒಳಗೊಂಡ ದೃಕ್ ಶ್ರವಣೋಪಕರಣ ಕೊಠಡಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಎ.ಓ.ಎಲ್.ಇ(ರಿ.) ಉಪಾಧ್ಯಕ್ಷರಾದ ಶೋಭಾ ಚಿದಾನಂದ ಉದ್ಘಾಟಿಸಿದರು. ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಅರ್ಕಿಟೆಕ್ಟ್ ಅಕ್ಷಯ್ ಕೆ ಸಿ ಅವರು ದೀಪ ಪ್ರಜ್ವಲನಗೈದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪದವಿ ವಿಭಾಗದ ಪ್ರಾಚಾರ್ಯರಾದ ಡಾ....
Loading posts...
All posts loaded
No more posts
